ಕೊಲೆಸ್ಟ್ರಾಲ್ ಎನ್ನುವುದು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪದಾರ್ಥ. ಇದರಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹಾಗೂ ಕೆಟ್ಟ (ಬೇಡದ) ಕೊಲೆಸ್ಟ್ರಾಲ್ ಎಂದು ಎರಡು ಪ್ರಕಾರ ಇರುವುದನ್ನು ಕಾಣಬಹುದು.
ದೇಹಕ್ಕೆ ಅಗತ್ಯವಿರುವ ಕೊಲೆಸ್ಟ್ರಾಲ್ ಹಾರ್ಮೋನ್ಗಳ ಉತ್ಪಾದನೆಗೆ, ಜೀರ್ಣಕ್ರಿಯೆಗೆ, ವಿಟಮಿನ್-ಡಿಯ ಉತ್ಪಾದನೆಗೆ ಸಹಾಯ ಮಾಡುತ್ತದೆ. ದೇಹಕ್ಕೆ ಬೇಡದ ಕೊಲೆಸ್ಟ್ರಾಲ್ ಅನಗತ್ಯವಾದ ಕೊಬ್ಬಿನಂಶವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತಸಂಚಾರಕ್ಕೆ ಅಡ್ಡಿಯನ್ನುಂಟುಮಾಡುವುದು.
Ads By ZincScroll to Continue
ಆಯುರ್ವೇದ ಟಿಪ್ಸ್: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸರಳ ಮನೆಮದ್ದು
ನಾವು ಸೇವಿಸುವ ಆಹಾರವು ದೇಹಕ್ಕೆ ಅಗತ್ಯವಿರುವ ಪೂರಕ ಮತ್ತು ಮಾರಕವಾದ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದು. ಹಾಗಾಗಿ ಸೇವಿಸುವ ಆಹಾರದ ಬಗ್ಗೆಯೂ ಹೆಚ್ಚು ಗಮನವಹಿಸಬೇಕು. ಕೆಲವು ಸಂಶೋಧನೆಯ ಪ್ರಕಾರ ಭಾರತೀಯರ ಆಹಾರ ಪದ್ಧತಿಯು ಬಹಳ ಸರಳ ಹಾಗೂ ಆರೋಗ್ಯ ಪೂರ್ಣವಾದದ್ದು. ಇವರು ಬಳಸುವ ಆಹಾರ ಉತ್ಪನ್ನಗಳು ದೇಹಕ್ಕೆ ಅಗತ್ಯ ಕೊಲೆಸ್ಟ್ರಾಲ್ ಅನ್ನು ನೀಡಿ, ಅನಗತ್ಯ ಕೊಲೆಸ್ಟ್ರಾಲ್ಅನ್ನು ಹೋಗಲಾಡಿಸುತ್ತದೆ. ಹಾಗಾದರೆ ಆ ಆಹಾರ ಪದಾರ್ಥಗಳು ಯಾವವು ಎನ್ನುವುದನ್ನು ತಿಳಿಯಬೇಕಾದರೆ ಈ ಲೇಖನ ಓದುವುದನ್ನು ಮುಂದುವರಿಸಿ.
Ads By ZincScroll to Continue
ಆಯುರ್ವೇದ ಟಿಪ್ಸ್: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸರಳ ಮನೆಮದ್ದು
ನಾವು ಸೇವಿಸುವ ಆಹಾರವು ದೇಹಕ್ಕೆ ಅಗತ್ಯವಿರುವ ಪೂರಕ ಮತ್ತು ಮಾರಕವಾದ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದು. ಹಾಗಾಗಿ ಸೇವಿಸುವ ಆಹಾರದ ಬಗ್ಗೆಯೂ ಹೆಚ್ಚು ಗಮನವಹಿಸಬೇಕು. ಕೆಲವು ಸಂಶೋಧನೆಯ ಪ್ರಕಾರ ಭಾರತೀಯರ ಆಹಾರ ಪದ್ಧತಿಯು ಬಹಳ ಸರಳ ಹಾಗೂ ಆರೋಗ್ಯ ಪೂರ್ಣವಾದದ್ದು. ಇವರು ಬಳಸುವ ಆಹಾರ ಉತ್ಪನ್ನಗಳು ದೇಹಕ್ಕೆ ಅಗತ್ಯ ಕೊಲೆಸ್ಟ್ರಾಲ್ ಅನ್ನು ನೀಡಿ, ಅನಗತ್ಯ ಕೊಲೆಸ್ಟ್ರಾಲ್ಅನ್ನು ಹೋಗಲಾಡಿಸುತ್ತದೆ. ಹಾಗಾದರೆ ಆ ಆಹಾರ ಪದಾರ್ಥಗಳು ಯಾವವು ಎನ್ನುವುದನ್ನು ತಿಳಿಯಬೇಕಾದರೆ ಈ ಲೇಖನ ಓದುವುದನ್ನು ಮುಂದುವರಿಸಿ.
ಕೊತ್ತಂಬರಿ ಬೀಜ
ಕೊತ್ತಂಬರಿ ಬೀಜವು ಕೊಲೆಸ್ಟ್ರಾಲ್ ಮಟ್ಟ ಮತ್ತು ಟ್ರೈಗ್ಲಿಸರೈಡ್ಗಳನ್ನು ಕಡಿಮೆಮಾಡಲು ಸಮರ್ಥವಾಗಿದೆ ಎಂದು ಅನೇಕ ಅಧ್ಯಯನಗಳು ಸಾಬೀತು ಪಡಿಸಿವೆ. ಇದು ಯಕೃತ್ತಿನ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಎಚ್ಡಿಎಲ್ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸುವುದು.
ಕೊತ್ತಂಬರಿ ಬೀಜ: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು...
ಕೊತ್ತಂಬರಿ ಬೀಜವು ಕೊಲೆಸ್ಟ್ರಾಲ್ ಮಟ್ಟ ಮತ್ತು ಟ್ರೈಗ್ಲಿಸರೈಡ್ಗಳನ್ನು ಕಡಿಮೆಮಾಡಲು ಸಮರ್ಥವಾಗಿದೆ ಎಂದು ಅನೇಕ ಅಧ್ಯಯನಗಳು ಸಾಬೀತು ಪಡಿಸಿವೆ. ಇದು ಯಕೃತ್ತಿನ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಎಚ್ಡಿಎಲ್ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸುವುದು.
ಕೊತ್ತಂಬರಿ ಬೀಜ: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು...
ಮೆಂತೆ
ಯಕೃತ್ತು ಮತ್ತು ಕರುಳಿಗೆ ಬೇಡದ ಅನಗತ್ಯ ಕೊಬ್ಬನ್ನು ಹೀರಿಕೊಂಡು, ಅಗತ್ಯವಿರುವ ಎಚ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತದೆ. ದೇಹಕ್ಕೆ ಬೇಕಾಗುವ ನಾರಿನಂಶವನ್ನು ಒದಗಿಸುತ್ತದೆ.
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಯಕೃತ್ತು ಮತ್ತು ಕರುಳಿಗೆ ಬೇಡದ ಅನಗತ್ಯ ಕೊಬ್ಬನ್ನು ಹೀರಿಕೊಂಡು, ಅಗತ್ಯವಿರುವ ಎಚ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತದೆ. ದೇಹಕ್ಕೆ ಬೇಕಾಗುವ ನಾರಿನಂಶವನ್ನು ಒದಗಿಸುತ್ತದೆ.
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಬೆಳ್ಳುಳ್ಳಿ
ಕೆಲವು ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ, ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯ ಬೆಳ್ಳುಳ್ಳಿ ಸೇವನೆ ಮಾಡಿದರೆ ಸೆರಮ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಚ್ಡಿಎಲ್ ಮತ್ತು ಟ್ರೈಗ್ಲಿಸರೈಡ್ಗಳ ಮೇಲೆ ಯಾವುದೇ ಪರಿಣಾಮ ಬೀರದು.
ಕೆಲವು ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ, ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯ ಬೆಳ್ಳುಳ್ಳಿ ಸೇವನೆ ಮಾಡಿದರೆ ಸೆರಮ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಚ್ಡಿಎಲ್ ಮತ್ತು ಟ್ರೈಗ್ಲಿಸರೈಡ್ಗಳ ಮೇಲೆ ಯಾವುದೇ ಪರಿಣಾಮ ಬೀರದು.
ದಾಲ್ಚಿನ್ನಿ
ಇದು ಎಚ್ಡಿಎಲ್, ಟ್ರೈಗ್ಲಿಸರೈಡ್ ಮತ್ತು ಸೆರಮ್ ಗ್ಲೂಕೋಸ್ಅನ್ನು ಕಡಿಮೆಮಾಡಲು ಸಹಾಯಮಾಡುತ್ತದೆ. ಇಲಿ ಮತ್ತು ಕೋಳಿಗಳ ಮೇಲೆ ನಡೆಸಿದ ಅಧ್ಯಯನಗಳು ಈ ವಿಷಯದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿವೆ.
ಇದು ಎಚ್ಡಿಎಲ್, ಟ್ರೈಗ್ಲಿಸರೈಡ್ ಮತ್ತು ಸೆರಮ್ ಗ್ಲೂಕೋಸ್ಅನ್ನು ಕಡಿಮೆಮಾಡಲು ಸಹಾಯಮಾಡುತ್ತದೆ. ಇಲಿ ಮತ್ತು ಕೋಳಿಗಳ ಮೇಲೆ ನಡೆಸಿದ ಅಧ್ಯಯನಗಳು ಈ ವಿಷಯದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿವೆ.
ಧಾನ್ಯಗಳು
ಧಾನ್ಯಗಳಲ್ಲಿ ನಾರಿನಂಶವು ಸಮೃದ್ಧವಾಗಿರುವುದು. ಇವು ಕೊಲೆಸ್ಟ್ರಾಲ್ಗಳನ್ನು ಕಡಿಮೆ ಮಾಡಿ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತವೆ ಎಂದು ಹೇಳಲಾಗುತ್ತದೆ.
ಧಾನ್ಯಗಳಲ್ಲಿ ನಾರಿನಂಶವು ಸಮೃದ್ಧವಾಗಿರುವುದು. ಇವು ಕೊಲೆಸ್ಟ್ರಾಲ್ಗಳನ್ನು ಕಡಿಮೆ ಮಾಡಿ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತವೆ ಎಂದು ಹೇಳಲಾಗುತ್ತದೆ.
ಬೀಜಗಳು
ಬಾದಾಮಿ, ಪಿಸ್ತಾ, ಆಕ್ರೋಡು ಸೇರಿದಂತೆ ಇನ್ನಿತ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಇರುತ್ತದೆ. ಇವು ದೇಹಕ್ಕೆ ಅಗತ್ಯವಾದ ಕೊಲೆಸ್ಟ್ರಾಲ್ ಅನ್ನು ದೇಹಕ್ಕೆ ನೀಡುತ್ತದೆ. ಇವುಗಳ ಸೇವನೆ ಸೂಕ್ತ ರೀತಿಯಲ್ಲಿ ಇರಬೇಕಷ್ಟೆ.
ಬಾದಾಮಿ, ಪಿಸ್ತಾ, ಆಕ್ರೋಡು ಸೇರಿದಂತೆ ಇನ್ನಿತ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಇರುತ್ತದೆ. ಇವು ದೇಹಕ್ಕೆ ಅಗತ್ಯವಾದ ಕೊಲೆಸ್ಟ್ರಾಲ್ ಅನ್ನು ದೇಹಕ್ಕೆ ನೀಡುತ್ತದೆ. ಇವುಗಳ ಸೇವನೆ ಸೂಕ್ತ ರೀತಿಯಲ್ಲಿ ಇರಬೇಕಷ್ಟೆ.
ಈರುಳ್ಳಿ
ಇದರಲ್ಲಿ ಅಲೈಯನೇಸ್, ಕ್ವೆರ್ಸೆಟಿನ್ ಸಪೋನಿನ್ಸ್ ಎನ್ನುವ ಸಂಯುಕ್ತಗಳಿವೆ. ಇವು ಉತ್ತಮ ಕೊಲೆಸ್ಟ್ರಾಲ್ ಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತವೆ. ಇಲಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ ಎಚ್ಡಿಎಲ್ ಹೆಚ್ಚಿಸಿ ಎಲ್ಡಿಎಲ್ಅನ್ನು ಕಡಿಮೆ ಮಾಡುವಲ್ಲಿ ಧನಾತ್ಮಕ ಫಲಿತಾಂಶವನ್ನು ನೀಡಿದೆ ಎನ್ನಲಾಗಿದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ- ಕ್ಯಾನ್ಸರ್ ವಿರುದ್ಧ ಹೋರಾಡುವ ಸಂಜೀವಿನಿ
ಇದರಲ್ಲಿ ಅಲೈಯನೇಸ್, ಕ್ವೆರ್ಸೆಟಿನ್ ಸಪೋನಿನ್ಸ್ ಎನ್ನುವ ಸಂಯುಕ್ತಗಳಿವೆ. ಇವು ಉತ್ತಮ ಕೊಲೆಸ್ಟ್ರಾಲ್ ಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತವೆ. ಇಲಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ ಎಚ್ಡಿಎಲ್ ಹೆಚ್ಚಿಸಿ ಎಲ್ಡಿಎಲ್ಅನ್ನು ಕಡಿಮೆ ಮಾಡುವಲ್ಲಿ ಧನಾತ್ಮಕ ಫಲಿತಾಂಶವನ್ನು ನೀಡಿದೆ ಎನ್ನಲಾಗಿದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ- ಕ್ಯಾನ್ಸರ್ ವಿರುದ್ಧ ಹೋರಾಡುವ ಸಂಜೀವಿನಿ
ತೆಂಗಿನ ಎಣ್ಣೆ
ಇದರಲ್ಲಿರುವ ಪಾಲಿಫಿನಾಲ್ ಅಂಶವು ಕೊಲೆಸ್ಟ್ರಾಲ್ಮಟ್ಟ, ಟ್ರೈಗ್ಲಿಸರೈಡ್, ಫಾಸ್ಫೋಲಿಪಿಡ್ ಮತ್ತು ಎಲ್ಡಿಎಲ್ಅನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಇತರ ತೈಲಗಳಿಗಿಂತ ಇದು ಉತ್ತಮವಾದದ್ದು ಎನ್ನಲಾಗುತ್ತದೆ.
ತೆಂಗಿನ ಎಣ್ಣೆಯಿಂದ ಹಲ್ಲು ಉಜ್ಜಿದರೆ- ಹಲ್ಲುಗಳು ಇನ್ನಷ್ಟು ಬೆಳ್ಳಗೆ ಆಗುತ್ತೆ!
[10/11 10:46 PM] +91 94498 28225: ತೂಕವನ್ನು ತ್ವಚರಿತವಾಗಿ ಇಳಿಸಲು ಸಮೃದ್ಧವಾದ ಪ್ರೋಟೀನ ಭರಿತ ಆಹಾರವನ್ನು ಸೇವಿಸಬೇಕು. ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪ್ರೋಟೀನ್ ಭರಿತ ಆಹಾರವನ್ನು ಅಳವಡಿಸಿಕೊಂಡರೆ ಕೊಬ್ಬು ತಾನಾಗಿಯೇ ಕರಗುತ್ತದೆ ಎನ್ನುವ ವಿಶೇಷ ವಿಚಾರಗಳನ್ನು ಇಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ. ಅಲ್ಲದೆ ಸಮೃದ್ಧವಾದ ಸಸ್ಯಹಾರಿ ಪದಾರ್ಥಗಳು ತೂಕ ನಷ್ಟ ಮಾಡುವಲ್ಲಿ ವಿಶೇಷ ಸಾಮರ್ಥ್ಯವನ್ನು ಹೊಂದಿದೆ ಎನ್ನುವುದನ್ನು ಪರಿಚಯಿಸಿಕೊಡುತ್ತದೆ.
ಇದರಲ್ಲಿರುವ ಪಾಲಿಫಿನಾಲ್ ಅಂಶವು ಕೊಲೆಸ್ಟ್ರಾಲ್ಮಟ್ಟ, ಟ್ರೈಗ್ಲಿಸರೈಡ್, ಫಾಸ್ಫೋಲಿಪಿಡ್ ಮತ್ತು ಎಲ್ಡಿಎಲ್ಅನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಇತರ ತೈಲಗಳಿಗಿಂತ ಇದು ಉತ್ತಮವಾದದ್ದು ಎನ್ನಲಾಗುತ್ತದೆ.
ತೆಂಗಿನ ಎಣ್ಣೆಯಿಂದ ಹಲ್ಲು ಉಜ್ಜಿದರೆ- ಹಲ್ಲುಗಳು ಇನ್ನಷ್ಟು ಬೆಳ್ಳಗೆ ಆಗುತ್ತೆ!
[10/11 10:46 PM] +91 94498 28225: ತೂಕವನ್ನು ತ್ವಚರಿತವಾಗಿ ಇಳಿಸಲು ಸಮೃದ್ಧವಾದ ಪ್ರೋಟೀನ ಭರಿತ ಆಹಾರವನ್ನು ಸೇವಿಸಬೇಕು. ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪ್ರೋಟೀನ್ ಭರಿತ ಆಹಾರವನ್ನು ಅಳವಡಿಸಿಕೊಂಡರೆ ಕೊಬ್ಬು ತಾನಾಗಿಯೇ ಕರಗುತ್ತದೆ ಎನ್ನುವ ವಿಶೇಷ ವಿಚಾರಗಳನ್ನು ಇಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ. ಅಲ್ಲದೆ ಸಮೃದ್ಧವಾದ ಸಸ್ಯಹಾರಿ ಪದಾರ್ಥಗಳು ತೂಕ ನಷ್ಟ ಮಾಡುವಲ್ಲಿ ವಿಶೇಷ ಸಾಮರ್ಥ್ಯವನ್ನು ಹೊಂದಿದೆ ಎನ್ನುವುದನ್ನು ಪರಿಚಯಿಸಿಕೊಡುತ್ತದೆ.
ತೂಕ ನಷ್ಟಕ್ಕೆ ಒಳ್ಳೆಯ ಸಾಥ್ ನೀಡುವ ಆಹಾರ ಪದಾರ್ಥಗಳು ಭಾರತೀಯ ಆಹಾರ ಪದ್ಧತಿಯ ಪಟ್ಟಿಯಲ್ಲಿ ಬರುವ ಸಸ್ಯಹಾರಿ ಪದಾರ್ಥಗಳು. ಇದು ನಿಮ್ಮ ಆರೋಗ್ಯಕ್ಕೆ ಬೇಕಾದ ಎಲ್ಲಾ ಪೋಷಕಾಂಶವನ್ನು ಒದಗಿಸುತ್ತದೆ. ಜೊತೆಗೆ ಅನಗತ್ಯ ಕೊಬ್ಬನ್ನು ಕರಗಿಸಿ, ನಿಮ್ಮ ವ್ಯಕ್ತಿತ್ವವು ಹೆಚ್ಚು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ. ತೂಕ ನಷ್ಟಕ್ಕೆ ಕಾರಣವಾಗುವ ಪ್ರೋಟಿನ್ ಭರಿತ ಆಹಾರ ಸೇವನೆಯೊಂದಿಗೆ ಸಮೃದ್ಧವಾಗಿ ನೀರನ್ನು ಕುಡಿಯಬೇಕು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡಿರಬೇಕು.
ಭಾರತದ ಶ್ರೀಮಂತ ಪ್ರೋಟೀನ್ಯುಕ್ತ ಆಹಾರವು ಹೆರಳವಾದ ಫೈಬರ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಇದು ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಇದಕ್ಕೆ ದ್ರವವು ಪೂರಕವಾಗಿ ಕೆಲಸ ನಿರ್ವಹಿಸುತ್ತದೆ. ನಿಮಗೂ ನಿಮ್ಮ ದೇಹದಲ್ಲಿರುವ ನಿರುಪಯುಕ್ತ ಕೊಬ್ಬನ್ನು ಇಳಿಸಬೇಕು, ಸಮಾಜದಲ್ಲಿ ಆಕರ್ಷಕ ವ್ಯಕ್ತಿತ್ವವನ್ನು ಹೊಂದಿದವರಂತೆ ಬಾಳಬೇಕೆಂಬ ಕನಸಿದ್ದರೆ ಈ ಆಹಾರಗಳನ್ನು ಸೇವಿಸಿ. ಸ್ವಲ್ಪ ದಿನದಲ್ಲೇ ನಿಮ್ಮ ದೇಹದಲ್ಲಿ ಉಂಟಾದ ಬದಲಾವಣೆಯನ್ನು ಗಮನಿಸಿ...
ಭಾರತದ ಶ್ರೀಮಂತ ಪ್ರೋಟೀನ್ಯುಕ್ತ ಆಹಾರವು ಹೆರಳವಾದ ಫೈಬರ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಇದು ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಇದಕ್ಕೆ ದ್ರವವು ಪೂರಕವಾಗಿ ಕೆಲಸ ನಿರ್ವಹಿಸುತ್ತದೆ. ನಿಮಗೂ ನಿಮ್ಮ ದೇಹದಲ್ಲಿರುವ ನಿರುಪಯುಕ್ತ ಕೊಬ್ಬನ್ನು ಇಳಿಸಬೇಕು, ಸಮಾಜದಲ್ಲಿ ಆಕರ್ಷಕ ವ್ಯಕ್ತಿತ್ವವನ್ನು ಹೊಂದಿದವರಂತೆ ಬಾಳಬೇಕೆಂಬ ಕನಸಿದ್ದರೆ ಈ ಆಹಾರಗಳನ್ನು ಸೇವಿಸಿ. ಸ್ವಲ್ಪ ದಿನದಲ್ಲೇ ನಿಮ್ಮ ದೇಹದಲ್ಲಿ ಉಂಟಾದ ಬದಲಾವಣೆಯನ್ನು ಗಮನಿಸಿ...
ಬೇಳೆ/ದಾಲ್
ಬೇಳೆಕಾಳುಗಳು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ದೇಹದಲ್ಲಿ ಇರುವ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯಮಾಡುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುವ 10 ಕ್ಕಿಂತಲೂ ಹೆಚ್ಚು ವಿವಿಧ ಬಗೆಯ ಬೇಳೆ/ದಾಲ್ಗಳಿರುವುದು ವಿಶೇಷ. ಇವುಗಳನ್ನು ಸುಮಾರು 1/2 ಕಪ್ ಸೇವಿಸಿದರೆ ಪ್ರತಿ ದ್ರಾವಣ ಸುಮಾರು 4-9 ಗ್ರಾಂ ಪ್ರೋಟೀನ್ಅನ್ನು ಹೊಂದಿರುತ್ತದೆ. ಹಾಗಾಗಿ ಇವುಗಳನ್ನು ಯಾವುದೇ ರೂಪದಲ್ಲಿ ಸೇವಿಸಿದರೂ ಸಹ ತೂಕವನ್ನು ಬಹು ಬೇಗ ಇಳಿಸಬಹುದು.
ಬೇಳೆಕಾಳುಗಳು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ದೇಹದಲ್ಲಿ ಇರುವ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯಮಾಡುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುವ 10 ಕ್ಕಿಂತಲೂ ಹೆಚ್ಚು ವಿವಿಧ ಬಗೆಯ ಬೇಳೆ/ದಾಲ್ಗಳಿರುವುದು ವಿಶೇಷ. ಇವುಗಳನ್ನು ಸುಮಾರು 1/2 ಕಪ್ ಸೇವಿಸಿದರೆ ಪ್ರತಿ ದ್ರಾವಣ ಸುಮಾರು 4-9 ಗ್ರಾಂ ಪ್ರೋಟೀನ್ಅನ್ನು ಹೊಂದಿರುತ್ತದೆ. ಹಾಗಾಗಿ ಇವುಗಳನ್ನು ಯಾವುದೇ ರೂಪದಲ್ಲಿ ಸೇವಿಸಿದರೂ ಸಹ ತೂಕವನ್ನು ಬಹು ಬೇಗ ಇಳಿಸಬಹುದು.
ಮೊಸರು
ಮೊಸರು ಸಸ್ಯಹಾರಿಗಳ ಒಂದು ವಿಶೇಷ ಆಹಾರ ಪದಾರ್ಥ ಎನ್ನಬಹುದು. ಇದನ್ನು ಸೇವಿಸಲು ಯಾವುದೇ ವಯಸ್ಸು ಅಥವಾ ಆರೋಗ್ಯದ ಮಿತಿಯಿಲ್ಲ. ಇದರಲ್ಲಿ ಗಣನೀಯವಾದ ಔಷಧೀಯ ಗುಣಗಳಿವೆ. ಇದರ ಸೇವನೆಯು ದೇಹಕ್ಕೆ ಹೆಚ್ಚು ಆರಾಮದಾಯಕ ಅನುಭವವನ್ನು ನೀಡುತ್ತದೆ. ಇದರಲ್ಲಿ ಸುಮಾರು 11 ಗ್ರಾಂ ಪ್ರೋಟೀನ್ ಇರುವುದನ್ನು ಕಾಣಬಹುದು. ತೂಕ ನಷ್ಟಕ್ಕಾಗಿ ಇದನ್ನು ಅನ್ನದ ಜೊತೆ ಸೇವಿಸುವುದು ಅಥವಾ ಪಾನೀಯ ರೂಪದಲ್ಲೂ ಸಹ ಸೇವಿಸಬಹುದು.
ಮೊಸರು ಸಸ್ಯಹಾರಿಗಳ ಒಂದು ವಿಶೇಷ ಆಹಾರ ಪದಾರ್ಥ ಎನ್ನಬಹುದು. ಇದನ್ನು ಸೇವಿಸಲು ಯಾವುದೇ ವಯಸ್ಸು ಅಥವಾ ಆರೋಗ್ಯದ ಮಿತಿಯಿಲ್ಲ. ಇದರಲ್ಲಿ ಗಣನೀಯವಾದ ಔಷಧೀಯ ಗುಣಗಳಿವೆ. ಇದರ ಸೇವನೆಯು ದೇಹಕ್ಕೆ ಹೆಚ್ಚು ಆರಾಮದಾಯಕ ಅನುಭವವನ್ನು ನೀಡುತ್ತದೆ. ಇದರಲ್ಲಿ ಸುಮಾರು 11 ಗ್ರಾಂ ಪ್ರೋಟೀನ್ ಇರುವುದನ್ನು ಕಾಣಬಹುದು. ತೂಕ ನಷ್ಟಕ್ಕಾಗಿ ಇದನ್ನು ಅನ್ನದ ಜೊತೆ ಸೇವಿಸುವುದು ಅಥವಾ ಪಾನೀಯ ರೂಪದಲ್ಲೂ ಸಹ ಸೇವಿಸಬಹುದು.
ಹೆಸರು ಕಾಳು
ಹೆಸರು ಕಾಳು ದೇಹದ ತೂಕ ಇಳಿಸಲು ಸಹಾಯ ಮಾಡುವ ಅತ್ಯುತ್ತಮ ಆಹಾರ ಪದಾರ್ಥಗಳಲ್ಲಿ ಒಂದು. ಪ್ರೋಟೀನ್ನ್ನು ಸಮೃದ್ಧವಾಗಿ ಹೊಂದಿರುವ ಈ ಹೆಸರು ಕಾಳನ್ನು ಸಾರು, ಪಲ್ಯ, ಕೋಸಂಬರಿ ಅಥವಾ ಬೇಯಿಸಿದ ನೀರಿನ ರೂಪದಲ್ಲೂ ಸಹ ಸೇವಿಸಬಹುದು. ಇದರ ಸೇವನೆಯು ತೂಕ ನಷ್ಟ ಮಾಡುವಲ್ಲಿ ಪರಿಣಾಮಕಾರಿಯಾಗಿ ಸಹಾಯ ಮಾಡುವುದು.
ಹೆಸರು ಕಾಳು ದೇಹದ ತೂಕ ಇಳಿಸಲು ಸಹಾಯ ಮಾಡುವ ಅತ್ಯುತ್ತಮ ಆಹಾರ ಪದಾರ್ಥಗಳಲ್ಲಿ ಒಂದು. ಪ್ರೋಟೀನ್ನ್ನು ಸಮೃದ್ಧವಾಗಿ ಹೊಂದಿರುವ ಈ ಹೆಸರು ಕಾಳನ್ನು ಸಾರು, ಪಲ್ಯ, ಕೋಸಂಬರಿ ಅಥವಾ ಬೇಯಿಸಿದ ನೀರಿನ ರೂಪದಲ್ಲೂ ಸಹ ಸೇವಿಸಬಹುದು. ಇದರ ಸೇವನೆಯು ತೂಕ ನಷ್ಟ ಮಾಡುವಲ್ಲಿ ಪರಿಣಾಮಕಾರಿಯಾಗಿ ಸಹಾಯ ಮಾಡುವುದು.
ಚೀಸ್/ಗಿಣ್ಣು
ಪ್ರೋಟೀನ್ಅನ್ನು ಸಮೃದ್ಧವಾಗಿ ಹೊಂದಿರುವ ಆಹಾರ ಪದಾರ್ಥಗಳಲ್ಲಿ ಚೀಸ್/ಗಿಣ್ಣು ಸಹ ಒಂದು. ಇದರ ಒಂದು ಬೌಲ್ಗೆ ಸುಮಾರು 18 ಗ್ರಾಂಪ್ರೋಟೀನ್ ಇರುತ್ತದೆ ಎನ್ನಲಾಗುತ್ತದೆ. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚಾಗುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ನಿಮ್ಮ ಸ್ಯಾಂಡ್ವಿಜ್ಗಳಿಗೆ ಬಳಸಿಕೊಂಡು ಸೇವಿಸಬಹುದು. ಇದು ಉತ್ತಮವಾಗಿ ಕಾರ್ಯ ನಿರ್ವಹಿಸುವುದು.
ಪ್ರೋಟೀನ್ಅನ್ನು ಸಮೃದ್ಧವಾಗಿ ಹೊಂದಿರುವ ಆಹಾರ ಪದಾರ್ಥಗಳಲ್ಲಿ ಚೀಸ್/ಗಿಣ್ಣು ಸಹ ಒಂದು. ಇದರ ಒಂದು ಬೌಲ್ಗೆ ಸುಮಾರು 18 ಗ್ರಾಂಪ್ರೋಟೀನ್ ಇರುತ್ತದೆ ಎನ್ನಲಾಗುತ್ತದೆ. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚಾಗುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ನಿಮ್ಮ ಸ್ಯಾಂಡ್ವಿಜ್ಗಳಿಗೆ ಬಳಸಿಕೊಂಡು ಸೇವಿಸಬಹುದು. ಇದು ಉತ್ತಮವಾಗಿ ಕಾರ್ಯ ನಿರ್ವಹಿಸುವುದು.
ಬಸಳೆ
ಆರೋಗ್ಯಕ್ಕೆ ಉತ್ತಮ ಪೋಷಕಾಂಶವನ್ನು ಒದಗಿಸುವ ಎಲೆ ತರಕಾರಿಗಳಲ್ಲಿ ಬಸಳೆಯು ಒಂದು. ಸಮೃದ್ಧವಾದ ಪ್ರೋಟೀನ್ ಹೊಂದಿರುವ ಬಸಳೆಯು ತೂಕ ನಷ್ಟ ಮಾಡುವಲ್ಲಿ ಬಹಳ ಸಹಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದರ ಒಂದು ಬೌಲ್ ಸೇವನೆಗೆ ಸುಮಾರು 2.9 ಗ್ರಾಂಗಳಷ್ಟು ಪ್ರೋಟೀನ್ ದೊರೆಯುತ್ತದೆ.
ಆರೋಗ್ಯಕ್ಕೆ ಉತ್ತಮ ಪೋಷಕಾಂಶವನ್ನು ಒದಗಿಸುವ ಎಲೆ ತರಕಾರಿಗಳಲ್ಲಿ ಬಸಳೆಯು ಒಂದು. ಸಮೃದ್ಧವಾದ ಪ್ರೋಟೀನ್ ಹೊಂದಿರುವ ಬಸಳೆಯು ತೂಕ ನಷ್ಟ ಮಾಡುವಲ್ಲಿ ಬಹಳ ಸಹಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದರ ಒಂದು ಬೌಲ್ ಸೇವನೆಗೆ ಸುಮಾರು 2.9 ಗ್ರಾಂಗಳಷ್ಟು ಪ್ರೋಟೀನ್ ದೊರೆಯುತ್ತದೆ.
ಪನ್ನೀರ್
ಕಾಟೇಜ್ ಚೀಸ್ ಪಾನೀಯವನ್ನು ಭಾರತೀಯರು ಹೆಚ್ಚು ಪ್ರೀತಿಸುತ್ತಾರೆ. ಪನ್ನೀರಿನಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಇರುವುದರಿಂದ ತೂಕ ನಷ್ಟಕ್ಕೆ ಬಹು ಉಪಯೋಗಿ ಎಂದು ಹೇಳಬಹುದು. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚುವುದು ಹಾಗೂ ದೇಹವು ಹೆಚ್ಚು ಉಷ್ಣತೆ ಪಡೆದುಕೊಳ್ಳುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ಕೆಲವು ಆಹಾರ ಪದಾರ್ಥಗಳೊಂದಿಗೆ ಬರೆಸಿ ಆಹಾರ ಪದಾರ್ಥವನ್ನು ಸವಿಯಬಹುದು. ಹೆಚ್ಚು ರುಚಿ ಹಾಗೂ ಆರೋಗ್ಯಕರವಾಗಿರುತ್ತದೆ.
ಕಾಟೇಜ್ ಚೀಸ್ ಪಾನೀಯವನ್ನು ಭಾರತೀಯರು ಹೆಚ್ಚು ಪ್ರೀತಿಸುತ್ತಾರೆ. ಪನ್ನೀರಿನಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಇರುವುದರಿಂದ ತೂಕ ನಷ್ಟಕ್ಕೆ ಬಹು ಉಪಯೋಗಿ ಎಂದು ಹೇಳಬಹುದು. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚುವುದು ಹಾಗೂ ದೇಹವು ಹೆಚ್ಚು ಉಷ್ಣತೆ ಪಡೆದುಕೊಳ್ಳುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ಕೆಲವು ಆಹಾರ ಪದಾರ್ಥಗಳೊಂದಿಗೆ ಬರೆಸಿ ಆಹಾರ ಪದಾರ್ಥವನ್ನು ಸವಿಯಬಹುದು. ಹೆಚ್ಚು ರುಚಿ ಹಾಗೂ ಆರೋಗ್ಯಕರವಾಗಿರುತ್ತದೆ.
ಬಾದಾಮಿ
ಬಾದಾಮಿಯು ಅಧಿಕ ಪ್ರಮಾಣದ ಜೀವಸತ್ವ, ಪ್ರೋಟೀನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಬಾದಾಮಿಯಲ್ಲಿ ಸುಮಾರು 21 ಗ್ರಾಂ.ಗಳಷ್ಟು ಪ್ರೋಟೀನ್ಗಳನ್ನು ಒಳಗೊಂಡಿದೆ ಎಂದು ಹೇಳಬಹುದು. ಒಮ್ಮೆ ಇದರ ನಿಯಮಿತ ಸೇವನೆ ಮಾಡಲು ಪ್ರಾರಂಭಿಸಿದರೆ ತೂಕವ ನಷ್ಟವಾಗುವುದು.
ಬಾದಾಮಿಯು ಅಧಿಕ ಪ್ರಮಾಣದ ಜೀವಸತ್ವ, ಪ್ರೋಟೀನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಬಾದಾಮಿಯಲ್ಲಿ ಸುಮಾರು 21 ಗ್ರಾಂ.ಗಳಷ್ಟು ಪ್ರೋಟೀನ್ಗಳನ್ನು ಒಳಗೊಂಡಿದೆ ಎಂದು ಹೇಳಬಹುದು. ಒಮ್ಮೆ ಇದರ ನಿಯಮಿತ ಸೇವನೆ ಮಾಡಲು ಪ್ರಾರಂಭಿಸಿದರೆ ತೂಕವ ನಷ್ಟವಾಗುವುದು.
ಕಿಡ್ನಿ ಬೀನ್ಸ್
ಪ್ರೋಟೀನ್ ಯುಕ್ತ ಆಹಾರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಆಹಾರ ಧಾನ್ಯಗಳಲ್ಲಿ ಕಿಡ್ನಿ ಬೀನ್ ಸಹ ಒಂದು. ಅಧಿಕ ಪ್ರೋಟೀನ್ ಹೊಂದಿರುವ ಕಿಡ್ನಿ ಬೀನ್ ಅಜೀರ್ಣವನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಇದರ ಸೇವನೆ ಮಾಡಿದಾಗ ಅಧಿಕ ಪ್ರಮಾಣದ ನೀರನ್ನು ಸೇವಿಸಬೇಕು.
ಪ್ರೋಟೀನ್ ಯುಕ್ತ ಆಹಾರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಆಹಾರ ಧಾನ್ಯಗಳಲ್ಲಿ ಕಿಡ್ನಿ ಬೀನ್ ಸಹ ಒಂದು. ಅಧಿಕ ಪ್ರೋಟೀನ್ ಹೊಂದಿರುವ ಕಿಡ್ನಿ ಬೀನ್ ಅಜೀರ್ಣವನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಇದರ ಸೇವನೆ ಮಾಡಿದಾಗ ಅಧಿಕ ಪ್ರಮಾಣದ ನೀರನ್ನು ಸೇವಿಸಬೇಕು.
ಮೊಳಕೆ ಬಂದ ಕಾಳುಗಳು
ಮೊಳಕೆ ಬಂದ ಕಾಳುಗಳಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಒಂದು 100 ಗ್ರಾಂ. ಮೊಳಕೆ ಕಾಳುಗಳಲ್ಲಿ 4ಗ್ರಾಂ. ನಷ್ಟು ಪ್ರೋಟೀನ್ ಇರುತ್ತದೆ. ಇದು ಅಧಿಕ ಪ್ರಮಾಣದ ಕ್ಯಾಲೋರಿಯನ್ನು ನಷ್ಟಗೊಳಿಸುತ್ತದೆ. ಅಲ್ಲದೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯ ಪೋಷಕಾಂಶವು ದೇಹಕ್ಕೆ ಸೇರುತ್ತದೆ.
ಮೊಳಕೆ ಬಂದ ಕಾಳುಗಳಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಒಂದು 100 ಗ್ರಾಂ. ಮೊಳಕೆ ಕಾಳುಗಳಲ್ಲಿ 4ಗ್ರಾಂ. ನಷ್ಟು ಪ್ರೋಟೀನ್ ಇರುತ್ತದೆ. ಇದು ಅಧಿಕ ಪ್ರಮಾಣದ ಕ್ಯಾಲೋರಿಯನ್ನು ನಷ್ಟಗೊಳಿಸುತ್ತದೆ. ಅಲ್ಲದೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯ ಪೋಷಕಾಂಶವು ದೇಹಕ್ಕೆ ಸೇರುತ್ತದೆ.
ಭಾರತೀಯ ಶೈಲಿಯ ಸಾಂಬರ್ ಪದಾರ್ಥ
ಪ್ರೋಟೀನ್ ಭರಿತವಾಗಿರುವ ಆಹಾರ ಪದಾರ್ಥಗಳಲ್ಲಿ ಸಾಂಬರ್ ಪದಾರ್ಥ ಸಹ ಒಂದು. ಇದು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಒಂದು. ಅಧಿಕ ಪ್ರಮಾಣದ ಕ್ಯಾಲೋರಿ ನಷ್ಟ ಮಾಡಲು ವಾರದಲ್ಲಿ 2 ಬಾರಿ ಸಾಂಬಾರ್ ಊಟ ಮಾಡಬೇಕು ಎನ್ನಲಾಗುತ್ತದೆ.
ಪ್ರೋಟೀನ್ ಭರಿತವಾಗಿರುವ ಆಹಾರ ಪದಾರ್ಥಗಳಲ್ಲಿ ಸಾಂಬರ್ ಪದಾರ್ಥ ಸಹ ಒಂದು. ಇದು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಒಂದು. ಅಧಿಕ ಪ್ರಮಾಣದ ಕ್ಯಾಲೋರಿ ನಷ್ಟ ಮಾಡಲು ವಾರದಲ್ಲಿ 2 ಬಾರಿ ಸಾಂಬಾರ್ ಊಟ ಮಾಡಬೇಕು ಎನ್ನಲಾಗುತ್ತದೆ.
ಚುಟುಕು ಸುದ್ದಿ
ನೈಸರ್ಗಿಕ ಆಹಾರಗಳು: ದೇಹದ ಕೊಬ್ಬನ್ನು ಕ್ಷಣಮಾತ್ರದಲ್ಲಿ ಕರಗಿಸುತ್ತದೆ!
ಪನ್ನೀರ್
ಕಾಟೇಜ್ ಚೀಸ್ ಪಾನೀಯವನ್ನು ಭಾರತೀಯರು ಹೆಚ್ಚು ಪ್ರೀತಿಸುತ್ತಾರೆ. ಪನ್ನೀರಿನಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಇರುವುದರಿಂದ ತೂಕ ನಷ್ಟಕ್ಕೆ ಬಹು ಉಪಯೋಗಿ ಎಂದು ಹೇಳಬಹುದು. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚುವುದು ಹಾಗೂ ದೇಹವು ಹೆಚ್ಚು ಉಷ್ಣತೆ ಪಡೆದುಕೊಳ್ಳುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ಕೆಲವು ಆಹಾರ ಪದಾರ್ಥಗಳೊಂದಿಗೆ ಬರೆಸಿ ಆಹಾರ ಪದಾರ್ಥವನ್ನು ಸವಿಯಬಹುದು. ಹೆಚ್ಚು ರುಚಿ ಹಾಗೂ ಆರೋಗ್ಯಕರವಾಗಿರುತ್ತದೆ.
ಪನ್ನೀರ್
ಕಾಟೇಜ್ ಚೀಸ್ ಪಾನೀಯವನ್ನು ಭಾರತೀಯರು ಹೆಚ್ಚು ಪ್ರೀತಿಸುತ್ತಾರೆ. ಪನ್ನೀರಿನಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಇರುವುದರಿಂದ ತೂಕ ನಷ್ಟಕ್ಕೆ ಬಹು ಉಪಯೋಗಿ ಎಂದು ಹೇಳಬಹುದು. ಕೆಲವರು ಇದನ್ನು ಸೇವಿಸಿದರೆ ತೂಕ ಹೆಚ್ಚುವುದು ಹಾಗೂ ದೇಹವು ಹೆಚ್ಚು ಉಷ್ಣತೆ ಪಡೆದುಕೊಳ್ಳುವುದು ಎನ್ನುವ ತಪ್ಪುಕಲ್ಪನೆಯನ್ನು ಹೊಂದಿದ್ದಾರೆ. ಇದನ್ನು ಕೆಲವು ಆಹಾರ ಪದಾರ್ಥಗಳೊಂದಿಗೆ ಬರೆಸಿ ಆಹಾರ ಪದಾರ್ಥವನ್ನು ಸವಿಯಬಹುದು. ಹೆಚ್ಚು ರುಚಿ ಹಾಗೂ ಆರೋಗ್ಯಕರವಾಗಿರುತ್ತದೆ.
ಬಾದಾಮಿ
ಬಾದಾಮಿಯು ಅಧಿಕ ಪ್ರಮಾಣದ ಜೀವಸತ್ವ, ಪ್ರೋಟೀನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಬಾದಾಮಿಯಲ್ಲಿ ಸುಮಾರು 21 ಗ್ರಾಂ.ಗಳಷ್ಟು ಪ್ರೋಟೀನ್ಗಳನ್ನು ಒಳಗೊಂಡಿದೆ ಎಂದು ಹೇಳಬಹುದು. ಒಮ್ಮೆ ಇದರ ನಿಯಮಿತ ಸೇವನೆ ಮಾಡಲು ಪ್ರಾರಂಭಿಸಿದರೆ ತೂಕವ ನಷ್ಟವಾಗುವುದು.
ಬಾದಾಮಿಯು ಅಧಿಕ ಪ್ರಮಾಣದ ಜೀವಸತ್ವ, ಪ್ರೋಟೀನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. ಬಾದಾಮಿಯಲ್ಲಿ ಸುಮಾರು 21 ಗ್ರಾಂ.ಗಳಷ್ಟು ಪ್ರೋಟೀನ್ಗಳನ್ನು ಒಳಗೊಂಡಿದೆ ಎಂದು ಹೇಳಬಹುದು. ಒಮ್ಮೆ ಇದರ ನಿಯಮಿತ ಸೇವನೆ ಮಾಡಲು ಪ್ರಾರಂಭಿಸಿದರೆ ತೂಕವ ನಷ್ಟವಾಗುವುದು.
ಕಿಡ್ನಿ ಬೀನ್ಸ್
ಪ್ರೋಟೀನ್ ಯುಕ್ತ ಆಹಾರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಆಹಾರ ಧಾನ್ಯಗಳಲ್ಲಿ ಕಿಡ್ನಿ ಬೀನ್ ಸಹ ಒಂದು. ಅಧಿಕ ಪ್ರೋಟೀನ್ ಹೊಂದಿರುವ ಕಿಡ್ನಿ ಬೀನ್ ಅಜೀರ್ಣವನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಇದರ ಸೇವನೆ ಮಾಡಿದಾಗ ಅಧಿಕ ಪ್ರಮಾಣದ ನೀರನ್ನು ಸೇವಿಸಬೇಕು.
ಪ್ರೋಟೀನ್ ಯುಕ್ತ ಆಹಾರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಆಹಾರ ಧಾನ್ಯಗಳಲ್ಲಿ ಕಿಡ್ನಿ ಬೀನ್ ಸಹ ಒಂದು. ಅಧಿಕ ಪ್ರೋಟೀನ್ ಹೊಂದಿರುವ ಕಿಡ್ನಿ ಬೀನ್ ಅಜೀರ್ಣವನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಇದರ ಸೇವನೆ ಮಾಡಿದಾಗ ಅಧಿಕ ಪ್ರಮಾಣದ ನೀರನ್ನು ಸೇವಿಸಬೇಕು.
ಮೊಳಕೆ ಬಂದ ಕಾಳುಗಳು
ಮೊಳಕೆ ಬಂದ ಕಾಳುಗಳಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಒಂದು 100 ಗ್ರಾಂ. ಮೊಳಕೆ ಕಾಳುಗಳಲ್ಲಿ 4ಗ್ರಾಂ. ನಷ್ಟು ಪ್ರೋಟೀನ್ ಇರುತ್ತದೆ. ಇದು ಅಧಿಕ ಪ್ರಮಾಣದ ಕ್ಯಾಲೋರಿಯನ್ನು ನಷ್ಟಗೊಳಿಸುತ್ತದೆ. ಅಲ್ಲದೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯ ಪೋಷಕಾಂಶವು ದೇಹಕ್ಕೆ ಸೇರುತ್ತದೆ.
ಮೊಳಕೆ ಬಂದ ಕಾಳುಗಳಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಒಂದು 100 ಗ್ರಾಂ. ಮೊಳಕೆ ಕಾಳುಗಳಲ್ಲಿ 4ಗ್ರಾಂ. ನಷ್ಟು ಪ್ರೋಟೀನ್ ಇರುತ್ತದೆ. ಇದು ಅಧಿಕ ಪ್ರಮಾಣದ ಕ್ಯಾಲೋರಿಯನ್ನು ನಷ್ಟಗೊಳಿಸುತ್ತದೆ. ಅಲ್ಲದೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯ ಪೋಷಕಾಂಶವು ದೇಹಕ್ಕೆ ಸೇರುತ್ತದೆ.
ಭಾರತೀಯ ಶೈಲಿಯ ಸಾಂಬರ್ ಪದಾರ್ಥ
ಪ್ರೋಟೀನ್ ಭರಿತವಾಗಿರುವ ಆಹಾರ ಪದಾರ್ಥಗಳಲ್ಲಿ ಸಾಂಬರ್ ಪದಾರ್ಥ ಸಹ ಒಂದು. ಇದು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಒಂದು. ಅಧಿಕ ಪ್ರಮಾಣದ ಕ್ಯಾಲೋರಿ ನಷ್ಟ ಮಾಡಲು ವಾರದಲ್ಲಿ 2 ಬಾರಿ ಸಾಂಬಾರ್ ಊಟ ಮಾಡಬೇಕು ಎನ್ನಲಾಗುತ್ತದೆ.
[10/11 10:47 PM] +91 94498 28225: ಸ್ಥೂಲಕಾಯ ಇಂದಿನ ದಿನಗಳಲ್ಲಿ ಸಾಮಾನ್ಯ ತೊಂದರೆಯಾಗಿದೆ. ದೇಹದಲ್ಲಿ ಅತಿ ಹೆಚ್ಚಾಗಿರುವ ಕೊಬ್ಬು ಹಲವು ಆರೋಗ್ಯದ ತೊಂದರೆಗಳನ್ನು ಎದುರಿಸಬಹುದು. ಹೃದಯದ ತೊಂದರೆಗಳು, ಸಂತಾನಹೀನತೆ, ಮಧುಮೇಹ, ಅಧಿಕ ರಕ್ತದೊತ್ತಡ ಮೊದಲಾದ ತೊಂದರೆಗಳು ಸಾಮಾನ್ಯವಾಗಿವೆ. ನಿಮ್ಮ ದೇಹದ ಅಧಿಕ ಕೊಬ್ಬನ್ನು ಕರಗಿಸಲು ನೀವು ಬಹಳಷ್ಟು ಪ್ರಯತ್ನವನ್ನು ಈಗಾಗಲೇ ಮಾಡಿರಬಹುದು. ಆದರೆ ಮೊದಲು ನಿಮ್ಮ ಶರೀರ ಕಾರ್ಬೋಹೈಡ್ರೇಟುಗಳನ್ನು ಒಡೆಯುತ್ತದೆ, ಬಳಿಕ ಕೊಬ್ಬನ್ನು ಒಡೆಯುತ್ತದೆ ಗೊತ್ತೇ? ಆದ್ದರಿಂದಲೇ ದೇಹದಿಂದ ಕೊಬ್ಬನ್ನು ಕರಗಿಸುವ ಕಾರ್ಯ ತುಂಬಾ ಕಷ್ಟದ್ದಾಗಿದೆ.
ಪ್ರೋಟೀನ್ ಭರಿತವಾಗಿರುವ ಆಹಾರ ಪದಾರ್ಥಗಳಲ್ಲಿ ಸಾಂಬರ್ ಪದಾರ್ಥ ಸಹ ಒಂದು. ಇದು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಒಂದು. ಅಧಿಕ ಪ್ರಮಾಣದ ಕ್ಯಾಲೋರಿ ನಷ್ಟ ಮಾಡಲು ವಾರದಲ್ಲಿ 2 ಬಾರಿ ಸಾಂಬಾರ್ ಊಟ ಮಾಡಬೇಕು ಎನ್ನಲಾಗುತ್ತದೆ.
[10/11 10:47 PM] +91 94498 28225: ಸ್ಥೂಲಕಾಯ ಇಂದಿನ ದಿನಗಳಲ್ಲಿ ಸಾಮಾನ್ಯ ತೊಂದರೆಯಾಗಿದೆ. ದೇಹದಲ್ಲಿ ಅತಿ ಹೆಚ್ಚಾಗಿರುವ ಕೊಬ್ಬು ಹಲವು ಆರೋಗ್ಯದ ತೊಂದರೆಗಳನ್ನು ಎದುರಿಸಬಹುದು. ಹೃದಯದ ತೊಂದರೆಗಳು, ಸಂತಾನಹೀನತೆ, ಮಧುಮೇಹ, ಅಧಿಕ ರಕ್ತದೊತ್ತಡ ಮೊದಲಾದ ತೊಂದರೆಗಳು ಸಾಮಾನ್ಯವಾಗಿವೆ. ನಿಮ್ಮ ದೇಹದ ಅಧಿಕ ಕೊಬ್ಬನ್ನು ಕರಗಿಸಲು ನೀವು ಬಹಳಷ್ಟು ಪ್ರಯತ್ನವನ್ನು ಈಗಾಗಲೇ ಮಾಡಿರಬಹುದು. ಆದರೆ ಮೊದಲು ನಿಮ್ಮ ಶರೀರ ಕಾರ್ಬೋಹೈಡ್ರೇಟುಗಳನ್ನು ಒಡೆಯುತ್ತದೆ, ಬಳಿಕ ಕೊಬ್ಬನ್ನು ಒಡೆಯುತ್ತದೆ ಗೊತ್ತೇ? ಆದ್ದರಿಂದಲೇ ದೇಹದಿಂದ ಕೊಬ್ಬನ್ನು ಕರಗಿಸುವ ಕಾರ್ಯ ತುಂಬಾ ಕಷ್ಟದ್ದಾಗಿದೆ.
ನೀವು ವ್ಯಾಯಾಮ ಮಾಡಿದಾಗ ನಿಮ್ಮ ದೇಹದಲ್ಲಿ ಸಂಗ್ರಹವಾಗಿದ್ದ ಗ್ಲೈಕೋಜೆನ್ ಎಂಬ ಕಣಗಳು ಮೊದಲು ಒಡೆಯಲ್ಪಡುತ್ತವೆ, ಬಳಿಕವೇ ಕೊಬ್ಬಿನ ಕಣಗಳು. ಶುಭಸುದ್ದಿ ಎಂದರೆ ಕೆಲವು ಆಹಾರಗಳು ದೇಹದ ಹೆಚ್ಚುವರಿ ಕೊಬ್ಬನ್ನು ಕರಗಿಸಲು ನೆರವಾಗುತ್ತವೆ. ಈ ಅಹಾರಗಳ ಸೇವನೆಯಿಂದ ಕೊಬ್ಬಿನ ಕರಗುವಿಕೆ ಶೀಘ್ರವಾಗುತ್ತದೆ ಹಾಗೂ ತೂಕ ಇಳಿಯಲೂ ನೆರವಾಗುತ್ತದೆ.
ಹೊಟ್ಟೆಯ ಬೊಜ್ಜನ್ನು ಕರಗಿಸಲು ಪರಿಣಾಮಕಾರಿ ಟಿಪ್ಸ್
ಈ ಅಹಾರಗಳನ್ನು ನಿಮ್ಮ ನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ಹಾಗೂ ಇದರೊಂದಿಗೆ ಸಾಕಷ್ಟು ವ್ಯಾಯಾಮ ಮಾಡುವ ಮೂಲಕ ದೇಹವನ್ನು ಎಲ್ಲರ ಕನಸಿನ ಮೈಕಟ್ಟು ಹೊಂದಿರುವಂತೆ ಮಾಡಬಹುದು. ಈ ಆಹಾರಗಳು ನಿತ್ಯದ ಕೆಲಸಗಳಿಗೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಸಾಮಾನ್ಯವಾಗಿ ಊಟ ಬಿಟ್ಟು ಕೊಬ್ಬು ಕರಗಿಸುವ ತಪ್ಪು ನಿರ್ಧಾರವನ್ನು ಕೆಲವರು ತಳೆಯುತ್ತಾರೆ. ಆದರೆ ಇದು ಅತ್ಯಂತ ಅಪಾಯಕಾರಿಯಾದ ನಿರ್ಧಾರವಾಗಿದೆ. ಊಟ ಬಿಟ್ಟಾಗ ದೇಹಕ್ಕೆ ಅಗತ್ಯ ವಿಟಮಿನ್ನುಗಳು, ಖನಿಜಗಳು, ಪ್ರೋಟೀನುಗಳು ಲಭ್ಯವಾಗದೇ ಹೋದಾದ ಕೊಬ್ಬು ಸಹಾ ಕರಗುವುದಿಲ್ಲ. ಬದಲಿಗೆ ದೇಹ ಸೊರಗುತ್ತದೆ. ಬನ್ನಿ, ತೂಕ ಇಳಿಸಲು ನೆರವಾಗುವ ಹಾಗೂ ಆರೋಗ್ಯವನ್ನೂ ಕಾಪಾಡುವ ಕೆಲವು ಆಹಾರಗಳ ಬಗ್ಗೆ ಅರಿಯೋಣ.....
ಹೊಟ್ಟೆಯ ಬೊಜ್ಜನ್ನು ಕರಗಿಸಲು ಪರಿಣಾಮಕಾರಿ ಟಿಪ್ಸ್
ಈ ಅಹಾರಗಳನ್ನು ನಿಮ್ಮ ನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ಹಾಗೂ ಇದರೊಂದಿಗೆ ಸಾಕಷ್ಟು ವ್ಯಾಯಾಮ ಮಾಡುವ ಮೂಲಕ ದೇಹವನ್ನು ಎಲ್ಲರ ಕನಸಿನ ಮೈಕಟ್ಟು ಹೊಂದಿರುವಂತೆ ಮಾಡಬಹುದು. ಈ ಆಹಾರಗಳು ನಿತ್ಯದ ಕೆಲಸಗಳಿಗೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಸಾಮಾನ್ಯವಾಗಿ ಊಟ ಬಿಟ್ಟು ಕೊಬ್ಬು ಕರಗಿಸುವ ತಪ್ಪು ನಿರ್ಧಾರವನ್ನು ಕೆಲವರು ತಳೆಯುತ್ತಾರೆ. ಆದರೆ ಇದು ಅತ್ಯಂತ ಅಪಾಯಕಾರಿಯಾದ ನಿರ್ಧಾರವಾಗಿದೆ. ಊಟ ಬಿಟ್ಟಾಗ ದೇಹಕ್ಕೆ ಅಗತ್ಯ ವಿಟಮಿನ್ನುಗಳು, ಖನಿಜಗಳು, ಪ್ರೋಟೀನುಗಳು ಲಭ್ಯವಾಗದೇ ಹೋದಾದ ಕೊಬ್ಬು ಸಹಾ ಕರಗುವುದಿಲ್ಲ. ಬದಲಿಗೆ ದೇಹ ಸೊರಗುತ್ತದೆ. ಬನ್ನಿ, ತೂಕ ಇಳಿಸಲು ನೆರವಾಗುವ ಹಾಗೂ ಆರೋಗ್ಯವನ್ನೂ ಕಾಪಾಡುವ ಕೆಲವು ಆಹಾರಗಳ ಬಗ್ಗೆ ಅರಿಯೋಣ.....
ಶತಾವರಿ
ಇದರಲ್ಲಿರುವ ಆಸ್ಪರಾಜೀನ್ ಎಂಬ ಪೋಷಕಾಂಶ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಹಾಗೂ ಮೂತ್ರಪಿಂಡಗಳು ಇನ್ನಷ್ಟು ಹೆಚ್ಚು ಕ್ಷಮತೆಯಿಂದ ಕೆಲಸ ಮಾಡುವಂತೆ ಪ್ರೇರೇಪಿಸುತ್ತವೆ. ಶತಾವರಿಯ ಸೇವನೆಯಿಂದ ಆಕ್ಸಾಲಿಕ್ ಆಮ್ಲ ಎಂಬ ಕಣವನ್ನು ಒಡೆಯಲು ನೆರವಾಗುತ್ತದೆ. ಈ ಆಮ್ಲ ಕೊಬ್ಬಿನ ಸಂಗ್ರಹಕ್ಕೆ ಮೂಲವಾಗಿದೆ.
ಇದರಲ್ಲಿರುವ ಆಸ್ಪರಾಜೀನ್ ಎಂಬ ಪೋಷಕಾಂಶ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಹಾಗೂ ಮೂತ್ರಪಿಂಡಗಳು ಇನ್ನಷ್ಟು ಹೆಚ್ಚು ಕ್ಷಮತೆಯಿಂದ ಕೆಲಸ ಮಾಡುವಂತೆ ಪ್ರೇರೇಪಿಸುತ್ತವೆ. ಶತಾವರಿಯ ಸೇವನೆಯಿಂದ ಆಕ್ಸಾಲಿಕ್ ಆಮ್ಲ ಎಂಬ ಕಣವನ್ನು ಒಡೆಯಲು ನೆರವಾಗುತ್ತದೆ. ಈ ಆಮ್ಲ ಕೊಬ್ಬಿನ ಸಂಗ್ರಹಕ್ಕೆ ಮೂಲವಾಗಿದೆ.
ಎಲೆಕೋಸು
ಸಾಮಾನ್ಯವಾಗಿ ಹೋಟೆಲುಗಳಲ್ಲಿ ಸಾಂಬಾರ್ ಮತ್ತು ಪಲ್ಯ ಮಾಡಲು ಅಗ್ಗದ ತರಕಾರಿಗಳನ್ನೇ ಹೆಚ್ಚಾಗಿ ಆಯ್ದುಕೊಳ್ಳುವ ಕಾರಣ ಹೆಚ್ಚಿನ ದಿನಗಳಲ್ಲಿ ಮೂಲಂಗಿ ಸಾಂಬಾರ್ ಮತ್ತು ಕೋಸಿನ ಪಲ್ಯ ತಯಾರಾಗಿರುತ್ತದೆ. ಆದರೆ ಅಗ್ಗವಾದ ಮಾತ್ರಕ್ಕೆ ಇದರ ಆರೋಗ್ಯಕರ ಗುಣಗಳೇನೂ ಕಡಿಮೆಯಲ್ಲ. ಹಸಿಯಾಗಿಯೂ ತಿನ್ನಬಹುದಾದ ಎಲೆಕೋಸಿನಲ್ಲಿ ಹಲವು ಪೋಷಕಾಂಶಗಳಿದ್ದು ಜೀರ್ಣಶಕ್ತಿ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ, ಅದರಲ್ಲೂ ಕೋಸಿನ ಸೇವನೆಯಿಂದ ಸೊಂಟದ ಕೊಬ್ಬನ್ನು ಕರಗಿಸಲು ನೆರವಾಗುತ್ತದೆ. ಇದರಲ್ಲಿ ಉತ್ತಮ ಪ್ರಮಾಣದ ಐಯೋಡಿನ್ ಮತ್ತು ಗಂಧಕ ಹೆಚ್ಚಿನ ಕೊಬ್ಬನ್ನು ಕರಗಿಸಲು ನೆರವಾಗುತದೆ. ಕೊಬ್ಬನ್ನು ಕರಗಿಸಲು ಕೋಸನ್ನು ಹಸಿಯಾಗಿ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.
ಸಾಮಾನ್ಯವಾಗಿ ಹೋಟೆಲುಗಳಲ್ಲಿ ಸಾಂಬಾರ್ ಮತ್ತು ಪಲ್ಯ ಮಾಡಲು ಅಗ್ಗದ ತರಕಾರಿಗಳನ್ನೇ ಹೆಚ್ಚಾಗಿ ಆಯ್ದುಕೊಳ್ಳುವ ಕಾರಣ ಹೆಚ್ಚಿನ ದಿನಗಳಲ್ಲಿ ಮೂಲಂಗಿ ಸಾಂಬಾರ್ ಮತ್ತು ಕೋಸಿನ ಪಲ್ಯ ತಯಾರಾಗಿರುತ್ತದೆ. ಆದರೆ ಅಗ್ಗವಾದ ಮಾತ್ರಕ್ಕೆ ಇದರ ಆರೋಗ್ಯಕರ ಗುಣಗಳೇನೂ ಕಡಿಮೆಯಲ್ಲ. ಹಸಿಯಾಗಿಯೂ ತಿನ್ನಬಹುದಾದ ಎಲೆಕೋಸಿನಲ್ಲಿ ಹಲವು ಪೋಷಕಾಂಶಗಳಿದ್ದು ಜೀರ್ಣಶಕ್ತಿ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ, ಅದರಲ್ಲೂ ಕೋಸಿನ ಸೇವನೆಯಿಂದ ಸೊಂಟದ ಕೊಬ್ಬನ್ನು ಕರಗಿಸಲು ನೆರವಾಗುತ್ತದೆ. ಇದರಲ್ಲಿ ಉತ್ತಮ ಪ್ರಮಾಣದ ಐಯೋಡಿನ್ ಮತ್ತು ಗಂಧಕ ಹೆಚ್ಚಿನ ಕೊಬ್ಬನ್ನು ಕರಗಿಸಲು ನೆರವಾಗುತದೆ. ಕೊಬ್ಬನ್ನು ಕರಗಿಸಲು ಕೋಸನ್ನು ಹಸಿಯಾಗಿ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.
ಇಡಿಯ ಧಾನ್ಯಗಳು
ಓಟ್ಸ್, ಗೋಧಿಯ ಬ್ರೆಡ್, ಕಂದು ಅಕ್ಕಿ ಮೊದಲಾದ ಇಡಿಯ ಧಾನ್ಯಗಳು ಅಥವಾ ಇವುಗಳಿಂದ ತಯಾರಾದ ಆಹಾರಗಳ ಸೇವನೆಯಿಂದಲೂ ಹೆಚ್ಚುವರಿ ಕ್ಯಾಲೋರಿಗಳು ಬಳಕೆಯಾಗುತ್ತವೆ. ಈ ಧಾನ್ಯಗಳನ್ನು ಜೀರ್ಣಿಸಿಕೊಳ್ಳಲು ದೇಹಕ್ಕೆ ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳಬೇಕಾಗಿ ಬರುವುದೇ ಕೊಬ್ಬು ಕರಗುವ ಗುಟ್ಟಾಗಿದೆ.
ಓಟ್ಸ್, ಗೋಧಿಯ ಬ್ರೆಡ್, ಕಂದು ಅಕ್ಕಿ ಮೊದಲಾದ ಇಡಿಯ ಧಾನ್ಯಗಳು ಅಥವಾ ಇವುಗಳಿಂದ ತಯಾರಾದ ಆಹಾರಗಳ ಸೇವನೆಯಿಂದಲೂ ಹೆಚ್ಚುವರಿ ಕ್ಯಾಲೋರಿಗಳು ಬಳಕೆಯಾಗುತ್ತವೆ. ಈ ಧಾನ್ಯಗಳನ್ನು ಜೀರ್ಣಿಸಿಕೊಳ್ಳಲು ದೇಹಕ್ಕೆ ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳಬೇಕಾಗಿ ಬರುವುದೇ ಕೊಬ್ಬು ಕರಗುವ ಗುಟ್ಟಾಗಿದೆ.
ದ್ವಿದಳ ಧಾನ್ಯಗಳು
ಇವುಗಳಲ್ಲಿ ಹೆಚ್ಚಿನ ಪ್ರಮಾಣದ ಕಬ್ಬಿಣವಿದ್ದು ದಿನದ ಅಗತ್ಯದ ನಲವತ್ತು ಶೇಖಡಾದಷ್ಟು ಕಬ್ಬಿಣವನ್ನು ಪೂರೈಸುತ್ತದೆ. ನಿಮ್ಮ ನಿತ್ಯದ ಆಹಾರದಲ್ಲಿ ಸಾಕಷ್ಟು ದ್ವಿದಳ ಧಾನ್ಯಗಳಿರುವಂತೆ ನೋಡಿಕೊಳ್ಳುವ ಮೂಲಕ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ಒಂದು ವೇಳೇ ದೇಹದಲ್ಲಿ ವಿಟಮಿನ್ನುಗಳು ಹಾಗೂ ಖನಿಜಗಳ ಕೊರತೆಯಾದಾಗ ಸಹಾ ಕೊಬ್ಬುಕರಗುವುದು ನಿಧಾನವಾಗುತ್ತದೆ.
ಇವುಗಳಲ್ಲಿ ಹೆಚ್ಚಿನ ಪ್ರಮಾಣದ ಕಬ್ಬಿಣವಿದ್ದು ದಿನದ ಅಗತ್ಯದ ನಲವತ್ತು ಶೇಖಡಾದಷ್ಟು ಕಬ್ಬಿಣವನ್ನು ಪೂರೈಸುತ್ತದೆ. ನಿಮ್ಮ ನಿತ್ಯದ ಆಹಾರದಲ್ಲಿ ಸಾಕಷ್ಟು ದ್ವಿದಳ ಧಾನ್ಯಗಳಿರುವಂತೆ ನೋಡಿಕೊಳ್ಳುವ ಮೂಲಕ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ಒಂದು ವೇಳೇ ದೇಹದಲ್ಲಿ ವಿಟಮಿನ್ನುಗಳು ಹಾಗೂ ಖನಿಜಗಳ ಕೊರತೆಯಾದಾಗ ಸಹಾ ಕೊಬ್ಬುಕರಗುವುದು ನಿಧಾನವಾಗುತ್ತದೆ.
ಗಜ್ಜರಿ ಅಥವಾ ಕ್ಯಾರೆಟ್
ಕ್ಯಾರೆಟ್ಟುಗಳಲ್ಲಿರುವ ಕ್ಯಾರೋಟೀನ್ (ನಿಷ್ಕ್ರಿಯ ವಿಟಮಿನ್ ಎ) ಇರುತ್ತದೆ ಹಾಗೂ ಇದು ಕೊಬ್ಬನ್ನು ಕರಗಿಸುವ ಮೂಲಕ ದೇಹದಿಂದ ಕಡಿಮೆಯಾಗಲು ನೆರವಾಗುತ್ತದೆ. ಅಲ್ಲದೇ ಕರುಳುಗಳಲ್ಲಿ ಈ ಕ್ಯಾರೋಟೀನುಗಳನ್ನು ಮತ್ತೊಮ್ಮೆ ವಿಟಮಿನ್ ಎ ಆಗಿ ಪರಿವರ್ತಿಸುವ ಕಾರ್ಯದಲ್ಲಿ ಅನಿವಾರ್ಯವಾಗಿ ಕೊಬ್ಬನ್ನು ಬಳಸಿಕೊಳ್ಳಬೇಕಾಗಿ ಬರುವ ಕಾರಣ ಕೊಬ್ಬು ಕರಗುತ್ತದೆ.
ಕ್ಯಾರೆಟ್ಟುಗಳಲ್ಲಿರುವ ಕ್ಯಾರೋಟೀನ್ (ನಿಷ್ಕ್ರಿಯ ವಿಟಮಿನ್ ಎ) ಇರುತ್ತದೆ ಹಾಗೂ ಇದು ಕೊಬ್ಬನ್ನು ಕರಗಿಸುವ ಮೂಲಕ ದೇಹದಿಂದ ಕಡಿಮೆಯಾಗಲು ನೆರವಾಗುತ್ತದೆ. ಅಲ್ಲದೇ ಕರುಳುಗಳಲ್ಲಿ ಈ ಕ್ಯಾರೋಟೀನುಗಳನ್ನು ಮತ್ತೊಮ್ಮೆ ವಿಟಮಿನ್ ಎ ಆಗಿ ಪರಿವರ್ತಿಸುವ ಕಾರ್ಯದಲ್ಲಿ ಅನಿವಾರ್ಯವಾಗಿ ಕೊಬ್ಬನ್ನು ಬಳಸಿಕೊಳ್ಳಬೇಕಾಗಿ ಬರುವ ಕಾರಣ ಕೊಬ್ಬು ಕರಗುತ್ತದೆ.
ಹಸಿರು ಟೀ
ದಿನಕ್ಕೆ ಎರಡು ಕಪ್ ಆದರೂ ಹಸಿರು ಟೀ ಕುಡಿಯುವ ಮೂಲಕ ದೇಹದ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ಹಸಿರು ಟೀ ಸೇವನೆಯಿಂದ ನಿಮ್ಮ ಚಯಾಪಚಯ ಕ್ರಿಯೆಗೆ ಪ್ರಚೋದನೆ ದೊರಕುತ್ತದೆ ಹಾಗೂ ಆಹಾರದಲ್ಲಿರುವ ಕಾರ್ಬೋಹೈಡ್ರೇಟುಗಳು ಮತ್ತು ಕೊಬ್ಬನ್ನು ಒಡೆದು ಬಳಸಿಕೊಳ್ಳಲು ನೆರವಾಗುತ್ತದೆ.
ದಿನಕ್ಕೆ ಎರಡು ಕಪ್ ಆದರೂ ಹಸಿರು ಟೀ ಕುಡಿಯುವ ಮೂಲಕ ದೇಹದ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ಹಸಿರು ಟೀ ಸೇವನೆಯಿಂದ ನಿಮ್ಮ ಚಯಾಪಚಯ ಕ್ರಿಯೆಗೆ ಪ್ರಚೋದನೆ ದೊರಕುತ್ತದೆ ಹಾಗೂ ಆಹಾರದಲ್ಲಿರುವ ಕಾರ್ಬೋಹೈಡ್ರೇಟುಗಳು ಮತ್ತು ಕೊಬ್ಬನ್ನು ಒಡೆದು ಬಳಸಿಕೊಳ್ಳಲು ನೆರವಾಗುತ್ತದೆ.
ಡೈರಿ ಉತ್ಪನ್ನಗಳು
ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳ ಸೇವನೆಯಿಂದ ಸ್ನಾಯುಗಳ ಬೆಳವಣಿಗೆ ಉತ್ಪಾದನೆ ಹೆಚ್ಚುತ್ತದೆ ಹಾಗೂ ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳಲೂ ಸಾಧ್ಯವಾಗುತ್ತದೆ. ಇವುಗಳಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಹಾಗೂ ವಿಟಮಿನ್ ದಿ ಇದ್ದು ವಿಶೇಷವಾಗಿ ಮೂಳೆಗಳಿಗೆ ಉತ್ತಮವಾಗಿದೆ.
ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳ ಸೇವನೆಯಿಂದ ಸ್ನಾಯುಗಳ ಬೆಳವಣಿಗೆ ಉತ್ಪಾದನೆ ಹೆಚ್ಚುತ್ತದೆ ಹಾಗೂ ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳಲೂ ಸಾಧ್ಯವಾಗುತ್ತದೆ. ಇವುಗಳಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಹಾಗೂ ವಿಟಮಿನ್ ದಿ ಇದ್ದು ವಿಶೇಷವಾಗಿ ಮೂಳೆಗಳಿಗೆ ಉತ್ತಮವಾಗಿದೆ.
ಕೊಬ್ಬು ರಹಿತ ಮಾಂಸ
ಒಂದು ವೇಳೆ ನೀವು ಮಾಂಸಾಹಾರವನ್ನು ಇಷ್ಟಪಡುವ ವ್ಯಕ್ತಿಗಳಾಗಿದ್ದರೆ ಕೊಬ್ಬು ರಹಿತವಾದ ಕೋಳಿ ಮಾಂಸವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಇದನ್ನು ಜೀರ್ಣಿಸಿಕೊಳ್ಳಲು ನಮ್ಮ ದೇಹ ಸುಮಾರು ಮೂವತ್ತು ಶೇಖಡಾದಷ್ಟು ಶಕ್ತಿಯನ್ನು ಬಳಸಿಕೊಳ್ಳುತ್ತದೆ. ಅಂದರೆ ಸುಮಾರು ಮುನ್ನೂರು ಕ್ಯಾಲೋರಿಗಳಷ್ಟು ಶಕ್ತಿ ನೀಡುವ ಕೋಳಿಮಾಂಸವನ್ನು ಜೀರ್ಣಿಸಿಕೊಳ್ಳಲು ನಮ್ಮ ದೇಹ ತೊಂಭತ್ತು ಕ್ಯಾಲೋರಿಗಳನ್ನು ಬಳಸಿಕೊಳ್ಳುತ್ತದೆ.
ಒಂದು ವೇಳೆ ನೀವು ಮಾಂಸಾಹಾರವನ್ನು ಇಷ್ಟಪಡುವ ವ್ಯಕ್ತಿಗಳಾಗಿದ್ದರೆ ಕೊಬ್ಬು ರಹಿತವಾದ ಕೋಳಿ ಮಾಂಸವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಇದನ್ನು ಜೀರ್ಣಿಸಿಕೊಳ್ಳಲು ನಮ್ಮ ದೇಹ ಸುಮಾರು ಮೂವತ್ತು ಶೇಖಡಾದಷ್ಟು ಶಕ್ತಿಯನ್ನು ಬಳಸಿಕೊಳ್ಳುತ್ತದೆ. ಅಂದರೆ ಸುಮಾರು ಮುನ್ನೂರು ಕ್ಯಾಲೋರಿಗಳಷ್ಟು ಶಕ್ತಿ ನೀಡುವ ಕೋಳಿಮಾಂಸವನ್ನು ಜೀರ್ಣಿಸಿಕೊಳ್ಳಲು ನಮ್ಮ ದೇಹ ತೊಂಭತ್ತು ಕ್ಯಾಲೋರಿಗಳನ್ನು ಬಳಸಿಕೊಳ್ಳುತ್ತದೆ.
ಖಾರಮೆಣಸು
ಮೆಣಸಿಗೆ ಖಾರತನ ನೀಡುವ ಕ್ಯಾಪ್ಸೈಸಿನ್ ಎಂಬ ಪೋಷಕಾಂಶ ದೇಹದ ತಾಪಮಾನವನ್ನು ಹೆಚ್ಚಿಸುತ್ತದೆ.ಈ ತಾಪಮಾನ ದೇಹದ ಹೆಚ್ಚುವರಿ ಕೊಬ್ಬನ್ನು ಕರಗಿಸಿಕೊಳ್ಳಲು ನೆರವಾಗುತ್ತದೆ. ಪರಿಣಾಮವಾಗಿ ತೂಕ ಸಹಾ ಇಳಿಯುತ್ತದೆ.
ಜೇನು
ನೀವು ಬೇಗನೆ ದೇಹದ ಬೊಜ್ಜನ್ನು ಕರಗಿಸಿಕೊಳ್ಳಬೇಕೆಂದಿದ್ದರೆ ಬಿಸಿ ನೀರಿನೊಂದಿಗೆ ಒಂದು ಚಮಚ ಜೇನನ್ನು ಬೆರೆಸಿ ಕುಡಿಯಿರಿ. ಜೇನನ್ನು ಹಾಗೇ ತಿಂದರೂ ಪ್ರಯೋಜನವಿದೆ. ಜೇನಿನಲ್ಲಿರುವ ಕಾರ್ಬೊಹೈಡ್ರೇಟ್ ಜೀರ್ಣಕ್ರಿಯೆ ಹೆಚ್ಚಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಸಕ್ಕರೆಯ ಬದಲಿಯಾಗಿ ಜೇನನ್ನು ಉಪಯೋಗಿಸಿಕೊಂಡರೆ ತೂಕ ಕ್ರಮೇಣ ಇಳಿಕೆಯಾಗಿರುವುದು ನಿಮಗೆ ಗೋಚರಿಸುತ್ತೆ.
ಮೆಣಸಿಗೆ ಖಾರತನ ನೀಡುವ ಕ್ಯಾಪ್ಸೈಸಿನ್ ಎಂಬ ಪೋಷಕಾಂಶ ದೇಹದ ತಾಪಮಾನವನ್ನು ಹೆಚ್ಚಿಸುತ್ತದೆ.ಈ ತಾಪಮಾನ ದೇಹದ ಹೆಚ್ಚುವರಿ ಕೊಬ್ಬನ್ನು ಕರಗಿಸಿಕೊಳ್ಳಲು ನೆರವಾಗುತ್ತದೆ. ಪರಿಣಾಮವಾಗಿ ತೂಕ ಸಹಾ ಇಳಿಯುತ್ತದೆ.
ಜೇನು
ನೀವು ಬೇಗನೆ ದೇಹದ ಬೊಜ್ಜನ್ನು ಕರಗಿಸಿಕೊಳ್ಳಬೇಕೆಂದಿದ್ದರೆ ಬಿಸಿ ನೀರಿನೊಂದಿಗೆ ಒಂದು ಚಮಚ ಜೇನನ್ನು ಬೆರೆಸಿ ಕುಡಿಯಿರಿ. ಜೇನನ್ನು ಹಾಗೇ ತಿಂದರೂ ಪ್ರಯೋಜನವಿದೆ. ಜೇನಿನಲ್ಲಿರುವ ಕಾರ್ಬೊಹೈಡ್ರೇಟ್ ಜೀರ್ಣಕ್ರಿಯೆ ಹೆಚ್ಚಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಸಕ್ಕರೆಯ ಬದಲಿಯಾಗಿ ಜೇನನ್ನು ಉಪಯೋಗಿಸಿಕೊಂಡರೆ ತೂಕ ಕ್ರಮೇಣ ಇಳಿಕೆಯಾಗಿರುವುದು ನಿಮಗೆ ಗೋಚರಿಸುತ್ತೆ.
ನಿಂಬೆಹಣ್ಣು
ಕೇವಲ ನಿಂಬೆ ಮಾತ್ರವಲ್ಲ, ವಿಟಮಿನ್ ಸಿ ಹೇರಳವಾಗಿರುವ ಆಹಾರ ಬೊಜ್ಜನ್ನು ಬೇಗನೆ ಕರಗಿಸುತ್ತದೆ. ಡಯಟ್ ಮಾಡಲು ಸಾಧ್ಯವಾಗದಿದ್ದವರು ವಿಟಮಿನ್ ಸಿ ಹೆಚ್ಚಿರುವ ಆಹಾರ ಸೇವಿಸಿದರೆ ಸಾಕು, ಒಳ್ಳೆ ಶೇಪ್ ಪಡೆದುಕೊಳ್ಳಬಹುದು. ನಿಂಬೆ, ದ್ರಾಕ್ಷಿ, ಕಿತ್ತಳೆ, ಕ್ಯಾರೆಟ್, ಎಲೆಕೋಸು, ಹೂಕೋಸು, ಕಲ್ಲಂಗಡಿ ಇವುಗಳ ಸೇವನೆ ಮಾಡಿದರೆ ಕೊಲೆಸ್ಟ್ರಾಲ್ ಬೇಗ ಕರಗುತ್ತದೆ.
ಕೇವಲ ನಿಂಬೆ ಮಾತ್ರವಲ್ಲ, ವಿಟಮಿನ್ ಸಿ ಹೇರಳವಾಗಿರುವ ಆಹಾರ ಬೊಜ್ಜನ್ನು ಬೇಗನೆ ಕರಗಿಸುತ್ತದೆ. ಡಯಟ್ ಮಾಡಲು ಸಾಧ್ಯವಾಗದಿದ್ದವರು ವಿಟಮಿನ್ ಸಿ ಹೆಚ್ಚಿರುವ ಆಹಾರ ಸೇವಿಸಿದರೆ ಸಾಕು, ಒಳ್ಳೆ ಶೇಪ್ ಪಡೆದುಕೊಳ್ಳಬಹುದು. ನಿಂಬೆ, ದ್ರಾಕ್ಷಿ, ಕಿತ್ತಳೆ, ಕ್ಯಾರೆಟ್, ಎಲೆಕೋಸು, ಹೂಕೋಸು, ಕಲ್ಲಂಗಡಿ ಇವುಗಳ ಸೇವನೆ ಮಾಡಿದರೆ ಕೊಲೆಸ್ಟ್ರಾಲ್ ಬೇಗ ಕರಗುತ್ತದೆ.
ನೀರು
ನೀರು ತೂಕ ಇಳಿಸಿಕೊಳ್ಳಲು ತುಂಬಾ ಉಪಯೋಗಕ್ಕೆ ಬರುತ್ತೆ. ನೀರನ್ನು ಹೆಚ್ಚು ಕುಡಿಯುವುದರಿಂದ ಹಸಿವನ್ನೂ ನಿಯಂತ್ರಿಸಿ ಅನಗತ್ಯವಾಗಿ ಹೆಚ್ಚು ಊಟ ಮಾಡುವುದನ್ನು ತಡೆಯಬಹುದು. ಊಟವಾದ ನಂತರ ಬಿಸಿ ನೀರನ್ನು ಸೇವಿಸುತ್ತಾ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶವನ್ನು ನಿಮಗೆ ತಿಳಿಯುತ್ತದೆ. ಬಿಸಿ ನೀರಿನೊಂದಿಗೆ ನಿಂಬೆರಸ ಅಥವಾ ಜೇನನ್ನು ಬೆರೆಸಿ ಕುಡಿದರೂ ಬೊಜ್ಜನ್ನು ಬೇಗ ಕರಗಿಸಿಕೊಳ್ಳಬಹುದು.
[10/11 10:47 PM] +91 94498 28225: ಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹಾಗೂ ಇದರ ಅರಿಮೆಯನ್ನು ತಿಳಿಸುವ ನೂರಾರು ಕಾರ್ಯಕ್ರಮಗಳು ಸುತ್ತ ಮುತ್ತ ನಡೆಯುತ್ತಿರುವಾಗ ನಗರದ ಎಲ್ಲಾ ಜನರ ಮನದಲ್ಲಿಯೂ ತಮ್ಮ ಕೊಬ್ಬನ್ನು ಕರಗಿಸುವ ಬಗ್ಗೆ ಯೋಚನೆಯಂತೂ ಖಂಡಿತಾ ಬರುತ್ತದೆ. ಉತ್ತಮ ಆರೋಗ್ಯಕ್ಕೆ ಸ್ಥೂಲವಲ್ಲದ ಶರೀರ ಹಾಗೂ ಉತ್ತಮ ಆಹಾರ ಸೇವಿಸಬೇಕು ಎಂದು ಎಲ್ಲರಿಗೂ ಗೊತ್ತು.
ನೀರು ತೂಕ ಇಳಿಸಿಕೊಳ್ಳಲು ತುಂಬಾ ಉಪಯೋಗಕ್ಕೆ ಬರುತ್ತೆ. ನೀರನ್ನು ಹೆಚ್ಚು ಕುಡಿಯುವುದರಿಂದ ಹಸಿವನ್ನೂ ನಿಯಂತ್ರಿಸಿ ಅನಗತ್ಯವಾಗಿ ಹೆಚ್ಚು ಊಟ ಮಾಡುವುದನ್ನು ತಡೆಯಬಹುದು. ಊಟವಾದ ನಂತರ ಬಿಸಿ ನೀರನ್ನು ಸೇವಿಸುತ್ತಾ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶವನ್ನು ನಿಮಗೆ ತಿಳಿಯುತ್ತದೆ. ಬಿಸಿ ನೀರಿನೊಂದಿಗೆ ನಿಂಬೆರಸ ಅಥವಾ ಜೇನನ್ನು ಬೆರೆಸಿ ಕುಡಿದರೂ ಬೊಜ್ಜನ್ನು ಬೇಗ ಕರಗಿಸಿಕೊಳ್ಳಬಹುದು.
[10/11 10:47 PM] +91 94498 28225: ಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹಾಗೂ ಇದರ ಅರಿಮೆಯನ್ನು ತಿಳಿಸುವ ನೂರಾರು ಕಾರ್ಯಕ್ರಮಗಳು ಸುತ್ತ ಮುತ್ತ ನಡೆಯುತ್ತಿರುವಾಗ ನಗರದ ಎಲ್ಲಾ ಜನರ ಮನದಲ್ಲಿಯೂ ತಮ್ಮ ಕೊಬ್ಬನ್ನು ಕರಗಿಸುವ ಬಗ್ಗೆ ಯೋಚನೆಯಂತೂ ಖಂಡಿತಾ ಬರುತ್ತದೆ. ಉತ್ತಮ ಆರೋಗ್ಯಕ್ಕೆ ಸ್ಥೂಲವಲ್ಲದ ಶರೀರ ಹಾಗೂ ಉತ್ತಮ ಆಹಾರ ಸೇವಿಸಬೇಕು ಎಂದು ಎಲ್ಲರಿಗೂ ಗೊತ್ತು.
ಸ್ಥೂಲಕಾಯದಿಂದ ಮಧುಮೇಹ, ಹೃದಯಸ್ತಂಭನ, ಹೃದಯ ಸಂಬಂಧಿ ರೋಗಗಳು ಮೊದಲಾದವು ಆವರಿಸುವ ಸಾಧ್ಯತೆ ಹೆಚ್ಚು ಎಂದೂ ಗೊತ್ತು. ಆದರೆ ಇದಕ್ಕೆ ಅಡ್ಡಗಾಲು ಹಾಕುವುದು ನಮ್ಮ ಸೋಮಾರಿತನವೇ ಹೊರತು ಬೇರೇನಿಲ್ಲ. ತೂಕ ಇಳಿಸುವ ನಮ್ಮ ಪ್ರಯತ್ನಕ್ಕೆ ಇನ್ನೊಂದು ಅಡ್ಡಗಾಲು ಹಾಕುವುದು ನಾವು ಸೇವಿಸುವ ಆಹಾರಗಳು. ನಮಗೆ ಅತಿ ರುಚಿಕರವೆನಿಸುವ ಆಹಾರ ತಿನಿಸುಗಳೇ ನಮ್ಮ ಸ್ಥೂಲಕಾಯಕ್ಕೂ ಕಾರಣವಾಗಿರುವುದು ಮಾತ್ರ ಒಂದು ವ್ಯಂಗ್ಯವಾಗಿದೆ. ತೂಕ ಇಳಿಸಬೇಕೆಂದಿದ್ದರೆ ನಮ್ಮ ಜಿಹ್ವಾಚಾಪಲ್ಯವನ್ನು ಕೊಂಚವಾದರೂ ಬಲಿಕೊಡಲೇ ಬೇಕಾಗುತ್ತದೆ.
ತೂಕ ಇಳಿಕೆಯಲ್ಲಿ ಹಸಿರು ಚಿನ್ನ ವೀಳ್ಯದೆಲೆಯ ಕರಾಮತ್ತೇನು?
ಯಾವ ಆಹಾರಗಳನ್ನು ಸೇವಿಸದಿರಬೇಕು ಎಂಬುದನ್ನು ಇಂದಿನ ಲೇಖನದಲ್ಲಿ ಪರಿಚಯಿಸಲಾಗಿದ್ದು ಇದನ್ನು ಸರಿಯಾಗಿ ಅನುಸರಿಸಿ ಸೂಕ್ತ ವ್ಯಾಯಾಮಗಳನ್ನೂ ಮಾಡುತ್ತಾ ಬಂದರೆ ಕೆಲವೇ ದಿನಗಳಲ್ಲಿ ಸಪಾಟಾದ ಹೊಟ್ಟೆ ಹಾಗೂ ಆರೋಗ್ಯವಂತ ಶರೀರವನ್ನು ಪಡೆಯಲು ಸಾಧ್ಯ. ಬನ್ನಿ, ಯಾವ ಆಹಾರಗಳನ್ನು ವರ್ಜಿಸಬೇಕು ಎಂಬುದನ್ನು ಹುರಿದ ಆಲುಗಡ್ಡೆ ಚಿಪ್ಸ್
ಯಾವುದೇ ಹುರಿದ ಆಹಾರ, ಅದರಲ್ಲೂ ವಿಶೇಷವಾಗಿ ಪೊಟ್ಟಣಗಳಲ್ಲಿ ಸಿಗುವ ಪೊಟಾಟೋ ಚಿಪ್ಸ್ ಅತ್ಯಂತ ಭಯಾನಕವಾದ ಆಹಾರವಾಗಿದೆ. ಮನೆಯಲ್ಲಿಯೇ ಕೇವಲ ಆಲುಗಡ್ಡೆಯನ್ನು ಬೇಯಿಸಿ ತಿಂದರೆ ಅಷ್ಟೊಂದು ಅಪಾಯಕಾರಿಯಲ್ಲ. ಬದಲಿಗೆ ಮಾರುಕಟ್ಟೆಯಲ್ಲಿ ಸಿಗುವ ಹುರಿದ ಮತ್ತು ವಿವಿಧ ರುಚಿಕಾರಕ ಮಸಾಲೆಗಳನ್ನು ಸೇರಿಸಿದ ಚಿಪ್ಸ್ ಮಾತ್ರ ಅಪಾಯಕಾರಿಯಾಗಿದೆ. ಅಷ್ಟೇ ಅಲ್ಲ, ಎಣ್ಣೆಯಲ್ಲಿ ಹುರಿದ ಫ್ರೆಂಚ್ ಫ್ರೈಸ್ ಸಹಾ ಅಪಾಯಕಾರಿ! ಇವನ್ನು ತಿಂದರೆ ತೂಕ ಇಳಿಕೆಯ ಕ್ರಿಯೆ ಹಿನ್ನಡೆ ಪಡೆದುಕೊಳ್ಳುತ್ತದೆ. ಇದರಲ್ಲಿ ಅಪಾರವಾಗಿರುವ ಕ್ಯಾಲೋರಿಗಳು ಹಾಗೂ ಕೊಬ್ಬುಗಳು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಹೆಚ್ಚಿಸುತ್ತದೆ ಹಾಗೂ ಇನ್ಸುಲಿನ್ ಮಟ್ಟವನ್ನೂ ಹೆಚ್ಚಿಸುವಂತೆ ಮಾಡುತ್ತವೆ. ಇದು ಆರೋಗ್ಯಕ್ಕೂ ಒಳ್ಳೆಯದಲ್ಲ ಹಾಗೂ ತೂಕ ಇಳಿಸುವಿಕೆಗಂತೂ ಸರ್ವಥಾ ಒಳ್ಳೆಯದಲ್ಲ.
ತೂಕ ಇಳಿಕೆಯಲ್ಲಿ ಹಸಿರು ಚಿನ್ನ ವೀಳ್ಯದೆಲೆಯ ಕರಾಮತ್ತೇನು?
ಯಾವ ಆಹಾರಗಳನ್ನು ಸೇವಿಸದಿರಬೇಕು ಎಂಬುದನ್ನು ಇಂದಿನ ಲೇಖನದಲ್ಲಿ ಪರಿಚಯಿಸಲಾಗಿದ್ದು ಇದನ್ನು ಸರಿಯಾಗಿ ಅನುಸರಿಸಿ ಸೂಕ್ತ ವ್ಯಾಯಾಮಗಳನ್ನೂ ಮಾಡುತ್ತಾ ಬಂದರೆ ಕೆಲವೇ ದಿನಗಳಲ್ಲಿ ಸಪಾಟಾದ ಹೊಟ್ಟೆ ಹಾಗೂ ಆರೋಗ್ಯವಂತ ಶರೀರವನ್ನು ಪಡೆಯಲು ಸಾಧ್ಯ. ಬನ್ನಿ, ಯಾವ ಆಹಾರಗಳನ್ನು ವರ್ಜಿಸಬೇಕು ಎಂಬುದನ್ನು ಹುರಿದ ಆಲುಗಡ್ಡೆ ಚಿಪ್ಸ್
ಯಾವುದೇ ಹುರಿದ ಆಹಾರ, ಅದರಲ್ಲೂ ವಿಶೇಷವಾಗಿ ಪೊಟ್ಟಣಗಳಲ್ಲಿ ಸಿಗುವ ಪೊಟಾಟೋ ಚಿಪ್ಸ್ ಅತ್ಯಂತ ಭಯಾನಕವಾದ ಆಹಾರವಾಗಿದೆ. ಮನೆಯಲ್ಲಿಯೇ ಕೇವಲ ಆಲುಗಡ್ಡೆಯನ್ನು ಬೇಯಿಸಿ ತಿಂದರೆ ಅಷ್ಟೊಂದು ಅಪಾಯಕಾರಿಯಲ್ಲ. ಬದಲಿಗೆ ಮಾರುಕಟ್ಟೆಯಲ್ಲಿ ಸಿಗುವ ಹುರಿದ ಮತ್ತು ವಿವಿಧ ರುಚಿಕಾರಕ ಮಸಾಲೆಗಳನ್ನು ಸೇರಿಸಿದ ಚಿಪ್ಸ್ ಮಾತ್ರ ಅಪಾಯಕಾರಿಯಾಗಿದೆ. ಅಷ್ಟೇ ಅಲ್ಲ, ಎಣ್ಣೆಯಲ್ಲಿ ಹುರಿದ ಫ್ರೆಂಚ್ ಫ್ರೈಸ್ ಸಹಾ ಅಪಾಯಕಾರಿ! ಇವನ್ನು ತಿಂದರೆ ತೂಕ ಇಳಿಕೆಯ ಕ್ರಿಯೆ ಹಿನ್ನಡೆ ಪಡೆದುಕೊಳ್ಳುತ್ತದೆ. ಇದರಲ್ಲಿ ಅಪಾರವಾಗಿರುವ ಕ್ಯಾಲೋರಿಗಳು ಹಾಗೂ ಕೊಬ್ಬುಗಳು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಹೆಚ್ಚಿಸುತ್ತದೆ ಹಾಗೂ ಇನ್ಸುಲಿನ್ ಮಟ್ಟವನ್ನೂ ಹೆಚ್ಚಿಸುವಂತೆ ಮಾಡುತ್ತವೆ. ಇದು ಆರೋಗ್ಯಕ್ಕೂ ಒಳ್ಳೆಯದಲ್ಲ ಹಾಗೂ ತೂಕ ಇಳಿಸುವಿಕೆಗಂತೂ ಸರ್ವಥಾ ಒಳ್ಳೆಯದಲ್ಲ.
ಲಘು ಪಾನೀಯಗಳು:
ತೂಕ ಇಳಿಸುವ ಅವಧಿಯಲ್ಲಿ ಯಾವುದೇ ಬುರುಗು ಬರುವ ಪಾನೀಯವನ್ನು ಕುಡಿದರೆ ಇದು ಅತ್ಯಂತ ಕೆಟ್ಟ ತೀರ್ಮಾನವಾಗಿರುತ್ತದೆ. ಏಕೆಂದರೆ ಈ ಪಾನೀಯಗಳಿಂದ ಮೇಲೇಳುವ ಗುಳ್ಳೆ ಅಪ್ಪಟ ಕಾರ್ಬನ್ ಡೈ ಆಕ್ಸೈಡ್ ಆಗಿದ್ದು ಇದು ನಾವು ಬೇಡವೆಂದು ಉಸಿರಿನ ಬಿಡುವ ಅನಿಲವಾಗಿದೆ. ಇದನ್ನು ಬಲವಂತವಾಗಿ ಕರಗಿಸಿ ಈ ಕಹಿಯಾದ ಪೇಯವನ್ನು ರುಚಿಯಾಗಿಸಲು ಏಳು ಪಟ್ಟು ಹೆಚ್ಚು ಸಕ್ಕರೆ ಬೆರೆಸಿ ತಯಾರಿಸಿದ ಲಘು ಪಾನೀಯಗಳು ಹೊಟ್ಟೆಯುಬ್ಬರಿಕೆ ಉಂಟುಮಾಡುತ್ತವೆ. ಅಧಿಕ ಸಕ್ಕರೆಯಿಂದ ಅಧಿಕವಾಗಿರುವ ಕ್ಯಾಲೋರಿಗಳು ಇನ್ನಷ್ಟು ಹೆಚ್ಚು ತಿನ್ನುವಂತೆ ಪ್ರೇರೇಪಿಸುತ್ತವೆ. ಇದು ನಾವು ಸಾಮಾನ್ಯವಾಗಿ ತಿನ್ನುವುದಕ್ಕಿಂತಲೂ ಹೆಚ್ಚು ತಿನ್ನುವಂತೆ ಮಾಡುವ ಮೂಲಕ ಕೊಬ್ಬನ್ನು ಕರಗಿಸುವ ಬದಲು ಇನ್ನಷ್ಟು ಕೊಬ್ಬನ್ನು ಸೇರಿಸುತ್ತವೆ ಹಾಗೂ ವ್ಯಾಯಾಮ ಹೆಚ್ಚಿದಷ್ಟೂ ಸ್ಥೂಲಕಾಯವೂ ಹೆಚ್ಚುತ್ತದೆ.
ತೂಕ ಇಳಿಸುವ ಅವಧಿಯಲ್ಲಿ ಯಾವುದೇ ಬುರುಗು ಬರುವ ಪಾನೀಯವನ್ನು ಕುಡಿದರೆ ಇದು ಅತ್ಯಂತ ಕೆಟ್ಟ ತೀರ್ಮಾನವಾಗಿರುತ್ತದೆ. ಏಕೆಂದರೆ ಈ ಪಾನೀಯಗಳಿಂದ ಮೇಲೇಳುವ ಗುಳ್ಳೆ ಅಪ್ಪಟ ಕಾರ್ಬನ್ ಡೈ ಆಕ್ಸೈಡ್ ಆಗಿದ್ದು ಇದು ನಾವು ಬೇಡವೆಂದು ಉಸಿರಿನ ಬಿಡುವ ಅನಿಲವಾಗಿದೆ. ಇದನ್ನು ಬಲವಂತವಾಗಿ ಕರಗಿಸಿ ಈ ಕಹಿಯಾದ ಪೇಯವನ್ನು ರುಚಿಯಾಗಿಸಲು ಏಳು ಪಟ್ಟು ಹೆಚ್ಚು ಸಕ್ಕರೆ ಬೆರೆಸಿ ತಯಾರಿಸಿದ ಲಘು ಪಾನೀಯಗಳು ಹೊಟ್ಟೆಯುಬ್ಬರಿಕೆ ಉಂಟುಮಾಡುತ್ತವೆ. ಅಧಿಕ ಸಕ್ಕರೆಯಿಂದ ಅಧಿಕವಾಗಿರುವ ಕ್ಯಾಲೋರಿಗಳು ಇನ್ನಷ್ಟು ಹೆಚ್ಚು ತಿನ್ನುವಂತೆ ಪ್ರೇರೇಪಿಸುತ್ತವೆ. ಇದು ನಾವು ಸಾಮಾನ್ಯವಾಗಿ ತಿನ್ನುವುದಕ್ಕಿಂತಲೂ ಹೆಚ್ಚು ತಿನ್ನುವಂತೆ ಮಾಡುವ ಮೂಲಕ ಕೊಬ್ಬನ್ನು ಕರಗಿಸುವ ಬದಲು ಇನ್ನಷ್ಟು ಕೊಬ್ಬನ್ನು ಸೇರಿಸುತ್ತವೆ ಹಾಗೂ ವ್ಯಾಯಾಮ ಹೆಚ್ಚಿದಷ್ಟೂ ಸ್ಥೂಲಕಾಯವೂ ಹೆಚ್ಚುತ್ತದೆ.
ಪೇಸ್ಟ್ರಿಗಳು
ಪೇಸ್ಟ್ರಿ ಎಂದಾಕ್ಷಣ ಮನದಲ್ಲಿ ಮೂಡುವ ಘನ ಆಯತಾಕಾರದ ಸಿಹಿತಿಂಡಿ ಎಂತಹವರಿಗಾದರೂ ಬಾಯಿಯಲ್ಲಿ ನೀರೂರಿಸುತ್ತದೆ. ಆದರೆ ಇದು ಅತ್ಯಂತ ಅನಾರೋಗ್ಯಕರ ಆಹಾರವಾಗಿದ್ದು ವಿಶೇಷವಾಗಿ ತೂಕ ಕಳೆದುಕೊಳ್ಳಲೆತ್ನಿಸುತ್ತಿರುವವರಿಗೆ ಸರ್ವಥಾ ಸಲ್ಲದ ಆಹಾರವಾಗಿದೆ. ಇದರಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ಸಕಕ್ರೆ ಹಾಗೂ ಸಂಸ್ಕರಿತ ಹಿಟ್ಟು ಇದ್ದು ಕೃತಕ ರುಚಿಕಾರಕ ಟ್ರಾನ್ಸ್ ಫ್ಯಾಟ್ ಎಂಬ ಕೊಬ್ಬು ಈ ಸಿಹಿಯನ್ನು ಇನ್ನಷ್ಟು ಇಷ್ಟಪಡಲು ಕಾರಣವಾಗುತ್ತವೆ ಹಾಗೂ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ. ಆದರೆ ಇದನ್ನು ತಿಂದ ಕೊಂಚ ಹೊತ್ತಿಗೇ ಇನ್ನಷ್ಟು ಹಸಿವಾಗುವ ಕಾರಣ ಅನಗತ್ಯವಾಗಿ ಹೆಚ್ಚಿನ ಪ್ರಮಾಣದ ಆಹಾರ ಸೇವಿಸುವಂತಾಗಿ ತೂಕ ಇಳಿಯುವ ಬದಲು ಇನ್ನಷ್ಟು ಹೆಚ್ಚುತ್ತದೆ.
ಪೇಸ್ಟ್ರಿ ಎಂದಾಕ್ಷಣ ಮನದಲ್ಲಿ ಮೂಡುವ ಘನ ಆಯತಾಕಾರದ ಸಿಹಿತಿಂಡಿ ಎಂತಹವರಿಗಾದರೂ ಬಾಯಿಯಲ್ಲಿ ನೀರೂರಿಸುತ್ತದೆ. ಆದರೆ ಇದು ಅತ್ಯಂತ ಅನಾರೋಗ್ಯಕರ ಆಹಾರವಾಗಿದ್ದು ವಿಶೇಷವಾಗಿ ತೂಕ ಕಳೆದುಕೊಳ್ಳಲೆತ್ನಿಸುತ್ತಿರುವವರಿಗೆ ಸರ್ವಥಾ ಸಲ್ಲದ ಆಹಾರವಾಗಿದೆ. ಇದರಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ಸಕಕ್ರೆ ಹಾಗೂ ಸಂಸ್ಕರಿತ ಹಿಟ್ಟು ಇದ್ದು ಕೃತಕ ರುಚಿಕಾರಕ ಟ್ರಾನ್ಸ್ ಫ್ಯಾಟ್ ಎಂಬ ಕೊಬ್ಬು ಈ ಸಿಹಿಯನ್ನು ಇನ್ನಷ್ಟು ಇಷ್ಟಪಡಲು ಕಾರಣವಾಗುತ್ತವೆ ಹಾಗೂ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ. ಆದರೆ ಇದನ್ನು ತಿಂದ ಕೊಂಚ ಹೊತ್ತಿಗೇ ಇನ್ನಷ್ಟು ಹಸಿವಾಗುವ ಕಾರಣ ಅನಗತ್ಯವಾಗಿ ಹೆಚ್ಚಿನ ಪ್ರಮಾಣದ ಆಹಾರ ಸೇವಿಸುವಂತಾಗಿ ತೂಕ ಇಳಿಯುವ ಬದಲು ಇನ್ನಷ್ಟು ಹೆಚ್ಚುತ್ತದೆ.
ಐಸ್ ಕ್ರೀಂ
ಯಾವುದೇ ವಯಸ್ಸಿನವರಿಗೆ ಐಸ್ ಕ್ರೀಂ ಕಂಡಾಕ್ಷಣ ತಿನ್ನಲು ಮನಸ್ಸಾಗದೇ ಇರದು. ಆದರೆ ಇದರಲ್ಲಿಯೂ ಅತಿ ಹೆಚ್ಚಿನ ಪ್ರಮಾಣದ ಸಕ್ಕರೆ ಹಾಗೂ ಆಗಾಧ ಪ್ರಮಾಣದ ಕ್ಯಾಲೋರಿಗಳಿದ್ದು ತೂಕ ಇಳಿಸುವ ಸಮಯದಲ್ಲಿ ತಿನ್ನುವುದು ಅತ್ಯಂತ ಅಪಾಯಕಾರಿಯಾದ ಆಯ್ಕೆಯಾಗಿದೆ. ಅಷ್ಟಕ್ಕೂ ಐಸ್ ಕ್ರೀಂ ತಿನ್ನಲೇಬೇಕು, ತಿನ್ನದಿದ್ದರೆ ಆಗುವುದೇ ಇಲ್ಲ ಎಂಬಷ್ಟು ಮಟ್ಟಿಗೆ ವ್ಯಸನಕ್ಕೊಳಗಾಗಿದ್ದರೆ ಮಾತ್ರ ಮನೆಯಲ್ಲಿಯೇ ತಯಾರಿಸಿದ ಐಸ್ ಕ್ರೀಂ ಹಾಗೂ ಇದರಲ್ಲಿ ಅತಿ ಕಡಿಮೆ ಸಕ್ಕರೆ ಹಾಗೂ ವಿವಿಧ ಹಣ್ಣುಗಳನ್ನು ಮತ್ತು ಮೊಸರನ್ನು ಸೇರಿಸಿ ತಯಾರಿಸಿದುದನ್ನೇ ಅಲ್ಪ ಪ್ರಮಾಣದಲ್ಲಿ ಸೇವಿಸಬೇಕು.
ಯಾವುದೇ ವಯಸ್ಸಿನವರಿಗೆ ಐಸ್ ಕ್ರೀಂ ಕಂಡಾಕ್ಷಣ ತಿನ್ನಲು ಮನಸ್ಸಾಗದೇ ಇರದು. ಆದರೆ ಇದರಲ್ಲಿಯೂ ಅತಿ ಹೆಚ್ಚಿನ ಪ್ರಮಾಣದ ಸಕ್ಕರೆ ಹಾಗೂ ಆಗಾಧ ಪ್ರಮಾಣದ ಕ್ಯಾಲೋರಿಗಳಿದ್ದು ತೂಕ ಇಳಿಸುವ ಸಮಯದಲ್ಲಿ ತಿನ್ನುವುದು ಅತ್ಯಂತ ಅಪಾಯಕಾರಿಯಾದ ಆಯ್ಕೆಯಾಗಿದೆ. ಅಷ್ಟಕ್ಕೂ ಐಸ್ ಕ್ರೀಂ ತಿನ್ನಲೇಬೇಕು, ತಿನ್ನದಿದ್ದರೆ ಆಗುವುದೇ ಇಲ್ಲ ಎಂಬಷ್ಟು ಮಟ್ಟಿಗೆ ವ್ಯಸನಕ್ಕೊಳಗಾಗಿದ್ದರೆ ಮಾತ್ರ ಮನೆಯಲ್ಲಿಯೇ ತಯಾರಿಸಿದ ಐಸ್ ಕ್ರೀಂ ಹಾಗೂ ಇದರಲ್ಲಿ ಅತಿ ಕಡಿಮೆ ಸಕ್ಕರೆ ಹಾಗೂ ವಿವಿಧ ಹಣ್ಣುಗಳನ್ನು ಮತ್ತು ಮೊಸರನ್ನು ಸೇರಿಸಿ ತಯಾರಿಸಿದುದನ್ನೇ ಅಲ್ಪ ಪ್ರಮಾಣದಲ್ಲಿ ಸೇವಿಸಬೇಕು.
ಸಕ್ಕರೆ ಹೆಚ್ಚಿರುವ ಸಿದ್ಧ ಉಪಾಹಾರ ತಿನಿಸುಗಳು
ಬೆಳಗ್ಗಿನ ಉಪಾಹಾರದಲ್ಲಿ ಸೇವಿಸುವ ಯಾವುದೇ ಆಹಾರದಲ್ಲಿ ಸಕ್ಕರೆಯ ಪ್ರಮಾಣವಿಲ್ಲದಂತೆ ನೋಡಿಕೊಂಡರೆ ಇದು ಉತ್ತಮ ಉಪಾಹಾರವಾಗುತ್ತದೆ. ಹಬೆಯಲ್ಲಿ ಬೇಯಿಸಿದ ಆಹಾರ ಉತ್ತಮ ಆಯ್ಕೆ. ಏಕೆಂದರೆ ಸಕ್ಕರೆಯ ಸೇವನೆಯಿಂದ ದೇಹಕ್ಕೆ ಆಗಾಧ ಪ್ರಮಾಣದ ಖಾಲಿ ಕ್ಯಾಲೋರಿ (empty calories) ದೊರೆತಂತಾಗುತ್ತದೆ. ಖಾಲಿ ಕ್ಯಾಲೋರಿ ಎಂದರೆ ಹೊಟ್ಟೆಗೆ ಹೋದ ಬಳಿಕ ತಕ್ಷಣವೇ ರಕ್ತಕ್ಕೆ ಸಿಗುವ ಶಕ್ತಿಯಾಗಿದೆ. ಇದು ಕೊಬ್ಬನ್ನು ಕರಗಿಸುವುದು ಅಸಾಧ್ಯವೆನ್ನುವಷ್ಟು ಕಷ್ಟಕರವಾಗಿಸುತ್ತದೆ. ಇಂದು ಮಾರುಕಟ್ಟೆಯಲ್ಲಿ ಸಕ್ಕರೆ ಇಲ್ಲದ ಉಪಾಹಾರಗಳು ಸಿಗುತ್ತಿವೆಯಾದರೂ ಸಕ್ಕರೆಯ ಬದಲಿಗೆ ಸಿಹಿಕಾರಕ ವಸ್ತುವಾದ ಆಸ್ಪರ್ಟೇಮ್ (aspertame) ಅಥವಾ ಬೇರಾವುದೋ ಸಿಹಿಕಾರಕವನ್ನು ಸೇರಿಸಿರುತ್ತಾರೆ. ಇದು ಸಕ್ಕರೆಯಂತೆ ಕ್ಯಾಲೋರಿ ಹೊಂದಿಲ್ಲವಾದರೂ ಇದರ ಪರೋಕ್ಷ ಪರಿಣಾಮಗಳಿಂದಲೂ ತೂಕ ಏರಬಹುದು ಹಾಗೂ ವಿಶೇಷವಾಗಿ ಆಸ್ಪರ್ಟೇಮ್ ಹೃದಯಕ್ಕೆ ಮಾರಕವಾಗಿದೆ. ಇದರಿಂದ pulmonary hypertension ಅಥವಾ ಅಧಿಕ ರಕ್ತದೊತ್ತಡದ ಸಾಧ್ಯತೆ ಹೆಚ್ಚುತ್ತದೆ.
ಬೆಳಗ್ಗಿನ ಉಪಾಹಾರದಲ್ಲಿ ಸೇವಿಸುವ ಯಾವುದೇ ಆಹಾರದಲ್ಲಿ ಸಕ್ಕರೆಯ ಪ್ರಮಾಣವಿಲ್ಲದಂತೆ ನೋಡಿಕೊಂಡರೆ ಇದು ಉತ್ತಮ ಉಪಾಹಾರವಾಗುತ್ತದೆ. ಹಬೆಯಲ್ಲಿ ಬೇಯಿಸಿದ ಆಹಾರ ಉತ್ತಮ ಆಯ್ಕೆ. ಏಕೆಂದರೆ ಸಕ್ಕರೆಯ ಸೇವನೆಯಿಂದ ದೇಹಕ್ಕೆ ಆಗಾಧ ಪ್ರಮಾಣದ ಖಾಲಿ ಕ್ಯಾಲೋರಿ (empty calories) ದೊರೆತಂತಾಗುತ್ತದೆ. ಖಾಲಿ ಕ್ಯಾಲೋರಿ ಎಂದರೆ ಹೊಟ್ಟೆಗೆ ಹೋದ ಬಳಿಕ ತಕ್ಷಣವೇ ರಕ್ತಕ್ಕೆ ಸಿಗುವ ಶಕ್ತಿಯಾಗಿದೆ. ಇದು ಕೊಬ್ಬನ್ನು ಕರಗಿಸುವುದು ಅಸಾಧ್ಯವೆನ್ನುವಷ್ಟು ಕಷ್ಟಕರವಾಗಿಸುತ್ತದೆ. ಇಂದು ಮಾರುಕಟ್ಟೆಯಲ್ಲಿ ಸಕ್ಕರೆ ಇಲ್ಲದ ಉಪಾಹಾರಗಳು ಸಿಗುತ್ತಿವೆಯಾದರೂ ಸಕ್ಕರೆಯ ಬದಲಿಗೆ ಸಿಹಿಕಾರಕ ವಸ್ತುವಾದ ಆಸ್ಪರ್ಟೇಮ್ (aspertame) ಅಥವಾ ಬೇರಾವುದೋ ಸಿಹಿಕಾರಕವನ್ನು ಸೇರಿಸಿರುತ್ತಾರೆ. ಇದು ಸಕ್ಕರೆಯಂತೆ ಕ್ಯಾಲೋರಿ ಹೊಂದಿಲ್ಲವಾದರೂ ಇದರ ಪರೋಕ್ಷ ಪರಿಣಾಮಗಳಿಂದಲೂ ತೂಕ ಏರಬಹುದು ಹಾಗೂ ವಿಶೇಷವಾಗಿ ಆಸ್ಪರ್ಟೇಮ್ ಹೃದಯಕ್ಕೆ ಮಾರಕವಾಗಿದೆ. ಇದರಿಂದ pulmonary hypertension ಅಥವಾ ಅಧಿಕ ರಕ್ತದೊತ್ತಡದ ಸಾಧ್ಯತೆ ಹೆಚ್ಚುತ್ತದೆ.
ಬಿಳಿ ಬ್ರೆಡ್
ಯಾವುದೇ ಬೇಕರಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಬ್ರೆಡ್ ಎಂದರೆ ಬಿಳಿ ಬ್ರೆಡ್. ಇದನ್ನು ಮೈದಾಹಿಟ್ಟಿನಿಂದ ತಯಾರಿಸಲಾಗಿದ್ದು ಇದರಲ್ಲಿ ನಾರಿನಂಶ ಇರುವುದೇ ಇಲ್ಲ. ಹಾಗೂ ಹೆಚ್ಚು ಸಕ್ಕರೆಯನ್ನು ಬೆರೆಸಿರಲಾಗಿರುತ್ತದೆ. ಇದು ಸ್ಥೂಲಕಾಯಕ್ಕೆ ಮೂಲವಾಗುತ್ತದೆ ಹಾಗೂ ನಾರಿಲ್ಲದೇ ಇರುವ ಮೂಲಕ ಹಲವು ತೊಂದರೆಗಳಿಗೂ ಕಾರಣವಾಗುತ್ತದೆ. ಇದರ ಗ್ಲೈಸೆಮಿಕ್ ಗಣಕ ಅತಿ ಹೆಚ್ಚಿರುವ ಕಾರಣ ಬಿಳಿ ಬ್ರೆಡ್ ತಿಂದ ಕೊಂಚ ಹೊತ್ತಿಗೇ ರಕ್ತದಲ್ಲಿ ಅಪಾರವಾದ ಸಕ್ಕರೆಯ ಅಂಶ ಕಂಡುಬರುತ್ತದೆ. ಇದು ಮಧುಮೇಹಕ್ಕೂ ಕಾರಣವಾಗಬಹುದು. ಬದಲಿಗೆ ಕಂದು ಬ್ರೆಡ್ ಬಳಸುವುದು ಆರೋಗ್ಯಕರ.
ಯಾವುದೇ ಬೇಕರಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಬ್ರೆಡ್ ಎಂದರೆ ಬಿಳಿ ಬ್ರೆಡ್. ಇದನ್ನು ಮೈದಾಹಿಟ್ಟಿನಿಂದ ತಯಾರಿಸಲಾಗಿದ್ದು ಇದರಲ್ಲಿ ನಾರಿನಂಶ ಇರುವುದೇ ಇಲ್ಲ. ಹಾಗೂ ಹೆಚ್ಚು ಸಕ್ಕರೆಯನ್ನು ಬೆರೆಸಿರಲಾಗಿರುತ್ತದೆ. ಇದು ಸ್ಥೂಲಕಾಯಕ್ಕೆ ಮೂಲವಾಗುತ್ತದೆ ಹಾಗೂ ನಾರಿಲ್ಲದೇ ಇರುವ ಮೂಲಕ ಹಲವು ತೊಂದರೆಗಳಿಗೂ ಕಾರಣವಾಗುತ್ತದೆ. ಇದರ ಗ್ಲೈಸೆಮಿಕ್ ಗಣಕ ಅತಿ ಹೆಚ್ಚಿರುವ ಕಾರಣ ಬಿಳಿ ಬ್ರೆಡ್ ತಿಂದ ಕೊಂಚ ಹೊತ್ತಿಗೇ ರಕ್ತದಲ್ಲಿ ಅಪಾರವಾದ ಸಕ್ಕರೆಯ ಅಂಶ ಕಂಡುಬರುತ್ತದೆ. ಇದು ಮಧುಮೇಹಕ್ಕೂ ಕಾರಣವಾಗಬಹುದು. ಬದಲಿಗೆ ಕಂದು ಬ್ರೆಡ್ ಬಳಸುವುದು ಆರೋಗ್ಯಕರ.
ಆಹಾರದಲ್ಲಿ ಕ್ಯಾಲೋರಿ ಕಡಿಮೆ ಇರಲಿ
ಅಧಿಕ ಕ್ಯಾಲೋರಿ ಇರುವ ಆಹಾರಗಳು ಬಾಯಿಗೆ ರುಚಿ ಅನಿಸಿದರೂ ಆರೋಗ್ಯಕ್ಕೆ ಒಳ್ಳೆಯದಲ್ಲ, ಆದ್ದರಿಂದ ಕ್ಯಾಲೋರಿ ಅಧಿಕವಿರುವ ಆಹಾರಗಳನ್ನು ತಿನ್ನಲೇಬೇಡಿ ಎಂದು ಹೇಳುತ್ತಿಲ್ಲ, ಮಿತಿಯಲ್ಲಿ ತಿನ್ನಿ ಎಂಬ ಸಲಹೆಯನ್ನು ನೀಡುತ್ತಿದ್ದೇವೆ ಅಷ್ಟೇ.
ಅಧಿಕ ಕ್ಯಾಲೋರಿ ಇರುವ ಆಹಾರಗಳು ಬಾಯಿಗೆ ರುಚಿ ಅನಿಸಿದರೂ ಆರೋಗ್ಯಕ್ಕೆ ಒಳ್ಳೆಯದಲ್ಲ, ಆದ್ದರಿಂದ ಕ್ಯಾಲೋರಿ ಅಧಿಕವಿರುವ ಆಹಾರಗಳನ್ನು ತಿನ್ನಲೇಬೇಡಿ ಎಂದು ಹೇಳುತ್ತಿಲ್ಲ, ಮಿತಿಯಲ್ಲಿ ತಿನ್ನಿ ಎಂಬ ಸಲಹೆಯನ್ನು ನೀಡುತ್ತಿದ್ದೇವೆ ಅಷ್ಟೇ.
ಬೆಳಗ್ಗೆ ಬಿಸಿ ನೀರು ಕುಡಿಯಿರಿ
ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ. ಅಲ್ಲದೆ ದಿನದಲ್ಲಿ 7-8 ಲೋಟ ನೀರು ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಿ.
ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ. ಅಲ್ಲದೆ ದಿನದಲ್ಲಿ 7-8 ಲೋಟ ನೀರು ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಿ.
ದಿನಕ್ಕೆ ಎರಡು ಬಾರಿ ಊಟ ಮಾತ್ರವಿರಲಿ
ಡಯಟ್ ಮಾಡುತ್ತಿದ್ದೀರ ಎಂದರೆ ಸಂಪೂರ್ಣ ಊಟ ಬಿಟ್ಟು ಕೂರಬೇಕೆಂದೇನಿಲ್ಲ. ದೇಹಕ್ಕೆ ಅವಶ
[10/11 10:47 PM] +91 94498 28225: ನಮ್ಮ ನಿತ್ಯದ ಚಟುವಟಿಕೆಯನ್ನೇ ನಿಲ್ಲಿಸಿಬಿಡಬಲ್ಲಷ್ಟು ನೋವು ನೀಡುವ ಮೂತ್ರಪಿಂಡ ಕಲ್ಲುಗಳಿಂದ ಬಿಡುಗಡೆ ಪಡೆಯುವುದು ಅಷ್ಟು ಸುಲಭವಲ್ಲ. ಇದರ ನಿವಾರಣೆಗೂ ಮುನ್ನ ಇದು ಪ್ರಾರಂಭವಾಗುವುದು ಹೇಗೆ ಎಂದು ತಿಳಿದುಕೊಂಡರೆ ಉತ್ತಮ. ದೇಹದ ನೀರನ್ನು ಶೋಧಿಸಿ ಲವಣಗಳನ್ನು ಮತ್ತು ಕಲ್ಮಶಗಳನ್ನು ಮೂತ್ರದ ಮೂಲಕ ಹೊರಹಾಕುವ ಮೂತ್ರಪಿಂಡಗಳಲ್ಲಿ ಕೆಲವೊಮ್ಮೆ ಕೆಲವು ಲವಣಗಳು ಘನರೂಪ ಪಡೆದು ನಿಂತುಬಿಡುತ್ತವೆ.
ಡಯಟ್ ಮಾಡುತ್ತಿದ್ದೀರ ಎಂದರೆ ಸಂಪೂರ್ಣ ಊಟ ಬಿಟ್ಟು ಕೂರಬೇಕೆಂದೇನಿಲ್ಲ. ದೇಹಕ್ಕೆ ಅವಶ
[10/11 10:47 PM] +91 94498 28225: ನಮ್ಮ ನಿತ್ಯದ ಚಟುವಟಿಕೆಯನ್ನೇ ನಿಲ್ಲಿಸಿಬಿಡಬಲ್ಲಷ್ಟು ನೋವು ನೀಡುವ ಮೂತ್ರಪಿಂಡ ಕಲ್ಲುಗಳಿಂದ ಬಿಡುಗಡೆ ಪಡೆಯುವುದು ಅಷ್ಟು ಸುಲಭವಲ್ಲ. ಇದರ ನಿವಾರಣೆಗೂ ಮುನ್ನ ಇದು ಪ್ರಾರಂಭವಾಗುವುದು ಹೇಗೆ ಎಂದು ತಿಳಿದುಕೊಂಡರೆ ಉತ್ತಮ. ದೇಹದ ನೀರನ್ನು ಶೋಧಿಸಿ ಲವಣಗಳನ್ನು ಮತ್ತು ಕಲ್ಮಶಗಳನ್ನು ಮೂತ್ರದ ಮೂಲಕ ಹೊರಹಾಕುವ ಮೂತ್ರಪಿಂಡಗಳಲ್ಲಿ ಕೆಲವೊಮ್ಮೆ ಕೆಲವು ಲವಣಗಳು ಘನರೂಪ ಪಡೆದು ನಿಂತುಬಿಡುತ್ತವೆ.
ಸತತವಾಗಿ ಶೋಧಿಸುತ್ತಾ ಹೋಗುವಾಗ ಇನ್ನಷ್ಟು ಲವಣದ ಕಣಗಳು ಈ ಕಲ್ಲಿಗೆ ಅಂಟಿಕೊಳ್ಳುತ್ತಾ ಹೋಗುತ್ತದೆ. ಸಾಮಾನ್ಯವಾಗಿ ನಮ್ಮೆಲ್ಲರ ಮೂತ್ರಪಿಂಡಗಳಲ್ಲಿ ಈ ಕಲ್ಲುಗಳು ಚಿಕ್ಕದಾಗಿ ಇದ್ದೇ ಇರುತ್ತವೆ. ಆದರೆ ನೀರು ಹೆಚ್ಚಿದಂತೆ ಇವು ಕರಗುತ್ತವೆ ಸಹಾ. ಕೆಲವೊಂದು ಲವಣಗಳು ಮಾತ್ರ ಕರಗದೇ ಗಟ್ಟಿಯಾದ ಕಲ್ಲುಗಳಾಗಿ ಉಳಿದುಬಿಡುತ್ತವೆ. ಕಲ್ಲುಗಳು ಕರಗದೇ ಇರಲಿಕ್ಕೆ ಅಧಿಕ ರಕ್ತದೊತ್ತಡ, ಪ್ರಾಣಿಜನ್ಯ ಕೊಬ್ಬಿನ ಪ್ರಮಾಣದಲ್ಲಿ ಹೆಚ್ಚಳ, ಕುಡಿಯುವ ನೀರು ಕಡಿಮೆಯಾಗುವುದು, ಆಹಾರದಲ್ಲಿ ನಾರು ಇಲ್ಲದಿರುವುದು ಮೊದಲಾದ ಕಾರಣಗಳೂ ಇವೆ.
ಬಹುತೇಕ ಕಲ್ಲುಗಳೂ ಕ್ಯಾಲ್ಸಿಯಂ ಫಾಸ್ಪೇಟ್ ಅಥವಾ ಕ್ಯಾಲ್ಸಿಯಂ ಆಕ್ಸಲೇಟ್ ರೂಪ ಪಡೆಯುತ್ತವೆ. ಒಂದು ವೇಳೆ ಕ್ಯಾಲ್ಸಿಯಂ ಫಾಸ್ಪೇಟ್ ಆಗಿದ್ದರೆ ಇವು ನಯವಾದ ಸುಣ್ಣದ ಕಲ್ಲಿನಂತಿದ್ದು ನೆನೆದ ಚಾಕ್ ಪೀಸ್ ನಷ್ಟೇ ಗಟ್ಟಿಯಾಗಿರುತ್ತದೆ. ಈ ಕಲ್ಲುಗಳನ್ನು ಕರಗಿಸುವುದು ಸುಲಭ. ಆದರೆ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳು ಮಾತ್ರ ರಸ್ತೆಗೆ ಹಾಕುವ ಟಾರಿನಲ್ಲಿರುವ ಕಲ್ಲಿನಷ್ಟು ಗಟ್ಟಿಯಾಗಿದ್ದು ಇದನ್ನು ಒಡೆಯುವುದು ವೈದ್ಯರಿಗೆ ದೊಡ್ಡ ಸವಾಲಾಗಿದೆ.
ಒಂದು ವೇಳೆ ಒಡೆದರೂ ಇದರ ಚೂರುಗಳು ಮೂತ್ರನಾಳದಲ್ಲಿ ಇಳಿದು ಹೊರಹೋಗಲು ಬಹಳಷ್ಟು ಸಮಯ ಹಾಗೂ ಅಪಾರ ನೋವು ನೀಡುತ್ತವೆ. ಆದರೆ ಆಯುರ್ವೇದದಲ್ಲಿ ಈ ಕಲ್ಲುಗಳನ್ನು ಕರಗಿಸಿ ಸುಲಭವಾಗಿ ಹೊರಹಾಕಲು ಕೆಲವು ವಿಧಾನಗಳಿದ್ದು ನೈಸರ್ಗಿಕವಾಗಿವೆ. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೋಡೋಣ....
ಬಹುತೇಕ ಕಲ್ಲುಗಳೂ ಕ್ಯಾಲ್ಸಿಯಂ ಫಾಸ್ಪೇಟ್ ಅಥವಾ ಕ್ಯಾಲ್ಸಿಯಂ ಆಕ್ಸಲೇಟ್ ರೂಪ ಪಡೆಯುತ್ತವೆ. ಒಂದು ವೇಳೆ ಕ್ಯಾಲ್ಸಿಯಂ ಫಾಸ್ಪೇಟ್ ಆಗಿದ್ದರೆ ಇವು ನಯವಾದ ಸುಣ್ಣದ ಕಲ್ಲಿನಂತಿದ್ದು ನೆನೆದ ಚಾಕ್ ಪೀಸ್ ನಷ್ಟೇ ಗಟ್ಟಿಯಾಗಿರುತ್ತದೆ. ಈ ಕಲ್ಲುಗಳನ್ನು ಕರಗಿಸುವುದು ಸುಲಭ. ಆದರೆ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳು ಮಾತ್ರ ರಸ್ತೆಗೆ ಹಾಕುವ ಟಾರಿನಲ್ಲಿರುವ ಕಲ್ಲಿನಷ್ಟು ಗಟ್ಟಿಯಾಗಿದ್ದು ಇದನ್ನು ಒಡೆಯುವುದು ವೈದ್ಯರಿಗೆ ದೊಡ್ಡ ಸವಾಲಾಗಿದೆ.
ಒಂದು ವೇಳೆ ಒಡೆದರೂ ಇದರ ಚೂರುಗಳು ಮೂತ್ರನಾಳದಲ್ಲಿ ಇಳಿದು ಹೊರಹೋಗಲು ಬಹಳಷ್ಟು ಸಮಯ ಹಾಗೂ ಅಪಾರ ನೋವು ನೀಡುತ್ತವೆ. ಆದರೆ ಆಯುರ್ವೇದದಲ್ಲಿ ಈ ಕಲ್ಲುಗಳನ್ನು ಕರಗಿಸಿ ಸುಲಭವಾಗಿ ಹೊರಹಾಕಲು ಕೆಲವು ವಿಧಾನಗಳಿದ್ದು ನೈಸರ್ಗಿಕವಾಗಿವೆ. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೋಡೋಣ....
ತುಳಸಿ ಎಲೆಗಳು
ಸಾಮಾನ್ಯವಾಗಿ ಮೂತ್ರದ ಯಾವುದೇ ತೊಂದರೆಗೆ ತುಳಸಿ ಉತ್ತಮವಾಗಿದೆ. ಶೀತದಿಂದ ಹಿಡಿದು ಜ್ವರ, ಶ್ವಾಸ, ಮೂತ್ರಪಿಂಡಗಳ ಕಲ್ಲಿಗೂ ಉತ್ತಮವಾಗಿದೆ. ತುಳಸಿಯಲ್ಲಿರುವ ಮೂತ್ರವರ್ಧಕ ಗುಣ ಮತ್ತು ಕಲ್ಮಶ ನಿವಾರಕ ಗುಣ ಮೂತ್ರಪಿಂಡಗಳ ಕಲ್ಲುಗಳನ್ನು ಹೊರಹಾಕಲು ಸಮರ್ಥವಾಗಿವೆ.
ತುಳಸಿ ಎಲೆಗಳ ರಸದಲ್ಲಿ ಅಸೆಟಿಕ್ ಆಮ್ಲವಿದ್ದು ಈ ಆಮ್ಲದಲ್ಲಿ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ. ಕಲ್ಲುಗಳು ಕರಗುತ್ತಾ ಹೋದಂತೆ ನೋವು ಸಹಾ ಕಡಿಮೆಯಾಗುತ್ತದೆ.
ಬಳಕೆಯ ವಿಧಾನ
ನಾಲ್ಕಾರು ತುಳಸಿ ಎಲೆಗಳನ್ನು ಚೆನ್ನಾಗಿ ತೊಳೆದು ಕೊಂಚ ಜೇನಿನೊಂದಿಗೆ ಬೆರೆಸಿ ಪ್ರತಿದಿನ ಜಗಿದು ತಿನ್ನುವ ಮೂಲಕ ಕಲ್ಲುಗಳು ನಿಧಾನವಾಗಿ
ಕರಗುತ್ತಾ ಹೋಗುತ್ತವೆ.
ಸಾಮಾನ್ಯವಾಗಿ ಮೂತ್ರದ ಯಾವುದೇ ತೊಂದರೆಗೆ ತುಳಸಿ ಉತ್ತಮವಾಗಿದೆ. ಶೀತದಿಂದ ಹಿಡಿದು ಜ್ವರ, ಶ್ವಾಸ, ಮೂತ್ರಪಿಂಡಗಳ ಕಲ್ಲಿಗೂ ಉತ್ತಮವಾಗಿದೆ. ತುಳಸಿಯಲ್ಲಿರುವ ಮೂತ್ರವರ್ಧಕ ಗುಣ ಮತ್ತು ಕಲ್ಮಶ ನಿವಾರಕ ಗುಣ ಮೂತ್ರಪಿಂಡಗಳ ಕಲ್ಲುಗಳನ್ನು ಹೊರಹಾಕಲು ಸಮರ್ಥವಾಗಿವೆ.
ತುಳಸಿ ಎಲೆಗಳ ರಸದಲ್ಲಿ ಅಸೆಟಿಕ್ ಆಮ್ಲವಿದ್ದು ಈ ಆಮ್ಲದಲ್ಲಿ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ. ಕಲ್ಲುಗಳು ಕರಗುತ್ತಾ ಹೋದಂತೆ ನೋವು ಸಹಾ ಕಡಿಮೆಯಾಗುತ್ತದೆ.
ಬಳಕೆಯ ವಿಧಾನ
ನಾಲ್ಕಾರು ತುಳಸಿ ಎಲೆಗಳನ್ನು ಚೆನ್ನಾಗಿ ತೊಳೆದು ಕೊಂಚ ಜೇನಿನೊಂದಿಗೆ ಬೆರೆಸಿ ಪ್ರತಿದಿನ ಜಗಿದು ತಿನ್ನುವ ಮೂಲಕ ಕಲ್ಲುಗಳು ನಿಧಾನವಾಗಿ
ಕರಗುತ್ತಾ ಹೋಗುತ್ತವೆ.
ಎಳನೀರು
ನಮ್ಮ ದೇಹಕ್ಕೆ ಅತ್ಯುತ್ತಮವಾದ ದ್ರವವಾಗಿರುವ ಎಳನೀರು ಮೂತ್ರಪಿಂಡಗಳ ಕಲ್ಲು ನಿವಾರಿಸಲು ಹಾಗೂ ನೋವು ಇಲ್ಲದಂತಾಗಿಸಲೂ ನೆರವಾಗುತ್ತದೆ. ಪ್ರತಿದಿನ ಖಾಲಿಹೊಟ್ಟೆಯಲ್ಲಿ ಒಂದು ಎಳನೀರು ಕುಡಿಯುವ ಮೂಲಕ ಕಲ್ಲುಗಳು ಕರಗಲು ಸಾಧ್ಯವಾಗುತ್ತದೆ.
ಬಳಕೆಯ ವಿಧಾನ
ಖಾಲಿಹೊಟ್ಟೆಯಲ್ಲಿ ಒಂದು ಎಳನೀರು ಕುಡಿದ ಬಳಿಕ ದಿನದಲ್ಲಿ ಸುಮಾರು ನಾಲ್ಕರಿಂದ ಐದು ಎಳನೀರನ್ನಾದರೂ ಊಟಕ್ಕೆ ಅರ್ಧ ಗಂಟೆಗೆ ಮುನ್ನ ಕುಡಿಯಬೇಕು. ರಾತ್ರಿ ಮಲಗುವ ಮುನ್ನವೂ ಒಂದು ಎಳನೀರು ಕುಡಿದು ಕೊಂಚಕಾಲ ಅಡ್ಡಾಡಿ ಬಳಿಕ ಮೂತ್ರ ವಿಸರ್ಜಿಸಿ ಮಲಗಿಕೊಳ್ಳಬೇಕು.
ನೀರು ಕುಡಿಯುವುದು
ಸಾಕಷ್ಟು ನೀರು ಕುಡಿಯುವುದು ಕಿಡ್ನಿ ಕಲ್ಲುಗಳನ್ನು ಸ್ವಾಭಾವಿಕವಾಗಿ ತಡೆಯುತ್ತದೆ. ಕನಿಷ್ಠ ಪಕ್ಷ 8 ಲೋಟಗಳಷ್ಟಾದರೂ ನೀರನ್ನು ಕುಡಿಯುವುದು ಅತ್ಯವಶ್ಯಕವಾಗಿದೆ. ನೀರಲ್ಲದೆ, ಸಿಟ್ರಸ್ ಅಂಶವುಳ್ಳ ಜ್ಯೂಸ್ ಅನ್ನು ಕೂಡ ನೀವು ಸೇವಿಸಬಹುದು. ಈ ಪಾನೀಯಗಳು ಕಲ್ಲಿನ ರಚನೆಯನ್ನು ನಿರ್ಬಂಧಿಸುವಲ್ಲಿ ಸಹಕಾರಿ.
ನಮ್ಮ ದೇಹಕ್ಕೆ ಅತ್ಯುತ್ತಮವಾದ ದ್ರವವಾಗಿರುವ ಎಳನೀರು ಮೂತ್ರಪಿಂಡಗಳ ಕಲ್ಲು ನಿವಾರಿಸಲು ಹಾಗೂ ನೋವು ಇಲ್ಲದಂತಾಗಿಸಲೂ ನೆರವಾಗುತ್ತದೆ. ಪ್ರತಿದಿನ ಖಾಲಿಹೊಟ್ಟೆಯಲ್ಲಿ ಒಂದು ಎಳನೀರು ಕುಡಿಯುವ ಮೂಲಕ ಕಲ್ಲುಗಳು ಕರಗಲು ಸಾಧ್ಯವಾಗುತ್ತದೆ.
ಬಳಕೆಯ ವಿಧಾನ
ಖಾಲಿಹೊಟ್ಟೆಯಲ್ಲಿ ಒಂದು ಎಳನೀರು ಕುಡಿದ ಬಳಿಕ ದಿನದಲ್ಲಿ ಸುಮಾರು ನಾಲ್ಕರಿಂದ ಐದು ಎಳನೀರನ್ನಾದರೂ ಊಟಕ್ಕೆ ಅರ್ಧ ಗಂಟೆಗೆ ಮುನ್ನ ಕುಡಿಯಬೇಕು. ರಾತ್ರಿ ಮಲಗುವ ಮುನ್ನವೂ ಒಂದು ಎಳನೀರು ಕುಡಿದು ಕೊಂಚಕಾಲ ಅಡ್ಡಾಡಿ ಬಳಿಕ ಮೂತ್ರ ವಿಸರ್ಜಿಸಿ ಮಲಗಿಕೊಳ್ಳಬೇಕು.
ನೀರು ಕುಡಿಯುವುದು
ಸಾಕಷ್ಟು ನೀರು ಕುಡಿಯುವುದು ಕಿಡ್ನಿ ಕಲ್ಲುಗಳನ್ನು ಸ್ವಾಭಾವಿಕವಾಗಿ ತಡೆಯುತ್ತದೆ. ಕನಿಷ್ಠ ಪಕ್ಷ 8 ಲೋಟಗಳಷ್ಟಾದರೂ ನೀರನ್ನು ಕುಡಿಯುವುದು ಅತ್ಯವಶ್ಯಕವಾಗಿದೆ. ನೀರಲ್ಲದೆ, ಸಿಟ್ರಸ್ ಅಂಶವುಳ್ಳ ಜ್ಯೂಸ್ ಅನ್ನು ಕೂಡ ನೀವು ಸೇವಿಸಬಹುದು. ಈ ಪಾನೀಯಗಳು ಕಲ್ಲಿನ ರಚನೆಯನ್ನು ನಿರ್ಬಂಧಿಸುವಲ್ಲಿ ಸಹಕಾರಿ.
ಹಸಿಶುಂಠಿ
ಹಸಿಶುಂಠಿ ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಶುಂಠಿ ಸಹಾ ಉತ್ತಮವಾದ ಮೂಲಿಕೆಯಾಗಿದೆ. ಬರೆಯ ಮೂತ್ರಪಿಂಡಗಳು ಮಾತ್ರವಲ್ಲ, ಜೀರ್ಣಾಂಗ ಮತ್ತು ಕರುಳುಗಳಿಂದಲೂ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತದೆ. ಯಕೃತ್ ಸಹಾ ಇದರಿಂದ ಶುದ್ಧಗೊಳ್ಳುತ್ತದೆ. ಇದಕ್ಕಾಗಿ ಹೆಚ್ಚೇನೂ ಮಾಡಬೇಕಾಗಿಲ್ಲ, ದಿನದಲ್ಲಿ ಕುಡಿಯುವ ಟೀ ಯಲ್ಲಿ ಕೊಂಚ ಶುಂಠಿಯನ್ನು ಸೇರಿಸಿದರೆ ಸಾಕು. ಉತ್ತಮ ಪರಿಣಾಮಕ್ಕಾಗಿ ಶುಂಠಿ ಕುದಿಸಿ ಸೋಸಿ ತಣಿಸಿದ ನೀರನ್ನು ರಾತ್ರಿ ಮಲಗುವ ಮುನ್ನ ಕುಡಿಯಿರಿ.
ಹಸಿಶುಂಠಿ ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಶುಂಠಿ ಸಹಾ ಉತ್ತಮವಾದ ಮೂಲಿಕೆಯಾಗಿದೆ. ಬರೆಯ ಮೂತ್ರಪಿಂಡಗಳು ಮಾತ್ರವಲ್ಲ, ಜೀರ್ಣಾಂಗ ಮತ್ತು ಕರುಳುಗಳಿಂದಲೂ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತದೆ. ಯಕೃತ್ ಸಹಾ ಇದರಿಂದ ಶುದ್ಧಗೊಳ್ಳುತ್ತದೆ. ಇದಕ್ಕಾಗಿ ಹೆಚ್ಚೇನೂ ಮಾಡಬೇಕಾಗಿಲ್ಲ, ದಿನದಲ್ಲಿ ಕುಡಿಯುವ ಟೀ ಯಲ್ಲಿ ಕೊಂಚ ಶುಂಠಿಯನ್ನು ಸೇರಿಸಿದರೆ ಸಾಕು. ಉತ್ತಮ ಪರಿಣಾಮಕ್ಕಾಗಿ ಶುಂಠಿ ಕುದಿಸಿ ಸೋಸಿ ತಣಿಸಿದ ನೀರನ್ನು ರಾತ್ರಿ ಮಲಗುವ ಮುನ್ನ ಕುಡಿಯಿರಿ.
ಮೆಂತೆ ಕಾಳು
ಒಂದು ಚಮಚ ಮೆಂತೆಯನ್ನು ಒಂದು ಲೋಟ ನೀರಿನಲ್ಲಿ ನೆನೆ ಹಾಕಿ ಬೆಳ್ಳಗ್ಗೆ ತಿನ್ನಬೇಕು. ಈ ರೀತಿ ಮಾಡಿದರೆ ಕಿಡ್ನಿಯಲ್ಲಿರುವ ಕಲ್ಲು ಮಾತ್ರವಲ್ಲ ದೇಹದಲ್ಲಿರುವ ಕಲ್ಮಶಗಳನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಇನ್ನೊಂದು ವಿಧಾನವೆಂದರೆ ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.
ಒಂದು ಚಮಚ ಮೆಂತೆಯನ್ನು ಒಂದು ಲೋಟ ನೀರಿನಲ್ಲಿ ನೆನೆ ಹಾಕಿ ಬೆಳ್ಳಗ್ಗೆ ತಿನ್ನಬೇಕು. ಈ ರೀತಿ ಮಾಡಿದರೆ ಕಿಡ್ನಿಯಲ್ಲಿರುವ ಕಲ್ಲು ಮಾತ್ರವಲ್ಲ ದೇಹದಲ್ಲಿರುವ ಕಲ್ಮಶಗಳನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಇನ್ನೊಂದು ವಿಧಾನವೆಂದರೆ ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.
ದಿನಕ್ಕೊ೦ದು ಸೇಬನ್ನು ಸೇವಿಸಿ
ದಿನಕ್ಕೊ೦ದು ಸೇಬನ್ನು ಸೇವಿಸುವುದರಿ೦ದ ಮೂತ್ರಪಿ೦ಡಗಳಲ್ಲಿನ ಕಲ್ಲುಗಳು ಕರಗಿಹೋಗುತ್ತವೆ. ಸೇಬಿನಲ್ಲಿ ಕೆಲವು ಕಿಣ್ವಗಳಿದ್ದು, ಅವು ಕಾಲಕ್ರಮೇಣವಾಗಿ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಿ, ಮೂತ್ರದ ಮೂಲಕ ಶರೀರದಿ೦ದ ಆ ಹರಳುಗಳು ಹೊರಹೋಗುವ೦ತೆ ಮಾಡುತ್ತವೆ.
ದಿನಕ್ಕೊ೦ದು ಸೇಬನ್ನು ಸೇವಿಸುವುದರಿ೦ದ ಮೂತ್ರಪಿ೦ಡಗಳಲ್ಲಿನ ಕಲ್ಲುಗಳು ಕರಗಿಹೋಗುತ್ತವೆ. ಸೇಬಿನಲ್ಲಿ ಕೆಲವು ಕಿಣ್ವಗಳಿದ್ದು, ಅವು ಕಾಲಕ್ರಮೇಣವಾಗಿ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಿ, ಮೂತ್ರದ ಮೂಲಕ ಶರೀರದಿ೦ದ ಆ ಹರಳುಗಳು ಹೊರಹೋಗುವ೦ತೆ ಮಾಡುತ್ತವೆ.
ಆಪಲ್ ಸೈಡರ್ ವಿನೆಗರ್
ಒ೦ದು ಅಥವಾ ಎರಡು ಟೇಬಲ್ ಚಮಚಗಳಷ್ಟು ಆಪಲ್ ಸೈಡರ್ ವಿನೆಗರ್ ಗೆ ಒ೦ದಿಷ್ಟು ನೀರನ್ನು ಬೆರೆಸಿಕೊಳ್ಳುವುದರ ಮೂಲಕ ಅದನ್ನು ತಿಳಿಯಾಗಿಸಿಕೊ೦ಡು ಅದನ್ನು ದಿನಾಲೂ ಕುಡಿಯಿರಿ. ಆಪಲ್ ಸೈಡರ್ ವಿನಿಗರ್ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಲು ನೆರವಾಗುವುದರ ಮೂಲಕ ಯಾವುದೇ ಯಾತನೆಯಿಲ್ಲದೇ ಕರಗಿದ ಹರಳುಗಳನ್ನು ಮೂತ್ರದೊಡನೆ ಶರೀರದಿ೦ದ ಹೊರಹಾಕಲು ನೆರವಾಗುತ್ತದೆ.
ಒ೦ದು ಅಥವಾ ಎರಡು ಟೇಬಲ್ ಚಮಚಗಳಷ್ಟು ಆಪಲ್ ಸೈಡರ್ ವಿನೆಗರ್ ಗೆ ಒ೦ದಿಷ್ಟು ನೀರನ್ನು ಬೆರೆಸಿಕೊಳ್ಳುವುದರ ಮೂಲಕ ಅದನ್ನು ತಿಳಿಯಾಗಿಸಿಕೊ೦ಡು ಅದನ್ನು ದಿನಾಲೂ ಕುಡಿಯಿರಿ. ಆಪಲ್ ಸೈಡರ್ ವಿನಿಗರ್ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಲು ನೆರವಾಗುವುದರ ಮೂಲಕ ಯಾವುದೇ ಯಾತನೆಯಿಲ್ಲದೇ ಕರಗಿದ ಹರಳುಗಳನ್ನು ಮೂತ್ರದೊಡನೆ ಶರೀರದಿ೦ದ ಹೊರಹಾಕಲು ನೆರವಾಗುತ್ತದೆ.
ದ್ರಾಕ್ಷಿ
ಜಲಾ೦ಶ ಹಾಗೂ ಪೊಟ್ಯಾಶಿಯ೦ ನಿ೦ದ ದ್ರಾಕ್ಷಿಯ ಹಣ್ಣುಗಳು ಸಮೃದ್ಧವಾಗಿವೆ. ಇವು ಮೂತ್ರಪಿ೦ಡದಲ್ಲಿನ ಹರಳುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರಗೆಡಹಲು ನೆರವಾಗುತ್ತವೆ. ಜೊತೆಗೆ, ಮೂತ್ರಪಿ೦ಡಗಳಲ್ಲಿ ಹರಳುಗಳು ಉ೦ಟಾಗುವುದಕ್ಕೆ ಪೂರಕ ವಾತಾವರಣವನ್ನು ಕಲ್ಪಿಸುವ ಸೋಡಿಯ೦ ಹಾಗೂ ಕ್ಲೋರೈಡ್ ಗಳನ್ನು ದ್ರಾಕ್ಷಿಯು ಕಡಿಮೆ ಪ್ರಮಾಣದಲ್ಲಿ ಹೊ೦ದಿದೆ. ಹೀಗಾಗಿ, ಮೂತ್ರಪಿ೦ಡಗಳಲ್ಲಿರಬಹುದಾದ ಹರಳುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ದ್ರಾಕ್ಷಿಯು ಒ೦ದು ಅತ್ಯುತ್ತಮ ಪರಿಹಾರೋಪಾಯವಾಗಿದೆ.
ಜಲಾ೦ಶ ಹಾಗೂ ಪೊಟ್ಯಾಶಿಯ೦ ನಿ೦ದ ದ್ರಾಕ್ಷಿಯ ಹಣ್ಣುಗಳು ಸಮೃದ್ಧವಾಗಿವೆ. ಇವು ಮೂತ್ರಪಿ೦ಡದಲ್ಲಿನ ಹರಳುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರಗೆಡಹಲು ನೆರವಾಗುತ್ತವೆ. ಜೊತೆಗೆ, ಮೂತ್ರಪಿ೦ಡಗಳಲ್ಲಿ ಹರಳುಗಳು ಉ೦ಟಾಗುವುದಕ್ಕೆ ಪೂರಕ ವಾತಾವರಣವನ್ನು ಕಲ್ಪಿಸುವ ಸೋಡಿಯ೦ ಹಾಗೂ ಕ್ಲೋರೈಡ್ ಗಳನ್ನು ದ್ರಾಕ್ಷಿಯು ಕಡಿಮೆ ಪ್ರಮಾಣದಲ್ಲಿ ಹೊ೦ದಿದೆ. ಹೀಗಾಗಿ, ಮೂತ್ರಪಿ೦ಡಗಳಲ್ಲಿರಬಹುದಾದ ಹರಳುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ದ್ರಾಕ್ಷಿಯು ಒ೦ದು ಅತ್ಯುತ್ತಮ ಪರಿಹಾರೋಪಾಯವಾಗಿದೆ.
ಕಲ್ಲ೦ಗಡಿ
ಮೂತ್ರಪಿ೦ಡಗಳಲ್ಲಿನ ಹರಳುಗಳ ನಿವಾರಣೆಗೆ ಕಲ್ಲ೦ಗಡಿ ಹಣ್ಣು ಅತ್ಯುತ್ತಮವಾದ ಪರಿಹಾರೋಪಾಯವಾಗಿದೆ. ಕಲ್ಲ೦ಗಡಿ ಹಣ್ಣು ಜಲಾ೦ಶದಿ೦ದ ಸಮೃದ್ಧವಾಗಿದ್ದು, ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಪರಿಣಾಮಕಾರಿಯಾಗಿ ಹೊರಗೆಡಹಲು ನೆರವಾಗುತ್ತದೆ. ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಹೊರಹಾಕುವುದಕ್ಕಾಗಿ ಪ್ರಾಚೀನ ಕಾಲದಲ್ಲಿ ಯಾವುದೇ ಔಷಧವು ಅಲಭ್ಯವಾಗಿದ್ದಾಗ, ಆ ಹರಳುಗಳನ್ನು ರೋಗಿಯ ಶರೀರದಿ೦ದ ಹೊರಹಾಕಲು ವೈದ್ಯರು ರೋಗಿಗೆ ಕಲ್ಲ೦ಗಡಿ ಹಣ್ಣನ್ನು ಸೇವಿಸುವ೦ತೆ ಶಿಫಾರಸು ಮಾಡುತ್ತಿದ್ದರು.
ಮೂತ್ರಪಿ೦ಡಗಳಲ್ಲಿನ ಹರಳುಗಳ ನಿವಾರಣೆಗೆ ಕಲ್ಲ೦ಗಡಿ ಹಣ್ಣು ಅತ್ಯುತ್ತಮವಾದ ಪರಿಹಾರೋಪಾಯವಾಗಿದೆ. ಕಲ್ಲ೦ಗಡಿ ಹಣ್ಣು ಜಲಾ೦ಶದಿ೦ದ ಸಮೃದ್ಧವಾಗಿದ್ದು, ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಪರಿಣಾಮಕಾರಿಯಾಗಿ ಹೊರಗೆಡಹಲು ನೆರವಾಗುತ್ತದೆ. ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಹೊರಹಾಕುವುದಕ್ಕಾಗಿ ಪ್ರಾಚೀನ ಕಾಲದಲ್ಲಿ ಯಾವುದೇ ಔಷಧವು ಅಲಭ್ಯವಾಗಿದ್ದಾಗ, ಆ ಹರಳುಗಳನ್ನು ರೋಗಿಯ ಶರೀರದಿ೦ದ ಹೊರಹಾಕಲು ವೈದ್ಯರು ರೋಗಿಗೆ ಕಲ್ಲ೦ಗಡಿ ಹಣ್ಣನ್ನು ಸೇವಿಸುವ೦ತೆ ಶಿಫಾರಸು ಮಾಡುತ್ತಿದ್ದರು.
ಮೂತ್ರಪಿ೦ಡದಾಕಾರದ ಹುರುಳಿ
ಇವೂ ಕೂಡ, ಮೊದಲು ಮೂತ್ರಪಿ೦ಡಗಳಲ್ಲಿನ ಕಲ್ಲುಗಳನ್ನು ಕರಗಿಸಿ, ಬಳಿಕ ಅವುಗಳನ್ನು ಮೂತ್ರದ ಮೂಲಕ ಹೊರಹಾಕುತ್ತವೆ. ಮೂತ್ರಪಿ೦ಡಗಳಲ್ಲಿ ಹರಳುಗಳು ಉ೦ಟಾಗದ೦ತೆ ತಡೆಗಟ್ಟಲು ಹಾಗೂ ಈಗಾಗಲೇ ಉ೦ಟಾಗಿರಬಹುದಾದ ಹರಳುಗಳನ್ನು ಹೊರದಬ್ಬಲು ಪ್ರತಿದಿನವೂ ನೀವು ಮೂತ್ರಪಿ೦ಡಾಕಾರದ ಹುರುಳಿಯನ್ನು ಸೇವಿಸತಕ್ಕದ್ದು. ಮೂತ್ರಪಿ೦ಡಗಳಲ್ಲಿರಬಹುದಾದ ಹರಳುಗಳನ್ನು ತೊಳೆದು ಹೊರದೂಡಲು ಲಭ್ಯವಿರುವ ಅತ್ಯುತ್ತಮವಾದ ಮನೆಮದ್ದುಗಳ ಪೈಕಿ ಒ೦ದಾಗಿದೆ.
[10/11 10:47 PM] +91 94498 28225: ಬಿಗಿ ಹೊಟ್ಟೆ ಸಡಿಲಿಸಲು ನಾರು.
ಇವೂ ಕೂಡ, ಮೊದಲು ಮೂತ್ರಪಿ೦ಡಗಳಲ್ಲಿನ ಕಲ್ಲುಗಳನ್ನು ಕರಗಿಸಿ, ಬಳಿಕ ಅವುಗಳನ್ನು ಮೂತ್ರದ ಮೂಲಕ ಹೊರಹಾಕುತ್ತವೆ. ಮೂತ್ರಪಿ೦ಡಗಳಲ್ಲಿ ಹರಳುಗಳು ಉ೦ಟಾಗದ೦ತೆ ತಡೆಗಟ್ಟಲು ಹಾಗೂ ಈಗಾಗಲೇ ಉ೦ಟಾಗಿರಬಹುದಾದ ಹರಳುಗಳನ್ನು ಹೊರದಬ್ಬಲು ಪ್ರತಿದಿನವೂ ನೀವು ಮೂತ್ರಪಿ೦ಡಾಕಾರದ ಹುರುಳಿಯನ್ನು ಸೇವಿಸತಕ್ಕದ್ದು. ಮೂತ್ರಪಿ೦ಡಗಳಲ್ಲಿರಬಹುದಾದ ಹರಳುಗಳನ್ನು ತೊಳೆದು ಹೊರದೂಡಲು ಲಭ್ಯವಿರುವ ಅತ್ಯುತ್ತಮವಾದ ಮನೆಮದ್ದುಗಳ ಪೈಕಿ ಒ೦ದಾಗಿದೆ.
[10/11 10:47 PM] +91 94498 28225: ಬಿಗಿ ಹೊಟ್ಟೆ ಸಡಿಲಿಸಲು ನಾರು.
ಬಿಗಿ ಹೊಟ್ಟೆ ಸಡಿಲಿಸಲು ನಾರು.
ಆಹಾರದಲ್ಲಿ ನಾರಿನ ಅಂಶ ಇಲ್ಲದಿರುವುದೇ ಮಲಬದ್ಧತೆ ಉಂಟಾಗಲು ಮುಖ್ಯ ಕಾರಣ. ನಾರಿನಂಶವಿರುವ ಆಹಾರ ಸೇವನೆ ಮಾಡುತ್ತಿದ್ದರೆ ಸಾಮಾನ್ಯವಾಗಿ ಎಂದೂ ಮಲಬದ್ಧತೆ ಆಗುವುದಿಲ್ಲ.
ನಾರು ನಮ್ಮ ಹೊಟ್ಟೆಯಲ್ಲಿ ಜೀರ್ಣವಾಗುವುದಿಲ್ಲ. ಆದರೆ ಈ ನಾರು ಕರುಳಿನಲ್ಲಿರುವ ವಿಷ ಪದಾರ್ಥಗಳನ್ನು ಹೀರಿಕೊಂಡು ಗಾತ್ರಧಲ್ಲಿ ಹೆಚ್ಚುತ್ತದೆ. ಇದರ ಪರಿಣಾಮವಾಗಿ ದೊಡ್ಡ ಕರುಳಿನಲ್ಲಿ ಉಪಯುಕ್ತ ಬ್ಯಾಕ್ಟೀರಿಯ ಸಂಖ್ಯೆ ಹೆಚ್ಚುತ್ತದೆ. ಈ ಉಪಯುಕ್ತ ಬ್ಯಾಕ್ಟೀರಿಯ ನಮ್ಮ ಕರುಳಿನಲ್ಲಿಯ ನೈಟ್ರೋಜೆನ್, ಗ್ಲೂಕೋಸ್, ಕೊಲೆಸ್ಟರಾಲ್ ಉಪಯೋಗಿಸಿ ವೃದ್ಧಿಹೊಂದುತ್ತವೆ. ಆದ್ದರಿಂದ ಈ ನಾರು ಮಲಬದ್ದತೆ ತಡೆಯುವುದಲ್ಲದೆ ಸಕ್ಕರೆ ಕಾಯಿಲೆ ಉಳ್ಳವರಿಗೆ, ಬೊಜ್ಜು ಇರುವ ವ್ಯಕ್ತಿಗಳಿಗೆ, ಪಿತ್ತಕೋಶದಲ್ಲಿ ಕಲ್ಲು ಇರುವವರಿಗೆ, ಹೃದಯ ರೋಗಿಗಳಿಗೆ ಪ್ರಯೋಜಕವಾಗುತ್ತವೆ.
ಪಾಶ್ಚಿಮಾತ್ಯ ಜನರು ಕಡಿಮೆ ಪ್ರಮಾಣದ ನಾರು ಸೇವಿಸುವುದರಿಂದ (೨೦ ಗ್ರಾಮ್) ಅವರಲ್ಲಿ ಅನೇಕ ರೋಗಗಳು ಉದಾ: ಕರುಳಿನ ಕ್ಯಾನ್ಸರ್, ಪಿತ್ತಕೋಶದ ಕಲ್ಲುಗಳು ಹೆಚ್ಚಾಗುತ್ತವೆ.
ಆಫ್ರಿಕಾದಲ್ಲಿ ಜನರು ಸರಾಸರಿ ೧೫೦ ಗ್ರಾಮ್ ನಷ್ಟು ನಾರು ಪದಾರ್ಥ ಸೇವಿಸುವುದರಿಂದ ಅಲ್ಲಿಯ ಜನರಿಗೆ ಈ ತೊಂದರೆಗಳು ಅಷ್ಟೇನು ಕಂಡುಬರುವುದಿಲ್ಲ. ದಿನಕ್ಕೆ ಸರಾಸರಿ ೫೦ ಗ್ರಾಮ್ ನಾರು ಉಪಯೋಗಿಸಿದರೂ ಸಾಕು, ಬಿಗಿ ಹೊಟ್ಟೆ ಸಡಿಲವಾಗುತ್ತದೆ, ಜತೆಗೆ ಇತರ ರೋಗಗಳನ್ನೂ ತಡೆಗಟ್ಟಬಹುದಾಗಿದೆ.
ಔಷಧಗಳಿಗೆ ಶರಣು ಹೋಗುವುದು ಒಳ್ಳೆಯದಲ್ಲ. ಅವು ಅಭ್ಯಾಸ ಅಥವಾ ಚಟ ಉಂಟು ಮಾಡುತ್ತವೆ ಹಾಗೂ ಮಲಬದ್ಡತೆ ಗುಣ ಹೊಂದುವುದಿಲ್ಲ. ನಾರಿನಂಶ ಇರುವ ಆಹಾರ ಪದಾರ್ಥಗಳೆಂದರೆ - ಸೊಪ್ಪು, ಬೀಟ್ ರೂಟ್, ಕ್ಯಾಬೇಜ್, ಆಲೂಗೆಡ್ಡೆ, ಕೆಂಪು ಅಕ್ಕಿ, ರಾಗಿ, ಜೋಳ, ನವಣೆ, ಸಜ್ಜೆ, ತೊಗರೆ, ಹೆಸರು, ಉದ್ದು, ಅಂಟು, ಸೇಬು, ಬಾಳೆಹಣ್ಣು, ದ್ರಾಕ್ಷಿ ಇತ್ಯಾದಿ. ಮೇಲೆ ಹೇಳಿದ ಕೆಲವು ಪದಾರ್ಥಗಳಲ್ಲಿ ಅಂದರೆ ಜೋಳ, ನವಣೆ, ಸಜ್ಜೆ, ಉದ್ದು, ಬಾಳೇಹಣ್ಣು ಕೆಲವರಿಗೆ ಆಗದೇ ಇರಬಹುದು. ಅಂಥಹವರು ಕೆಂಪು ಅಕ್ಕಿಯನ್ನು ಉಪಯೋಗಿಸಿದರೆ ಬಹಳ ಅನುಕೂಲವಾಗುತ್ತದೆ.
ರಾಗಿ ಅಭ್ಯಾಸ ಇರುವವರಿಗೆ ಏನೂ ತೊಂದರೆ ಇರುವುದಿಲ್ಲ. ಪಾಲೀಶ್ ಮಾಡಿದ ಅಕ್ಕಿ, ಬೇಕರಿ ತಿಂಡಿಗಳು, ಹೋಟೆಲ್ ನಲ್ಲಿ ತಿನ್ನುವ ಅಭ್ಯಾಸ, ಎಣ್ಣೆಯಲ್ಲಿ ಕರಿದ ತಿಂಡಿಗಳು, ಇತ್ಯಾಧಿಗಳನ್ನು ಉಪಯೋಗಿಸುವವರು ಮಲಬದ್ದತೆಗೆ ಸುಲಭವಾಗಿ ತುತ್ತಾಗುವರು. ಆದ್ದರಿಂದ ಹೇರಳವಾಗಿ ಹೊಟ್ಟು ಇರುವ(ಅಂದರೆ ಭತ್ತ ಮಾತ್ರ ತೆಗೆದ ಕೆಂಪು ಅಕ್ಕಿ) ಕೆಂಪು ಅಕ್ಕಿಯನ್ನು ನಿಮ್ಮ ಊಟದಲ್ಲಿ ಪ್ರತಿದಿನವೂ ಊಟಮಾಡುತ್ತಿದ್ದರೆ ಮಲಬದ್ದತೆಯ ತೊಂದರೆಗಳೇ ಇರುವುದಿಲ್ಲ.
[10/11 10:47 PM] +91 94498 28225: ಮಧುಮೇಹ ವಂಶವಾಹಿನಿಯ ಮೂಲಕ ಬರುವ ಕಾಯಿಲೆಯಾಗಿದ್ದು ತಂದೆ ತಾಯಿ ತಾತ ಅಜ್ಜಿಯರಲ್ಲಿ ಯಾರಿಗಾದರೂ ಮಧುಮೇಹವಿದ್ದರೆ ಮಕ್ಕಳಿಗೂ ಆವರಿಸುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವಂಶವಾಹಿನಿಯಲ್ಲಿ ಮಧುಮೇಹದ ಇತಿಹಾಸವಿರುವ ಮಕ್ಕಳು ತಮಗೆ ಯಾವಾಗ ಮಧುಮೇಹ ಆವರಿಸುತ್ತದೋ ಎಂಬ ಆತಂಕದಲ್ಲಿಯೇ ಇರುತ್ತಾರೆ.
[10/11 10:47 PM] +91 94498 28225: ಮಧುಮೇಹ ವಂಶವಾಹಿನಿಯ ಮೂಲಕ ಬರುವ ಕಾಯಿಲೆಯಾಗಿದ್ದು ತಂದೆ ತಾಯಿ ತಾತ ಅಜ್ಜಿಯರಲ್ಲಿ ಯಾರಿಗಾದರೂ ಮಧುಮೇಹವಿದ್ದರೆ ಮಕ್ಕಳಿಗೂ ಆವರಿಸುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವಂಶವಾಹಿನಿಯಲ್ಲಿ ಮಧುಮೇಹದ ಇತಿಹಾಸವಿರುವ ಮಕ್ಕಳು ತಮಗೆ ಯಾವಾಗ ಮಧುಮೇಹ ಆವರಿಸುತ್ತದೋ ಎಂಬ ಆತಂಕದಲ್ಲಿಯೇ ಇರುತ್ತಾರೆ.
ಮಧುಮೇಹದ ಬಗ್ಗೆ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಲಭ್ಯವಿರುವ ಮಾಹಿತಿಯ ಪರಿಣಾಮವಾಗಿ ಇದರ ಬಗ್ಗೆ ಎಲ್ಲರೂ ಅರಿತಿದ್ದಾರೆ. ಹಿಂದೆಲ್ಲಾ ಸಕ್ಕರೆ ತಿಂದೇ ಮಧುಮೇಹ ಬರುತ್ತದೆ ಎಂದೇ ಹೆಚ್ಚಿನ ಜನರು ತಿಳಿದಿದ್ದರು. ಆದರೆ ಈ ಭ್ರಾಂತಿ ಈಗ ಹೆಚ್ಚೂ ಕಡಿಮೆ ಅಳಿದಿದೆ. ಮಧುಮೇಹಕ್ಕೆ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯಾಗದಿರುವುದು ಅಥವಾ ಉತ್ಪತ್ತಿಯಾದರೂ ಬಳಸಲ್ಪಡದಿರುವುದು ಮಧುಮೇಹಕ್ಕೆ ಕಾರಣವಾಗಿದೆ.
ಈ ಎರಡೂ ಕಾರಣಗಳನ್ನು ಆಧರಿಸಿ ಟೈಪ್ 1 ಮತ್ತು ಟೈಪ್ 2 ಮಧುಮೇಹವೆಂದು ವರ್ಗೀಕರಿಸಲಾಗಿದೆ. ಈ ಎರಡೂ ಸಂದರ್ಭಗಳಲ್ಲಿ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಮಧುಮೇಹದಿಂದ ಹತ್ತು ಹಲವು ಇತರ ಅಡ್ಡಪರಿಣಾಮಗಳಿವೆ. ಮಧುಮೇಹ ಬಂದ ಬಳಿಕ ಇದನ್ನು ಮತ್ತೆ ಇಲ್ಲವಾಗಿಸಲು ಸಾಧ್ಯವಿಲ್ಲ. ಆದರೆ ಇದನ್ನು ನಿಯಂತ್ರಣದಲ್ಲಿರಿಸಿ ಅಡ್ಡಪರಿಣಾಮಗಳಿಗೆ ಎದುರಾಗದಂತೆ ನೋಡಿಕೊಳ್ಳುವುದೇ ಜಾಣತನದ ಮತ್ತು ಆರೋಗ್ಯಕರ ಕ್ರಮ.
ಮನೆ ಔಷಧಿ: ಜೀರಿಗೆ ಮಧುಮೇಹಕ್ಕೆ ನೈಸರ್ಗಿಕ ಮದ್ದು
ಒಂದು ವೇಳೆ ಮಧುಮೇಹ ಆವರಿಸಿದ್ದರೆ ಕೆಲವು ಲಕ್ಷಣಗಳ ಮೂಲಕ ಇದನ್ನು ಅರಿಯಬಹುದು. ಸತತವಾಗಿ ಮೂತ್ರಕ್ಕೆ ಅವಸರವಾಗುವುದು, ಅತೀವ ಸುಸ್ತು, ಅತಿ ಹೆಚ್ಚಿನ ಹಸಿವು, ಅಕಾರಣವಾದ ತೂಕದಲ್ಲಿ ಇಳಿಕೆ ಅಥವಾ ಏರಿಕೆ, ಲೈಂಗಿಕ ಕ್ರಿಯೆಯಲ್ಲಿ ತೀವ್ರ ನಿರಾಸಕ್ತಿ, ಗಾಯಗಳಾದರೆ ಮಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು ಇತ್ಯಾದಿಗಳು ಮಧುಮೇಹದ ಲಕ್ಷಣಗಳಾಗಿವೆ. ಒಂದು ವೇಳೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯದ ಕಾರಣ ಮಧುಮೇಹಕ್ಕೆ ಸರಿಯಾದ ಕ್ರಮ ಕೈಗೊಳ್ಳದೇ ಹೋದರೆ ಇದು ನಿಧಾನವಾಗಿ ಹೆಚ್ಚಾಗುತ್ತಾ ಒಂದೊಂದಾಗಿ ಶರೀರದ ಅಂಗಗಳನ್ನೆಲ್ಲಾ ನಿಷ್ಕ್ರಿಯಗೊಳಿಸುತ್ತಾ ಬರುತ್ತದೆ.
ಸಾಮಾನ್ಯವಾಗಿ ಜನಸಾಮಾನ್ಯರಲ್ಲಿ ಈ ಕಾಯಿಲೆಯ ಬಗ್ಗೆ ಪೂರ್ವಾಗ್ರಹವಾಗಿ ಬಂದ ನಂಬಿಕೆ ಎಂದರೆ "ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಬರುತ್ತದೆ" ಎನ್ನುವುದು. ವಾಸ್ತವವಾಗಿ ಸಕ್ಕರೆ ತಿನ್ನುವುದಕ್ಕೂ ಸಕ್ಕರೆ ಕಾಯಿಲೆ ಬರುವುದಕ್ಕೂ ಯಾವುದೇ ಸಂಬಂಧವಿಲ್ಲ. ಸಕ್ಕರೆ ಕಾಯಿಲೆ ಬರುವುದು. ನಮ್ಮ ದೇಹದಲ್ಲಿ ಮೇದೋಜೀರಕ ಗ್ರಂಥಿ (pancreas) ನಿಂದ ಇನ್ಸುಲಿನ್ ಉತ್ಪತ್ತಿಯಾಗುವುದು ಕಡಿಮೆಯಾದಾಗ ಅಥವಾ ಉತ್ಪತ್ತಿಯಾದ ಇನ್ಸುಲಿನ್ ಬಳಕೆಯಾಗದೇ ಇದ್ದಾಗ ಮಾತ್ರ (ಇವೆರಡೂ ಸ್ಥಿತಿಗಳನ್ನು ಅನುಸರಿಸಿ ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದು ವರ್ಗೀಕರಿಸಲಾಗಿದೆ).
'ಮಧುಮೇಹ ರೆಟಿನೋಪತಿ' ಬಗ್ಗೆ ಕೇಳಿದ್ದೀರಾ? ಇದು ತುಂಬಾನೇ ಅಪಾಯಕಾರಿ
ಈ ಕಾಯಿಲೆ ಬಂದ ಮೇಲೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲದೇ ಹೋದರೂ ಸೂಕ್ತ ಜೀವನ ಶೈಲಿ, ಆಹಾರಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳ ಸೇವನೆಯ ಮೂಲಕ ಸಂಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಳ್ಳಬಹುದು. ವಿವಿಧ ವೈದ್ಯಪದ್ಧತಿಯಲ್ಲಿ ಇಂದು ವಿವಿಧ ರೀತಿಯ ಚಿಕಿತ್ಸೆಗಳು ಹಾಗೂ ಔಷಧಿಗಳು ಲಭ್ಯವಿವೆ. ಆದರೆ ದುಬಾರಿಯಾದ ಈ ಔಷಧಿಗಳನ್ನು ಕೊಳ್ಳಲು ಎಲ್ಲರಿಗೂ ಸಾಧ್ಯವಾಗದು. ಈ ಔಷಧಿಗಳು ನೀಡುವಷ್ಟೇ ಪರಿಣಾಮಕಾರಿ ಫಲಿತಾಂಶವನ್ನು ನಮ್ಮ ಮನೆಯಲ್ಲಿರುವ ಸುಲಭ ಸಾಮಾಗ್ರಿಗಳೂ ನೀಡುತ್ತವೆ. ಆಯುರ್ವೇದದಿಂದ ಪ್ರಮಾಣಿತವಾದ ಈ ಮನೆಮದ್ದುಗಳು ನಿಜವಾಗಿಯೂ ಫಲಪ್ರದವಾಗಿವೆ. ಆದರೆ ಸೇವನೆಗೆ ಮೊದಲು ಆಯುರ್ವೇದ ವೈದ್ಯರಿಂದ ಸಲಹೆ ಪಡೆದುಕೊಂಡು ಅವರು ಸೂಚಿಸಿದ ಪ್ರಮಾಣ ಮತ್ತು ಅವಧಿಯಲ್ಲಿ ಸೇವಿಸುವುದು ಸೂಕ್ತವಾಗಿದೆ...
ಈ ಎರಡೂ ಕಾರಣಗಳನ್ನು ಆಧರಿಸಿ ಟೈಪ್ 1 ಮತ್ತು ಟೈಪ್ 2 ಮಧುಮೇಹವೆಂದು ವರ್ಗೀಕರಿಸಲಾಗಿದೆ. ಈ ಎರಡೂ ಸಂದರ್ಭಗಳಲ್ಲಿ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಮಧುಮೇಹದಿಂದ ಹತ್ತು ಹಲವು ಇತರ ಅಡ್ಡಪರಿಣಾಮಗಳಿವೆ. ಮಧುಮೇಹ ಬಂದ ಬಳಿಕ ಇದನ್ನು ಮತ್ತೆ ಇಲ್ಲವಾಗಿಸಲು ಸಾಧ್ಯವಿಲ್ಲ. ಆದರೆ ಇದನ್ನು ನಿಯಂತ್ರಣದಲ್ಲಿರಿಸಿ ಅಡ್ಡಪರಿಣಾಮಗಳಿಗೆ ಎದುರಾಗದಂತೆ ನೋಡಿಕೊಳ್ಳುವುದೇ ಜಾಣತನದ ಮತ್ತು ಆರೋಗ್ಯಕರ ಕ್ರಮ.
ಮನೆ ಔಷಧಿ: ಜೀರಿಗೆ ಮಧುಮೇಹಕ್ಕೆ ನೈಸರ್ಗಿಕ ಮದ್ದು
ಒಂದು ವೇಳೆ ಮಧುಮೇಹ ಆವರಿಸಿದ್ದರೆ ಕೆಲವು ಲಕ್ಷಣಗಳ ಮೂಲಕ ಇದನ್ನು ಅರಿಯಬಹುದು. ಸತತವಾಗಿ ಮೂತ್ರಕ್ಕೆ ಅವಸರವಾಗುವುದು, ಅತೀವ ಸುಸ್ತು, ಅತಿ ಹೆಚ್ಚಿನ ಹಸಿವು, ಅಕಾರಣವಾದ ತೂಕದಲ್ಲಿ ಇಳಿಕೆ ಅಥವಾ ಏರಿಕೆ, ಲೈಂಗಿಕ ಕ್ರಿಯೆಯಲ್ಲಿ ತೀವ್ರ ನಿರಾಸಕ್ತಿ, ಗಾಯಗಳಾದರೆ ಮಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು ಇತ್ಯಾದಿಗಳು ಮಧುಮೇಹದ ಲಕ್ಷಣಗಳಾಗಿವೆ. ಒಂದು ವೇಳೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯದ ಕಾರಣ ಮಧುಮೇಹಕ್ಕೆ ಸರಿಯಾದ ಕ್ರಮ ಕೈಗೊಳ್ಳದೇ ಹೋದರೆ ಇದು ನಿಧಾನವಾಗಿ ಹೆಚ್ಚಾಗುತ್ತಾ ಒಂದೊಂದಾಗಿ ಶರೀರದ ಅಂಗಗಳನ್ನೆಲ್ಲಾ ನಿಷ್ಕ್ರಿಯಗೊಳಿಸುತ್ತಾ ಬರುತ್ತದೆ.
ಸಾಮಾನ್ಯವಾಗಿ ಜನಸಾಮಾನ್ಯರಲ್ಲಿ ಈ ಕಾಯಿಲೆಯ ಬಗ್ಗೆ ಪೂರ್ವಾಗ್ರಹವಾಗಿ ಬಂದ ನಂಬಿಕೆ ಎಂದರೆ "ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಬರುತ್ತದೆ" ಎನ್ನುವುದು. ವಾಸ್ತವವಾಗಿ ಸಕ್ಕರೆ ತಿನ್ನುವುದಕ್ಕೂ ಸಕ್ಕರೆ ಕಾಯಿಲೆ ಬರುವುದಕ್ಕೂ ಯಾವುದೇ ಸಂಬಂಧವಿಲ್ಲ. ಸಕ್ಕರೆ ಕಾಯಿಲೆ ಬರುವುದು. ನಮ್ಮ ದೇಹದಲ್ಲಿ ಮೇದೋಜೀರಕ ಗ್ರಂಥಿ (pancreas) ನಿಂದ ಇನ್ಸುಲಿನ್ ಉತ್ಪತ್ತಿಯಾಗುವುದು ಕಡಿಮೆಯಾದಾಗ ಅಥವಾ ಉತ್ಪತ್ತಿಯಾದ ಇನ್ಸುಲಿನ್ ಬಳಕೆಯಾಗದೇ ಇದ್ದಾಗ ಮಾತ್ರ (ಇವೆರಡೂ ಸ್ಥಿತಿಗಳನ್ನು ಅನುಸರಿಸಿ ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದು ವರ್ಗೀಕರಿಸಲಾಗಿದೆ).
'ಮಧುಮೇಹ ರೆಟಿನೋಪತಿ' ಬಗ್ಗೆ ಕೇಳಿದ್ದೀರಾ? ಇದು ತುಂಬಾನೇ ಅಪಾಯಕಾರಿ
ಈ ಕಾಯಿಲೆ ಬಂದ ಮೇಲೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲದೇ ಹೋದರೂ ಸೂಕ್ತ ಜೀವನ ಶೈಲಿ, ಆಹಾರಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳ ಸೇವನೆಯ ಮೂಲಕ ಸಂಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಳ್ಳಬಹುದು. ವಿವಿಧ ವೈದ್ಯಪದ್ಧತಿಯಲ್ಲಿ ಇಂದು ವಿವಿಧ ರೀತಿಯ ಚಿಕಿತ್ಸೆಗಳು ಹಾಗೂ ಔಷಧಿಗಳು ಲಭ್ಯವಿವೆ. ಆದರೆ ದುಬಾರಿಯಾದ ಈ ಔಷಧಿಗಳನ್ನು ಕೊಳ್ಳಲು ಎಲ್ಲರಿಗೂ ಸಾಧ್ಯವಾಗದು. ಈ ಔಷಧಿಗಳು ನೀಡುವಷ್ಟೇ ಪರಿಣಾಮಕಾರಿ ಫಲಿತಾಂಶವನ್ನು ನಮ್ಮ ಮನೆಯಲ್ಲಿರುವ ಸುಲಭ ಸಾಮಾಗ್ರಿಗಳೂ ನೀಡುತ್ತವೆ. ಆಯುರ್ವೇದದಿಂದ ಪ್ರಮಾಣಿತವಾದ ಈ ಮನೆಮದ್ದುಗಳು ನಿಜವಾಗಿಯೂ ಫಲಪ್ರದವಾಗಿವೆ. ಆದರೆ ಸೇವನೆಗೆ ಮೊದಲು ಆಯುರ್ವೇದ ವೈದ್ಯರಿಂದ ಸಲಹೆ ಪಡೆದುಕೊಂಡು ಅವರು ಸೂಚಿಸಿದ ಪ್ರಮಾಣ ಮತ್ತು ಅವಧಿಯಲ್ಲಿ ಸೇವಿಸುವುದು ಸೂಕ್ತವಾಗಿದೆ...
ತುಳಸಿ ಎಲೆಗಳು
ತುಳಸಿ ಎಲೆಗಳಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಅತ್ಯಾವಶ್ಯಕ ತೈಲ (essential oils) ಗಳಿವೆ. ಇವುಗಳ ಸೇವನೆಯಿಂದ ದೇಹದಲ್ಲಿ eugenol, methyl eugenol ಮತ್ತು caryophyllene ಎಂಬ ಮೂರು ಪ್ರಮುಖ ರಾಸಾಯನಿಕಗಳು ಉತ್ಪತ್ತಿಯಾಗುತ್ತವೆ. ಈ ಮೂರೂ ರಾಸಾಯನಿಕಗಳು ಕಲೆತಾಗ ಮೇದೋಜೀರಕ ಗ್ರಂಥಿಯ ಬೀಟಾ ಜೀವಕೋಶಗಳು (ಈ ಜೀವಕೋಶಗಳಿಂದ ಇನ್ಸುಲಿನ್ ಸಂಗ್ರಹವಾಗುತ್ತದೆ ಮತ್ತು ಅಗತ್ಯವಿದ್ದಷ್ಟು ಬಿಡುಗಡೆಯಾಗುತ್ತದೆ) ಹೆಚ್ಚಿನ ಪೋಷಕಾಂಶಗಳನ್ನು ಪಡೆಯುತ್ತದೆ. ಪರಿಣಾಮವಾಗಿ ರಕ್ತದಲ್ಲಿ ಹೆಚ್ಚಿನ ಇನ್ಸುಲಿನ್ ಬಿಡುಗಡೆಯಾಗುತ್ತದೆ. ಜೊತೆಗೇ oxidative stress ಎಂಬ ಒತ್ತಡವನ್ನೂ ಕಡಿಮೆಗೊಳಿಸುತ್ತದೆ.ಈ ವಿಧಾನ ಟೈಪ್-1 ಮಧುಮೇಹಕ್ಕೆ ಸೂಕ್ತವಾಗಿದೆ. (ಟೈಪ್-1 ಮಧುಮೇಹಕ್ಕೆ ನಮ್ಮ ಜೀವನ ಪ್ರತಿರೋಧ ವ್ಯವಸ್ಥೆಯೇ ಪರೋಕ್ಷವಾಗಿ ಕಾರಣವಾಗಿದೆ. ಇಲ್ಲಿ ಜೀವನ ಪ್ರತಿರೋಧ ವ್ಯವಸ್ಥೆ ಮೇದೋಜೀರಕ ಗ್ರಂಥಿಯ ಜೀವಕೋಶಗಳನ್ನು ಶತ್ರುಗಳೆಂದು ಪರಿಗಣಿಸಿ ನಿಶ್ಕ್ರಿಯಗೊಳಿಸುತ್ತದೆ. ಪರಿಣಾಮವಾಗಿ oxidative stress ಎಂಬ ಒತ್ತಡ ಉಂಟಾಗಿ ಇನ್ಸುಲಿನ್ ಉತ್ಪತ್ತಿಯಲ್ಲಿ ಕಡಿತವಾಗುತ್ತದೆ. ಇದಕ್ಕೆ ಕಾರಣಗಳು ಇನ್ನೂ ನಿಖರವಾಗಿ ಗೊತ್ತಾಗಿಲ್ಲ, ಸಂಶೋಧನೆ ಮುಂದುವರೆದಿದೆ)
ತುಳಸಿ ಎಲೆಗಳಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಅತ್ಯಾವಶ್ಯಕ ತೈಲ (essential oils) ಗಳಿವೆ. ಇವುಗಳ ಸೇವನೆಯಿಂದ ದೇಹದಲ್ಲಿ eugenol, methyl eugenol ಮತ್ತು caryophyllene ಎಂಬ ಮೂರು ಪ್ರಮುಖ ರಾಸಾಯನಿಕಗಳು ಉತ್ಪತ್ತಿಯಾಗುತ್ತವೆ. ಈ ಮೂರೂ ರಾಸಾಯನಿಕಗಳು ಕಲೆತಾಗ ಮೇದೋಜೀರಕ ಗ್ರಂಥಿಯ ಬೀಟಾ ಜೀವಕೋಶಗಳು (ಈ ಜೀವಕೋಶಗಳಿಂದ ಇನ್ಸುಲಿನ್ ಸಂಗ್ರಹವಾಗುತ್ತದೆ ಮತ್ತು ಅಗತ್ಯವಿದ್ದಷ್ಟು ಬಿಡುಗಡೆಯಾಗುತ್ತದೆ) ಹೆಚ್ಚಿನ ಪೋಷಕಾಂಶಗಳನ್ನು ಪಡೆಯುತ್ತದೆ. ಪರಿಣಾಮವಾಗಿ ರಕ್ತದಲ್ಲಿ ಹೆಚ್ಚಿನ ಇನ್ಸುಲಿನ್ ಬಿಡುಗಡೆಯಾಗುತ್ತದೆ. ಜೊತೆಗೇ oxidative stress ಎಂಬ ಒತ್ತಡವನ್ನೂ ಕಡಿಮೆಗೊಳಿಸುತ್ತದೆ.ಈ ವಿಧಾನ ಟೈಪ್-1 ಮಧುಮೇಹಕ್ಕೆ ಸೂಕ್ತವಾಗಿದೆ. (ಟೈಪ್-1 ಮಧುಮೇಹಕ್ಕೆ ನಮ್ಮ ಜೀವನ ಪ್ರತಿರೋಧ ವ್ಯವಸ್ಥೆಯೇ ಪರೋಕ್ಷವಾಗಿ ಕಾರಣವಾಗಿದೆ. ಇಲ್ಲಿ ಜೀವನ ಪ್ರತಿರೋಧ ವ್ಯವಸ್ಥೆ ಮೇದೋಜೀರಕ ಗ್ರಂಥಿಯ ಜೀವಕೋಶಗಳನ್ನು ಶತ್ರುಗಳೆಂದು ಪರಿಗಣಿಸಿ ನಿಶ್ಕ್ರಿಯಗೊಳಿಸುತ್ತದೆ. ಪರಿಣಾಮವಾಗಿ oxidative stress ಎಂಬ ಒತ್ತಡ ಉಂಟಾಗಿ ಇನ್ಸುಲಿನ್ ಉತ್ಪತ್ತಿಯಲ್ಲಿ ಕಡಿತವಾಗುತ್ತದೆ. ಇದಕ್ಕೆ ಕಾರಣಗಳು ಇನ್ನೂ ನಿಖರವಾಗಿ ಗೊತ್ತಾಗಿಲ್ಲ, ಸಂಶೋಧನೆ ಮುಂದುವರೆದಿದೆ)
ದಾಲ್ಚಿನ್ನಿ
ದಾಲ್ಚಿನ್ನಿ ಸೇವನೆಯಿಂದ ಕಡಿಮೆ ಇರುವ ರಕ್ತದೊತ್ತಡ ಮತ್ತು ಇನ್ಸುಲಿನ್ ಪ್ರಮಾಣದಲ್ಲಿ ಸುಧಾರಣೆ ಕಂಡುಬರುತ್ತದೆ. ಜೊತೆಗೇ ತೂಕ ಏರುವುದನ್ನು ನಿಯಂತ್ರಿಸಿ ಹೃದಯಾಘಾತದ ಸಂಭವಗಳಿಂದ ಕಾಪಾಡುತ್ತದೆ. ಪ್ರತಿದಿನಕ್ಕೆ ಅರ್ಧ ಚಿಕ್ಕ ಚಮಚದಷ್ಟು ಪ್ರಮಾಣ ಅಧ್ಬುತಗಳನ್ನೇ ಸಾಧಿಸಬಲ್ಲುದು.
ಉಪಯೋಗಿಸುವ ವಿಧಾನ
ನಿಮ್ಮ ನಿತ್ಯದ ಊಟದಲ್ಲಿ ಒಂದು ಗ್ರಾಮ್ ದಾಲ್ಚಿನ್ನಿಯ ಪುಡಿಯನ್ನು ಸೇರಿಸಿ ಸೇವಿಸಿ. ಒಂದು ತಿಂಗಳ ಸತತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ಶೀಘ್ರ ಹತೋಟಿಗೆ ಬರುತ್ತದೆ. ಇದು ಟೈಪ್ 1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ದಾಲ್ಚಿನ್ನಿ ಸೇವನೆಯಿಂದ ಕಡಿಮೆ ಇರುವ ರಕ್ತದೊತ್ತಡ ಮತ್ತು ಇನ್ಸುಲಿನ್ ಪ್ರಮಾಣದಲ್ಲಿ ಸುಧಾರಣೆ ಕಂಡುಬರುತ್ತದೆ. ಜೊತೆಗೇ ತೂಕ ಏರುವುದನ್ನು ನಿಯಂತ್ರಿಸಿ ಹೃದಯಾಘಾತದ ಸಂಭವಗಳಿಂದ ಕಾಪಾಡುತ್ತದೆ. ಪ್ರತಿದಿನಕ್ಕೆ ಅರ್ಧ ಚಿಕ್ಕ ಚಮಚದಷ್ಟು ಪ್ರಮಾಣ ಅಧ್ಬುತಗಳನ್ನೇ ಸಾಧಿಸಬಲ್ಲುದು.
ಉಪಯೋಗಿಸುವ ವಿಧಾನ
ನಿಮ್ಮ ನಿತ್ಯದ ಊಟದಲ್ಲಿ ಒಂದು ಗ್ರಾಮ್ ದಾಲ್ಚಿನ್ನಿಯ ಪುಡಿಯನ್ನು ಸೇರಿಸಿ ಸೇವಿಸಿ. ಒಂದು ತಿಂಗಳ ಸತತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ಶೀಘ್ರ ಹತೋಟಿಗೆ ಬರುತ್ತದೆ. ಇದು ಟೈಪ್ 1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ಬೇವಿನ ಎಲೆಗಳು (ಕಹಿಬೇವು)
ಕಹಿಬೇವಿನ ಎಲೆಗಳು ವಿವಿಧ ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತವೆ. ಮುಖ್ಯವಾಗಿ ಇನ್ಸುಲಿನ್ ಬಳಕೆಯನ್ನು ಗರಿಷ್ಟಗೊಳಿಸಲು ನೆರವಾಗುತ್ತದೆ. ಇದರಿಂದ ನಿಧಾನವಾಗಿ ಟೈಪ್ -2 ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೇ ನರಗಳು ಮಧುಮೇಹಿಗಳಿಗೆ ಇದು ಉತ್ತಮ ಪರಿಹಾರವಾಗಿದ್ದು ದೇಹದಲ್ಲಿ ಉತ್ಪತ್ತಿಯಾದ ಇನ್ಸುಲಿನ್ ಪ್ರಮಾಣವನ್ನು ಜೀವಕೋಶಗಳು ಹೀರಿಕೊಳ್ಳಲು ನೆರವಾಗುತ್ತದೆ. ಮೆಂತೆಸೊಪ್ಪಿನ ದೋಸೆ, ಸಾರು ಹಾಗೂ ಮೆಂತೆಕಾಳುಗಳನ್ನು ನೆನೆಸಿ ಅರೆದು ಸೇರಿಸಿ ಮಾಡಿದ ಖಾದ್ಯಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಪರಿಣಾಮ
ಕಂಡುಕೊಳ್ಳಬಹುದು.
ಕಹಿಬೇವಿನ ಎಲೆಗಳು ವಿವಿಧ ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತವೆ. ಮುಖ್ಯವಾಗಿ ಇನ್ಸುಲಿನ್ ಬಳಕೆಯನ್ನು ಗರಿಷ್ಟಗೊಳಿಸಲು ನೆರವಾಗುತ್ತದೆ. ಇದರಿಂದ ನಿಧಾನವಾಗಿ ಟೈಪ್ -2 ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೇ ನರಗಳು ಮಧುಮೇಹಿಗಳಿಗೆ ಇದು ಉತ್ತಮ ಪರಿಹಾರವಾಗಿದ್ದು ದೇಹದಲ್ಲಿ ಉತ್ಪತ್ತಿಯಾದ ಇನ್ಸುಲಿನ್ ಪ್ರಮಾಣವನ್ನು ಜೀವಕೋಶಗಳು ಹೀರಿಕೊಳ್ಳಲು ನೆರವಾಗುತ್ತದೆ. ಮೆಂತೆಸೊಪ್ಪಿನ ದೋಸೆ, ಸಾರು ಹಾಗೂ ಮೆಂತೆಕಾಳುಗಳನ್ನು ನೆನೆಸಿ ಅರೆದು ಸೇರಿಸಿ ಮಾಡಿದ ಖಾದ್ಯಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಪರಿಣಾಮ
ಕಂಡುಕೊಳ್ಳಬಹುದು.
ಸೀತಾಫಲ ಹಣ್ಣು ಸೇವಿಸಿ
ಸೀತಾಫಲವು ಮಧುಮೇಹಿ ಪ್ರತಿರೋಧಕ ಗುಣಲಕ್ಷಣಗಳನ್ನು ಹೊ೦ದಿದೆ ಸೀತಾಫಲಗಳಲ್ಲಿ ಅನೇಕ ಮಧುಮೇಹಿ ಪ್ರತಿಬ೦ಧಕ ಗುಣಲಕ್ಷಣಗಳಿವೆ. ಸೀತಾಫಲದ ಈ ವಿಶಿಷ್ಟವಾದ ಗುಣವಿಶೇಷವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯ೦ತ್ರಿಸಲು ಸಹಕರಿಸುತ್ತದೆ ಹಾಗೂ ಶರೀರದ ಮಾ೦ಸಖ೦ಡಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ೦ತೆ ಮಾಡುವುದರ ಮೂಲಕ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಹಾಗೂ ತನ್ಮೂಲಕ
ಶರೀರದ ಸಕ್ಕರೆಯ ಪ್ರಮಾಣದ ಬಳಕೆಯನ್ನು ನಿಯಮಿತಗೊಳಿಸಿ ನಿಯ೦ತ್ರಿಸಲು ಸಹಕರಿಸುತ್ತದೆ. ಆದ್ದರಿ೦ದ, ಸೀತಾಫಲಗಳನ್ನು ದಿನನಿತ್ಯವೂ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿ೦ದ ಅವುಗಳಲ್ಲಿರುವ ಮಧುಮೇಹ ಸ೦ಬ೦ಧಿ ಪ್ರಯೋಜನಗಳು, ಮಧುಮೇಹಿಗಳಿಗೆ ಮಧುಮೇಹದ ನಿಯ೦ತ್ರಣದಲ್ಲಿ ಸಹಕಾರಿಯಾಗುತ್ತವೆ.
ಸೀತಾಫಲವು ಮಧುಮೇಹಿ ಪ್ರತಿರೋಧಕ ಗುಣಲಕ್ಷಣಗಳನ್ನು ಹೊ೦ದಿದೆ ಸೀತಾಫಲಗಳಲ್ಲಿ ಅನೇಕ ಮಧುಮೇಹಿ ಪ್ರತಿಬ೦ಧಕ ಗುಣಲಕ್ಷಣಗಳಿವೆ. ಸೀತಾಫಲದ ಈ ವಿಶಿಷ್ಟವಾದ ಗುಣವಿಶೇಷವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯ೦ತ್ರಿಸಲು ಸಹಕರಿಸುತ್ತದೆ ಹಾಗೂ ಶರೀರದ ಮಾ೦ಸಖ೦ಡಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ೦ತೆ ಮಾಡುವುದರ ಮೂಲಕ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಹಾಗೂ ತನ್ಮೂಲಕ
ಶರೀರದ ಸಕ್ಕರೆಯ ಪ್ರಮಾಣದ ಬಳಕೆಯನ್ನು ನಿಯಮಿತಗೊಳಿಸಿ ನಿಯ೦ತ್ರಿಸಲು ಸಹಕರಿಸುತ್ತದೆ. ಆದ್ದರಿ೦ದ, ಸೀತಾಫಲಗಳನ್ನು ದಿನನಿತ್ಯವೂ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿ೦ದ ಅವುಗಳಲ್ಲಿರುವ ಮಧುಮೇಹ ಸ೦ಬ೦ಧಿ ಪ್ರಯೋಜನಗಳು, ಮಧುಮೇಹಿಗಳಿಗೆ ಮಧುಮೇಹದ ನಿಯ೦ತ್ರಣದಲ್ಲಿ ಸಹಕಾರಿಯಾಗುತ್ತವೆ.
ಹಾಗಲಕಾಯಿ ಜ್ಯೂಸ್ ಮಾಡಿ ಕುಡಿಯಿರಿ
*ತಾಜಾ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಅದರ ಮೇಲ್ಭಾಗದ ಸಿಪ್ಪೆಯನ್ನು ತೆಗೆಯಿರಿ ಹಾಗೂ ಇದನ್ನು ಮಧ್ಯಭಾಗದಲ್ಲಿ ಕತ್ತರಿಸಿ ಬೀಜವನ್ನು ಚಮಚದ ಮೂಲಕ ತೆಗೆಯಿರಿ.
*ಸಿಪ್ಪೆಯ ಕಹಿಯನ್ನು ನೀವು ಸಹಿಸಿಕೊಳ್ಳಬಲ್ಲಿರೆ೦ದಾದಲ್ಲಿ ಅದನ್ನು ತೆಗೆಯುವ ಅಗತ್ಯವಿಲ್ಲ.
*ಅನೇಕರು ಹಾಗಲಕಾಯಿಯ ಮೇಲ್ಭಾಗದ ಸಿಪ್ಪೆಯನ್ನು ತೆಗೆಯುವ ಗೋಜಿಗೇ ಹೋಗುವುದಿಲ್ಲ. ಇನ್ನು ಹರಿತವಾದ ಚಾಕುವನ್ನು ಬಳಸಿ ಹಾಗಲಕಾಯಿಯನ್ನು ಸಣ್ಣದಾಗಿ ತುಂಡರಿಸಿಕೊಳ್ಳಿ.
*ನಂತರ ಇದನ್ನು ಒಂದು ಪಾತ್ರೆಗೆ ಹಾಕಿ ಮತ್ತು ನೀರಿನಲ್ಲಿ 30 ನಿಮಿಷಗಳ ಕಾಲ ಹಾಗಲಕಾಯಿಯನ್ನು ಮುಳುಗಿಸಿಡಿ.
*ಬೇಕಾದಲ್ಲಿ ಸ್ವಲ್ಪ ಉಪ್ಪು ಅಥವಾ ಲಿಂಬೆ ರಸವನ್ನು ಸೇರಿಸಿ ಇದರಿಂದ ಇದರ ಕಹಿ ನಿವಾರಣೆಯಾಗುತ್ತದೆ. ಅನ೦ತರ ಇವುಗಳನ್ನು ಮಿಕ್ಸರ್ನಲ್ಲಿ ಹಾಕಿರಿ
ಜೊತೆಗೆ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿರಿ. ಬಳಿಕ ಮಿಕ್ಸಿಯನ್ನು ಮಧ್ಯಮ ವೇಗದಲ್ಲಿ ತಿರುಗಿಸುವುದರ ಮೂಲಕ ಕಹಿ ಜ್ಯೂಸ್ ಅನ್ನು ಪಡೆದುಕೊಳ್ಳಿರಿ.
*ತಾಜಾ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಅದರ ಮೇಲ್ಭಾಗದ ಸಿಪ್ಪೆಯನ್ನು ತೆಗೆಯಿರಿ ಹಾಗೂ ಇದನ್ನು ಮಧ್ಯಭಾಗದಲ್ಲಿ ಕತ್ತರಿಸಿ ಬೀಜವನ್ನು ಚಮಚದ ಮೂಲಕ ತೆಗೆಯಿರಿ.
*ಸಿಪ್ಪೆಯ ಕಹಿಯನ್ನು ನೀವು ಸಹಿಸಿಕೊಳ್ಳಬಲ್ಲಿರೆ೦ದಾದಲ್ಲಿ ಅದನ್ನು ತೆಗೆಯುವ ಅಗತ್ಯವಿಲ್ಲ.
*ಅನೇಕರು ಹಾಗಲಕಾಯಿಯ ಮೇಲ್ಭಾಗದ ಸಿಪ್ಪೆಯನ್ನು ತೆಗೆಯುವ ಗೋಜಿಗೇ ಹೋಗುವುದಿಲ್ಲ. ಇನ್ನು ಹರಿತವಾದ ಚಾಕುವನ್ನು ಬಳಸಿ ಹಾಗಲಕಾಯಿಯನ್ನು ಸಣ್ಣದಾಗಿ ತುಂಡರಿಸಿಕೊಳ್ಳಿ.
*ನಂತರ ಇದನ್ನು ಒಂದು ಪಾತ್ರೆಗೆ ಹಾಕಿ ಮತ್ತು ನೀರಿನಲ್ಲಿ 30 ನಿಮಿಷಗಳ ಕಾಲ ಹಾಗಲಕಾಯಿಯನ್ನು ಮುಳುಗಿಸಿಡಿ.
*ಬೇಕಾದಲ್ಲಿ ಸ್ವಲ್ಪ ಉಪ್ಪು ಅಥವಾ ಲಿಂಬೆ ರಸವನ್ನು ಸೇರಿಸಿ ಇದರಿಂದ ಇದರ ಕಹಿ ನಿವಾರಣೆಯಾಗುತ್ತದೆ. ಅನ೦ತರ ಇವುಗಳನ್ನು ಮಿಕ್ಸರ್ನಲ್ಲಿ ಹಾಕಿರಿ
ಜೊತೆಗೆ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿರಿ. ಬಳಿಕ ಮಿಕ್ಸಿಯನ್ನು ಮಧ್ಯಮ ವೇಗದಲ್ಲಿ ತಿರುಗಿಸುವುದರ ಮೂಲಕ ಕಹಿ ಜ್ಯೂಸ್ ಅನ್ನು ಪಡೆದುಕೊಳ್ಳಿರಿ.
ನೆಲ್ಲಿಕಾಯಿ
ಆಮ್ಲ ಎಂದೇ ಕರೆಯಿಲ್ಪಡುವ ನೆಲ್ಲಿಕಾಯಿ, ಅಜ್ಜಿ ಔಷಧಿ ಎಂದೇ ಕರೆಯಲಾಗಿದೆ. ಇದು 2 ನೇ ವಿಧದ ಮಧುಮೇಹವನ್ನು ನಿಯಂತ್ರಿಸಲು ಉತ್ತಮವಾದುದು. ವಿಟಮಿನ್ ಸಿ ಅಂಶಗಳು ಇದರಲ್ಲಿದ್ದು, ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದನ್ನು ಜ್ಯೂಸ್ ಅಥವಾ ಹುಡಿಯನ್ನು ತಣ್ಣೀರಿನಲ್ಲಿ ಕರಗಿಸಿಕೊಂಡು ಬೆಳಗ್ಗಿನ ಹೊತ್ತು ಸೇವಿಸಬೇಕು.
ಆಮ್ಲ ಎಂದೇ ಕರೆಯಿಲ್ಪಡುವ ನೆಲ್ಲಿಕಾಯಿ, ಅಜ್ಜಿ ಔಷಧಿ ಎಂದೇ ಕರೆಯಲಾಗಿದೆ. ಇದು 2 ನೇ ವಿಧದ ಮಧುಮೇಹವನ್ನು ನಿಯಂತ್ರಿಸಲು ಉತ್ತಮವಾದುದು. ವಿಟಮಿನ್ ಸಿ ಅಂಶಗಳು ಇದರಲ್ಲಿದ್ದು, ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದನ್ನು ಜ್ಯೂಸ್ ಅಥವಾ ಹುಡಿಯನ್ನು ತಣ್ಣೀರಿನಲ್ಲಿ ಕರಗಿಸಿಕೊಂಡು ಬೆಳಗ್ಗಿನ ಹೊತ್ತು ಸೇವಿಸಬೇಕು.
ಸೀಬೆ ಎಲೆ
ಭಾರತದಲ್ಲಿ ಹೆಚ್ಚು ಸುಲಭವಾಗಿ ದೊರೆಯುವ ಮತ್ತು ಜನಪ್ರಿಯ ಎಂದೇ ಪ್ರಸಿದ್ಧವಾಗಿರುವ ಸೀಬೆ ರೋಗನಿರೋಧಕ ಶಕ್ತಿಯನ್ನು ಒಳಗೊಂಡಿದೆ ಮತ್ತು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಂಡಿದೆ. ಇನ್ನು ಸೀಬೆ ಎಲೆಗಳೂ ಕೂಡ ಔಷಧೀಯ ಅಂಶಗಳನ್ನು ಹೊಂದಿರುವುದು ನಮ್ಮಲ್ಲಿ ಹಲವರಿಗೆ ಗೊತ್ತಿಲ್ಲ. ಸೀಬೆ ಎಲೆಗಳನ್ನು ಜ್ವರಕ್ಕಾಗಿ ಹಿಂದಿನ ಕಾಲದಲ್ಲಿ ಬಳಸುತ್ತಿದ್ದು ಇದು ಉರಿಯೂತವನ್ನು ನಿವಾರಿಸುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಹತೋಟಿಗೆ ತರುತ್ತದೆ.
ಸೀಬೆ ಎಲೆಯ ಸಾರವನ್ನು ತಯಾರಿಸುವುದು ಹೇಗೆ?
ನೀರಿನಲ್ಲಿ ಚೆನ್ನಾಗಿ ಸೀಬೆ ಎಲೆಯನ್ನು ತೊಳೆದುಕೊಳ್ಳಿ ಮತ್ತು ಅದರಲ್ಲಿರುವ ಕೊಳೆ ಧೂಳನ್ನು ನಿವಾರಿಸಿಕೊಂಡು, ಒಂದು ಲೀಟರಿನಲ್ಲಿ ಎಂಟು ಪೇರಳೆ
ಎಲೆಗಳನ್ನು ಜಜ್ಜಿ ಬೇಯಿಸಬೇಕು. ಸುಮಾರು ಐದು ನಿಮಿಷ ಕುದಿದ ಬಳಿಕ ತಣಿಯಲು ಬಿಟ್ಟು ಈ ನೀರನ್ನು ದಿನಕ್ಕೆ ಮೂರು ಬಾರಿ ಕುಡಿಯಬೇಕು. ಖಾಲಿಹೊಟ್ಟೆಯಲ್ಲಿ ಕುಡಿದರೆ ಒಳ್ಳೆಯದು.
ಭಾರತದಲ್ಲಿ ಹೆಚ್ಚು ಸುಲಭವಾಗಿ ದೊರೆಯುವ ಮತ್ತು ಜನಪ್ರಿಯ ಎಂದೇ ಪ್ರಸಿದ್ಧವಾಗಿರುವ ಸೀಬೆ ರೋಗನಿರೋಧಕ ಶಕ್ತಿಯನ್ನು ಒಳಗೊಂಡಿದೆ ಮತ್ತು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಂಡಿದೆ. ಇನ್ನು ಸೀಬೆ ಎಲೆಗಳೂ ಕೂಡ ಔಷಧೀಯ ಅಂಶಗಳನ್ನು ಹೊಂದಿರುವುದು ನಮ್ಮಲ್ಲಿ ಹಲವರಿಗೆ ಗೊತ್ತಿಲ್ಲ. ಸೀಬೆ ಎಲೆಗಳನ್ನು ಜ್ವರಕ್ಕಾಗಿ ಹಿಂದಿನ ಕಾಲದಲ್ಲಿ ಬಳಸುತ್ತಿದ್ದು ಇದು ಉರಿಯೂತವನ್ನು ನಿವಾರಿಸುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಹತೋಟಿಗೆ ತರುತ್ತದೆ.
ಸೀಬೆ ಎಲೆಯ ಸಾರವನ್ನು ತಯಾರಿಸುವುದು ಹೇಗೆ?
ನೀರಿನಲ್ಲಿ ಚೆನ್ನಾಗಿ ಸೀಬೆ ಎಲೆಯನ್ನು ತೊಳೆದುಕೊಳ್ಳಿ ಮತ್ತು ಅದರಲ್ಲಿರುವ ಕೊಳೆ ಧೂಳನ್ನು ನಿವಾರಿಸಿಕೊಂಡು, ಒಂದು ಲೀಟರಿನಲ್ಲಿ ಎಂಟು ಪೇರಳೆ
ಎಲೆಗಳನ್ನು ಜಜ್ಜಿ ಬೇಯಿಸಬೇಕು. ಸುಮಾರು ಐದು ನಿಮಿಷ ಕುದಿದ ಬಳಿಕ ತಣಿಯಲು ಬಿಟ್ಟು ಈ ನೀರನ್ನು ದಿನಕ್ಕೆ ಮೂರು ಬಾರಿ ಕುಡಿಯಬೇಕು. ಖಾಲಿಹೊಟ್ಟೆಯಲ್ಲಿ ಕುಡಿದರೆ ಒಳ್ಳೆಯದು.
ಹಸಿರು ಟೀ
ಹಸಿರು ಟೀ ರುಚಿಯಲ್ಲಿ ಮತ್ತು ಪೋಷಕಾಂಶಗಳಲ್ಲಿ ಸಾಮಾನ್ಯ ಟೀ ಗಿಂತ ಭಿನ್ನವಾಗಿದೆ. ಇದರ ಮುಖ್ಯ ಅಂಶವೆಂದರೆ ಪಾಲಿಫಿನಾಲ್ (polyphenol) ಎಂಬ ಪೋಷಕಾಂಶವಾಗಿದೆ. ಇದೊಂದು ಪ್ರಬಲವಾದ ಆಂಟಿ ಆಕ್ಸಿಡೆಂಟು ಮತ್ತು hypo-glycaemic compound ಆಗಿದ್ದು ರಕ್ತದಲ್ಲಿನ ಸಕ್ಕರೆ ಅಂಶವನ್ನು ದೇಹ ಬಳಸಿಕೊಳ್ಳಲು ಸಹಕರಿಸುತ್ತದೆ. ಇದು ಟೈಪ್ -2 ಮಧುಮೇಹಕ್ಕೆ ಸೂಕ್ತವಾಗಿದೆ.
ಉಪಯೋಗಿಸುವ ವಿಧಾನ
ಹಸಿರು ಟೀ ಪುಡಿ ಇರುವ ಪೊಟ್ಟಣವನ್ನು ಸುಮಾರು ಎರಡರಿಂದ ಮೂರು ನಿಮಿಷಗಳವರೆಗೆ ಬಿಸಿನೀರಿನಲ್ಲಿರಿಸಿ (ಕುದಿಸಬಾರದು). ಈ ನೀರನ್ನು ಬೆಚ್ಚಗಿರುವಂತೆಯೇ ಹಾಲು ಅಥವಾ ಸಕ್ಕರೆ ಬೆರೆಸದೇ ಹಾಗೇ ಕುಡಿಯಿರಿ. ಈ ಟೀ ಬೆಳಗ್ಗಿನ ಉಪಾಹಾರಕ್ಕೂ ಅರ್ಧ ಗಂಟೆ ಮೊದಲು ಕುಡಿಯಬೇಕು.
ಹಸಿರು ಟೀ ರುಚಿಯಲ್ಲಿ ಮತ್ತು ಪೋಷಕಾಂಶಗಳಲ್ಲಿ ಸಾಮಾನ್ಯ ಟೀ ಗಿಂತ ಭಿನ್ನವಾಗಿದೆ. ಇದರ ಮುಖ್ಯ ಅಂಶವೆಂದರೆ ಪಾಲಿಫಿನಾಲ್ (polyphenol) ಎಂಬ ಪೋಷಕಾಂಶವಾಗಿದೆ. ಇದೊಂದು ಪ್ರಬಲವಾದ ಆಂಟಿ ಆಕ್ಸಿಡೆಂಟು ಮತ್ತು hypo-glycaemic compound ಆಗಿದ್ದು ರಕ್ತದಲ್ಲಿನ ಸಕ್ಕರೆ ಅಂಶವನ್ನು ದೇಹ ಬಳಸಿಕೊಳ್ಳಲು ಸಹಕರಿಸುತ್ತದೆ. ಇದು ಟೈಪ್ -2 ಮಧುಮೇಹಕ್ಕೆ ಸೂಕ್ತವಾಗಿದೆ.
ಉಪಯೋಗಿಸುವ ವಿಧಾನ
ಹಸಿರು ಟೀ ಪುಡಿ ಇರುವ ಪೊಟ್ಟಣವನ್ನು ಸುಮಾರು ಎರಡರಿಂದ ಮೂರು ನಿಮಿಷಗಳವರೆಗೆ ಬಿಸಿನೀರಿನಲ್ಲಿರಿಸಿ (ಕುದಿಸಬಾರದು). ಈ ನೀರನ್ನು ಬೆಚ್ಚಗಿರುವಂತೆಯೇ ಹಾಲು ಅಥವಾ ಸಕ್ಕರೆ ಬೆರೆಸದೇ ಹಾಗೇ ಕುಡಿಯಿರಿ. ಈ ಟೀ ಬೆಳಗ್ಗಿನ ಉಪಾಹಾರಕ್ಕೂ ಅರ್ಧ ಗಂಟೆ ಮೊದಲು ಕುಡಿಯಬೇಕು.
ನುಗ್ಗೇಕಾಯಿ ಮರದ ಎಲೆಗಳು (moringa leaf)
ನುಗ್ಗೆ ಮರದ ಎಲೆಗಳು ಚಿಕ್ಕದಾಗಿದ್ದರೂ ಪೋಷಕಾಂಶಗಳ ಪಟ್ಟಿ ಜೋರಾಗಿದೆ. ಈ ಎಲೆಗಳು ಆಹಾರವನ್ನು ಜೀರ್ಣೀಸಿಕೊಳ್ಳುವ ಗತಿಯನ್ನು ಕೊಂಚ ನಿಧಾನಗೊಳಿಸಿ ಸಕ್ಕರೆಯ ಬಳಕೆಯನ್ನು ಹೆಚ್ಚು ಸಮರ್ಥಗೊಳಿಸಲು ಸಹಕರಿಸುತ್ತದೆ
ಉಪಯೋಗಿಸುವ ವಿಧಾನ
ಸುಮಾರು ಒಂದು ಹಿಡಿಯಷ್ಟು ನುಗ್ಗೇ ಮರದ ಹಸಿ ಎಲೆಗಳನ್ನು ಚೆನ್ನಾಗಿ ಅರೆದು ಹಿಂಡಿ ರಸ ತೆಗೆಯಿರಿ. ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸುಮಾರು ಕಾಲು ಕಪ್ ಪ್ರಮಾಣದಲ್ಲಿ ಈ ನೀರನ್ನು ಕುಡಿಯಿರಿ. ಇದು ಟೈಪ್ -1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ನುಗ್ಗೆ ಮರದ ಎಲೆಗಳು ಚಿಕ್ಕದಾಗಿದ್ದರೂ ಪೋಷಕಾಂಶಗಳ ಪಟ್ಟಿ ಜೋರಾಗಿದೆ. ಈ ಎಲೆಗಳು ಆಹಾರವನ್ನು ಜೀರ್ಣೀಸಿಕೊಳ್ಳುವ ಗತಿಯನ್ನು ಕೊಂಚ ನಿಧಾನಗೊಳಿಸಿ ಸಕ್ಕರೆಯ ಬಳಕೆಯನ್ನು ಹೆಚ್ಚು ಸಮರ್ಥಗೊಳಿಸಲು ಸಹಕರಿಸುತ್ತದೆ
ಉಪಯೋಗಿಸುವ ವಿಧಾನ
ಸುಮಾರು ಒಂದು ಹಿಡಿಯಷ್ಟು ನುಗ್ಗೇ ಮರದ ಹಸಿ ಎಲೆಗಳನ್ನು ಚೆನ್ನಾಗಿ ಅರೆದು ಹಿಂಡಿ ರಸ ತೆಗೆಯಿರಿ. ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸುಮಾರು ಕಾಲು ಕಪ್ ಪ್ರಮಾಣದಲ್ಲಿ ಈ ನೀರನ್ನು ಕುಡಿಯಿರಿ. ಇದು ಟೈಪ್ -1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ಅಡುಗೆಗೆ ಹೆಚ್ಚಾಗಿ ಆಲಿವ್ ಎಣ್ಣೆಯನ್ನೇ ಬಳಸಿ..
ಆಲಿವ್ ಎಣ್ಣೆ ಆಲಿವ್ ಎಣ್ಣೆ ಪ್ರಯತ್ನಿಸಿ ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಆಲಿವ್ ತೈಲ ಮಧುಮೇಹವನ್ನು ತಡೆಯಲು ಉತ್ತಮ ರೀತಿಯಲ್ಲಿ ನೆರವಾಗುತ್ತದೆ. ಆಲಿವ್ ಎಣ್ಣೆಯಲ್ಲಿರುವ ಉತ್ತಮ ಕೊಬ್ಬು ಇನ್ಸುಲಿನ್ ಪ್ರತಿರೋಧವನ್ನು ಹೆಚ್ಚಿಸುತ್ತದೆ. ಆಹಾರ ಹೆಚ್ಚು ರುಚಿ ನೀಡಲು ಆಲಿವ್ ತೈಲವನ್ನು ಬಳಸಿ.
ಆಲಿವ್ ಎಣ್ಣೆ ಆಲಿವ್ ಎಣ್ಣೆ ಪ್ರಯತ್ನಿಸಿ ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಆಲಿವ್ ತೈಲ ಮಧುಮೇಹವನ್ನು ತಡೆಯಲು ಉತ್ತಮ ರೀತಿಯಲ್ಲಿ ನೆರವಾಗುತ್ತದೆ. ಆಲಿವ್ ಎಣ್ಣೆಯಲ್ಲಿರುವ ಉತ್ತಮ ಕೊಬ್ಬು ಇನ್ಸುಲಿನ್ ಪ್ರತಿರೋಧವನ್ನು ಹೆಚ್ಚಿಸುತ್ತದೆ. ಆಹಾರ ಹೆಚ್ಚು ರುಚಿ ನೀಡಲು ಆಲಿವ್ ತೈಲವನ್ನು ಬಳಸಿ.
ಒಣ ಹಣ್ಣುಗಳು
ಒಣ ಹಣ್ಣುಗಳು ' ನಿಧಾನವಾಗಿ ಜೀರ್ಣವಾಗುವ' ಆಹಾರವಾಗಿದೆ. ಇವು ತಮ್ಮಲ್ಲಿರುವ ಹೆಚ್ಚಿನ ಪ್ರಮಾಣದ ನಾರು ಮತ್ತು ಪ್ರೊಟೀನ್ಗಳಿಂದಾಗಿ ರಕ್ತದಲ್ಲಿರುವ ಸಕ್ಕರೆ ಅಂಶದ ಸ್ನೇಹಿಯಾಗಿ ಕೆಲಸ ಮಾಡುತ್ತವೆ. ಅಧ್ಯಯನಗಳ ಪ್ರಕಾರ ನಿಯಮಿತವಾಗಿ ಪ್ರತಿದಿನ ಒಣ ಹಣ್ಆದರೆ ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕೆಂಬುದನ್ನು ಮರೆಯಬೇಡಿ
ಒಣ ಹಣ್ಣುಗಳು ' ನಿಧಾನವಾಗಿ ಜೀರ್ಣವಾಗುವ' ಆಹಾರವಾಗಿದೆ. ಇವು ತಮ್ಮಲ್ಲಿರುವ ಹೆಚ್ಚಿನ ಪ್ರಮಾಣದ ನಾರು ಮತ್ತು ಪ್ರೊಟೀನ್ಗಳಿಂದಾಗಿ ರಕ್ತದಲ್ಲಿರುವ ಸಕ್ಕರೆ ಅಂಶದ ಸ್ನೇಹಿಯಾಗಿ ಕೆಲಸ ಮಾಡುತ್ತವೆ. ಅಧ್ಯಯನಗಳ ಪ್ರಕಾರ ನಿಯಮಿತವಾಗಿ ಪ್ರತಿದಿನ ಒಣ ಹಣ್ಆದರೆ ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕೆಂಬುದನ್ನು ಮರೆಯಬೇಡಿ
ಸಿಟ್ರಸ್ ಹಣ್ಣುಗಳು
ಕಡಿಮೆ ಕೊಬ್ಬು ,ಸಮೃದ್ಧ ನಾರಿನಂಶದಿಂದ ಕೂಡಿರುವ ಸಿಟ್ರಸ್ ಹಣ್ಣುಗಳು ತಮ್ಮಲ್ಲಿರುವ ಉತ್ತಮ ಪೋಷಕಾಂಶಗಳಿಂದಾಗಿ ಆರೋಗ್ಯಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತವೆ. ಉದಾಹರಣೆಗೆ ; ಕಿತ್ತಳೆ ಹಣ್ಣಿನಲ್ಲಿ ಫ್ಲವೊನೊಯ್ಡ್ಸ್, ಕ್ಯಾರೊಟೆನೊಯ್ಡ್ಸ್, ಟರ್ಪೈನ್ಸ್, ಪೆಕ್ಟಿನ್ಸ್ ಮತ್ತು ಗ್ಲುಟತಿಯೊನ್ ಮತ್ತು ಫೋಟೊನ್ಯೂಟ್ರಿಯೆಂಟ್ಗಳ ಸಮೃದ್ಧ ಆಗರವಿದೆ. ಇವುಗಳೆಲ್ಲವು ಸೇರಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ. ಪ್ರಪಂಚದ ನಾನಾ ಮೂಲೆಗಳಲ್ಲಿ ನಡೆದ ಅಧ್ಯಯನಗಳಲ್ಲಿ ತಿಳಿದು ಬಂದ ವಿಚಾರದ ಪ್ರಕಾರ ಮಧುಮೇಹಿಗಳಲ್ಲಿ ವಿಟಮಿನ್ ಸಿಯ ಪ್ರಮಾಣ ಕಡಿಮೆ ಇರುತ್ತದೆ. ಹಾಗಾಗಿ ನಿಮ್ಮ ತಿಂಡಿಯಲ್ಲಿ ಅಂಟಿ ಆಕ್ಸಿಡೆಂಟ್ ಹೆಚ್ಚಾಗಿರುವ ಸಿಟ್ರಸ್ ಹಣ್ಣುಗಳನ್ನು ಸೇರಿಸುವುದನ್ನು ಮರೆಯಬೇಡಿ.
ಕಡಿಮೆ ಕೊಬ್ಬು ,ಸಮೃದ್ಧ ನಾರಿನಂಶದಿಂದ ಕೂಡಿರುವ ಸಿಟ್ರಸ್ ಹಣ್ಣುಗಳು ತಮ್ಮಲ್ಲಿರುವ ಉತ್ತಮ ಪೋಷಕಾಂಶಗಳಿಂದಾಗಿ ಆರೋಗ್ಯಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತವೆ. ಉದಾಹರಣೆಗೆ ; ಕಿತ್ತಳೆ ಹಣ್ಣಿನಲ್ಲಿ ಫ್ಲವೊನೊಯ್ಡ್ಸ್, ಕ್ಯಾರೊಟೆನೊಯ್ಡ್ಸ್, ಟರ್ಪೈನ್ಸ್, ಪೆಕ್ಟಿನ್ಸ್ ಮತ್ತು ಗ್ಲುಟತಿಯೊನ್ ಮತ್ತು ಫೋಟೊನ್ಯೂಟ್ರಿಯೆಂಟ್ಗಳ ಸಮೃದ್ಧ ಆಗರವಿದೆ. ಇವುಗಳೆಲ್ಲವು ಸೇರಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ. ಪ್ರಪಂಚದ ನಾನಾ ಮೂಲೆಗಳಲ್ಲಿ ನಡೆದ ಅಧ್ಯಯನಗಳಲ್ಲಿ ತಿಳಿದು ಬಂದ ವಿಚಾರದ ಪ್ರಕಾರ ಮಧುಮೇಹಿಗಳಲ್ಲಿ ವಿಟಮಿನ್ ಸಿಯ ಪ್ರಮಾಣ ಕಡಿಮೆ ಇರುತ್ತದೆ. ಹಾಗಾಗಿ ನಿಮ್ಮ ತಿಂಡಿಯಲ್ಲಿ ಅಂಟಿ ಆಕ್ಸಿಡೆಂಟ್ ಹೆಚ್ಚಾಗಿರುವ ಸಿಟ್ರಸ್ ಹಣ್ಣುಗಳನ್ನು ಸೇರಿಸುವುದನ್ನು ಮರೆಯಬೇಡಿ.
ಬೆಂಡೆಕಾಯಿ
ಇದರಲ್ಲಿರುವ ದ್ರವ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೆಂಡೆಕಾಯಿಯ ತುದಿ ಮುರಿದು ಅದರ ದ್ರವವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿಯಬೇಕು. ಈ ರೀತಿ ಮಾಡಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ಯಾವುದೇ ಇನ್ಸುಲಿನ್ ಚುಚ್ಚು ಮದ್ದಿನ ಅಗತ್ಯ ಕೂಡ ಕಂಡು ಬರುವುದಿಲ್ಲ.
[10/11 10:48 PM] +91 94498 28225: 24 ಗಂಟೆಯಲ್ಲಿ ಮೂಲವ್ಯಾಧಿ ರೋಗಕ್ಕೆ ಪರಿಹಾರ
ಇದರಲ್ಲಿರುವ ದ್ರವ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೆಂಡೆಕಾಯಿಯ ತುದಿ ಮುರಿದು ಅದರ ದ್ರವವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿಯಬೇಕು. ಈ ರೀತಿ ಮಾಡಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ಯಾವುದೇ ಇನ್ಸುಲಿನ್ ಚುಚ್ಚು ಮದ್ದಿನ ಅಗತ್ಯ ಕೂಡ ಕಂಡು ಬರುವುದಿಲ್ಲ.
[10/11 10:48 PM] +91 94498 28225: 24 ಗಂಟೆಯಲ್ಲಿ ಮೂಲವ್ಯಾಧಿ ರೋಗಕ್ಕೆ ಪರಿಹಾರ
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಇದರಲ್ಲಿ ಅನೇಕ ವಿಧಗಳಿವೆ. ಅಧ್ಯಯನದ ಪ್ರಕಾರ 50 ವರ್ಷದವರಲ್ಲಿ ಶೇಕಡಾ 50ರಷ್ಟು ಮಂದಿ ಈ ಖಾಯಿಲೆಯಿಂದ ಬಳಲುತ್ತಾರಂತೆ.
ಇದರ ಪ್ರಮುಖ ಸಮಸ್ಯೆ ಎಂದ್ರೆ ರೋಗದಿಂದ ಬಳಲುತ್ತಿರುವವರು ವೈದ್ಯರ ಬಳಿ ಹೋಗಲು ಬಯಸುವುದಿಲ್ಲ. ರೋಗದ ಬಗ್ಗೆ ಹೇಳಿಕೊಳ್ಳಲು ನಾಚಿಕೊಳ್ತಾರೆ. ಇದರಿಂದಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳತ್ತದೆ. ಆರಂಭದಲ್ಲಿ ಬರಿ ನೋವಾಗುತ್ತದೆ. ದಿನ ಕಳೆದಂತೆ ರಕ್ತ ಬರಲು ಶುರುವಾಗುತ್ತದೆ. ಆರಂಭದಲ್ಲಿಯೇ ಇದಕ್ಕೆ ಸೂಕ್ತ ಚಿಕಿತ್ಸೆ ದೊರೆತರೆ ಸಮಸ್ಯೆಯಿಂದ ಬೇಗ ಮುಕ್ತಿ ಪಡೆಯಬಹುದಾಗಿದೆ.
ಅಜೀರ್ಣ, ಮಲಬದ್ಧತೆ, ಭಾರಿ ಗಾತ್ರದ ವಸ್ತುಗಳನ್ನು ಎತ್ತುವುದು, ಗ್ಯಾಸ್ ಸಮಸ್ಯೆ, ಬೊಜ್ಜು ಹೀಗೆ ಅನೇಕ ಕಾರಣಗಳಿಂದ ಮೂಲವ್ಯಾಧಿ ಕಾಣಿಸಿಕೊಳ್ಳುತ್ತದೆ. ಈ ರೋಗದಿಂದ ಬಳಲುವ ಎಲ್ಲರಿಗೂ ಒಂದೇ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ. ಕೆಲವರಿಗೆ ನೋವು ಕಂಡು ಬಂದ್ರೆ ಮತ್ತೆ ಕೆಲವರಿಗೆ ತುರಿಕೆ ಕಾಣಿಸಿಕೊಳ್ಳುತ್ತದೆ. ಗುದದ್ವಾರದಲ್ಲಿ ನೋವು, ರಕ್ತ ಬರುವುದು, ಊತ ಹೀಗೆ ಬೇರೆ ಬೇರೆ ರೀತಿಯಲ್ಲಿ ಅದು ಹಿಂಸೆ ನೀಡುತ್ತದೆ.
ನಿಮಗೆ ನಂಬಲು ಅಸಾಧ್ಯವಾಗಬಹುದು. ಆದ್ರೆ ಮೂಲವ್ಯಾಧಿಗೆ ನಿಮ್ಮ ಅಡುಗೆ ಮನೆಯಲ್ಲಿಯೇ ಔಷಧಿ ಇದೆ. 24 ಗಂಟೆಗಳೊಳಗಾಗಿ ನೀವು ಪೈಲ್ಸ್ ನಿಂದ ನೆಮ್ಮದಿ ಪಡೆಯಬಹುದಾಗಿದೆ. ಆಪಲ್ ಸೈಡರ್ ವಿನೆಗರ್ ನಿಮ್ಮ ಮೂಲವ್ಯಾಧಿ ಸಮಸ್ಯೆಗೆ ಮೂಲ ಮದ್ದು.
ಆಪಲ್ ಸೈಡರ್ ವಿನೆಗರ್ ನಲ್ಲಿ ಸೋಂಕನ್ನು ನಿಯಂತ್ರಿಸುವ ಗುಣವಿದೆ. ಅದು ಗುದನಾಳದ ನೋವನ್ನು ಕೂಡ ಕಡಿಮೆ ಮಾಡುತ್ತದೆ. ಊತ ಕಡಿಮೆ ಮಾಡಿ ಆರಾಮ ನೀಡುತ್ತದೆ
ಒಂದು ಪ್ಲೇಟ್ ನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್ ತೆಗೆದುಕೊಳ್ಳಿ.ಮೆದುವಾದ ಬಟ್ಟೆ ಅಥವಾ ಹತ್ತಿಯನ್ನು ತೆಗೆದುಕೊಳ್ಳಿ.ಆಪಲ್ ಸೈಡರ್ ವಿನೆಗರ್ ರನ್ನು ಹತ್ತಿಯಲ್ಲಿ ಅದ್ದಿ ನೋವಿರುವ ಜಾಗಕ್ಕೆ ಒತ್ತಿ.ನಿಮಗೆ ಆರಾಮ ಸಿಗುವವರೆಗೂ ಹೀಗೆ ಮಾಡುತ್ತಿರಿ.
ಪ್ರತಿದಿನ ಹೀಗೆ ಮಾಡುತ್ತ ಬಂದರೆ ಆದಷ್ಟು ಬೇಗ ನಿಮ್ಮ ಮೂಲವ್ಯಾಧಿಯನ್ನು ಸಂಪೂರ್ಣವಾಗಿ ಗುಣಪಡಿಸಬಹುದು.
ಮಳೆಗಾಲ ಆರಂಭವಾಯಿತೆಂದರೆ ಶೀತ, ನೆಗಡಿ, ಕೆಮ್ಮು, ತಲೆನೋವಿನಂತಹ ಅನಾರೋಗ್ಯ ಕಾಡುವುದು ಹೆಚ್ಚು. ಇಂತಹ ಸಮಸ್ಯೆಗಳಿಗೆ ಕೆಲವೊಂದು ಮನೆ ಮದ್ದುಗಳ ಬಗ್ಗೆ ಇಂದು ಹೇಳಲಾಗುತ್ತಿದೆ. ಶೀತ, ನೆಗಡಿ, ಮೂಗು ಕಟ್ಟುವಿಕೆ ಜತೆಗೆ ಕೆಮ್ಮು ಇದ್ದರೆ ಸುಲಭವಾಗಿ ಬಳಸಬಹುದಾದ ವಿಧಾನವೆಂದರೆ ದಿನದಲ್ಲಿ ಮೂರು ಬಾರಿ ಸ್ಟ್ರಾಂಗ್ ಕಾಫಿ ಕುಡಿಯುವುದು. ಇದರಿಂದ ಬಾಡಿ ಹೀಟ್ ಜಾಸ್ತಿಯಾಗುತ್ತದೆ.. ಕುದಿಯುತ್ತಿರುವ ನೀರಿಗೆ ಶುಂಠಿಯನ್ನು ಜಜ್ಜಿ ಹಾಕಿ. ಮತ್ತೆ ಐದು ನಿಮಿಷಗಳ ಕಾಲ ಮುಚ್ಚಳ ಮುಚ್ಚಿ ಕುದಿಸಿ. ಬಳಿಕ ಈ ನೀರನ್ನು ಕುಡಿಯುವುದರಿಂದಲೂ ಶೀತ, ನೆಗಡಿ, ತಲೆನೋವು ಕೂದ ವಾಸಿಯಾಗುತ್ತದೆ.
ಒಂದು ಗ್ಲಾಸ್ ಬಿಸಿ ನೀರಿಗೆ ಚಿಟಿಕೆ ಅರಿಷಿಣ ಸೇರಿಸಿ ಕುಡಿಯುವುದರಿಂದಲೂ ಶೀತ ಹಾಗೂ ಗಂಟಲು ಕೆರೆತದಂತ ಸಮಸ್ಯೆಗಳು ಕಡಿಮೆಯಾಗುತ್ತವೆ.
ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಆಗಾಗ ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ವಾಸಿಯಾಗುತ್ತದೆ. ಒಂದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಸೆರಿಸಿ. ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವು ಉತ್ತಮ.
ಪ್ರತಿ ದಿನ ಬಾದಾಮಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ನಾವು ಚೆನ್ನಾಗಿ ಇಟ್ಟುಕೊಳ್ಳಬಹುದು. ‘ಪ್ರತಿದಿನ 8 ಬಾದಾಮಿ ತಿನ್ನಿ, ದೃಢಕಾಯರಾಗಿರಿ’ ಎಂದು ನಮ್ಮ ಹಿರಿಯರು ಹೇಳುವುದುಂಟು.
ಬಹುಪಯೋಗಿ ಬಾದಾಮಿ
ಇದು ಆರೋಗ್ಯವನ್ನು ಹೆಚ್ಚಿಸುವುದರೊಂದಿಗೆ ಹಲವಾರು ಖಾಯಿಲೆಗಳಿಗೆ ದಿವ್ಯೌಷಧ ಕೂಡಾ.
ಇದು ಆರೋಗ್ಯವನ್ನು ಹೆಚ್ಚಿಸುವುದರೊಂದಿಗೆ ಹಲವಾರು ಖಾಯಿಲೆಗಳಿಗೆ ದಿವ್ಯೌಷಧ ಕೂಡಾ.
ಬಾದಾಮಿ ಬೀಜ ಹೆಚ್ಚು ಪೋಷಕಾಂಶಯುಕ್ತ ಆಹಾರ. ಇದು ದೇಹ ಮತ್ತು ಮನಸಿನ ಆರೋಗ್ಯವನ್ನು ಹೆಚ್ಚಿಸುತ್ತದೆ.ಬಾದಾಮಿಯಲ್ಲಿ ಶೇ. 16.5ರಷ್ಟು ಪ್ರೋಟೀನ್ ಅಂಶ ಮತ್ತು ಶೇ. 41ರಷ್ಟು ಎಣ್ಣೆಯ ಅಂಶ ಇರುತ್ತದೆ. ಹಾಗಾಗಿ ಇದನ್ನು ಯಾವ ರೀತಿ ಬಳಕೆ ಮಾಡಿದರೂ ಇದರಲ್ಲಿರುವ ಔಷಧೀಯ ಗುಣದಿಂದ ಇದು ನಮಗೆ ಉಪಯೋಗಿ.
ಬಾದಾಮಿ ಬೀಜಗಳನ್ನು ಹಲವು ರೀತಿ ಬಳಸಬಹುದು.ಬಾದಾಮಿ ತೈಲ ಶಿಶುಗಳಲ್ಲಿ ಮಾನಸಿಕ ಮತ್ತು ಬುದ್ಧಿ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಇದರ ಎಣ್ಣೆಯಿಂದ ಮಗುವಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ