ಬಿಗಿ ಹೊಟ್ಟೆ ಸಡಿಲಿಸಲು ನಾರು.
ಆಹಾರದಲ್ಲಿ ನಾರಿನ ಅಂಶ ಇಲ್ಲದಿರುವುದೇ ಮಲಬದ್ಧತೆ ಉಂಟಾಗಲು ಮುಖ್ಯ ಕಾರಣ. ನಾರಿನಂಶವಿರುವ ಆಹಾರ ಸೇವನೆ ಮಾಡುತ್ತಿದ್ದರೆ ಸಾಮಾನ್ಯವಾಗಿ ಎಂದೂ ಮಲಬದ್ಧತೆ ಆಗುವುದಿಲ್ಲ.
ನಾರು ನಮ್ಮ ಹೊಟ್ಟೆಯಲ್ಲಿ ಜೀರ್ಣವಾಗುವುದಿಲ್ಲ. ಆದರೆ ಈ ನಾರು ಕರುಳಿನಲ್ಲಿರುವ ವಿಷ ಪದಾರ್ಥಗಳನ್ನು ಹೀರಿಕೊಂಡು ಗಾತ್ರಧಲ್ಲಿ ಹೆಚ್ಚುತ್ತದೆ. ಇದರ ಪರಿಣಾಮವಾಗಿ ದೊಡ್ಡ ಕರುಳಿನಲ್ಲಿ ಉಪಯುಕ್ತ ಬ್ಯಾಕ್ಟೀರಿಯ ಸಂಖ್ಯೆ ಹೆಚ್ಚುತ್ತದೆ. ಈ ಉಪಯುಕ್ತ ಬ್ಯಾಕ್ಟೀರಿಯ ನಮ್ಮ ಕರುಳಿನಲ್ಲಿಯ ನೈಟ್ರೋಜೆನ್, ಗ್ಲೂಕೋಸ್, ಕೊಲೆಸ್ಟರಾಲ್ ಉಪಯೋಗಿಸಿ ವೃದ್ಧಿಹೊಂದುತ್ತವೆ. ಆದ್ದರಿಂದ ಈ ನಾರು ಮಲಬದ್ದತೆ ತಡೆಯುವುದಲ್ಲದೆ ಸಕ್ಕರೆ ಕಾಯಿಲೆ ಉಳ್ಳವರಿಗೆ, ಬೊಜ್ಜು ಇರುವ ವ್ಯಕ್ತಿಗಳಿಗೆ, ಪಿತ್ತಕೋಶದಲ್ಲಿ ಕಲ್ಲು ಇರುವವರಿಗೆ, ಹೃದಯ ರೋಗಿಗಳಿಗೆ ಪ್ರಯೋಜಕವಾಗುತ್ತವೆ.
ಪಾಶ್ಚಿಮಾತ್ಯ ಜನರು ಕಡಿಮೆ ಪ್ರಮಾಣದ ನಾರು ಸೇವಿಸುವುದರಿಂದ (೨೦ ಗ್ರಾಮ್) ಅವರಲ್ಲಿ ಅನೇಕ ರೋಗಗಳು ಉದಾ: ಕರುಳಿನ ಕ್ಯಾನ್ಸರ್, ಪಿತ್ತಕೋಶದ ಕಲ್ಲುಗಳು ಹೆಚ್ಚಾಗುತ್ತವೆ.
ಆಫ್ರಿಕಾದಲ್ಲಿ ಜನರು ಸರಾಸರಿ ೧೫೦ ಗ್ರಾಮ್ ನಷ್ಟು ನಾರು ಪದಾರ್ಥ ಸೇವಿಸುವುದರಿಂದ ಅಲ್ಲಿಯ ಜನರಿಗೆ ಈ ತೊಂದರೆಗಳು ಅಷ್ಟೇನು ಕಂಡುಬರುವುದಿಲ್ಲ. ದಿನಕ್ಕೆ ಸರಾಸರಿ ೫೦ ಗ್ರಾಮ್ ನಾರು ಉಪಯೋಗಿಸಿದರೂ ಸಾಕು, ಬಿಗಿ ಹೊಟ್ಟೆ ಸಡಿಲವಾಗುತ್ತದೆ, ಜತೆಗೆ ಇತರ ರೋಗಗಳನ್ನೂ ತಡೆಗಟ್ಟಬಹುದಾಗಿದೆ.
ಔಷಧಗಳಿಗೆ ಶರಣು ಹೋಗುವುದು ಒಳ್ಳೆಯದಲ್ಲ. ಅವು ಅಭ್ಯಾಸ ಅಥವಾ ಚಟ ಉಂಟು ಮಾಡುತ್ತವೆ ಹಾಗೂ ಮಲಬದ್ಡತೆ ಗುಣ ಹೊಂದುವುದಿಲ್ಲ. ನಾರಿನಂಶ ಇರುವ ಆಹಾರ ಪದಾರ್ಥಗಳೆಂದರೆ - ಸೊಪ್ಪು, ಬೀಟ್ ರೂಟ್, ಕ್ಯಾಬೇಜ್, ಆಲೂಗೆಡ್ಡೆ, ಕೆಂಪು ಅಕ್ಕಿ, ರಾಗಿ, ಜೋಳ, ನವಣೆ, ಸಜ್ಜೆ, ತೊಗರೆ, ಹೆಸರು, ಉದ್ದು, ಅಂಟು, ಸೇಬು, ಬಾಳೆಹಣ್ಣು, ದ್ರಾಕ್ಷಿ ಇತ್ಯಾದಿ. ಮೇಲೆ ಹೇಳಿದ ಕೆಲವು ಪದಾರ್ಥಗಳಲ್ಲಿ ಅಂದರೆ ಜೋಳ, ನವಣೆ, ಸಜ್ಜೆ, ಉದ್ದು, ಬಾಳೇಹಣ್ಣು ಕೆಲವರಿಗೆ ಆಗದೇ ಇರಬಹುದು. ಅಂಥಹವರು ಕೆಂಪು ಅಕ್ಕಿಯನ್ನು ಉಪಯೋಗಿಸಿದರೆ ಬಹಳ ಅನುಕೂಲವಾಗುತ್ತದೆ.
ರಾಗಿ ಅಭ್ಯಾಸ ಇರುವವರಿಗೆ ಏನೂ ತೊಂದರೆ ಇರುವುದಿಲ್ಲ. ಪಾಲೀಶ್ ಮಾಡಿದ ಅಕ್ಕಿ, ಬೇಕರಿ ತಿಂಡಿಗಳು, ಹೋಟೆಲ್ ನಲ್ಲಿ ತಿನ್ನುವ ಅಭ್ಯಾಸ, ಎಣ್ಣೆಯಲ್ಲಿ ಕರಿದ ತಿಂಡಿಗಳು, ಇತ್ಯಾಧಿಗಳನ್ನು ಉಪಯೋಗಿಸುವವರು ಮಲಬದ್ದತೆಗೆ ಸುಲಭವಾಗಿ ತುತ್ತಾಗುವರು. ಆದ್ದರಿಂದ ಹೇರಳವಾಗಿ ಹೊಟ್ಟು ಇರುವ(ಅಂದರೆ ಭತ್ತ ಮಾತ್ರ ತೆಗೆದ ಕೆಂಪು ಅಕ್ಕಿ) ಕೆಂಪು ಅಕ್ಕಿಯನ್ನು ನಿಮ್ಮ ಊಟದಲ್ಲಿ ಪ್ರತಿದಿನವೂ ಊಟಮಾಡುತ್ತಿದ್ದರೆ ಮಲಬದ್ದತೆಯ ತೊಂದರೆಗಳೇ ಇರುವುದಿಲ್ಲ.
[10/11 10:47 PM] +91 94498 28225: ಮಧುಮೇಹ ವಂಶವಾಹಿನಿಯ ಮೂಲಕ ಬರುವ ಕಾಯಿಲೆಯಾಗಿದ್ದು ತಂದೆ ತಾಯಿ ತಾತ ಅಜ್ಜಿಯರಲ್ಲಿ ಯಾರಿಗಾದರೂ ಮಧುಮೇಹವಿದ್ದರೆ ಮಕ್ಕಳಿಗೂ ಆವರಿಸುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವಂಶವಾಹಿನಿಯಲ್ಲಿ ಮಧುಮೇಹದ ಇತಿಹಾಸವಿರುವ ಮಕ್ಕಳು ತಮಗೆ ಯಾವಾಗ ಮಧುಮೇಹ ಆವರಿಸುತ್ತದೋ ಎಂಬ ಆತಂಕದಲ್ಲಿಯೇ ಇರುತ್ತಾರೆ.
[10/11 10:47 PM] +91 94498 28225: ಮಧುಮೇಹ ವಂಶವಾಹಿನಿಯ ಮೂಲಕ ಬರುವ ಕಾಯಿಲೆಯಾಗಿದ್ದು ತಂದೆ ತಾಯಿ ತಾತ ಅಜ್ಜಿಯರಲ್ಲಿ ಯಾರಿಗಾದರೂ ಮಧುಮೇಹವಿದ್ದರೆ ಮಕ್ಕಳಿಗೂ ಆವರಿಸುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವಂಶವಾಹಿನಿಯಲ್ಲಿ ಮಧುಮೇಹದ ಇತಿಹಾಸವಿರುವ ಮಕ್ಕಳು ತಮಗೆ ಯಾವಾಗ ಮಧುಮೇಹ ಆವರಿಸುತ್ತದೋ ಎಂಬ ಆತಂಕದಲ್ಲಿಯೇ ಇರುತ್ತಾರೆ.
ಮಧುಮೇಹದ ಬಗ್ಗೆ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಲಭ್ಯವಿರುವ ಮಾಹಿತಿಯ ಪರಿಣಾಮವಾಗಿ ಇದರ ಬಗ್ಗೆ ಎಲ್ಲರೂ ಅರಿತಿದ್ದಾರೆ. ಹಿಂದೆಲ್ಲಾ ಸಕ್ಕರೆ ತಿಂದೇ ಮಧುಮೇಹ ಬರುತ್ತದೆ ಎಂದೇ ಹೆಚ್ಚಿನ ಜನರು ತಿಳಿದಿದ್ದರು. ಆದರೆ ಈ ಭ್ರಾಂತಿ ಈಗ ಹೆಚ್ಚೂ ಕಡಿಮೆ ಅಳಿದಿದೆ. ಮಧುಮೇಹಕ್ಕೆ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯಾಗದಿರುವುದು ಅಥವಾ ಉತ್ಪತ್ತಿಯಾದರೂ ಬಳಸಲ್ಪಡದಿರುವುದು ಮಧುಮೇಹಕ್ಕೆ ಕಾರಣವಾಗಿದೆ.
ಈ ಎರಡೂ ಕಾರಣಗಳನ್ನು ಆಧರಿಸಿ ಟೈಪ್ 1 ಮತ್ತು ಟೈಪ್ 2 ಮಧುಮೇಹವೆಂದು ವರ್ಗೀಕರಿಸಲಾಗಿದೆ. ಈ ಎರಡೂ ಸಂದರ್ಭಗಳಲ್ಲಿ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಮಧುಮೇಹದಿಂದ ಹತ್ತು ಹಲವು ಇತರ ಅಡ್ಡಪರಿಣಾಮಗಳಿವೆ. ಮಧುಮೇಹ ಬಂದ ಬಳಿಕ ಇದನ್ನು ಮತ್ತೆ ಇಲ್ಲವಾಗಿಸಲು ಸಾಧ್ಯವಿಲ್ಲ. ಆದರೆ ಇದನ್ನು ನಿಯಂತ್ರಣದಲ್ಲಿರಿಸಿ ಅಡ್ಡಪರಿಣಾಮಗಳಿಗೆ ಎದುರಾಗದಂತೆ ನೋಡಿಕೊಳ್ಳುವುದೇ ಜಾಣತನದ ಮತ್ತು ಆರೋಗ್ಯಕರ ಕ್ರಮ.
ಮನೆ ಔಷಧಿ: ಜೀರಿಗೆ ಮಧುಮೇಹಕ್ಕೆ ನೈಸರ್ಗಿಕ ಮದ್ದು
ಒಂದು ವೇಳೆ ಮಧುಮೇಹ ಆವರಿಸಿದ್ದರೆ ಕೆಲವು ಲಕ್ಷಣಗಳ ಮೂಲಕ ಇದನ್ನು ಅರಿಯಬಹುದು. ಸತತವಾಗಿ ಮೂತ್ರಕ್ಕೆ ಅವಸರವಾಗುವುದು, ಅತೀವ ಸುಸ್ತು, ಅತಿ ಹೆಚ್ಚಿನ ಹಸಿವು, ಅಕಾರಣವಾದ ತೂಕದಲ್ಲಿ ಇಳಿಕೆ ಅಥವಾ ಏರಿಕೆ, ಲೈಂಗಿಕ ಕ್ರಿಯೆಯಲ್ಲಿ ತೀವ್ರ ನಿರಾಸಕ್ತಿ, ಗಾಯಗಳಾದರೆ ಮಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು ಇತ್ಯಾದಿಗಳು ಮಧುಮೇಹದ ಲಕ್ಷಣಗಳಾಗಿವೆ. ಒಂದು ವೇಳೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯದ ಕಾರಣ ಮಧುಮೇಹಕ್ಕೆ ಸರಿಯಾದ ಕ್ರಮ ಕೈಗೊಳ್ಳದೇ ಹೋದರೆ ಇದು ನಿಧಾನವಾಗಿ ಹೆಚ್ಚಾಗುತ್ತಾ ಒಂದೊಂದಾಗಿ ಶರೀರದ ಅಂಗಗಳನ್ನೆಲ್ಲಾ ನಿಷ್ಕ್ರಿಯಗೊಳಿಸುತ್ತಾ ಬರುತ್ತದೆ.
ಸಾಮಾನ್ಯವಾಗಿ ಜನಸಾಮಾನ್ಯರಲ್ಲಿ ಈ ಕಾಯಿಲೆಯ ಬಗ್ಗೆ ಪೂರ್ವಾಗ್ರಹವಾಗಿ ಬಂದ ನಂಬಿಕೆ ಎಂದರೆ "ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಬರುತ್ತದೆ" ಎನ್ನುವುದು. ವಾಸ್ತವವಾಗಿ ಸಕ್ಕರೆ ತಿನ್ನುವುದಕ್ಕೂ ಸಕ್ಕರೆ ಕಾಯಿಲೆ ಬರುವುದಕ್ಕೂ ಯಾವುದೇ ಸಂಬಂಧವಿಲ್ಲ. ಸಕ್ಕರೆ ಕಾಯಿಲೆ ಬರುವುದು. ನಮ್ಮ ದೇಹದಲ್ಲಿ ಮೇದೋಜೀರಕ ಗ್ರಂಥಿ (pancreas) ನಿಂದ ಇನ್ಸುಲಿನ್ ಉತ್ಪತ್ತಿಯಾಗುವುದು ಕಡಿಮೆಯಾದಾಗ ಅಥವಾ ಉತ್ಪತ್ತಿಯಾದ ಇನ್ಸುಲಿನ್ ಬಳಕೆಯಾಗದೇ ಇದ್ದಾಗ ಮಾತ್ರ (ಇವೆರಡೂ ಸ್ಥಿತಿಗಳನ್ನು ಅನುಸರಿಸಿ ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದು ವರ್ಗೀಕರಿಸಲಾಗಿದೆ).
'ಮಧುಮೇಹ ರೆಟಿನೋಪತಿ' ಬಗ್ಗೆ ಕೇಳಿದ್ದೀರಾ? ಇದು ತುಂಬಾನೇ ಅಪಾಯಕಾರಿ
ಈ ಕಾಯಿಲೆ ಬಂದ ಮೇಲೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲದೇ ಹೋದರೂ ಸೂಕ್ತ ಜೀವನ ಶೈಲಿ, ಆಹಾರಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳ ಸೇವನೆಯ ಮೂಲಕ ಸಂಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಳ್ಳಬಹುದು. ವಿವಿಧ ವೈದ್ಯಪದ್ಧತಿಯಲ್ಲಿ ಇಂದು ವಿವಿಧ ರೀತಿಯ ಚಿಕಿತ್ಸೆಗಳು ಹಾಗೂ ಔಷಧಿಗಳು ಲಭ್ಯವಿವೆ. ಆದರೆ ದುಬಾರಿಯಾದ ಈ ಔಷಧಿಗಳನ್ನು ಕೊಳ್ಳಲು ಎಲ್ಲರಿಗೂ ಸಾಧ್ಯವಾಗದು. ಈ ಔಷಧಿಗಳು ನೀಡುವಷ್ಟೇ ಪರಿಣಾಮಕಾರಿ ಫಲಿತಾಂಶವನ್ನು ನಮ್ಮ ಮನೆಯಲ್ಲಿರುವ ಸುಲಭ ಸಾಮಾಗ್ರಿಗಳೂ ನೀಡುತ್ತವೆ. ಆಯುರ್ವೇದದಿಂದ ಪ್ರಮಾಣಿತವಾದ ಈ ಮನೆಮದ್ದುಗಳು ನಿಜವಾಗಿಯೂ ಫಲಪ್ರದವಾಗಿವೆ. ಆದರೆ ಸೇವನೆಗೆ ಮೊದಲು ಆಯುರ್ವೇದ ವೈದ್ಯರಿಂದ ಸಲಹೆ ಪಡೆದುಕೊಂಡು ಅವರು ಸೂಚಿಸಿದ ಪ್ರಮಾಣ ಮತ್ತು ಅವಧಿಯಲ್ಲಿ ಸೇವಿಸುವುದು ಸೂಕ್ತವಾಗಿದೆ...
ಈ ಎರಡೂ ಕಾರಣಗಳನ್ನು ಆಧರಿಸಿ ಟೈಪ್ 1 ಮತ್ತು ಟೈಪ್ 2 ಮಧುಮೇಹವೆಂದು ವರ್ಗೀಕರಿಸಲಾಗಿದೆ. ಈ ಎರಡೂ ಸಂದರ್ಭಗಳಲ್ಲಿ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಮಧುಮೇಹದಿಂದ ಹತ್ತು ಹಲವು ಇತರ ಅಡ್ಡಪರಿಣಾಮಗಳಿವೆ. ಮಧುಮೇಹ ಬಂದ ಬಳಿಕ ಇದನ್ನು ಮತ್ತೆ ಇಲ್ಲವಾಗಿಸಲು ಸಾಧ್ಯವಿಲ್ಲ. ಆದರೆ ಇದನ್ನು ನಿಯಂತ್ರಣದಲ್ಲಿರಿಸಿ ಅಡ್ಡಪರಿಣಾಮಗಳಿಗೆ ಎದುರಾಗದಂತೆ ನೋಡಿಕೊಳ್ಳುವುದೇ ಜಾಣತನದ ಮತ್ತು ಆರೋಗ್ಯಕರ ಕ್ರಮ.
ಮನೆ ಔಷಧಿ: ಜೀರಿಗೆ ಮಧುಮೇಹಕ್ಕೆ ನೈಸರ್ಗಿಕ ಮದ್ದು
ಒಂದು ವೇಳೆ ಮಧುಮೇಹ ಆವರಿಸಿದ್ದರೆ ಕೆಲವು ಲಕ್ಷಣಗಳ ಮೂಲಕ ಇದನ್ನು ಅರಿಯಬಹುದು. ಸತತವಾಗಿ ಮೂತ್ರಕ್ಕೆ ಅವಸರವಾಗುವುದು, ಅತೀವ ಸುಸ್ತು, ಅತಿ ಹೆಚ್ಚಿನ ಹಸಿವು, ಅಕಾರಣವಾದ ತೂಕದಲ್ಲಿ ಇಳಿಕೆ ಅಥವಾ ಏರಿಕೆ, ಲೈಂಗಿಕ ಕ್ರಿಯೆಯಲ್ಲಿ ತೀವ್ರ ನಿರಾಸಕ್ತಿ, ಗಾಯಗಳಾದರೆ ಮಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು ಇತ್ಯಾದಿಗಳು ಮಧುಮೇಹದ ಲಕ್ಷಣಗಳಾಗಿವೆ. ಒಂದು ವೇಳೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯದ ಕಾರಣ ಮಧುಮೇಹಕ್ಕೆ ಸರಿಯಾದ ಕ್ರಮ ಕೈಗೊಳ್ಳದೇ ಹೋದರೆ ಇದು ನಿಧಾನವಾಗಿ ಹೆಚ್ಚಾಗುತ್ತಾ ಒಂದೊಂದಾಗಿ ಶರೀರದ ಅಂಗಗಳನ್ನೆಲ್ಲಾ ನಿಷ್ಕ್ರಿಯಗೊಳಿಸುತ್ತಾ ಬರುತ್ತದೆ.
ಸಾಮಾನ್ಯವಾಗಿ ಜನಸಾಮಾನ್ಯರಲ್ಲಿ ಈ ಕಾಯಿಲೆಯ ಬಗ್ಗೆ ಪೂರ್ವಾಗ್ರಹವಾಗಿ ಬಂದ ನಂಬಿಕೆ ಎಂದರೆ "ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಬರುತ್ತದೆ" ಎನ್ನುವುದು. ವಾಸ್ತವವಾಗಿ ಸಕ್ಕರೆ ತಿನ್ನುವುದಕ್ಕೂ ಸಕ್ಕರೆ ಕಾಯಿಲೆ ಬರುವುದಕ್ಕೂ ಯಾವುದೇ ಸಂಬಂಧವಿಲ್ಲ. ಸಕ್ಕರೆ ಕಾಯಿಲೆ ಬರುವುದು. ನಮ್ಮ ದೇಹದಲ್ಲಿ ಮೇದೋಜೀರಕ ಗ್ರಂಥಿ (pancreas) ನಿಂದ ಇನ್ಸುಲಿನ್ ಉತ್ಪತ್ತಿಯಾಗುವುದು ಕಡಿಮೆಯಾದಾಗ ಅಥವಾ ಉತ್ಪತ್ತಿಯಾದ ಇನ್ಸುಲಿನ್ ಬಳಕೆಯಾಗದೇ ಇದ್ದಾಗ ಮಾತ್ರ (ಇವೆರಡೂ ಸ್ಥಿತಿಗಳನ್ನು ಅನುಸರಿಸಿ ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದು ವರ್ಗೀಕರಿಸಲಾಗಿದೆ).
'ಮಧುಮೇಹ ರೆಟಿನೋಪತಿ' ಬಗ್ಗೆ ಕೇಳಿದ್ದೀರಾ? ಇದು ತುಂಬಾನೇ ಅಪಾಯಕಾರಿ
ಈ ಕಾಯಿಲೆ ಬಂದ ಮೇಲೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲದೇ ಹೋದರೂ ಸೂಕ್ತ ಜೀವನ ಶೈಲಿ, ಆಹಾರಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳ ಸೇವನೆಯ ಮೂಲಕ ಸಂಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಳ್ಳಬಹುದು. ವಿವಿಧ ವೈದ್ಯಪದ್ಧತಿಯಲ್ಲಿ ಇಂದು ವಿವಿಧ ರೀತಿಯ ಚಿಕಿತ್ಸೆಗಳು ಹಾಗೂ ಔಷಧಿಗಳು ಲಭ್ಯವಿವೆ. ಆದರೆ ದುಬಾರಿಯಾದ ಈ ಔಷಧಿಗಳನ್ನು ಕೊಳ್ಳಲು ಎಲ್ಲರಿಗೂ ಸಾಧ್ಯವಾಗದು. ಈ ಔಷಧಿಗಳು ನೀಡುವಷ್ಟೇ ಪರಿಣಾಮಕಾರಿ ಫಲಿತಾಂಶವನ್ನು ನಮ್ಮ ಮನೆಯಲ್ಲಿರುವ ಸುಲಭ ಸಾಮಾಗ್ರಿಗಳೂ ನೀಡುತ್ತವೆ. ಆಯುರ್ವೇದದಿಂದ ಪ್ರಮಾಣಿತವಾದ ಈ ಮನೆಮದ್ದುಗಳು ನಿಜವಾಗಿಯೂ ಫಲಪ್ರದವಾಗಿವೆ. ಆದರೆ ಸೇವನೆಗೆ ಮೊದಲು ಆಯುರ್ವೇದ ವೈದ್ಯರಿಂದ ಸಲಹೆ ಪಡೆದುಕೊಂಡು ಅವರು ಸೂಚಿಸಿದ ಪ್ರಮಾಣ ಮತ್ತು ಅವಧಿಯಲ್ಲಿ ಸೇವಿಸುವುದು ಸೂಕ್ತವಾಗಿದೆ...
ತುಳಸಿ ಎಲೆಗಳು
ತುಳಸಿ ಎಲೆಗಳಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಅತ್ಯಾವಶ್ಯಕ ತೈಲ (essential oils) ಗಳಿವೆ. ಇವುಗಳ ಸೇವನೆಯಿಂದ ದೇಹದಲ್ಲಿ eugenol, methyl eugenol ಮತ್ತು caryophyllene ಎಂಬ ಮೂರು ಪ್ರಮುಖ ರಾಸಾಯನಿಕಗಳು ಉತ್ಪತ್ತಿಯಾಗುತ್ತವೆ. ಈ ಮೂರೂ ರಾಸಾಯನಿಕಗಳು ಕಲೆತಾಗ ಮೇದೋಜೀರಕ ಗ್ರಂಥಿಯ ಬೀಟಾ ಜೀವಕೋಶಗಳು (ಈ ಜೀವಕೋಶಗಳಿಂದ ಇನ್ಸುಲಿನ್ ಸಂಗ್ರಹವಾಗುತ್ತದೆ ಮತ್ತು ಅಗತ್ಯವಿದ್ದಷ್ಟು ಬಿಡುಗಡೆಯಾಗುತ್ತದೆ) ಹೆಚ್ಚಿನ ಪೋಷಕಾಂಶಗಳನ್ನು ಪಡೆಯುತ್ತದೆ. ಪರಿಣಾಮವಾಗಿ ರಕ್ತದಲ್ಲಿ ಹೆಚ್ಚಿನ ಇನ್ಸುಲಿನ್ ಬಿಡುಗಡೆಯಾಗುತ್ತದೆ. ಜೊತೆಗೇ oxidative stress ಎಂಬ ಒತ್ತಡವನ್ನೂ ಕಡಿಮೆಗೊಳಿಸುತ್ತದೆ.ಈ ವಿಧಾನ ಟೈಪ್-1 ಮಧುಮೇಹಕ್ಕೆ ಸೂಕ್ತವಾಗಿದೆ. (ಟೈಪ್-1 ಮಧುಮೇಹಕ್ಕೆ ನಮ್ಮ ಜೀವನ ಪ್ರತಿರೋಧ ವ್ಯವಸ್ಥೆಯೇ ಪರೋಕ್ಷವಾಗಿ ಕಾರಣವಾಗಿದೆ. ಇಲ್ಲಿ ಜೀವನ ಪ್ರತಿರೋಧ ವ್ಯವಸ್ಥೆ ಮೇದೋಜೀರಕ ಗ್ರಂಥಿಯ ಜೀವಕೋಶಗಳನ್ನು ಶತ್ರುಗಳೆಂದು ಪರಿಗಣಿಸಿ ನಿಶ್ಕ್ರಿಯಗೊಳಿಸುತ್ತದೆ. ಪರಿಣಾಮವಾಗಿ oxidative stress ಎಂಬ ಒತ್ತಡ ಉಂಟಾಗಿ ಇನ್ಸುಲಿನ್ ಉತ್ಪತ್ತಿಯಲ್ಲಿ ಕಡಿತವಾಗುತ್ತದೆ. ಇದಕ್ಕೆ ಕಾರಣಗಳು ಇನ್ನೂ ನಿಖರವಾಗಿ ಗೊತ್ತಾಗಿಲ್ಲ, ಸಂಶೋಧನೆ ಮುಂದುವರೆದಿದೆ)
ತುಳಸಿ ಎಲೆಗಳಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಅತ್ಯಾವಶ್ಯಕ ತೈಲ (essential oils) ಗಳಿವೆ. ಇವುಗಳ ಸೇವನೆಯಿಂದ ದೇಹದಲ್ಲಿ eugenol, methyl eugenol ಮತ್ತು caryophyllene ಎಂಬ ಮೂರು ಪ್ರಮುಖ ರಾಸಾಯನಿಕಗಳು ಉತ್ಪತ್ತಿಯಾಗುತ್ತವೆ. ಈ ಮೂರೂ ರಾಸಾಯನಿಕಗಳು ಕಲೆತಾಗ ಮೇದೋಜೀರಕ ಗ್ರಂಥಿಯ ಬೀಟಾ ಜೀವಕೋಶಗಳು (ಈ ಜೀವಕೋಶಗಳಿಂದ ಇನ್ಸುಲಿನ್ ಸಂಗ್ರಹವಾಗುತ್ತದೆ ಮತ್ತು ಅಗತ್ಯವಿದ್ದಷ್ಟು ಬಿಡುಗಡೆಯಾಗುತ್ತದೆ) ಹೆಚ್ಚಿನ ಪೋಷಕಾಂಶಗಳನ್ನು ಪಡೆಯುತ್ತದೆ. ಪರಿಣಾಮವಾಗಿ ರಕ್ತದಲ್ಲಿ ಹೆಚ್ಚಿನ ಇನ್ಸುಲಿನ್ ಬಿಡುಗಡೆಯಾಗುತ್ತದೆ. ಜೊತೆಗೇ oxidative stress ಎಂಬ ಒತ್ತಡವನ್ನೂ ಕಡಿಮೆಗೊಳಿಸುತ್ತದೆ.ಈ ವಿಧಾನ ಟೈಪ್-1 ಮಧುಮೇಹಕ್ಕೆ ಸೂಕ್ತವಾಗಿದೆ. (ಟೈಪ್-1 ಮಧುಮೇಹಕ್ಕೆ ನಮ್ಮ ಜೀವನ ಪ್ರತಿರೋಧ ವ್ಯವಸ್ಥೆಯೇ ಪರೋಕ್ಷವಾಗಿ ಕಾರಣವಾಗಿದೆ. ಇಲ್ಲಿ ಜೀವನ ಪ್ರತಿರೋಧ ವ್ಯವಸ್ಥೆ ಮೇದೋಜೀರಕ ಗ್ರಂಥಿಯ ಜೀವಕೋಶಗಳನ್ನು ಶತ್ರುಗಳೆಂದು ಪರಿಗಣಿಸಿ ನಿಶ್ಕ್ರಿಯಗೊಳಿಸುತ್ತದೆ. ಪರಿಣಾಮವಾಗಿ oxidative stress ಎಂಬ ಒತ್ತಡ ಉಂಟಾಗಿ ಇನ್ಸುಲಿನ್ ಉತ್ಪತ್ತಿಯಲ್ಲಿ ಕಡಿತವಾಗುತ್ತದೆ. ಇದಕ್ಕೆ ಕಾರಣಗಳು ಇನ್ನೂ ನಿಖರವಾಗಿ ಗೊತ್ತಾಗಿಲ್ಲ, ಸಂಶೋಧನೆ ಮುಂದುವರೆದಿದೆ)
ದಾಲ್ಚಿನ್ನಿ
ದಾಲ್ಚಿನ್ನಿ ಸೇವನೆಯಿಂದ ಕಡಿಮೆ ಇರುವ ರಕ್ತದೊತ್ತಡ ಮತ್ತು ಇನ್ಸುಲಿನ್ ಪ್ರಮಾಣದಲ್ಲಿ ಸುಧಾರಣೆ ಕಂಡುಬರುತ್ತದೆ. ಜೊತೆಗೇ ತೂಕ ಏರುವುದನ್ನು ನಿಯಂತ್ರಿಸಿ ಹೃದಯಾಘಾತದ ಸಂಭವಗಳಿಂದ ಕಾಪಾಡುತ್ತದೆ. ಪ್ರತಿದಿನಕ್ಕೆ ಅರ್ಧ ಚಿಕ್ಕ ಚಮಚದಷ್ಟು ಪ್ರಮಾಣ ಅಧ್ಬುತಗಳನ್ನೇ ಸಾಧಿಸಬಲ್ಲುದು.
ಉಪಯೋಗಿಸುವ ವಿಧಾನ
ನಿಮ್ಮ ನಿತ್ಯದ ಊಟದಲ್ಲಿ ಒಂದು ಗ್ರಾಮ್ ದಾಲ್ಚಿನ್ನಿಯ ಪುಡಿಯನ್ನು ಸೇರಿಸಿ ಸೇವಿಸಿ. ಒಂದು ತಿಂಗಳ ಸತತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ಶೀಘ್ರ ಹತೋಟಿಗೆ ಬರುತ್ತದೆ. ಇದು ಟೈಪ್ 1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ದಾಲ್ಚಿನ್ನಿ ಸೇವನೆಯಿಂದ ಕಡಿಮೆ ಇರುವ ರಕ್ತದೊತ್ತಡ ಮತ್ತು ಇನ್ಸುಲಿನ್ ಪ್ರಮಾಣದಲ್ಲಿ ಸುಧಾರಣೆ ಕಂಡುಬರುತ್ತದೆ. ಜೊತೆಗೇ ತೂಕ ಏರುವುದನ್ನು ನಿಯಂತ್ರಿಸಿ ಹೃದಯಾಘಾತದ ಸಂಭವಗಳಿಂದ ಕಾಪಾಡುತ್ತದೆ. ಪ್ರತಿದಿನಕ್ಕೆ ಅರ್ಧ ಚಿಕ್ಕ ಚಮಚದಷ್ಟು ಪ್ರಮಾಣ ಅಧ್ಬುತಗಳನ್ನೇ ಸಾಧಿಸಬಲ್ಲುದು.
ಉಪಯೋಗಿಸುವ ವಿಧಾನ
ನಿಮ್ಮ ನಿತ್ಯದ ಊಟದಲ್ಲಿ ಒಂದು ಗ್ರಾಮ್ ದಾಲ್ಚಿನ್ನಿಯ ಪುಡಿಯನ್ನು ಸೇರಿಸಿ ಸೇವಿಸಿ. ಒಂದು ತಿಂಗಳ ಸತತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ಶೀಘ್ರ ಹತೋಟಿಗೆ ಬರುತ್ತದೆ. ಇದು ಟೈಪ್ 1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ಬೇವಿನ ಎಲೆಗಳು (ಕಹಿಬೇವು)
ಕಹಿಬೇವಿನ ಎಲೆಗಳು ವಿವಿಧ ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತವೆ. ಮುಖ್ಯವಾಗಿ ಇನ್ಸುಲಿನ್ ಬಳಕೆಯನ್ನು ಗರಿಷ್ಟಗೊಳಿಸಲು ನೆರವಾಗುತ್ತದೆ. ಇದರಿಂದ ನಿಧಾನವಾಗಿ ಟೈಪ್ -2 ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೇ ನರಗಳು ಮಧುಮೇಹಿಗಳಿಗೆ ಇದು ಉತ್ತಮ ಪರಿಹಾರವಾಗಿದ್ದು ದೇಹದಲ್ಲಿ ಉತ್ಪತ್ತಿಯಾದ ಇನ್ಸುಲಿನ್ ಪ್ರಮಾಣವನ್ನು ಜೀವಕೋಶಗಳು ಹೀರಿಕೊಳ್ಳಲು ನೆರವಾಗುತ್ತದೆ. ಮೆಂತೆಸೊಪ್ಪಿನ ದೋಸೆ, ಸಾರು ಹಾಗೂ ಮೆಂತೆಕಾಳುಗಳನ್ನು ನೆನೆಸಿ ಅರೆದು ಸೇರಿಸಿ ಮಾಡಿದ ಖಾದ್ಯಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಪರಿಣಾಮ
ಕಂಡುಕೊಳ್ಳಬಹುದು.
ಕಹಿಬೇವಿನ ಎಲೆಗಳು ವಿವಿಧ ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತವೆ. ಮುಖ್ಯವಾಗಿ ಇನ್ಸುಲಿನ್ ಬಳಕೆಯನ್ನು ಗರಿಷ್ಟಗೊಳಿಸಲು ನೆರವಾಗುತ್ತದೆ. ಇದರಿಂದ ನಿಧಾನವಾಗಿ ಟೈಪ್ -2 ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೇ ನರಗಳು ಮಧುಮೇಹಿಗಳಿಗೆ ಇದು ಉತ್ತಮ ಪರಿಹಾರವಾಗಿದ್ದು ದೇಹದಲ್ಲಿ ಉತ್ಪತ್ತಿಯಾದ ಇನ್ಸುಲಿನ್ ಪ್ರಮಾಣವನ್ನು ಜೀವಕೋಶಗಳು ಹೀರಿಕೊಳ್ಳಲು ನೆರವಾಗುತ್ತದೆ. ಮೆಂತೆಸೊಪ್ಪಿನ ದೋಸೆ, ಸಾರು ಹಾಗೂ ಮೆಂತೆಕಾಳುಗಳನ್ನು ನೆನೆಸಿ ಅರೆದು ಸೇರಿಸಿ ಮಾಡಿದ ಖಾದ್ಯಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಪರಿಣಾಮ
ಕಂಡುಕೊಳ್ಳಬಹುದು.
ಸೀತಾಫಲ ಹಣ್ಣು ಸೇವಿಸಿ
ಸೀತಾಫಲವು ಮಧುಮೇಹಿ ಪ್ರತಿರೋಧಕ ಗುಣಲಕ್ಷಣಗಳನ್ನು ಹೊ೦ದಿದೆ ಸೀತಾಫಲಗಳಲ್ಲಿ ಅನೇಕ ಮಧುಮೇಹಿ ಪ್ರತಿಬ೦ಧಕ ಗುಣಲಕ್ಷಣಗಳಿವೆ. ಸೀತಾಫಲದ ಈ ವಿಶಿಷ್ಟವಾದ ಗುಣವಿಶೇಷವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯ೦ತ್ರಿಸಲು ಸಹಕರಿಸುತ್ತದೆ ಹಾಗೂ ಶರೀರದ ಮಾ೦ಸಖ೦ಡಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ೦ತೆ ಮಾಡುವುದರ ಮೂಲಕ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಹಾಗೂ ತನ್ಮೂಲಕ
ಶರೀರದ ಸಕ್ಕರೆಯ ಪ್ರಮಾಣದ ಬಳಕೆಯನ್ನು ನಿಯಮಿತಗೊಳಿಸಿ ನಿಯ೦ತ್ರಿಸಲು ಸಹಕರಿಸುತ್ತದೆ. ಆದ್ದರಿ೦ದ, ಸೀತಾಫಲಗಳನ್ನು ದಿನನಿತ್ಯವೂ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿ೦ದ ಅವುಗಳಲ್ಲಿರುವ ಮಧುಮೇಹ ಸ೦ಬ೦ಧಿ ಪ್ರಯೋಜನಗಳು, ಮಧುಮೇಹಿಗಳಿಗೆ ಮಧುಮೇಹದ ನಿಯ೦ತ್ರಣದಲ್ಲಿ ಸಹಕಾರಿಯಾಗುತ್ತವೆ.
ಸೀತಾಫಲವು ಮಧುಮೇಹಿ ಪ್ರತಿರೋಧಕ ಗುಣಲಕ್ಷಣಗಳನ್ನು ಹೊ೦ದಿದೆ ಸೀತಾಫಲಗಳಲ್ಲಿ ಅನೇಕ ಮಧುಮೇಹಿ ಪ್ರತಿಬ೦ಧಕ ಗುಣಲಕ್ಷಣಗಳಿವೆ. ಸೀತಾಫಲದ ಈ ವಿಶಿಷ್ಟವಾದ ಗುಣವಿಶೇಷವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯ೦ತ್ರಿಸಲು ಸಹಕರಿಸುತ್ತದೆ ಹಾಗೂ ಶರೀರದ ಮಾ೦ಸಖ೦ಡಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ೦ತೆ ಮಾಡುವುದರ ಮೂಲಕ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಹಾಗೂ ತನ್ಮೂಲಕ
ಶರೀರದ ಸಕ್ಕರೆಯ ಪ್ರಮಾಣದ ಬಳಕೆಯನ್ನು ನಿಯಮಿತಗೊಳಿಸಿ ನಿಯ೦ತ್ರಿಸಲು ಸಹಕರಿಸುತ್ತದೆ. ಆದ್ದರಿ೦ದ, ಸೀತಾಫಲಗಳನ್ನು ದಿನನಿತ್ಯವೂ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿ೦ದ ಅವುಗಳಲ್ಲಿರುವ ಮಧುಮೇಹ ಸ೦ಬ೦ಧಿ ಪ್ರಯೋಜನಗಳು, ಮಧುಮೇಹಿಗಳಿಗೆ ಮಧುಮೇಹದ ನಿಯ೦ತ್ರಣದಲ್ಲಿ ಸಹಕಾರಿಯಾಗುತ್ತವೆ.
ಹಾಗಲಕಾಯಿ ಜ್ಯೂಸ್ ಮಾಡಿ ಕುಡಿಯಿರಿ
*ತಾಜಾ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಅದರ ಮೇಲ್ಭಾಗದ ಸಿಪ್ಪೆಯನ್ನು ತೆಗೆಯಿರಿ ಹಾಗೂ ಇದನ್ನು ಮಧ್ಯಭಾಗದಲ್ಲಿ ಕತ್ತರಿಸಿ ಬೀಜವನ್ನು ಚಮಚದ ಮೂಲಕ ತೆಗೆಯಿರಿ.
*ಸಿಪ್ಪೆಯ ಕಹಿಯನ್ನು ನೀವು ಸಹಿಸಿಕೊಳ್ಳಬಲ್ಲಿರೆ೦ದಾದಲ್ಲಿ ಅದನ್ನು ತೆಗೆಯುವ ಅಗತ್ಯವಿಲ್ಲ.
*ಅನೇಕರು ಹಾಗಲಕಾಯಿಯ ಮೇಲ್ಭಾಗದ ಸಿಪ್ಪೆಯನ್ನು ತೆಗೆಯುವ ಗೋಜಿಗೇ ಹೋಗುವುದಿಲ್ಲ. ಇನ್ನು ಹರಿತವಾದ ಚಾಕುವನ್ನು ಬಳಸಿ ಹಾಗಲಕಾಯಿಯನ್ನು ಸಣ್ಣದಾಗಿ ತುಂಡರಿಸಿಕೊಳ್ಳಿ.
*ನಂತರ ಇದನ್ನು ಒಂದು ಪಾತ್ರೆಗೆ ಹಾಕಿ ಮತ್ತು ನೀರಿನಲ್ಲಿ 30 ನಿಮಿಷಗಳ ಕಾಲ ಹಾಗಲಕಾಯಿಯನ್ನು ಮುಳುಗಿಸಿಡಿ.
*ಬೇಕಾದಲ್ಲಿ ಸ್ವಲ್ಪ ಉಪ್ಪು ಅಥವಾ ಲಿಂಬೆ ರಸವನ್ನು ಸೇರಿಸಿ ಇದರಿಂದ ಇದರ ಕಹಿ ನಿವಾರಣೆಯಾಗುತ್ತದೆ. ಅನ೦ತರ ಇವುಗಳನ್ನು ಮಿಕ್ಸರ್ನಲ್ಲಿ ಹಾಕಿರಿ
ಜೊತೆಗೆ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿರಿ. ಬಳಿಕ ಮಿಕ್ಸಿಯನ್ನು ಮಧ್ಯಮ ವೇಗದಲ್ಲಿ ತಿರುಗಿಸುವುದರ ಮೂಲಕ ಕಹಿ ಜ್ಯೂಸ್ ಅನ್ನು ಪಡೆದುಕೊಳ್ಳಿರಿ.
*ತಾಜಾ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಅದರ ಮೇಲ್ಭಾಗದ ಸಿಪ್ಪೆಯನ್ನು ತೆಗೆಯಿರಿ ಹಾಗೂ ಇದನ್ನು ಮಧ್ಯಭಾಗದಲ್ಲಿ ಕತ್ತರಿಸಿ ಬೀಜವನ್ನು ಚಮಚದ ಮೂಲಕ ತೆಗೆಯಿರಿ.
*ಸಿಪ್ಪೆಯ ಕಹಿಯನ್ನು ನೀವು ಸಹಿಸಿಕೊಳ್ಳಬಲ್ಲಿರೆ೦ದಾದಲ್ಲಿ ಅದನ್ನು ತೆಗೆಯುವ ಅಗತ್ಯವಿಲ್ಲ.
*ಅನೇಕರು ಹಾಗಲಕಾಯಿಯ ಮೇಲ್ಭಾಗದ ಸಿಪ್ಪೆಯನ್ನು ತೆಗೆಯುವ ಗೋಜಿಗೇ ಹೋಗುವುದಿಲ್ಲ. ಇನ್ನು ಹರಿತವಾದ ಚಾಕುವನ್ನು ಬಳಸಿ ಹಾಗಲಕಾಯಿಯನ್ನು ಸಣ್ಣದಾಗಿ ತುಂಡರಿಸಿಕೊಳ್ಳಿ.
*ನಂತರ ಇದನ್ನು ಒಂದು ಪಾತ್ರೆಗೆ ಹಾಕಿ ಮತ್ತು ನೀರಿನಲ್ಲಿ 30 ನಿಮಿಷಗಳ ಕಾಲ ಹಾಗಲಕಾಯಿಯನ್ನು ಮುಳುಗಿಸಿಡಿ.
*ಬೇಕಾದಲ್ಲಿ ಸ್ವಲ್ಪ ಉಪ್ಪು ಅಥವಾ ಲಿಂಬೆ ರಸವನ್ನು ಸೇರಿಸಿ ಇದರಿಂದ ಇದರ ಕಹಿ ನಿವಾರಣೆಯಾಗುತ್ತದೆ. ಅನ೦ತರ ಇವುಗಳನ್ನು ಮಿಕ್ಸರ್ನಲ್ಲಿ ಹಾಕಿರಿ
ಜೊತೆಗೆ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿರಿ. ಬಳಿಕ ಮಿಕ್ಸಿಯನ್ನು ಮಧ್ಯಮ ವೇಗದಲ್ಲಿ ತಿರುಗಿಸುವುದರ ಮೂಲಕ ಕಹಿ ಜ್ಯೂಸ್ ಅನ್ನು ಪಡೆದುಕೊಳ್ಳಿರಿ.
ನೆಲ್ಲಿಕಾಯಿ
ಆಮ್ಲ ಎಂದೇ ಕರೆಯಿಲ್ಪಡುವ ನೆಲ್ಲಿಕಾಯಿ, ಅಜ್ಜಿ ಔಷಧಿ ಎಂದೇ ಕರೆಯಲಾಗಿದೆ. ಇದು 2 ನೇ ವಿಧದ ಮಧುಮೇಹವನ್ನು ನಿಯಂತ್ರಿಸಲು ಉತ್ತಮವಾದುದು. ವಿಟಮಿನ್ ಸಿ ಅಂಶಗಳು ಇದರಲ್ಲಿದ್ದು, ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದನ್ನು ಜ್ಯೂಸ್ ಅಥವಾ ಹುಡಿಯನ್ನು ತಣ್ಣೀರಿನಲ್ಲಿ ಕರಗಿಸಿಕೊಂಡು ಬೆಳಗ್ಗಿನ ಹೊತ್ತು ಸೇವಿಸಬೇಕು.
ಆಮ್ಲ ಎಂದೇ ಕರೆಯಿಲ್ಪಡುವ ನೆಲ್ಲಿಕಾಯಿ, ಅಜ್ಜಿ ಔಷಧಿ ಎಂದೇ ಕರೆಯಲಾಗಿದೆ. ಇದು 2 ನೇ ವಿಧದ ಮಧುಮೇಹವನ್ನು ನಿಯಂತ್ರಿಸಲು ಉತ್ತಮವಾದುದು. ವಿಟಮಿನ್ ಸಿ ಅಂಶಗಳು ಇದರಲ್ಲಿದ್ದು, ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದನ್ನು ಜ್ಯೂಸ್ ಅಥವಾ ಹುಡಿಯನ್ನು ತಣ್ಣೀರಿನಲ್ಲಿ ಕರಗಿಸಿಕೊಂಡು ಬೆಳಗ್ಗಿನ ಹೊತ್ತು ಸೇವಿಸಬೇಕು.
ಸೀಬೆ ಎಲೆ
ಭಾರತದಲ್ಲಿ ಹೆಚ್ಚು ಸುಲಭವಾಗಿ ದೊರೆಯುವ ಮತ್ತು ಜನಪ್ರಿಯ ಎಂದೇ ಪ್ರಸಿದ್ಧವಾಗಿರುವ ಸೀಬೆ ರೋಗನಿರೋಧಕ ಶಕ್ತಿಯನ್ನು ಒಳಗೊಂಡಿದೆ ಮತ್ತು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಂಡಿದೆ. ಇನ್ನು ಸೀಬೆ ಎಲೆಗಳೂ ಕೂಡ ಔಷಧೀಯ ಅಂಶಗಳನ್ನು ಹೊಂದಿರುವುದು ನಮ್ಮಲ್ಲಿ ಹಲವರಿಗೆ ಗೊತ್ತಿಲ್ಲ. ಸೀಬೆ ಎಲೆಗಳನ್ನು ಜ್ವರಕ್ಕಾಗಿ ಹಿಂದಿನ ಕಾಲದಲ್ಲಿ ಬಳಸುತ್ತಿದ್ದು ಇದು ಉರಿಯೂತವನ್ನು ನಿವಾರಿಸುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಹತೋಟಿಗೆ ತರುತ್ತದೆ.
ಸೀಬೆ ಎಲೆಯ ಸಾರವನ್ನು ತಯಾರಿಸುವುದು ಹೇಗೆ?
ನೀರಿನಲ್ಲಿ ಚೆನ್ನಾಗಿ ಸೀಬೆ ಎಲೆಯನ್ನು ತೊಳೆದುಕೊಳ್ಳಿ ಮತ್ತು ಅದರಲ್ಲಿರುವ ಕೊಳೆ ಧೂಳನ್ನು ನಿವಾರಿಸಿಕೊಂಡು, ಒಂದು ಲೀಟರಿನಲ್ಲಿ ಎಂಟು ಪೇರಳೆ
ಎಲೆಗಳನ್ನು ಜಜ್ಜಿ ಬೇಯಿಸಬೇಕು. ಸುಮಾರು ಐದು ನಿಮಿಷ ಕುದಿದ ಬಳಿಕ ತಣಿಯಲು ಬಿಟ್ಟು ಈ ನೀರನ್ನು ದಿನಕ್ಕೆ ಮೂರು ಬಾರಿ ಕುಡಿಯಬೇಕು. ಖಾಲಿಹೊಟ್ಟೆಯಲ್ಲಿ ಕುಡಿದರೆ ಒಳ್ಳೆಯದು.
ಭಾರತದಲ್ಲಿ ಹೆಚ್ಚು ಸುಲಭವಾಗಿ ದೊರೆಯುವ ಮತ್ತು ಜನಪ್ರಿಯ ಎಂದೇ ಪ್ರಸಿದ್ಧವಾಗಿರುವ ಸೀಬೆ ರೋಗನಿರೋಧಕ ಶಕ್ತಿಯನ್ನು ಒಳಗೊಂಡಿದೆ ಮತ್ತು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಂಡಿದೆ. ಇನ್ನು ಸೀಬೆ ಎಲೆಗಳೂ ಕೂಡ ಔಷಧೀಯ ಅಂಶಗಳನ್ನು ಹೊಂದಿರುವುದು ನಮ್ಮಲ್ಲಿ ಹಲವರಿಗೆ ಗೊತ್ತಿಲ್ಲ. ಸೀಬೆ ಎಲೆಗಳನ್ನು ಜ್ವರಕ್ಕಾಗಿ ಹಿಂದಿನ ಕಾಲದಲ್ಲಿ ಬಳಸುತ್ತಿದ್ದು ಇದು ಉರಿಯೂತವನ್ನು ನಿವಾರಿಸುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಹತೋಟಿಗೆ ತರುತ್ತದೆ.
ಸೀಬೆ ಎಲೆಯ ಸಾರವನ್ನು ತಯಾರಿಸುವುದು ಹೇಗೆ?
ನೀರಿನಲ್ಲಿ ಚೆನ್ನಾಗಿ ಸೀಬೆ ಎಲೆಯನ್ನು ತೊಳೆದುಕೊಳ್ಳಿ ಮತ್ತು ಅದರಲ್ಲಿರುವ ಕೊಳೆ ಧೂಳನ್ನು ನಿವಾರಿಸಿಕೊಂಡು, ಒಂದು ಲೀಟರಿನಲ್ಲಿ ಎಂಟು ಪೇರಳೆ
ಎಲೆಗಳನ್ನು ಜಜ್ಜಿ ಬೇಯಿಸಬೇಕು. ಸುಮಾರು ಐದು ನಿಮಿಷ ಕುದಿದ ಬಳಿಕ ತಣಿಯಲು ಬಿಟ್ಟು ಈ ನೀರನ್ನು ದಿನಕ್ಕೆ ಮೂರು ಬಾರಿ ಕುಡಿಯಬೇಕು. ಖಾಲಿಹೊಟ್ಟೆಯಲ್ಲಿ ಕುಡಿದರೆ ಒಳ್ಳೆಯದು.
ಹಸಿರು ಟೀ
ಹಸಿರು ಟೀ ರುಚಿಯಲ್ಲಿ ಮತ್ತು ಪೋಷಕಾಂಶಗಳಲ್ಲಿ ಸಾಮಾನ್ಯ ಟೀ ಗಿಂತ ಭಿನ್ನವಾಗಿದೆ. ಇದರ ಮುಖ್ಯ ಅಂಶವೆಂದರೆ ಪಾಲಿಫಿನಾಲ್ (polyphenol) ಎಂಬ ಪೋಷಕಾಂಶವಾಗಿದೆ. ಇದೊಂದು ಪ್ರಬಲವಾದ ಆಂಟಿ ಆಕ್ಸಿಡೆಂಟು ಮತ್ತು hypo-glycaemic compound ಆಗಿದ್ದು ರಕ್ತದಲ್ಲಿನ ಸಕ್ಕರೆ ಅಂಶವನ್ನು ದೇಹ ಬಳಸಿಕೊಳ್ಳಲು ಸಹಕರಿಸುತ್ತದೆ. ಇದು ಟೈಪ್ -2 ಮಧುಮೇಹಕ್ಕೆ ಸೂಕ್ತವಾಗಿದೆ.
ಉಪಯೋಗಿಸುವ ವಿಧಾನ
ಹಸಿರು ಟೀ ಪುಡಿ ಇರುವ ಪೊಟ್ಟಣವನ್ನು ಸುಮಾರು ಎರಡರಿಂದ ಮೂರು ನಿಮಿಷಗಳವರೆಗೆ ಬಿಸಿನೀರಿನಲ್ಲಿರಿಸಿ (ಕುದಿಸಬಾರದು). ಈ ನೀರನ್ನು ಬೆಚ್ಚಗಿರುವಂತೆಯೇ ಹಾಲು ಅಥವಾ ಸಕ್ಕರೆ ಬೆರೆಸದೇ ಹಾಗೇ ಕುಡಿಯಿರಿ. ಈ ಟೀ ಬೆಳಗ್ಗಿನ ಉಪಾಹಾರಕ್ಕೂ ಅರ್ಧ ಗಂಟೆ ಮೊದಲು ಕುಡಿಯಬೇಕು.
ಹಸಿರು ಟೀ ರುಚಿಯಲ್ಲಿ ಮತ್ತು ಪೋಷಕಾಂಶಗಳಲ್ಲಿ ಸಾಮಾನ್ಯ ಟೀ ಗಿಂತ ಭಿನ್ನವಾಗಿದೆ. ಇದರ ಮುಖ್ಯ ಅಂಶವೆಂದರೆ ಪಾಲಿಫಿನಾಲ್ (polyphenol) ಎಂಬ ಪೋಷಕಾಂಶವಾಗಿದೆ. ಇದೊಂದು ಪ್ರಬಲವಾದ ಆಂಟಿ ಆಕ್ಸಿಡೆಂಟು ಮತ್ತು hypo-glycaemic compound ಆಗಿದ್ದು ರಕ್ತದಲ್ಲಿನ ಸಕ್ಕರೆ ಅಂಶವನ್ನು ದೇಹ ಬಳಸಿಕೊಳ್ಳಲು ಸಹಕರಿಸುತ್ತದೆ. ಇದು ಟೈಪ್ -2 ಮಧುಮೇಹಕ್ಕೆ ಸೂಕ್ತವಾಗಿದೆ.
ಉಪಯೋಗಿಸುವ ವಿಧಾನ
ಹಸಿರು ಟೀ ಪುಡಿ ಇರುವ ಪೊಟ್ಟಣವನ್ನು ಸುಮಾರು ಎರಡರಿಂದ ಮೂರು ನಿಮಿಷಗಳವರೆಗೆ ಬಿಸಿನೀರಿನಲ್ಲಿರಿಸಿ (ಕುದಿಸಬಾರದು). ಈ ನೀರನ್ನು ಬೆಚ್ಚಗಿರುವಂತೆಯೇ ಹಾಲು ಅಥವಾ ಸಕ್ಕರೆ ಬೆರೆಸದೇ ಹಾಗೇ ಕುಡಿಯಿರಿ. ಈ ಟೀ ಬೆಳಗ್ಗಿನ ಉಪಾಹಾರಕ್ಕೂ ಅರ್ಧ ಗಂಟೆ ಮೊದಲು ಕುಡಿಯಬೇಕು.
ನುಗ್ಗೇಕಾಯಿ ಮರದ ಎಲೆಗಳು (moringa leaf)
ನುಗ್ಗೆ ಮರದ ಎಲೆಗಳು ಚಿಕ್ಕದಾಗಿದ್ದರೂ ಪೋಷಕಾಂಶಗಳ ಪಟ್ಟಿ ಜೋರಾಗಿದೆ. ಈ ಎಲೆಗಳು ಆಹಾರವನ್ನು ಜೀರ್ಣೀಸಿಕೊಳ್ಳುವ ಗತಿಯನ್ನು ಕೊಂಚ ನಿಧಾನಗೊಳಿಸಿ ಸಕ್ಕರೆಯ ಬಳಕೆಯನ್ನು ಹೆಚ್ಚು ಸಮರ್ಥಗೊಳಿಸಲು ಸಹಕರಿಸುತ್ತದೆ
ಉಪಯೋಗಿಸುವ ವಿಧಾನ
ಸುಮಾರು ಒಂದು ಹಿಡಿಯಷ್ಟು ನುಗ್ಗೇ ಮರದ ಹಸಿ ಎಲೆಗಳನ್ನು ಚೆನ್ನಾಗಿ ಅರೆದು ಹಿಂಡಿ ರಸ ತೆಗೆಯಿರಿ. ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸುಮಾರು ಕಾಲು ಕಪ್ ಪ್ರಮಾಣದಲ್ಲಿ ಈ ನೀರನ್ನು ಕುಡಿಯಿರಿ. ಇದು ಟೈಪ್ -1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ನುಗ್ಗೆ ಮರದ ಎಲೆಗಳು ಚಿಕ್ಕದಾಗಿದ್ದರೂ ಪೋಷಕಾಂಶಗಳ ಪಟ್ಟಿ ಜೋರಾಗಿದೆ. ಈ ಎಲೆಗಳು ಆಹಾರವನ್ನು ಜೀರ್ಣೀಸಿಕೊಳ್ಳುವ ಗತಿಯನ್ನು ಕೊಂಚ ನಿಧಾನಗೊಳಿಸಿ ಸಕ್ಕರೆಯ ಬಳಕೆಯನ್ನು ಹೆಚ್ಚು ಸಮರ್ಥಗೊಳಿಸಲು ಸಹಕರಿಸುತ್ತದೆ
ಉಪಯೋಗಿಸುವ ವಿಧಾನ
ಸುಮಾರು ಒಂದು ಹಿಡಿಯಷ್ಟು ನುಗ್ಗೇ ಮರದ ಹಸಿ ಎಲೆಗಳನ್ನು ಚೆನ್ನಾಗಿ ಅರೆದು ಹಿಂಡಿ ರಸ ತೆಗೆಯಿರಿ. ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸುಮಾರು ಕಾಲು ಕಪ್ ಪ್ರಮಾಣದಲ್ಲಿ ಈ ನೀರನ್ನು ಕುಡಿಯಿರಿ. ಇದು ಟೈಪ್ -1 ಮಧುಮೇಹಕ್ಕೆ ಹೆಚ್ಚು ಸೂಕ್ತವಾಗಿದೆ.
ಅಡುಗೆಗೆ ಹೆಚ್ಚಾಗಿ ಆಲಿವ್ ಎಣ್ಣೆಯನ್ನೇ ಬಳಸಿ..
ಆಲಿವ್ ಎಣ್ಣೆ ಆಲಿವ್ ಎಣ್ಣೆ ಪ್ರಯತ್ನಿಸಿ ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಆಲಿವ್ ತೈಲ ಮಧುಮೇಹವನ್ನು ತಡೆಯಲು ಉತ್ತಮ ರೀತಿಯಲ್ಲಿ ನೆರವಾಗುತ್ತದೆ. ಆಲಿವ್ ಎಣ್ಣೆಯಲ್ಲಿರುವ ಉತ್ತಮ ಕೊಬ್ಬು ಇನ್ಸುಲಿನ್ ಪ್ರತಿರೋಧವನ್ನು ಹೆಚ್ಚಿಸುತ್ತದೆ. ಆಹಾರ ಹೆಚ್ಚು ರುಚಿ ನೀಡಲು ಆಲಿವ್ ತೈಲವನ್ನು ಬಳಸಿ.
ಆಲಿವ್ ಎಣ್ಣೆ ಆಲಿವ್ ಎಣ್ಣೆ ಪ್ರಯತ್ನಿಸಿ ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಆಲಿವ್ ತೈಲ ಮಧುಮೇಹವನ್ನು ತಡೆಯಲು ಉತ್ತಮ ರೀತಿಯಲ್ಲಿ ನೆರವಾಗುತ್ತದೆ. ಆಲಿವ್ ಎಣ್ಣೆಯಲ್ಲಿರುವ ಉತ್ತಮ ಕೊಬ್ಬು ಇನ್ಸುಲಿನ್ ಪ್ರತಿರೋಧವನ್ನು ಹೆಚ್ಚಿಸುತ್ತದೆ. ಆಹಾರ ಹೆಚ್ಚು ರುಚಿ ನೀಡಲು ಆಲಿವ್ ತೈಲವನ್ನು ಬಳಸಿ.
ಒಣ ಹಣ್ಣುಗಳು
ಒಣ ಹಣ್ಣುಗಳು ' ನಿಧಾನವಾಗಿ ಜೀರ್ಣವಾಗುವ' ಆಹಾರವಾಗಿದೆ. ಇವು ತಮ್ಮಲ್ಲಿರುವ ಹೆಚ್ಚಿನ ಪ್ರಮಾಣದ ನಾರು ಮತ್ತು ಪ್ರೊಟೀನ್ಗಳಿಂದಾಗಿ ರಕ್ತದಲ್ಲಿರುವ ಸಕ್ಕರೆ ಅಂಶದ ಸ್ನೇಹಿಯಾಗಿ ಕೆಲಸ ಮಾಡುತ್ತವೆ. ಅಧ್ಯಯನಗಳ ಪ್ರಕಾರ ನಿಯಮಿತವಾಗಿ ಪ್ರತಿದಿನ ಒಣ ಹಣ್ಆದರೆ ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕೆಂಬುದನ್ನು ಮರೆಯಬೇಡಿ
ಒಣ ಹಣ್ಣುಗಳು ' ನಿಧಾನವಾಗಿ ಜೀರ್ಣವಾಗುವ' ಆಹಾರವಾಗಿದೆ. ಇವು ತಮ್ಮಲ್ಲಿರುವ ಹೆಚ್ಚಿನ ಪ್ರಮಾಣದ ನಾರು ಮತ್ತು ಪ್ರೊಟೀನ್ಗಳಿಂದಾಗಿ ರಕ್ತದಲ್ಲಿರುವ ಸಕ್ಕರೆ ಅಂಶದ ಸ್ನೇಹಿಯಾಗಿ ಕೆಲಸ ಮಾಡುತ್ತವೆ. ಅಧ್ಯಯನಗಳ ಪ್ರಕಾರ ನಿಯಮಿತವಾಗಿ ಪ್ರತಿದಿನ ಒಣ ಹಣ್ಆದರೆ ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕೆಂಬುದನ್ನು ಮರೆಯಬೇಡಿ
ಸಿಟ್ರಸ್ ಹಣ್ಣುಗಳು
ಕಡಿಮೆ ಕೊಬ್ಬು ,ಸಮೃದ್ಧ ನಾರಿನಂಶದಿಂದ ಕೂಡಿರುವ ಸಿಟ್ರಸ್ ಹಣ್ಣುಗಳು ತಮ್ಮಲ್ಲಿರುವ ಉತ್ತಮ ಪೋಷಕಾಂಶಗಳಿಂದಾಗಿ ಆರೋಗ್ಯಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತವೆ. ಉದಾಹರಣೆಗೆ ; ಕಿತ್ತಳೆ ಹಣ್ಣಿನಲ್ಲಿ ಫ್ಲವೊನೊಯ್ಡ್ಸ್, ಕ್ಯಾರೊಟೆನೊಯ್ಡ್ಸ್, ಟರ್ಪೈನ್ಸ್, ಪೆಕ್ಟಿನ್ಸ್ ಮತ್ತು ಗ್ಲುಟತಿಯೊನ್ ಮತ್ತು ಫೋಟೊನ್ಯೂಟ್ರಿಯೆಂಟ್ಗಳ ಸಮೃದ್ಧ ಆಗರವಿದೆ. ಇವುಗಳೆಲ್ಲವು ಸೇರಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ. ಪ್ರಪಂಚದ ನಾನಾ ಮೂಲೆಗಳಲ್ಲಿ ನಡೆದ ಅಧ್ಯಯನಗಳಲ್ಲಿ ತಿಳಿದು ಬಂದ ವಿಚಾರದ ಪ್ರಕಾರ ಮಧುಮೇಹಿಗಳಲ್ಲಿ ವಿಟಮಿನ್ ಸಿಯ ಪ್ರಮಾಣ ಕಡಿಮೆ ಇರುತ್ತದೆ. ಹಾಗಾಗಿ ನಿಮ್ಮ ತಿಂಡಿಯಲ್ಲಿ ಅಂಟಿ ಆಕ್ಸಿಡೆಂಟ್ ಹೆಚ್ಚಾಗಿರುವ ಸಿಟ್ರಸ್ ಹಣ್ಣುಗಳನ್ನು ಸೇರಿಸುವುದನ್ನು ಮರೆಯಬೇಡಿ.
ಕಡಿಮೆ ಕೊಬ್ಬು ,ಸಮೃದ್ಧ ನಾರಿನಂಶದಿಂದ ಕೂಡಿರುವ ಸಿಟ್ರಸ್ ಹಣ್ಣುಗಳು ತಮ್ಮಲ್ಲಿರುವ ಉತ್ತಮ ಪೋಷಕಾಂಶಗಳಿಂದಾಗಿ ಆರೋಗ್ಯಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತವೆ. ಉದಾಹರಣೆಗೆ ; ಕಿತ್ತಳೆ ಹಣ್ಣಿನಲ್ಲಿ ಫ್ಲವೊನೊಯ್ಡ್ಸ್, ಕ್ಯಾರೊಟೆನೊಯ್ಡ್ಸ್, ಟರ್ಪೈನ್ಸ್, ಪೆಕ್ಟಿನ್ಸ್ ಮತ್ತು ಗ್ಲುಟತಿಯೊನ್ ಮತ್ತು ಫೋಟೊನ್ಯೂಟ್ರಿಯೆಂಟ್ಗಳ ಸಮೃದ್ಧ ಆಗರವಿದೆ. ಇವುಗಳೆಲ್ಲವು ಸೇರಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ. ಪ್ರಪಂಚದ ನಾನಾ ಮೂಲೆಗಳಲ್ಲಿ ನಡೆದ ಅಧ್ಯಯನಗಳಲ್ಲಿ ತಿಳಿದು ಬಂದ ವಿಚಾರದ ಪ್ರಕಾರ ಮಧುಮೇಹಿಗಳಲ್ಲಿ ವಿಟಮಿನ್ ಸಿಯ ಪ್ರಮಾಣ ಕಡಿಮೆ ಇರುತ್ತದೆ. ಹಾಗಾಗಿ ನಿಮ್ಮ ತಿಂಡಿಯಲ್ಲಿ ಅಂಟಿ ಆಕ್ಸಿಡೆಂಟ್ ಹೆಚ್ಚಾಗಿರುವ ಸಿಟ್ರಸ್ ಹಣ್ಣುಗಳನ್ನು ಸೇರಿಸುವುದನ್ನು ಮರೆಯಬೇಡಿ.
ಬೆಂಡೆಕಾಯಿ
ಇದರಲ್ಲಿರುವ ದ್ರವ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೆಂಡೆಕಾಯಿಯ ತುದಿ ಮುರಿದು ಅದರ ದ್ರವವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿಯಬೇಕು. ಈ ರೀತಿ ಮಾಡಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ಯಾವುದೇ ಇನ್ಸುಲಿನ್ ಚುಚ್ಚು ಮದ್ದಿನ ಅಗತ್ಯ ಕೂಡ ಕಂಡು ಬರುವುದಿಲ್ಲ.
ಇದರಲ್ಲಿರುವ ದ್ರವ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೆಂಡೆಕಾಯಿಯ ತುದಿ ಮುರಿದು ಅದರ ದ್ರವವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿಯಬೇಕು. ಈ ರೀತಿ ಮಾಡಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ಯಾವುದೇ ಇನ್ಸುಲಿನ್ ಚುಚ್ಚು ಮದ್ದಿನ ಅಗತ್ಯ ಕೂಡ ಕಂಡು ಬರುವುದಿಲ್ಲ.
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಇದರಲ್ಲಿ ಅನೇಕ ವಿಧಗಳಿವೆ. ಅಧ್ಯಯನದ ಪ್ರಕಾರ 50 ವರ್ಷದವರಲ್ಲಿ ಶೇಕಡಾ 50ರಷ್ಟು ಮಂದಿ ಈ ಖಾಯಿಲೆಯಿಂದ ಬಳಲುತ್ತಾರಂತೆ.
ಇದರ ಪ್ರಮುಖ ಸಮಸ್ಯೆ ಎಂದ್ರೆ ರೋಗದಿಂದ ಬಳಲುತ್ತಿರುವವರು ವೈದ್ಯರ ಬಳಿ ಹೋಗಲು ಬಯಸುವುದಿಲ್ಲ. ರೋಗದ ಬಗ್ಗೆ ಹೇಳಿಕೊಳ್ಳಲು ನಾಚಿಕೊಳ್ತಾರೆ. ಇದರಿಂದಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳತ್ತದೆ. ಆರಂಭದಲ್ಲಿ ಬರಿ ನೋವಾಗುತ್ತದೆ. ದಿನ ಕಳೆದಂತೆ ರಕ್ತ ಬರಲು ಶುರುವಾಗುತ್ತದೆ. ಆರಂಭದಲ್ಲಿಯೇ ಇದಕ್ಕೆ ಸೂಕ್ತ ಚಿಕಿತ್ಸೆ ದೊರೆತರೆ ಸಮಸ್ಯೆಯಿಂದ ಬೇಗ ಮುಕ್ತಿ ಪಡೆಯಬಹುದಾಗಿದೆ.
ಅಜೀರ್ಣ, ಮಲಬದ್ಧತೆ, ಭಾರಿ ಗಾತ್ರದ ವಸ್ತುಗಳನ್ನು ಎತ್ತುವುದು, ಗ್ಯಾಸ್ ಸಮಸ್ಯೆ, ಬೊಜ್ಜು ಹೀಗೆ ಅನೇಕ ಕಾರಣಗಳಿಂದ ಮೂಲವ್ಯಾಧಿ ಕಾಣಿಸಿಕೊಳ್ಳುತ್ತದೆ. ಈ ರೋಗದಿಂದ ಬಳಲುವ ಎಲ್ಲರಿಗೂ ಒಂದೇ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ. ಕೆಲವರಿಗೆ ನೋವು ಕಂಡು ಬಂದ್ರೆ ಮತ್ತೆ ಕೆಲವರಿಗೆ ತುರಿಕೆ ಕಾಣಿಸಿಕೊಳ್ಳುತ್ತದೆ. ಗುದದ್ವಾರದಲ್ಲಿ ನೋವು, ರಕ್ತ ಬರುವುದು, ಊತ ಹೀಗೆ ಬೇರೆ ಬೇರೆ ರೀತಿಯಲ್ಲಿ ಅದು ಹಿಂಸೆ ನೀಡುತ್ತದೆ.
ನಿಮಗೆ ನಂಬಲು ಅಸಾಧ್ಯವಾಗಬಹುದು. ಆದ್ರೆ ಮೂಲವ್ಯಾಧಿಗೆ ನಿಮ್ಮ ಅಡುಗೆ ಮನೆಯಲ್ಲಿಯೇ ಔಷಧಿ ಇದೆ. 24 ಗಂಟೆಗಳೊಳಗಾಗಿ ನೀವು ಪೈಲ್ಸ್ ನಿಂದ ನೆಮ್ಮದಿ ಪಡೆಯಬಹುದಾಗಿದೆ. ಆಪಲ್ ಸೈಡರ್ ವಿನೆಗರ್ ನಿಮ್ಮ ಮೂಲವ್ಯಾಧಿ ಸಮಸ್ಯೆಗೆ ಮೂಲ ಮದ್ದು.
ಆಪಲ್ ಸೈಡರ್ ವಿನೆಗರ್ ನಲ್ಲಿ ಸೋಂಕನ್ನು ನಿಯಂತ್ರಿಸುವ ಗುಣವಿದೆ. ಅದು ಗುದನಾಳದ ನೋವನ್ನು ಕೂಡ ಕಡಿಮೆ ಮಾಡುತ್ತದೆ. ಊತ ಕಡಿಮೆ ಮಾಡಿ ಆರಾಮ ನೀಡುತ್ತದೆ
ಒಂದು ಪ್ಲೇಟ್ ನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್ ತೆಗೆದುಕೊಳ್ಳಿ.ಮೆದುವಾದ ಬಟ್ಟೆ ಅಥವಾ ಹತ್ತಿಯನ್ನು ತೆಗೆದುಕೊಳ್ಳಿ.ಆಪಲ್ ಸೈಡರ್ ವಿನೆಗರ್ ರನ್ನು ಹತ್ತಿಯಲ್ಲಿ ಅದ್ದಿ ನೋವಿರುವ ಜಾಗಕ್ಕೆ ಒತ್ತಿ.ನಿಮಗೆ ಆರಾಮ ಸಿಗುವವರೆಗೂ ಹೀಗೆ ಮಾಡುತ್ತಿರಿ. ಪ್ರತಿದಿನ ಹೀಗೆ ಮಾಡುತ್ತ ಬಂದರೆ ಆದಷ್ಟು ಬೇಗ ನಿಮ್ಮ ಮೂಲವ್ಯಾಧಿಯನ್ನು ಸಂಪೂರ್ಣವಾಗಿ ಗುಣಪಡಿಸಬಹುದು.
ವಿಶ್ವಾದ್ಯಂತ ಯುವಜನರಲ್ಲಿ ಹೆಚ್ಚಿನವರು ಸಂಧಿವಾತದಿಂದ ಬಳಲುತ್ತಿದ್ದಾರೆ. ದೀರ್ಘಾವಧಿಯಲ್ಲಿ ಸರಿಯಾಗಿ ಕುಳಿತುಕೊಳ್ಳದೇ ಇರುವುದು ಸಂಧಿವಾತಕ್ಕೆ ಮುಖ್ಯ ಕಾರಣ ಎಂದು ವೈದ್ಯರು ಹೇಳಿದ್ದಾರೆ.
ದೀರ್ಘಾವಧಿಯ ತಪ್ಪಾದ ಭಂಗಿಯಿಂದ ಬರುವ ರೋಗವನ್ನು ವೈಜ್ಞಾನಿಕವಾಗಿ ಯಾವುದೇ ಚಿಕಿತ್ಸೆ ಅಥವಾ ವ್ಯಾಯಾಮದಿಂದ ಗುಣಪಡಿಸಲು ಸಾಧ್ಯವಿಲ್ಲ. ತಪ್ಪಾದ ಭಂಗಿಯಲ್ಲಿ ದೀರ್ಘಕಾಲ ಇರುವುದರಿಂದ ಅನಾರೋಗ್ಯಕ್ಕೆ ಕಾರಣವಾಗುತ್ತದೆ.
ಸರಿಯಾದ ಭಂಗಿ ಎಂದರೆ ನೇರವಾಗಿ ಕುಳಿತುಕೊಳ್ಳುವುದು ಜತೆಗೆ ಬೆನ್ನುಹುರಿಗೆ ಹೆಚ್ಚಿನ ಒತ್ತಡ ಬೀಳದಂತೆ ನೋಡಿಕೊಳ್ಳುವುದು. ಅಸಮರ್ಪಕ ದೈಹಿಕ ಭಂಗಿಯಿಂದ ಬೆನ್ನುಮೂಳೆಯ ಜೋಡಣೆಗೆ ಹಾನಿಕಾರಕ. ಇದರಿಂದ ಬೆನ್ನುನೋವಿನ ಜತೆಗೆ ಕುತ್ತಿಗೆ ನೋವೂ ಕೂಡಾ ಬರುವ ಸಾಧ್ಯತೆ ಹೆಚ್ಚು.
16 ತಾಸುಗಳ ಕಾಲ ತಪ್ಪಾದ ಭಂಗಿಯಲ್ಲಿ ಕುಳಿತರೆ ಅದರಿಂದಾಗುವ ಅನಾರೋಗ್ಯಕ್ಕೆ ಯಾವುದೇ ಔಷಧವಿಲ್ಲ ಎಂದು ಗುಲಾಟಿ ಹೇಳಿದ್ದಾರೆ. ಸಮೀಕ್ಷೆಯ ಪ್ರಕಾರ 2015ರ ವೇಳೆಗೆ ವಿಶ್ವದಲ್ಲಿಯೇ ಭಾರತದಲ್ಲಿ ಸಂಧಿವಾತದಿಂದ ಹೆಚ್ಚು ಜನರು ಬಳಲಲಿದ್ದಾರೆ.
ಮಳೆಗಾಲ ಆರಂಭವಾಯಿತೆಂದರೆ ಶೀತ, ನೆಗಡಿ, ಕೆಮ್ಮು, ತಲೆನೋವಿನಂತಹ ಅನಾರೋಗ್ಯ ಕಾಡುವುದು ಹೆಚ್ಚು. ಇಂತಹ ಸಮಸ್ಯೆಗಳಿಗೆ ಕೆಲವೊಂದು ಮನೆ ಮದ್ದುಗಳ ಬಗ್ಗೆ ಇಂದು ಹೇಳಲಾಗುತ್ತಿದೆ.
ಶೀತ, ನೆಗಡಿ, ಮೂಗು ಕಟ್ಟುವಿಕೆ ಜತೆಗೆ ಕೆಮ್ಮು ಇದ್ದರೆ ಸುಲಭವಾಗಿ ಬಳಸಬಹುದಾದ ವಿಧಾನವೆಂದರೆ ದಿನದಲ್ಲಿ ಮೂರು ಬಾರಿ ಸ್ಟ್ರಾಂಗ್ ಕಾಫಿ ಕುಡಿಯುವುದು. ಇದರಿಂದ ಬಾಡಿ ಹೀಟ್ ಜಾಸ್ತಿಯಾಗುತ್ತದೆ.
ಕುದಿಯುತ್ತಿರುವ ನೀರಿಗೆ ಶುಂಠಿಯನ್ನು ಜಜ್ಜಿ ಹಾಕಿ. ಮತ್ತೆ ಐದು ನಿಮಿಷಗಳ ಕಾಲ ಮುಚ್ಚಳ ಮುಚ್ಚಿ ಕುದಿಸಿ. ಬಳಿಕ ಈ ನೀರನ್ನು ಕುಡಿಯುವುದರಿಂದಲೂ ಶೀತ, ನೆಗಡಿ, ತಲೆನೋವು ಕೂದ ವಾಸಿಯಾಗುತ್ತದೆ.
ಒಂದು ಗ್ಲಾಸ್ ಬಿಸಿ ನೀರಿಗೆ ಚಿಟಿಕೆ ಅರಿಷಿಣ ಸೇರಿಸಿ ಕುಡಿಯುವುದರಿಂದಲೂ ಶೀತ ಹಾಗೂ ಗಂಟಲು ಕೆರೆತದಂತ ಸಮಸ್ಯೆಗಳು ಕಡಿಮೆಯಾಗುತ್ತವೆ.
ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಆಗಾಗ ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ವಾಸಿಯಾಗುತ್ತದೆ.
ಒಂದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಸೆರಿಸಿ. ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವು ಉತ್ತಮ.
ಒಂದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಸೆರಿಸಿ. ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವು ಉತ್ತಮ.
ಪ್ರತಿ ದಿನ ಬಾದಾಮಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ನಾವು ಚೆನ್ನಾಗಿ ಇಟ್ಟುಕೊಳ್ಳಬಹುದು. ‘ಪ್ರತಿದಿನ 8 ಬಾದಾಮಿ ತಿನ್ನಿ, ದೃಢಕಾಯರಾಗಿರಿ’ ಎಂದು ನಮ್ಮ ಹಿರಿಯರು ಹೇಳುವುದುಂಟು.
ಬಹುಪಯೋಗಿ ಬಾದಾಮಿ
ಇದು ಆರೋಗ್ಯವನ್ನು ಹೆಚ್ಚಿಸುವುದರೊಂದಿಗೆ ಹಲವಾರು ಖಾಯಿಲೆಗಳಿಗೆ ದಿವ್ಯೌಷಧ ಕೂಡಾ.
ಇದು ಆರೋಗ್ಯವನ್ನು ಹೆಚ್ಚಿಸುವುದರೊಂದಿಗೆ ಹಲವಾರು ಖಾಯಿಲೆಗಳಿಗೆ ದಿವ್ಯೌಷಧ ಕೂಡಾ.
ಬಾದಾಮಿ ಬೀಜ ಹೆಚ್ಚು ಪೋಷಕಾಂಶಯುಕ್ತ ಆಹಾರ. ಇದು ದೇಹ ಮತ್ತು ಮನಸಿನ ಆರೋಗ್ಯವನ್ನು ಹೆಚ್ಚಿಸುತ್ತದೆ.ಬಾದಾಮಿಯಲ್ಲಿ ಶೇ. 16.5ರಷ್ಟು ಪ್ರೋಟೀನ್ ಅಂಶ ಮತ್ತು ಶೇ. 41ರಷ್ಟು ಎಣ್ಣೆಯ ಅಂಶ ಇರುತ್ತದೆ. ಹಾಗಾಗಿ ಇದನ್ನು ಯಾವ ರೀತಿ ಬಳಕೆ ಮಾಡಿದರೂ ಇದರಲ್ಲಿರುವ ಔಷಧೀಯ ಗುಣದಿಂದ ಇದು ನಮಗೆ ಉಪಯೋಗಿ. ಬಾದಾಮಿ ಬೀಜಗಳನ್ನು ಹಲವು ರೀತಿ ಬಳಸಬಹುದು.ಬಾದಾಮಿ ತೈಲ ಶಿಶುಗಳಲ್ಲಿ ಮಾನಸಿಕ ಮತ್ತು ಬುದ್ಧಿ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಇದರ ಎಣ್ಣೆಯಿಂದ ಮಗುವಿನ ದೇಹವನ್ನು ಮಸಾಜ್ ಮಾಡಿದರೆ ಎಲುಬುಗಳು ದೃಢವಾಗುತ್ತದೆ. ಪ್ರೌಢ ವ್ಯಕ್ತಿಗಳು ಇದನ್ನು ದೇಹಕ್ಕೆ ಹಚ್ಚುವುದರಿಂದ ತ್ವಚೆ ಮೃದುವಾಗಿ, ಚರ್ಮದ ಕಾಂತಿ ಹೆಚ್ಚುತ್ತದೆ.ಬಾದಾಮಿ ಬೀಜಗಳನ್ನು ಶುದ್ಧವಾದ ಹಸುವಿನ ಹಾಲಿನಲ್ಲಿ ಅರೆದು ಒಂದು ವಾರಗಳ ಕಾಲ ಹಚ್ಚುವುದರಿಂದ ಮೊಡವೆ ಹೋಗಿ ಮುಖ ಕಾಂತಿಯುತವಾಗುತ್ತದೆ. ಹಸುವಿನ ಹಾಲಿಗೆ ಅರೆದ ಬಾದಾಮಿ, ಕಲ್ಲು ಸಕ್ಕರೆ ಹಾಖಿ ಕಾಯಿಸಿ ಕುಡಿಯುವುದರಿಂದ ಅರೆ ತಲೆನೋವು 3-4 ದಿನಗಳಲ್ಲಿ ಇಲ್ಲವಾಗುತ್ತದೆ.
ಯುನಾನಿ ಪದ್ಧತಿಯಲ್ಲಿ ಬಾದಾಮಿ
ಬಾದಾಮಿಯನ್ನು ಇಡೀ ಕುಟುಂಬಕ್ಕೆ ಬೇಕಾಗುವ ಟಾನಿಕ್ನಂತೆ ಬಳಸಬಹುದು. ಯುನಾನಿ ಪದ್ಧತಿಯಲ್ಲಿಬಾದಾಮಿ ಬೀಜವನ್ನು ನೈಸರ್ಗಿಕ ವೈದ್ಯ ಪದ್ಧತಿಯಲ್ಲಿ ಬಳಸಲಾಗುತ್ತದೆ. ಇದಕ್ಕಾಗಿ ಸಿಹಿ ಬಾದಾಮಿಯನ್ನು
ಬಳಸುತ್ತಾರೆ. ಲೈಂಗಿಕ ಸಾಮರ್ಥ್ಯದ ಕೊರತೆ, ಶ್ವಾಸಕೋಶ ಸಂಬಂಧಿ ದೋಷಗಳ ಚಿಕಿತ್ಸೆಗೆ, ಮನೋರೋಗ ಮತ್ತು ಅನೀಮಿಯಾ ರೋಗಕ್ಕೆ ಕೂಡ ಬಾದಾಮಿಯನ್ನು ಬಳಸಲಾಗುತ್ತದೆ.
ಬಳಸುತ್ತಾರೆ. ಲೈಂಗಿಕ ಸಾಮರ್ಥ್ಯದ ಕೊರತೆ, ಶ್ವಾಸಕೋಶ ಸಂಬಂಧಿ ದೋಷಗಳ ಚಿಕಿತ್ಸೆಗೆ, ಮನೋರೋಗ ಮತ್ತು ಅನೀಮಿಯಾ ರೋಗಕ್ಕೆ ಕೂಡ ಬಾದಾಮಿಯನ್ನು ಬಳಸಲಾಗುತ್ತದೆ.
ನೆನೆಸಿದ ಬಾದಾಮಿಯ ಉಪಯೋಗಗಳು
ಬಾದಾಮಿಯ ಚರ್ಮ ಕಂದು ಬಣ್ಣವಿರುವುದರಿಂದ ಅದು ಜೀರ್ಣವಾಗುವುದು ಕಷ್ಟ ಆದ್ದರಿಂದ ಅದನ್ನು ನೆನೆಸಿ ಚರ್ಮವನ್ನು ಬೇರ್ಪಡಿಸಿ ತಿಂದರೆ ಜೀರ್ಣಕ್ರಿಯೆಗೆ ಅಡ್ಡಿಯಾದ ಕಿಣ್ವದ ಪ್ರತಿಬಂಧಕಗಳನ್ನು ತೆಗೆದುಹಾಕುತ್ತದೆ.
ನೆನೆಸಿದ ಬಾದಾಮಿಯಿಂದ ತೂಕವನ್ನು ನಿಯಂತ್ರಣದಲ್ಲಿಡಬಹುದು.
ಗರ್ಭಿಣಿಯರು ಇದನ್ನು ಸೇವಿಸುವುದರಿಂದ ಶಕ್ತಿ ಮತ್ತು ಪೌಷ್ಟಿಕಾಂಶ ಸಿಗುತ್ತದೆ.
ನೆನೆಸಿದ ಬಾದಾಮಿ ಸೇವನೆಯಿಂದ ಚರ್ಮ ಮತ್ತು ಕಣ್ಣಿನ ಆರೋಗ್ಯ ಹೆಚ್ಚುತ್ತದೆ. ತಾಜಾತನ ಸಿಗುತ್ತದೆ.
ಬಾದಾಮಿಯ ಉಪಯೋಗಗಳು
ಗರ್ಭಿಣಿಯರು ಇದನ್ನು ಸೇವಿಸುವುದರಿಂದ ಶಕ್ತಿ ಮತ್ತು ಪೌಷ್ಟಿಕಾಂಶ ಸಿಗುತ್ತದೆ.
ನೆನೆಸಿದ ಬಾದಾಮಿ ಸೇವನೆಯಿಂದ ಚರ್ಮ ಮತ್ತು ಕಣ್ಣಿನ ಆರೋಗ್ಯ ಹೆಚ್ಚುತ್ತದೆ. ತಾಜಾತನ ಸಿಗುತ್ತದೆ.
ಬಾದಾಮಿಯ ಉಪಯೋಗಗಳು
ಬಾದಾಮಿಯಲ್ಲಿ ವಿಟಮಿನ್ ಡಿ ಹೇರಳವಾಗಿರುವುದರಿಂದ ಇದು ಮಗುವಿನ ಮಾಲಿಶ್ಗೆ ಸೂಕ್ತ.
ಶುದ್ಧ ಬಾದಾಮಿ ತೈಲ ಗ್ಯಾಸ್ಟ್ರಿಕ್ ಮತ್ತು ಉದರ ಸಂಬಂಧಿತ ಕ್ಯಾನ್ಸರ್ನು ನಿವಾರಿಸುತ್ತದೆ.
ಪ್ರತಿದಿನ ನಿಗದಿತ ಪ್ರಮಾಣದ ಬಾದಾಮಿ ಸೇವನೆಯಿಂದ ಕೊಲೆಸ್ಟ್ರಾಲ್ ಇಳಿಸಬಹುದು ಮತ್ತು ಹೃದಯ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು.
ಇದನ್ನು ತಲೆಕೂದಲಿಗೆ ಹಚ್ಚಿದರೆ ಹೊಳಪು ಹೆಚ್ಚುವುದರೊಂದಿಗೆ ತಲೆ ಹೊಟ್ಟು ನಿವಾರಣೆಯಾಗುತ್ತದೆ.
ಇದರ ಮಸಾಜ್ನಿಂದ ಸ್ನಾಯು ಸೆಳೆತ ಕಡಿಮೆಯಾಗುತ್ತದೆ.
ಒಟ್ಟಿನಲ್ಲಿ ಬಾಯಿಗೆ ರುಚಿಯೆನಿಸುವ ಬಾದಾಮಿ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು ಎಂದಾದರೆ ಪ್ರತಿದಿನ ಇದನ್ನು ಸೇವಿಸುವ ರೂಢಿಯನ್ನು ಬೆಳೆಸಿಕೊಳ್ಳೋಣ. ಉತ್ತಮ ಆರೋಗ್ಯವನ್ನು ಪಡೆಯೋಣ.
[10/11 10:48 PM] +91 94498 28225: ಸುಖ ಜೀವನಕ್ಕೆ ಕಾಮತ್ ರ ಸಪ್ತ ಸೂತ್ರಗಳು :
ಶುದ್ಧ ಬಾದಾಮಿ ತೈಲ ಗ್ಯಾಸ್ಟ್ರಿಕ್ ಮತ್ತು ಉದರ ಸಂಬಂಧಿತ ಕ್ಯಾನ್ಸರ್ನು ನಿವಾರಿಸುತ್ತದೆ.
ಪ್ರತಿದಿನ ನಿಗದಿತ ಪ್ರಮಾಣದ ಬಾದಾಮಿ ಸೇವನೆಯಿಂದ ಕೊಲೆಸ್ಟ್ರಾಲ್ ಇಳಿಸಬಹುದು ಮತ್ತು ಹೃದಯ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು.
ಇದನ್ನು ತಲೆಕೂದಲಿಗೆ ಹಚ್ಚಿದರೆ ಹೊಳಪು ಹೆಚ್ಚುವುದರೊಂದಿಗೆ ತಲೆ ಹೊಟ್ಟು ನಿವಾರಣೆಯಾಗುತ್ತದೆ.
ಇದರ ಮಸಾಜ್ನಿಂದ ಸ್ನಾಯು ಸೆಳೆತ ಕಡಿಮೆಯಾಗುತ್ತದೆ.
ಒಟ್ಟಿನಲ್ಲಿ ಬಾಯಿಗೆ ರುಚಿಯೆನಿಸುವ ಬಾದಾಮಿ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು ಎಂದಾದರೆ ಪ್ರತಿದಿನ ಇದನ್ನು ಸೇವಿಸುವ ರೂಢಿಯನ್ನು ಬೆಳೆಸಿಕೊಳ್ಳೋಣ. ಉತ್ತಮ ಆರೋಗ್ಯವನ್ನು ಪಡೆಯೋಣ.
[10/11 10:48 PM] +91 94498 28225: ಸುಖ ಜೀವನಕ್ಕೆ ಕಾಮತ್ ರ ಸಪ್ತ ಸೂತ್ರಗಳು :
೧. ಈಗಿನ ಕಾಲ ಪರಿಸ್ಥಿತಿಯಲ್ಲಿ ಹಣ ಬಹಳ ಮುಖ್ಯ. ಆದರೆ ಹಣವನ್ನೇ ಜೀವನದ ಗುರಿ ಮಾಡಿಕೊಳ್ಳಬೇಡಿ. ಕೋಟ್ಯಾಧೀಶರಾಗುವುದು ಬೇಡ. ಸಾಲ ಸೋಲ ಗಳಿಲ್ಲದ ಕೆಲವು ಲಕ್ಷಗಳಾದರೂ ನಿಮ್ಮಬಳಿ ಇರಲಿ. ಯಾವುದನ್ನೂ ಕಾನೂನು ಕಾಯ್ದೆಯ ಚೌಕಟ್ಟಿನೊಳಗೆ ಸಂಪಾದಿಸಿರಿ.
೨. ಬಾಡಿಗೆ ಮನೆ ಎಂದಿಗೂ ನಿಮಗೆ ಖುಷಿತರಲಾರದು. ಅಲ್ಪ ತೃಪ್ತರಾಗಿ ಚಿಕ್ಕದಾದರೂ ಚೊಕ್ಕದಾದ ನಿಮ್ಮದೇ ಒಂದು ಸಣ್ಣ ಸ್ವಂತ ಮನೆ ಮಾಡಿಕೊಳ್ಳಿರಿ. ಸಾಲಮಾಡಿ ಮನೆ ಮಾಡಿದ್ದರೆ ಆದಷ್ಟು ಶೀಫ್ರ ಸಾಲತೀರಿಸಿ ನೆಮ್ಮದಿಯ ಜೀವನ ನಿಮ್ಮದಾಗಿಸಿಕೊಳ್ಳಿ.
೩. ಎಲ್ಲಕ್ಕಿಂತಾ ಅತಿಮುಖ್ಯ ನಿಮ್ಮ ಆರೋಗ್ಯ.
ನಿಮ್ಮ ಆಹಾರ - ನಿಮ್ಮ ಚಿಂತನೆ ನಿಮ್ಮ ಆರೋಗ್ಯ ನಿರ್ಧರಿಸುತ್ತದೆ. ಆದುದರಿಂದ ಹಿತ ಮಿತ ಆರೋಗ್ಯಯುಕ್ತ ಸಾತ್ವಿಕ ಆಹಾರ , ವ್ಯಾಯಾಮ , ಧ್ಯಾನ ಹಾಗೂ ಮನಸ್ಸಿಗೆ ಸಕಾರಾತ್ಮಕ ಭಾವನೆ ಉಂಟುಮಾಡುವ ಪುಸ್ತಕ ಓದುವ ಅಭ್ಯಾಸ ಮಾಡಿಕೊಳ್ಳಿರಿ. ಅದರ ಜತೆಗೆ ಮೆಡಿಕಲ್ ಪಾಲಿಸಿ ಮಾಡುವುದನ್ನು ಮರೆಯದಿರಿ.
ನಿಮ್ಮ ಆಹಾರ - ನಿಮ್ಮ ಚಿಂತನೆ ನಿಮ್ಮ ಆರೋಗ್ಯ ನಿರ್ಧರಿಸುತ್ತದೆ. ಆದುದರಿಂದ ಹಿತ ಮಿತ ಆರೋಗ್ಯಯುಕ್ತ ಸಾತ್ವಿಕ ಆಹಾರ , ವ್ಯಾಯಾಮ , ಧ್ಯಾನ ಹಾಗೂ ಮನಸ್ಸಿಗೆ ಸಕಾರಾತ್ಮಕ ಭಾವನೆ ಉಂಟುಮಾಡುವ ಪುಸ್ತಕ ಓದುವ ಅಭ್ಯಾಸ ಮಾಡಿಕೊಳ್ಳಿರಿ. ಅದರ ಜತೆಗೆ ಮೆಡಿಕಲ್ ಪಾಲಿಸಿ ಮಾಡುವುದನ್ನು ಮರೆಯದಿರಿ.
೪. ವೃಥಾ ಸಣ್ಣಪುಟ್ಟ ವಿಷಯಕ್ಕೆ ವೈದ್ಯರನ್ನಾಗಲಿ , ವಕೀಲರನ್ನಾಗಲಿ, ರಾಜಕಾರಣಿಗಳನ್ನಾಗಲಿ, ಜ್ಯೋತಿಷ್ಯ , ವಾಸ್ತು ತಜ್ಞ ರನ್ನಾಗಲಿ ಭೇಟಿಮಾಡುವ ದುರಭ್ಯಾಸ ದಿಂದ ದೂರವಿರಿ. ನಿಮ್ಮ ಹಣೆ ಬರಹ ಬದಲಿಸಲೂ ಯಾರಿಂದಲೂ ಸಾಧ್ಯವಿಲ್ಲ.
೫. ನಿಮ್ಮ ೫೦ ರ ಪ್ರಾಯದವರೆಗೆ ಹಣ ಸಂಪಾದನೆ - ಆರೋಗ್ಯ ವರ್ಧನೆಗೆ ಹೆಚ್ಚು ಗಮನ ನೀಡಿರಿ. ನಂತರದ ದಿನ ಪ್ರವಾಸ , ಸಂಗೀತ , ನಾಟಕ , ಸಾಹಿತ್ಯ , ಕಲೆ ಕಡೆ ಹೆಚ್ಚು ಆಸಕ್ತರಾಗಿರಿ. ಹಾಸಿಗೆ ಇದ್ದಷ್ಟು ಮಾತ್ರ ಕಾಲು ಚಾಚಿರಿ. ಸಾಲ ಮುಕ್ತ ಜೀವನ ನಡೆಸಿರಿ.
೬. ವೃಥಾ ಯಾರೊಂದಿಗೂ ಚರ್ಚೆ, ವಾಗ್ವಾದ ಕ್ಕೆ ಇಳಿಯಬೀಡಿ. ಅಂತಹ ಸ್ಥಳ ಯಾ ವ್ಯಕ್ತ ಗಳಿಂದ ದೂರ ಇರುವುದು ನಿಮ್ಮ ಆರೋಗ್ಯ ಕ್ಕೆ ಕ್ಷೇಮಕರ. ನಿಜಕ್ಕೂ ಯಾವುದು ಸತ್ಯವಲ್ಲ - ಯಾವುದು ಸುಳ್ಳಲ್ಲ!! ಆದುದರಿಂದ ನಿಮ್ಮ ಮನಸ್ಸಿಗೆ ಯಾವುದು ಸರಿಯೋ ಅದನ್ನು ಮಾಡಿ.
೭. ಅತಿ ಸಲುಗೆ ಅತಿ ಪ್ರೀತಿ ಯಾರೊಂದಿಗೂ ಬೇಡ. ಎಲ್ಲರೂ ಸ್ವಾರ್ಥಿಗಳೇ! ಇತರರಿಗಿಂತಾ ಮನೆ ಮಂದಿಯನ್ನು ಹೆಚ್ಚು ಪ್ರೀತಿಸಿ.
ನಾನು ನನಗಾಗಿ ..ದೇವರು ಎಲ್ಲರಿಗಾಗಿ ಎಂಬಂತೇ ಬಾಳಿರಿ.
ನಾನು ನನಗಾಗಿ ..ದೇವರು ಎಲ್ಲರಿಗಾಗಿ ಎಂಬಂತೇ ಬಾಳಿರಿ.
Last but not the Least . ಇಂದೇ ನನ್ನ ಕೊನೆಯದಿನ ! ನಾಳೆ ನಾನಿಲ್ಲ !!! ಎಂಬಂತೆ ಕಾಯಾ ವಾಚಾ ಮನಸಾ ಬದುಕಿದಲ್ಲಿ , ನಿಮ್ಮಷ್ಟು ಸುಖಿ ಜಗತ್ತಿನಲ್ಲಿ ಬೇರಾರು ಇರಲಿಕ್ಕೆ ಸಾಧ್ಯ ವಿಲ್ಲ.
[10/11 10:49 PM] +91 94498 28225: ಡಯಾಬಿಟಿಸ್ ವ್ಯಕ್ತಿಗಳಿಗೆ ಊಟದ ಟೈಮ್ ಟೆಬಲ್
ಆರೋಗ್ಯವ೦ತ ಸಕ್ಕರೆ ಕಾಯಲೆಯುಳ್ಳ ವ್ಯಕ್ತಿಗಳಿಗೆ ಬೇಕಾದ ಶಕ್ತಿಯ ಅ೦ಶವು ಅವರ ದೇಹದಾರ್ಡ್ಯತೆ, ತೂಕ , ಅವರು ಮಾಡುವ ಕೆಲಸ ಮತ್ತು ರಕ್ತದಲ್ಲಿರಬಹುದಾದ ಸಕ್ಕರೆ ಅ೦ಶದ ಮೇಲೆ ಆಧಾರವಾಗಿರುತ್ತದೆ. ಹಲವು ಸ೦ಸ್ಥೆಗಳು ( ಅಮೇರಿಕಾದ ಸಕ್ಕರೆ ಕಾಯಿಲೆ ಸ೦ಘ , ಬ್ರಿಟನ್ ಸಕ್ಕರೆ ಕಾಯಿಲೆ ಸ೦ಘ , ಭಾರತ ಹಾಗೂ ಇನ್ನಿತರ ಅ೦ತರ್ರಾಷ್ತ್ರೀಯ ಸಕ್ಕರೆ ಕಾಯಿಲೆ ಸ೦ಘಗಳು ) ಸೇರಿ ನಿರ್ಧರಿಸಿರುವ ಪ್ರಮಾಣವು ಆಯಾ ರಾಷ್ಟ್ರಗಳ ಜನರಿಗೆ ಪ್ರಜೆಗಳಿಗೆ ಅನ್ವಯಿಸುತ್ತದೆ. ಇದಕ್ಕೆ ಕಾರಣವೆ೦ದರೆ ಜನಸ೦ಖ್ಯೆಯ ಸಾಮಾನ್ಯ ತೂಕ , ಸಿಗುವ ಆಹಾರ ಪದಾರ್ಥಗಳು , ಜೀವನಶ್ಯೆಲಿ ಇತ್ಯಾದಿ
ಕೆಲವು ಸಕ್ಕರೆ ಕಾಯಿಲೆಯುಳ್ಳ ಆರೋಗ್ಯವ೦ತ ವ್ಯಕ್ತಿಗಳು ಸಣ್ಣಗೆ ಇರುತ್ತಾರೆ ಮತ್ತು ಕೆಲವರು ಸ್ಥೂಲಕಾಯ ಹೊ೦ದಿರುತ್ತಾರೆ. ಸ್ಥೂಲಕಾಯದವರು ಅಥವಾ ದಡೂತಿ ಶರೀರದವರು ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಕಾರ್ಬೋಹ್ಯೆಡ್ರೇಟ್ ಅ೦ಶದ ಆಹಾರ ಪದಾರ್ಥವನ್ನು ಸೇವಿಸಬೇಕು. ಸಣ್ಣಗೆ ಇರುವವರಿಗೂ ಕೂಡ ಕಾರ್ಬೋಹ್ಯೆಡ್ರೇಟ್ ಅವಶ್ಯಕತೆ ಇದೆ.
*ಬೆಳಗ್ಗೆ 6 ರಿಂದ 7 ಗಂಟೆಗೆ:
ಹಾಲು/ಟೀ/ಕಾಫಿ – 1 ಲೋಟ (ಸಕ್ಕರೆ ಇಲ್ಲದೆ)
*ಬೆಳಗ್ಗೆ 8 ರಿಂದ 9 ಗಂಟೆಗೆ:
ಇಡ್ಲಿ – 3/ ದೋಸೆ -2/ ಉಪ್ಪಿಟ್ಟು – 1 ಕಪ್ / ಮಂಡಕ್ಕಿ – 1 ಕಪ್/ ಅವಲಕ್ಕಿ – 1 ಕಪ್/ ರಾಗಿ ಗಂಜಿ – 1 ಕಪ್.
*ಬೆಳಗ್ಗೆ 11 ಗಂಟೆಗೆ:
ನಿಂಬೆ ಜ್ಯೂಸ್ / ಟಮೆಟೊ ಜ್ಯೂಸ್ /(ಸಕ್ಕರೆ ಇಲ್ಲದೆ) – 1 ಕಪ್ / ತರಕಾರಿ ಸಲಾಡ್ – 1 ಕಪ್ / ವೆಜ್ ಸೂಪು – 1 ಕಪ್ / ಮೊಳಕೆ ಕಾಳುಗಳು – ಕಪ್
ಮಧ್ಯಾಹ್ನ 1 ರಿಂದ 2 ಗಂಟೆಗೆ:
ಚಪಾತಿ -2 (ಎಣ್ಣೆ ರಹಿತ), ರಾಗಿ ಮುದ್ದೆ – 1 (150 ಗ್ರಾಂ), ಅನ್ನ – 1 ಕಪ್/ ಸಾಂಬರ್ – 1 ಕಪ್ ವೆಜ್ ಸಲಾಡ್ / ಹಸಿರು ತರಕಾರಿ (ಬೀಟ್ ರೂಟ್, ಕ್ಯಾರೆಟ್, ಆಲೂಗಡ್ಡೆಬಿಟ್ಟು), ಕೆನೆಯಿಲ್ಲದ ಮೊಸರು ½ ಕಪ್ / ಕಾಳುಗಳು (ಮಡಕೆ ಕಾಳು, ಹೆಸರು ಕಾಳು ರಾಜ್ಮಾ/ ಕಡ್ಲೆಕಾಳು – 1 ಕಪ್)
ಸಂಜೆ 4 ರಿಂದ 5 ಗಂಟೆಗೆ:
ಗೋಧಿ ಉಪ್ಪಿಟ್ಟು – 1 ಕಪ್ / ರವಾ ಕಿಚಡಿ – 1ಕಪ್/ ಟೀ/ ಕಾಫಿ/ ಹಾಲು – 1 ಕಪ್ (ಸಕ್ಕರೆ ಇಲ್ಲದೆ)/ ಮಂಡಕ್ಕಿ – 1 ಕಪ್ / ಮೊಳಕೆ ಕಾಳುಗಳು – ಕಪ್.
ರಾತ್ರಿ 8 ರಿಂದ 9 ಗಂಟೆ:
ಚಪಾತಿ- 2, or ರಾಗಿ ಮುದ್ದೆ – 1, or ಸಾಂಬರ್ – 1 ಕಪ್, or ವೆಜ್ ಸಲಾಡ್ – 1 ಕಪ್ , or ಮೊಸರು – ½ ಕಪ್ .
ತಿನ್ನಬಾರದಂತಹ ತಿನಿಸುಗಳು
1)ಸಕ್ಕೆರೆ, ಬೆಲ್ಲ , ಜೇನು ತುಪ್ಪ , ಚಾಕಲೇಟ್ , ಕೋಲಾಗಳು , ಜಾಮ್.
2)ಬಾಳೆ ಹಣ್ಣು , ಮಾವಿನ ಹಣ್ಣು , ಅನಾನಸ್ , ಸೀತಾಫಲ , ಸಪೋಟ , ಕಲ್ಲಂಗಡಿ.
3)ಗಿಣ್ಣ , ಬೆಣ್ಣೆ , ಕೆನೆ , ಖೋವ , ತುಪ್ಪ , ತೆಂಗಿನ ಎಣ್ಣೆ , ವನಸ್ಪತಿ , ಡಾಲ್ಡ.
4)ಬೇಕರಿ ತಿಂಡಿಗಳು: ಬ್ರೆಡ್ , ಬನ್ , ಕೇಕ್ , ಬಿಸ್ಕತ್ , ಬೊರ್ನವಿಟಾ , ಹಾರ್ಲಿಕ್ಸ್.
5)ಕರಿದ ತಿಂಡಿಗಳು: ಚಿಪ್ಸ್ , ವಡೆ , ಬೊಂಡ , ಕರಿದ ಮಾಂಸ, ತೆಂಗಿನ ಕಾಯಿ.
6)ಖರ್ಜೂರ , ಗೊಡಂಬಿ , ದ್ರಾಕ್ಷಿ.
7)ಮೈದಾಹಿಟ್ಟಿನ ತಿನಿಸುಗಳು.
ತಿನ್ನಬಹುದಾದಂತಹ ತಿನಿಸುಗಳು:
🏻
🏻
🏻
🏻
🏻
🏻
🏻
1)ಸಕ್ಕರೆ ಇಲ್ಲದ ಕಾಫಿ, ಟೀ
2)ಸೂಪ್, ರಸಮ್, ಮಜ್ಜಿಗೆ, (ಕೆನೆ ರಹಿತ)
3)ಹಸಿ ತರಕಾರಿಗಳು (ಆಲೂಗಡ್ಡೆ, ಬೀಟ್ ರೂಟ್, ಕ್ಯಾರೆಟ್ ಬಿಟ್ಟು.)
4)ಟೊಮೊಟೊ ಜ್ಯೂಸ್, ನಿಂಬೆ ಹಣ್ಣಿನ ಜ್ಯೂಸ್.
5)ಮೊಸಂಬಿ, ಪಪ್ಪಾಯಿ, ಕಿತ್ತಳೆ.
6) ಮೀನು, ಮೊಟ್ಟೆಯ ಬಿಳಿ ಭಾಗ, ಕೋಳಿ ಮಾಂಸ (ಚರ್ಮ ರಹಿತ)
🏻
🏻 ಮಾಂಸ ತಿನ್ನೊರಿಗೆ ಮಾತ್ರ ಅನ್ವಹಿಸೊದು
*ಸಲಹೆಗಳು*:
🏻
🏻
🏻
🏻
*ದಿನಕ್ಕೆ ಒಂದು ಬಾರಿ ಮಾತ್ರ ಅನ್ನ ಉಪಯೋಗಿಸಿ.
*ಇಡೀ ಕಾಳುಗಳು, ಸೊಪ್ಪು ಜಾಸ್ತಿಯಾಗಿ ಸೇವಿಸಿ.
*ಜ್ಯೂಸ್ ಗಳ ಬದಲಿಗೆ ಸಿಪ್ಪೆ ಸಹಿತ ಹಣ್ಣುಗಳನ್ನು ಬಳಸಿ.
*ಎಣ್ಣೆ, ಉಪ್ಪು ಮತ್ತು ತೆಂಗಿನಕಾಯಿ ಅಡಿಗೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಬಳಸಿ.
*ಸೋಡ, ಬೇಕಿಂಗ್ ಪೌಡರ್ ಯಾವುದೇ ಅಡುಗೆಯಲ್ಲಿ ಕಡಿಮೆ ಮಾಡಿ.
ಎಣ್ಣೆ ದಿವಸಕ್ಕೆ 2-3 ಟೀ ಚಮಚ ಮಾತ್ರ (10 ರಿಂದ 15 ಗ್ರಾಂ)
1 ಕಪ್ – 150 ಎಂ.ಎಲ್
1 ಟೀ ಸ್ಪೂನ್ – 5ಗ್ರಾಂ
1 ಗ್ಲಾಸ್ – 200 ಎಂ.ಎಲ್
ಕಾಳುಗಳು, ದಾನ್ಯಗಳು. ಅನ್ನ (1 ಕಪ್) – 40 ಗ್ರಾಂ
*** ದಿನಕ್ಕೆ 45 ನಿಮಿಷ ಬಿರುಸಿನ ನಡಿಗೆ ಕಡ್ಡಾಯವಾಗಿ ಮಾಡಿ. (ಕನಿಷ್ಠ ವಾರದಲ್ಲಿ 5 ದಿನವಾದರೂ ಮಾಡಿ.)
ಈ ರೀತಿಯ ಹಲವಾರು ರೋಗಿಗಳಲ್ಲಿ ಕಂಡುಬಂದಿರುವ ಒಂದು ಉಪಯುಕ್ತ ಸತ್ಯವೆಂದರೆ ಸಕ್ಕರೆ ಅಂಶವನ್ನು ಜೀರ್ಣಿಸುವ ಕ್ರಿಯೆಯಲ್ಲಿ ತೊಂದರೆಯಿರುವುದೇ ಮುಖ್ಯ ಕಾರಣ. ಈ ಕಾರಣದಿಂದ ಅಂತಹ ವ್ಯಕ್ತಿಗಳು ತಮ್ಮ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಡಬಹುದು.
ಹಾಗೆಯೇ ಕಡಿಮೆ ಪ್ರಮಾಣದ ಕೊಬ್ಬಿನ ಸೇವನೆಯು ಸಕ್ಕರೆ ಅಂಶದ ಮೇಲೆ ಹೆಚ್ಚು ಪರಿಣಾಮ ಬೀರದಿದ್ದರೂ ರಕ್ತನಾಳಗಳ ಸಂಬಂಧಿತ ರೋಗಗಳಿಗೆ ಕಾರಣವಾಗಬಹುದು. ಈ ದೃಷ್ಟಿಯಿಂದ ಕಡಿಮೆ ಅಂಶದ ಸಕ್ಕರೆ ಹಾಗೂ ಕೊಬ್ಬಿನ ಆಹಾರವನ್ನು ಎಲ್ಲಾ ಸಕ್ಕರೆ ರೋಗಿಗಳೂ ಪಾಲಿಸಬೇಕು. ಇನ್ನಿತರ ಸಂಶೋಧನೆಯಿಂದ ತಿಳಿದಿರುವ ಅಂಶವೆಂಅದರೆ ಹೆಚ್ಚು ಪ್ರೋಟೀನ್ ಯುಕ್ತ ಆಹಾರ ಪದಾರ್ಥಗಳು ಶರೀರದ ಆರೋಗ್ಯಕ್ಕೆ ಸಕ್ಕರೆ ಕಾಯಿಲೆಯವರಲ್ಲಿ ಉತ್ತಮ ಫಲಿತಾಂಶ ಕೊಡುತ್ತದೆ. ಆದರೆ ಈ ರೋಗಿಗಳಲ್ಲಿ ಬೇರೆ ರೀತಿಯ ಮೂತ್ರಪಿಂಡ ಕಾಯಿಲೆಯು ಇರಬಾರದು ಅಥವಾ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ನರಳುತ್ತಿರಬಾರದು.
ಈ ಕ್ರಮಗಳಿಂದ ದೇಹದ ತೂಕ ಕಡಿಮೆ ಮಾಡುವ ಅವಶ್ಯಕತೆ ತನ್ನಷ್ಟಕ್ಕೆ ಆಹಾರ ಮೂಲಕ ಸ್ವಲ್ಪ ಮಟ್ಟಿಗೆ ಸರಿಹೊಂದಿಕೊಳ್ಳುತ್ತದೆ ಮತ್ತು ಔಷಧಿ ಸೇವಿಸುವ ಪ್ರಮಾಣ ಕಡಿಮೆಯೂ ಆಗಬಹುದು.
ನಿಮ್ಮ ಆಹಾರದ ಮೇಲೆ ನಿಗಾಯಿರಲಿ. ಆದರೆ ವಿಪರೀತ ಶಿಸ್ತು ಆಹಾರದ ಕಟ್ಟುನಿಟ್ಟೂ ಒಳ್ಳೆಯದೂ ಅಲ್ಲ.









[10/11 10:49 PM] +91 94498 28225:

*ಮನೆ ಮದ್ದು* 
☘
ಮೆಂತ್ಯೆ, ಓಂಕಾಳು, ಜೀರಿಗೆ ಮೂರೂ ಬೆರೆಸಿ ಮೂರು ತಿಂಗಳ ಕಾಲ ತೆಗೆದುಕೊಂಡರೆ…ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತವೆ.
[10/11 10:49 PM] +91 94498 28225: ಡಯಾಬಿಟಿಸ್ ವ್ಯಕ್ತಿಗಳಿಗೆ ಊಟದ ಟೈಮ್ ಟೆಬಲ್
ಆರೋಗ್ಯವ೦ತ ಸಕ್ಕರೆ ಕಾಯಲೆಯುಳ್ಳ ವ್ಯಕ್ತಿಗಳಿಗೆ ಬೇಕಾದ ಶಕ್ತಿಯ ಅ೦ಶವು ಅವರ ದೇಹದಾರ್ಡ್ಯತೆ, ತೂಕ , ಅವರು ಮಾಡುವ ಕೆಲಸ ಮತ್ತು ರಕ್ತದಲ್ಲಿರಬಹುದಾದ ಸಕ್ಕರೆ ಅ೦ಶದ ಮೇಲೆ ಆಧಾರವಾಗಿರುತ್ತದೆ. ಹಲವು ಸ೦ಸ್ಥೆಗಳು ( ಅಮೇರಿಕಾದ ಸಕ್ಕರೆ ಕಾಯಿಲೆ ಸ೦ಘ , ಬ್ರಿಟನ್ ಸಕ್ಕರೆ ಕಾಯಿಲೆ ಸ೦ಘ , ಭಾರತ ಹಾಗೂ ಇನ್ನಿತರ ಅ೦ತರ್ರಾಷ್ತ್ರೀಯ ಸಕ್ಕರೆ ಕಾಯಿಲೆ ಸ೦ಘಗಳು ) ಸೇರಿ ನಿರ್ಧರಿಸಿರುವ ಪ್ರಮಾಣವು ಆಯಾ ರಾಷ್ಟ್ರಗಳ ಜನರಿಗೆ ಪ್ರಜೆಗಳಿಗೆ ಅನ್ವಯಿಸುತ್ತದೆ. ಇದಕ್ಕೆ ಕಾರಣವೆ೦ದರೆ ಜನಸ೦ಖ್ಯೆಯ ಸಾಮಾನ್ಯ ತೂಕ , ಸಿಗುವ ಆಹಾರ ಪದಾರ್ಥಗಳು , ಜೀವನಶ್ಯೆಲಿ ಇತ್ಯಾದಿ
ಕೆಲವು ಸಕ್ಕರೆ ಕಾಯಿಲೆಯುಳ್ಳ ಆರೋಗ್ಯವ೦ತ ವ್ಯಕ್ತಿಗಳು ಸಣ್ಣಗೆ ಇರುತ್ತಾರೆ ಮತ್ತು ಕೆಲವರು ಸ್ಥೂಲಕಾಯ ಹೊ೦ದಿರುತ್ತಾರೆ. ಸ್ಥೂಲಕಾಯದವರು ಅಥವಾ ದಡೂತಿ ಶರೀರದವರು ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಕಾರ್ಬೋಹ್ಯೆಡ್ರೇಟ್ ಅ೦ಶದ ಆಹಾರ ಪದಾರ್ಥವನ್ನು ಸೇವಿಸಬೇಕು. ಸಣ್ಣಗೆ ಇರುವವರಿಗೂ ಕೂಡ ಕಾರ್ಬೋಹ್ಯೆಡ್ರೇಟ್ ಅವಶ್ಯಕತೆ ಇದೆ.
*ಬೆಳಗ್ಗೆ 6 ರಿಂದ 7 ಗಂಟೆಗೆ:
ಹಾಲು/ಟೀ/ಕಾಫಿ – 1 ಲೋಟ (ಸಕ್ಕರೆ ಇಲ್ಲದೆ)
*ಬೆಳಗ್ಗೆ 8 ರಿಂದ 9 ಗಂಟೆಗೆ:
ಇಡ್ಲಿ – 3/ ದೋಸೆ -2/ ಉಪ್ಪಿಟ್ಟು – 1 ಕಪ್ / ಮಂಡಕ್ಕಿ – 1 ಕಪ್/ ಅವಲಕ್ಕಿ – 1 ಕಪ್/ ರಾಗಿ ಗಂಜಿ – 1 ಕಪ್.
*ಬೆಳಗ್ಗೆ 11 ಗಂಟೆಗೆ:
ನಿಂಬೆ ಜ್ಯೂಸ್ / ಟಮೆಟೊ ಜ್ಯೂಸ್ /(ಸಕ್ಕರೆ ಇಲ್ಲದೆ) – 1 ಕಪ್ / ತರಕಾರಿ ಸಲಾಡ್ – 1 ಕಪ್ / ವೆಜ್ ಸೂಪು – 1 ಕಪ್ / ಮೊಳಕೆ ಕಾಳುಗಳು – ಕಪ್
ಮಧ್ಯಾಹ್ನ 1 ರಿಂದ 2 ಗಂಟೆಗೆ:
ಚಪಾತಿ -2 (ಎಣ್ಣೆ ರಹಿತ), ರಾಗಿ ಮುದ್ದೆ – 1 (150 ಗ್ರಾಂ), ಅನ್ನ – 1 ಕಪ್/ ಸಾಂಬರ್ – 1 ಕಪ್ ವೆಜ್ ಸಲಾಡ್ / ಹಸಿರು ತರಕಾರಿ (ಬೀಟ್ ರೂಟ್, ಕ್ಯಾರೆಟ್, ಆಲೂಗಡ್ಡೆಬಿಟ್ಟು), ಕೆನೆಯಿಲ್ಲದ ಮೊಸರು ½ ಕಪ್ / ಕಾಳುಗಳು (ಮಡಕೆ ಕಾಳು, ಹೆಸರು ಕಾಳು ರಾಜ್ಮಾ/ ಕಡ್ಲೆಕಾಳು – 1 ಕಪ್)
ಸಂಜೆ 4 ರಿಂದ 5 ಗಂಟೆಗೆ:
ಗೋಧಿ ಉಪ್ಪಿಟ್ಟು – 1 ಕಪ್ / ರವಾ ಕಿಚಡಿ – 1ಕಪ್/ ಟೀ/ ಕಾಫಿ/ ಹಾಲು – 1 ಕಪ್ (ಸಕ್ಕರೆ ಇಲ್ಲದೆ)/ ಮಂಡಕ್ಕಿ – 1 ಕಪ್ / ಮೊಳಕೆ ಕಾಳುಗಳು – ಕಪ್.
ರಾತ್ರಿ 8 ರಿಂದ 9 ಗಂಟೆ:
ಚಪಾತಿ- 2, or ರಾಗಿ ಮುದ್ದೆ – 1, or ಸಾಂಬರ್ – 1 ಕಪ್, or ವೆಜ್ ಸಲಾಡ್ – 1 ಕಪ್ , or ಮೊಸರು – ½ ಕಪ್ .
ತಿನ್ನಬಾರದಂತಹ ತಿನಿಸುಗಳು
1)ಸಕ್ಕೆರೆ, ಬೆಲ್ಲ , ಜೇನು ತುಪ್ಪ , ಚಾಕಲೇಟ್ , ಕೋಲಾಗಳು , ಜಾಮ್.
2)ಬಾಳೆ ಹಣ್ಣು , ಮಾವಿನ ಹಣ್ಣು , ಅನಾನಸ್ , ಸೀತಾಫಲ , ಸಪೋಟ , ಕಲ್ಲಂಗಡಿ.
3)ಗಿಣ್ಣ , ಬೆಣ್ಣೆ , ಕೆನೆ , ಖೋವ , ತುಪ್ಪ , ತೆಂಗಿನ ಎಣ್ಣೆ , ವನಸ್ಪತಿ , ಡಾಲ್ಡ.
4)ಬೇಕರಿ ತಿಂಡಿಗಳು: ಬ್ರೆಡ್ , ಬನ್ , ಕೇಕ್ , ಬಿಸ್ಕತ್ , ಬೊರ್ನವಿಟಾ , ಹಾರ್ಲಿಕ್ಸ್.
5)ಕರಿದ ತಿಂಡಿಗಳು: ಚಿಪ್ಸ್ , ವಡೆ , ಬೊಂಡ , ಕರಿದ ಮಾಂಸ, ತೆಂಗಿನ ಕಾಯಿ.
6)ಖರ್ಜೂರ , ಗೊಡಂಬಿ , ದ್ರಾಕ್ಷಿ.
7)ಮೈದಾಹಿಟ್ಟಿನ ತಿನಿಸುಗಳು.
ತಿನ್ನಬಹುದಾದಂತಹ ತಿನಿಸುಗಳು:
1)ಸಕ್ಕರೆ ಇಲ್ಲದ ಕಾಫಿ, ಟೀ
2)ಸೂಪ್, ರಸಮ್, ಮಜ್ಜಿಗೆ, (ಕೆನೆ ರಹಿತ)
3)ಹಸಿ ತರಕಾರಿಗಳು (ಆಲೂಗಡ್ಡೆ, ಬೀಟ್ ರೂಟ್, ಕ್ಯಾರೆಟ್ ಬಿಟ್ಟು.)
4)ಟೊಮೊಟೊ ಜ್ಯೂಸ್, ನಿಂಬೆ ಹಣ್ಣಿನ ಜ್ಯೂಸ್.
5)ಮೊಸಂಬಿ, ಪಪ್ಪಾಯಿ, ಕಿತ್ತಳೆ.
6) ಮೀನು, ಮೊಟ್ಟೆಯ ಬಿಳಿ ಭಾಗ, ಕೋಳಿ ಮಾಂಸ (ಚರ್ಮ ರಹಿತ)
*ಸಲಹೆಗಳು*:
*ದಿನಕ್ಕೆ ಒಂದು ಬಾರಿ ಮಾತ್ರ ಅನ್ನ ಉಪಯೋಗಿಸಿ.
*ಇಡೀ ಕಾಳುಗಳು, ಸೊಪ್ಪು ಜಾಸ್ತಿಯಾಗಿ ಸೇವಿಸಿ.
*ಜ್ಯೂಸ್ ಗಳ ಬದಲಿಗೆ ಸಿಪ್ಪೆ ಸಹಿತ ಹಣ್ಣುಗಳನ್ನು ಬಳಸಿ.
*ಎಣ್ಣೆ, ಉಪ್ಪು ಮತ್ತು ತೆಂಗಿನಕಾಯಿ ಅಡಿಗೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಬಳಸಿ.
*ಸೋಡ, ಬೇಕಿಂಗ್ ಪೌಡರ್ ಯಾವುದೇ ಅಡುಗೆಯಲ್ಲಿ ಕಡಿಮೆ ಮಾಡಿ.
ಎಣ್ಣೆ ದಿವಸಕ್ಕೆ 2-3 ಟೀ ಚಮಚ ಮಾತ್ರ (10 ರಿಂದ 15 ಗ್ರಾಂ)
1 ಕಪ್ – 150 ಎಂ.ಎಲ್
1 ಟೀ ಸ್ಪೂನ್ – 5ಗ್ರಾಂ
1 ಗ್ಲಾಸ್ – 200 ಎಂ.ಎಲ್
ಕಾಳುಗಳು, ದಾನ್ಯಗಳು. ಅನ್ನ (1 ಕಪ್) – 40 ಗ್ರಾಂ
*** ದಿನಕ್ಕೆ 45 ನಿಮಿಷ ಬಿರುಸಿನ ನಡಿಗೆ ಕಡ್ಡಾಯವಾಗಿ ಮಾಡಿ. (ಕನಿಷ್ಠ ವಾರದಲ್ಲಿ 5 ದಿನವಾದರೂ ಮಾಡಿ.)
ಈ ರೀತಿಯ ಹಲವಾರು ರೋಗಿಗಳಲ್ಲಿ ಕಂಡುಬಂದಿರುವ ಒಂದು ಉಪಯುಕ್ತ ಸತ್ಯವೆಂದರೆ ಸಕ್ಕರೆ ಅಂಶವನ್ನು ಜೀರ್ಣಿಸುವ ಕ್ರಿಯೆಯಲ್ಲಿ ತೊಂದರೆಯಿರುವುದೇ ಮುಖ್ಯ ಕಾರಣ. ಈ ಕಾರಣದಿಂದ ಅಂತಹ ವ್ಯಕ್ತಿಗಳು ತಮ್ಮ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಡಬಹುದು.
ಹಾಗೆಯೇ ಕಡಿಮೆ ಪ್ರಮಾಣದ ಕೊಬ್ಬಿನ ಸೇವನೆಯು ಸಕ್ಕರೆ ಅಂಶದ ಮೇಲೆ ಹೆಚ್ಚು ಪರಿಣಾಮ ಬೀರದಿದ್ದರೂ ರಕ್ತನಾಳಗಳ ಸಂಬಂಧಿತ ರೋಗಗಳಿಗೆ ಕಾರಣವಾಗಬಹುದು. ಈ ದೃಷ್ಟಿಯಿಂದ ಕಡಿಮೆ ಅಂಶದ ಸಕ್ಕರೆ ಹಾಗೂ ಕೊಬ್ಬಿನ ಆಹಾರವನ್ನು ಎಲ್ಲಾ ಸಕ್ಕರೆ ರೋಗಿಗಳೂ ಪಾಲಿಸಬೇಕು. ಇನ್ನಿತರ ಸಂಶೋಧನೆಯಿಂದ ತಿಳಿದಿರುವ ಅಂಶವೆಂಅದರೆ ಹೆಚ್ಚು ಪ್ರೋಟೀನ್ ಯುಕ್ತ ಆಹಾರ ಪದಾರ್ಥಗಳು ಶರೀರದ ಆರೋಗ್ಯಕ್ಕೆ ಸಕ್ಕರೆ ಕಾಯಿಲೆಯವರಲ್ಲಿ ಉತ್ತಮ ಫಲಿತಾಂಶ ಕೊಡುತ್ತದೆ. ಆದರೆ ಈ ರೋಗಿಗಳಲ್ಲಿ ಬೇರೆ ರೀತಿಯ ಮೂತ್ರಪಿಂಡ ಕಾಯಿಲೆಯು ಇರಬಾರದು ಅಥವಾ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ನರಳುತ್ತಿರಬಾರದು.
ಈ ಕ್ರಮಗಳಿಂದ ದೇಹದ ತೂಕ ಕಡಿಮೆ ಮಾಡುವ ಅವಶ್ಯಕತೆ ತನ್ನಷ್ಟಕ್ಕೆ ಆಹಾರ ಮೂಲಕ ಸ್ವಲ್ಪ ಮಟ್ಟಿಗೆ ಸರಿಹೊಂದಿಕೊಳ್ಳುತ್ತದೆ ಮತ್ತು ಔಷಧಿ ಸೇವಿಸುವ ಪ್ರಮಾಣ ಕಡಿಮೆಯೂ ಆಗಬಹುದು.
ನಿಮ್ಮ ಆಹಾರದ ಮೇಲೆ ನಿಗಾಯಿರಲಿ. ಆದರೆ ವಿಪರೀತ ಶಿಸ್ತು ಆಹಾರದ ಕಟ್ಟುನಿಟ್ಟೂ ಒಳ್ಳೆಯದೂ ಅಲ್ಲ.
[10/11 10:49 PM] +91 94498 28225:
ಬಿಸಿ ನೀರಿನಲ್ಲಿ ಮೆಂತ್ಯೆ, ಓಂಕಾಳು, ಜೀರಿಗೆ ಪುಡಿ ಬೆರೆಸಿ ಕುಡಿದರೆ 3 ತಿಂಗಳಲ್ಲಿ ದೇಹದಲ್ಲಿನ ಕೆಟ್ಟ ಕೊಬ್ಬೆಲ್ಲಾ ಕರಗಿ ತೂಕ ಕಡಿಮೆಯಾಗುತ್ತವೆ.. ಕೇವಲ ತೂಕವಷ್ಟೇ ಅಲ್ಲ… ಕೂದಲ ಬೆಳವಣಿಗೆ, ಹೃದಯ ಸಂಬಂಧಿ ಕಾಯಿಲೆಗಳು, ಮಲಬದ್ಧತೆ ಇನ್ನೂ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿ ಈ ಪುಡಿ ಕೆಲಸ ಮಾಡುತ್ತದೆ. ಆ ಪುಡಿಯನ್ನು ಹೇಗೆ ತಯಾರಿಸಿಕೊಳ್ಳಬೇಕು, ಹೇಗೆ ಬಳಸಬೇಕು… ಅದರಿಂದ ಆಗುವ ಇತರೆ ಉಪಯೋಗಗಳು ಏನು ಎಂದು ತಿಳಿದುಕೊಳ್ಳೋಣ.
*250 ಗ್ರಾಂ ಮೆಂತ್ಯೆ*
*100 ಗ್ರಾಂ ಓಂಕಾಳು*
*50 ಗ್ರಾಂ ಜೀರಿಗೆ*
*ತಯಾರಿಸುವ ವಿಧಾನ:*
ಮೊದಲು 3 ಪದಾರ್ಥಗಳನ್ನು ಬೇರೆಬೇರೆ ಹೆಂಚಿನ ಮೇಲೆ ಹಾಕಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಮೆಂತ್ಯೆ, ಓಂಕಾಳು, ಕಪ್ಪು ಜೀರಿಗೆ ಬೆರೆಸಿ ಪುಡಿ ಮಾಡಿಕೊಳ್ಳಬೇಕು. ಆ ಪುಡಿಯನ್ನು ಗಾಳಿಯಾಡದ ಬಾಟಲಿಯಲ್ಲಿಡಬೇಕು.
*100 ಗ್ರಾಂ ಓಂಕಾಳು*
*50 ಗ್ರಾಂ ಜೀರಿಗೆ*
*ತಯಾರಿಸುವ ವಿಧಾನ:*
ಮೊದಲು 3 ಪದಾರ್ಥಗಳನ್ನು ಬೇರೆಬೇರೆ ಹೆಂಚಿನ ಮೇಲೆ ಹಾಕಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಮೆಂತ್ಯೆ, ಓಂಕಾಳು, ಕಪ್ಪು ಜೀರಿಗೆ ಬೆರೆಸಿ ಪುಡಿ ಮಾಡಿಕೊಳ್ಳಬೇಕು. ಆ ಪುಡಿಯನ್ನು ಗಾಳಿಯಾಡದ ಬಾಟಲಿಯಲ್ಲಿಡಬೇಕು.
*ಬಳಸುವುದು ಹೇಗೆ?*
ನಿತ್ಯ ರಾತ್ರಿ ಊಟದ ಬಳಿಕ 1 ಗ್ಲಾಸ್ ಬಿಸಿ ನೀರಿನಲ್ಲಿ 1 ಸ್ಪೂನ್ ಪುಡಿಯನ್ನು ಬೆರೆಸಿ ಕುಡಿಯಬೇಕು. ಕುಡಿದ ಬಳಿಕ ಯಾವುದೇ ಆಹಾರ ತೆಗೆದುಕೊಳ್ಳಬಾರದು.
ನಿತ್ಯ ಈ ಪುಡಿಯನ್ನು ಬಳಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ವಿಷ ಪದಾರ್ಥಗಳು ಮಲ, ಮೂತ್ರ, ಬೆವರಿನ ಮೂಲಕ ಹೊರಹೋಗುತ್ತವೆ. ನಿಯಮಿತವಾಗಿ 40-45 ದಿನ ಬಳಸಿದರೆ ತುಂಬಾ
ಪ್ರಯೋಜನಕಾರಿಯಾಗುತ್ತದೆ. 3 ತಿಂಗಳು ಬಳಸಿದರೆ ನಿಮ್ಮ ಆರೋಗ್ಯಕ್ಕೆ ಸರಿಸಾಟಿ ಇರಲ್ಲ.
ಪ್ರಯೋಜನಕಾರಿಯಾಗುತ್ತದೆ. 3 ತಿಂಗಳು ಬಳಸಿದರೆ ನಿಮ್ಮ ಆರೋಗ್ಯಕ್ಕೆ ಸರಿಸಾಟಿ ಇರಲ್ಲ.
ಈ ಪುಡಿಯನ್ನು ಬಳಸಿದ ಮೇಲೆ ದೇಹದಲ್ಲಿನ ಅಧಿಕ ಕೊಬ್ಬು ಕರಗಿಹೋಗುತ್ತದೆ. ರಕ್ತ ಶುದ್ಧಿಯಾಗುತ್ತದೆ.
ದೇಹದಲ್ಲಿ ಉತ್ತಮವಾದ ರಕ್ತ ಪ್ರವಹಿಸುತ್ತದೆ. ದೇಹದ ಮೇಲಿನ ಸುಕ್ಕುಗಳು ನಿವಾರಣೆಯಾಗುತ್ತದೆ. ಯೌವನದಿಂದ ಇರುತ್ತೀರ. ದೇಹ ದೃಢವಾಗಿ, ಚುರುಗಾಗಿ, ಹೊಳಪಿನಿಂದ ಕೂಡಿರುತ್ತದೆ.
*ಈ ಪುಡಿಯಿಂದ ಆಗುವ ಇತರೆ ಪ್ರಯೋಜನಗಳು:*
ಕೀಲು, ಮೊಣಕಾಲು ನೋವು ಕಡಿಮೆಯಾಗುತ್ತದೆ. ಮೂಳೆಗಳು ಬಲಗೊಳ್ಳುತ್ತವೆ.
ಕಣ್ಣಿನ ದೃಷ್ಟಿ ಚುರುಕಾಗುತ್ತದೆ ಅಲ್ಲದೆ… ವಸಡುಗಳು ದೃಢವಾಗುತ್ತವೆ, ಆರೋಗ್ಯವಾಗಿ ಬದಲಾಗುತ್ತಾರೆ.
ಈ ಹಿಂದೆ ತೆಗೆದುಕೊಂಡಿದ್ದ ಇಂಗ್ಲಿಷ್ ಮೆಡಿಸಿನ್ ಸೈಡ್ ಎಫೆಕ್ಟ್ಸ್ನ್ನು ಇದು ಕ್ಲಿಯರ್ ಮಾಡುತ್ತದೆ. ಕೂದಲ ಬೆಳವಣಿಗೆಯನ್ನು ಇದು ಉತ್ತಮ ಪಡಿಸುತ್ತದೆ.
ಮಲಬದ್ಧತೆ ಶಾಶ್ವತವಾಗಿ ದೂರವಾಗುತ್ತದೆ. ಮೋಷನ್ ಸುಲಭವಾಗಿ ಆಗುತ್ತದೆ.
ರಕ್ತ ಸಂಚಲನೆ ಉತ್ತಮಗೊಳ್ಳುತ್ತದೆ. ಹೃದಯದ ಕೆಲಸ ಸುಧಾರಿಸುತ್ತದೆ.
ದೀರ್ಘಕಾಲದಿಂದ ಕೆಮ್ಮಿನಿಂದ ಬಳಲುತ್ತಿರುವವರಿಗೆ ಇದು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಇದನ್ನು ನಿತ್ಯ ರಾತ್ರಿ ಹೊತ್ತು ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ.
ಮಿದುಳು ಚುರುಕಾಗುತ್ತದೆ. ಶ್ರವಣ ಸಾಮರ್ಥ್ಯ ಬೆಳೆಯುತ್ತದೆ. ನಿತ್ಯ ಕೆಲಸಗಳಲ್ಲಿ ಚುರುಕಾಗಿ ಪಾಲ್ಗೊಳ್ಳಬಹುದು.
ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಇದರ ಫಲಿತಾಂಶಗಳನ್ನು ಗಮನಿಸಿದವರು ಈ ಪುಡಿಯನ್ನು ಮತ್ತೆ ಬಳಸಬೇಕೆಂದರೆ ಮೂರು ತಿಂಗಳಿಗೊಮ್ಮೆ ಹದಿನೈದು ದಿನ ಗ್ಯಾಪ್ ಬಿಟ್ಟು ಮತ್ತೆ ಕುಡಿಯುವುದನ್ನು ಶುರು ಮಾಡಬೇಕು.
ವಿಶೇಷ ರುಚಿ ಮತ್ತು ಆರೋಗ್ಯಕ್ಕೆ ಸಾಕಷ್ಟು ಲಾಭ ತಂದು ಕೊಡುವ ಈ ಹಣ್ಣನ್ನು ಬೇರೆ ಬೇರೆ ಕಾರಣಗಳಿಗಾಗಿ ತಿನ್ನಲೇ ಬೇಕು. ತಾಜಾ ಹಣ್ಣು ಇಲ್ಲವೇ ಜ್ಯೂಸ್, ಮಿಲ್ಕ್ ಶೇಕ್ ರೂಪದಲ್ಲಿ ಇದನ್ನು ಸೇವಿಸಬಹುದು. ಅದರಲ್ಲೂ ಚಿಕ್ಕು ಮಿಲ್ಕ ಶೇಕ್ ಕಬ್ಬಿಣ ಸತ್ವ, ಕಾಲ್ಸಿಯಂ ಇತ್ಯಾದಿಗಳಿಂದ ಸಮೃದ್ಧವಾಗಿರುವುದರಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಉತ್ತಮ ಆಹಾರ.
ಚಿಕ್ಕು ಮಿಲ್ಕ ಶೇಕ್ ಮಾಡಲು ಬೇಕಾಗುವ ಸಾಮಗ್ರಿ :
ಚಿಕ್ಕುಹಣ್ಣು(ಸಪೋಟಾ)-2,
ಹಾಲು-2 ಕಪ್,
ಸಕ್ಕರೆ-1/2 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಲವಂಗದ ಪುಡಿ-1/2 ಟೀ ಚಮಚ.
ಚಿಕ್ಕುಹಣ್ಣು(ಸಪೋಟಾ)-2,
ಹಾಲು-2 ಕಪ್,
ಸಕ್ಕರೆ-1/2 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಲವಂಗದ ಪುಡಿ-1/2 ಟೀ ಚಮಚ.
ಮಾಡುವ ವಿಧಾನ:
ಚಿಕ್ಕುಹಣ್ಣಿನ ಸಿಪ್ಪೆ ಮತ್ತು ಬೀಜ ತೆಗೆದು, ಲವಂಗದ ಪುಡಿ, ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ನುಣ್ಣಗೆ ಅರೆದಿರಿಸಿ.ಅರೆದ ಮಿಶ್ರಣಕ್ಕೆ, ಹಾಲು ಬೆರೆಸಿ ಕಲಕಿದರೆ, ಚಿಕ್ಕುಹಣ್ಣಿನ ಸ್ವಾದಿಷ್ಟಭರಿತ ಮಿಲ್ಕ್ ಶೇಕ್ ಸವಿಯಲು ಸಿದ್ಧ.
[10/11 10:49 PM] +91 94498 28225: ರಾಜಗಿರಿ (ದಂಟಿನ ಬೀಜ) ಇದರ ಬೀಜಗಳು ಪೌಷ್ಟಿಕಾಂಶಭರಿತ ಆಹಾರ. ವೃದ್ಧರು ಹಾಗೂ ಮಕ್ಕಳಿಗೆ ಸುಲಭವಾಗಿ ಜೀರ್ಣವಾಗುವ ತಿನಿಸುಗಳಲ್ಲಿ ಇದರ ಬಳಕೆ ಹೆಚ್ಚು. ಸೈನಿಕರು ಯುದ್ಧಕ್ಕೆ ಹೋಗುವಾಗ, ಜೋಳದ ಜತೆಗೆ ಈ ಧಾನ್ಯ ಬೆರೆಸಿ ತಯಾರಿಸಿದ ಆಹಾರವನ್ನು ಕಳುಹಿಸಿಕೊಡುತ್ತಿದ್ದರಂತೆ. ಶ್ರೀಲಂಕಾದಲ್ಲಿ ಈಗಲೂ ಇದರ ಬಳಕೆಯಿದೆ. ಬೀಜಗಳನ್ನು ಹುರಿದು ಉಂಡೆ ಕಟ್ಟುವುದಲ್ಲದೇ, ಪುಡಿ ಮಾಡಿ ಮಾಲ್ಟ್ ಹಾಗೂ ಚಪಾತಿ ಮಾಡಲು ಉಪಯೋಗಿಸುತ್ತಾರೆ.
[10/11 10:49 PM] +91 94498 28225: ರಾಜಗಿರಿ (ದಂಟಿನ ಬೀಜ) ಇದರ ಬೀಜಗಳು ಪೌಷ್ಟಿಕಾಂಶಭರಿತ ಆಹಾರ. ವೃದ್ಧರು ಹಾಗೂ ಮಕ್ಕಳಿಗೆ ಸುಲಭವಾಗಿ ಜೀರ್ಣವಾಗುವ ತಿನಿಸುಗಳಲ್ಲಿ ಇದರ ಬಳಕೆ ಹೆಚ್ಚು. ಸೈನಿಕರು ಯುದ್ಧಕ್ಕೆ ಹೋಗುವಾಗ, ಜೋಳದ ಜತೆಗೆ ಈ ಧಾನ್ಯ ಬೆರೆಸಿ ತಯಾರಿಸಿದ ಆಹಾರವನ್ನು ಕಳುಹಿಸಿಕೊಡುತ್ತಿದ್ದರಂತೆ. ಶ್ರೀಲಂಕಾದಲ್ಲಿ ಈಗಲೂ ಇದರ ಬಳಕೆಯಿದೆ. ಬೀಜಗಳನ್ನು ಹುರಿದು ಉಂಡೆ ಕಟ್ಟುವುದಲ್ಲದೇ, ಪುಡಿ ಮಾಡಿ ಮಾಲ್ಟ್ ಹಾಗೂ ಚಪಾತಿ ಮಾಡಲು ಉಪಯೋಗಿಸುತ್ತಾರೆ.
ಆರೋಗ್ಯಕ್ಕೆ ತುಂಬಾ ಒಳ್ಳೆಯದಾದ ರಾಜಗಿರಿ ಅರಳಿನ ಲಾಡು ಮಾಡುವ ವಿಧಾನವನ್ನು ತಿಳಿಯೋಣ:
ಬೇಕಾಗುವ ಸಾಮಗ್ರಿ :
ಬೇಕಾಗುವ ಸಾಮಗ್ರಿ :
ರಾಜಗಿರಿ (ದಂಟಿನ ಬೀಜ)-2 ಕಪ್,
ಹುರಿದ ಕಡಲೆಕಾಯಿ ಬೀಜ-1 ಕಪ್,
ಹುರಿದ ಒಣಕೊಬ್ಬರಿ ತುರಿ-3/4 ಕಪ್,
ಬೆಲ್ಲದ ತುರಿ-1 ಕಪ್,
ತುಪ್ಪ-1 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಜಾಕಾಯಿ ಪುಡಿ-1/4 ಟೀ.
ಮಾಡುವ ವಿಧಾನ:
ಹುರಿದ ಕಡಲೆಕಾಯಿ ಬೀಜ-1 ಕಪ್,
ಹುರಿದ ಒಣಕೊಬ್ಬರಿ ತುರಿ-3/4 ಕಪ್,
ಬೆಲ್ಲದ ತುರಿ-1 ಕಪ್,
ತುಪ್ಪ-1 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಜಾಕಾಯಿ ಪುಡಿ-1/4 ಟೀ.
ಮಾಡುವ ವಿಧಾನ:
ರಾಜಗಿರಿ ಅರಳನ್ನು ಸ್ವಲ್ಪಸ್ವಲ್ಪವಾಗಿ ಹುರಿದು, ಜರಡಿ ಹಿಡಿದಿರಿಸಿ. ಕಡಲೆಕಾಯಿ ಬೀಜವನ್ನು ಪುಡಿ ಮಾಡಿರಿಸಿ.
ಬಾಣಲೆಯಲ್ಲಿ, ತುಪ್ಪ ಕಾಯಲಿರಿಸಿ, ಬೆಲ್ಲ ಕರಗಿಸಿ. ಬೆಲ್ಲ ಕರಗಿದ ತಕ್ಷಣ, ರಾಜಗಿರಿ ಅರಳು, ಕಡಲೆಕಾಯಿಬೀಜದ ಪುಡಿ, ಒಣಕೊಬ್ಬರಿ ತುರಿ, ಏಲಕ್ಕಿ ಪುಡಿ, ಜಾಕಾಯಿ ಪುಡಿ ಸೇರಿಸಿ, ಚನ್ನಾಗಿ ಕಲಕಿ ಒಲೆಯಿಂದ ಕೆಳಗಿರಿಸಿ.
ಕೈಗೆ ನೀರು ಸವರಿಕೊಂಡು, ಬಿಸಿಯಿರುವಾಗಲೇ ಬೇಕಾದ ಗಾತ್ರದಲ್ಲಿ ಕಟ್ಟಿ.
ರುಚಿಯಾದ ರಾಜಗಿರಿ ಅರಳಿನ ಉಂಡೆ ಸವಿಯಲು ಸಿದ್ಧ.
[10/11 10:50 PM] +91 94498 28225: ಸಬ್ಬಕ್ಕಿ, ಸಾಬೂದಾನ ಅಥವಾ ಸೀಮೆಅಕ್ಕಿ ಎಂದೂ ಕರೆಯುವ ಈ ಪದಾರ್ಥವು ಹೆಚ್ಚು ಕಾಬ್ರೋಹೈಡ್ರೇಟ್ ಹೊಂದಿದೆ. ಉಪವಾಸ ಕೈಗೊಳ್ಳುವಾಗ ಇದರ ಬಳಕೆ ಹೆಚ್ಚು. ಆಟವಾಡುವ ಮಕ್ಕಳು ನಿಶಕ್ತಿ ಹೊಂದಿದಾಗ ಇದನ್ನು ಸೇವಿಸಿದರೆ ನಿಶ್ಯಕ್ತಿ ಶಮನವಾಗುವುದು. ಅಲ್ಲದೆ ಇದರಲ್ಲಿರುವ ಪಿಷ್ಟ ಅಥವಾ ಕಾರ್ಬೋಹೈಡ್ರೇಟುಗಳು ಅದ್ಭುತವಾದ ಶಕ್ತಿ ಮತ್ತು ತ್ವರಿತ ವರ್ಧಕವನ್ನು ನೀಡುತ್ತವೆ. ಜೀರ್ಣಶಕ್ತಿ ಕಡಿಮೆ ಇರುವವರು ಇದರಲ್ಲಿ ತಯಾರಾದ ಆಹಾರ ಸೇವಿಸಿದರೆ ತ್ವರಿತ ಶಕ್ತಿ ಸಿಗುತ್ತದೆ. ಅಂತಹ ಬಗೆ ಬಗೆ ಸಾಬುದಾಣೆ ಖಾದ್ಯಗಳಲ್ಲಿ ಸಾಬೂದಾನ ಉಂಡೆ ಕೂಡ ಒಂದು. ಇದು ಸಣ್ಣ ಮಕ್ಕಳಿಗೆ ತುಂಬಾ ಇಷ್ಟವಾಗುವಂತಹ ಖಾದ್ಯ.
[10/11 10:50 PM] +91 94498 28225: ಸಬ್ಬಕ್ಕಿ, ಸಾಬೂದಾನ ಅಥವಾ ಸೀಮೆಅಕ್ಕಿ ಎಂದೂ ಕರೆಯುವ ಈ ಪದಾರ್ಥವು ಹೆಚ್ಚು ಕಾಬ್ರೋಹೈಡ್ರೇಟ್ ಹೊಂದಿದೆ. ಉಪವಾಸ ಕೈಗೊಳ್ಳುವಾಗ ಇದರ ಬಳಕೆ ಹೆಚ್ಚು. ಆಟವಾಡುವ ಮಕ್ಕಳು ನಿಶಕ್ತಿ ಹೊಂದಿದಾಗ ಇದನ್ನು ಸೇವಿಸಿದರೆ ನಿಶ್ಯಕ್ತಿ ಶಮನವಾಗುವುದು. ಅಲ್ಲದೆ ಇದರಲ್ಲಿರುವ ಪಿಷ್ಟ ಅಥವಾ ಕಾರ್ಬೋಹೈಡ್ರೇಟುಗಳು ಅದ್ಭುತವಾದ ಶಕ್ತಿ ಮತ್ತು ತ್ವರಿತ ವರ್ಧಕವನ್ನು ನೀಡುತ್ತವೆ. ಜೀರ್ಣಶಕ್ತಿ ಕಡಿಮೆ ಇರುವವರು ಇದರಲ್ಲಿ ತಯಾರಾದ ಆಹಾರ ಸೇವಿಸಿದರೆ ತ್ವರಿತ ಶಕ್ತಿ ಸಿಗುತ್ತದೆ. ಅಂತಹ ಬಗೆ ಬಗೆ ಸಾಬುದಾಣೆ ಖಾದ್ಯಗಳಲ್ಲಿ ಸಾಬೂದಾನ ಉಂಡೆ ಕೂಡ ಒಂದು. ಇದು ಸಣ್ಣ ಮಕ್ಕಳಿಗೆ ತುಂಬಾ ಇಷ್ಟವಾಗುವಂತಹ ಖಾದ್ಯ.
ಸಬ್ಬಕ್ಕಿ ತರಿಯ ಲಡ್ಡು ಬೇಕಾಗುವ ಸಾಮಗ್ರಿ :
ಸಬ್ಬಕ್ಕಿ-2 ಕಪ್,
ಬೆಲ್ಲ-1 ಕಪ್,
ಹುರಿದ ಕಡಲೆಕಾಯಿ ಬೀಜ-1/2 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಜಾಕಾಯಿ ಪುಡಿ-1/4 ಟಿ ಚಮಚ,
ಎಳ್ಳು ಪುಡಿ-1 ಟೀ ಚಮಚ,
ತುಪ್ಪ-3/4 ಕಪ್,
ಮಾಡುವ ವಿಧಾನ:
ಸಬ್ಬಕ್ಕಿಯನ್ನು ಹುರಿದು ನುಣ್ಣಗೆ ಪುಡಿ ಮಾಡಿಟ್ಟುಕೊಳ್ಳಿ. ಕಡಲೆಕಾಯಿ ಬೀಜವನ್ನು ತರಿತರಿಯಾಗಿ ಪುಡಿ ಮಾಡಿ.
ಬಾಣಲೆಯಲ್ಲಿ ತುಪ್ಪ ಕಾಯಲಿರಿಸಿ, ಬೆಲ್ಲ ಕರಗಿಸಿ. ಬೆಲ್ಲ ಕರಗಿದ ನಂತರ, ಸಬ್ಬಕ್ಕಿ ಪುಡಿ, ಕಡಲೆಕಾಯಿ ಬೀಜ, ಏಲಕ್ಕಿ ಪುಡಿ, ಜಾಕಾಯಿ ಪುಡಿ, ಎಳ್ಳು ಬೆರೆಸಿ ಚೆನ್ನಾಗಿ ಕಲಕಿ ಒಲೆಯಿಂದ ಕೆಳಗಿಳಿಸಿ.
ಸ್ವಲ್ಪ ತುಪ್ಪ ಹಾಕಿ ಬೇಕಾದ ಗಾತ್ರದಲ್ಲಿ ಕಟ್ಟಿದರೆ, ಸಬ್ಬಕ್ಕಿ ಉಂಡೆ ರೆಡಿ.
[10/11 10:50 PM] +91 94498 28225: ಗೋಧಿ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿನ ಕೊಬ್ಬಿನಂಶ ಕಡಿಮೆಯಾಗಿ ಬೊಜ್ಜು ನಿವಾರಣೆಯಾಗುತ್ತದೆ. ಅಲ್ಲದೆ ಮಧುಮೇಹದ ಸಮಸ್ಯೆ ಇರುವವರೂ ಅನ್ನಕ್ಕೆ ಬದಲಾಗಿ ಗೋಧಿ ಆಹಾರವನ್ನು ಸೇವಿಸುವುದರಿಂದ ಕಾಯಿಲೆ ಹತೋಟಿಗೆ ಬರುತ್ತದೆ. ಅಂತಹ ಬಗೆ ಬಗೆ ಗೋಧಿ ಖಾದ್ಯಗಳಲ್ಲಿ ಗೋಧಿ ದೋಸೆ ಕೂಡ ಒಂದು. ಅಷ್ಟೇ ಅಲ್ಲ ಮಹಿಳೆಯರಿಗೆ ಗೋಧಿಯಿಂದ ಉಪಯೋಗ ಹೆಚ್ಚು. ಏಕೆಂದರೆ ಗೋಧಿ ಪದಾರ್ಥ ಸೇವಸುವುದರಿಂದ ಸ್ತನ ಕ್ಯಾನ್ಸರ್ಅನ್ನು ಸಹ ತಡೆಯಬಹುದು ಎಂದು ಇತ್ತೀಚಿನ ಸಂಶೋಧನೆಗಳು ಹೇಳಿವೆ. ಇದು ದೇಹದಲ್ಲಿರುವ ಅನಗತ್ಯ ಕೊಬ್ಬಿನಂಶಗಳನ್ನು ಕರಗಿಸುವುದಲ್ಲದೆ, ದೇಹ ಹೆಚ್ಚು ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳುತ್ತದೆ. ಆರೋಗ್ಯಕ್ಕೆ ತುಂಬಾ ಒಳ್ಳೇದು ಮತ್ತೆ ಫಟಾಫಟ್ ಅಂತ ಮಾಡಬಹುದಾದ ಗೋಧಿ ದೋಸೆ ಇಂದೇ ಟ್ರೈ ಮಾಡಿ..
ಸಬ್ಬಕ್ಕಿ-2 ಕಪ್,
ಬೆಲ್ಲ-1 ಕಪ್,
ಹುರಿದ ಕಡಲೆಕಾಯಿ ಬೀಜ-1/2 ಕಪ್,
ಏಲಕ್ಕಿ ಪುಡಿ-1/2 ಟೀ ಚಮಚ,
ಜಾಕಾಯಿ ಪುಡಿ-1/4 ಟಿ ಚಮಚ,
ಎಳ್ಳು ಪುಡಿ-1 ಟೀ ಚಮಚ,
ತುಪ್ಪ-3/4 ಕಪ್,
ಮಾಡುವ ವಿಧಾನ:
ಸಬ್ಬಕ್ಕಿಯನ್ನು ಹುರಿದು ನುಣ್ಣಗೆ ಪುಡಿ ಮಾಡಿಟ್ಟುಕೊಳ್ಳಿ. ಕಡಲೆಕಾಯಿ ಬೀಜವನ್ನು ತರಿತರಿಯಾಗಿ ಪುಡಿ ಮಾಡಿ.
ಬಾಣಲೆಯಲ್ಲಿ ತುಪ್ಪ ಕಾಯಲಿರಿಸಿ, ಬೆಲ್ಲ ಕರಗಿಸಿ. ಬೆಲ್ಲ ಕರಗಿದ ನಂತರ, ಸಬ್ಬಕ್ಕಿ ಪುಡಿ, ಕಡಲೆಕಾಯಿ ಬೀಜ, ಏಲಕ್ಕಿ ಪುಡಿ, ಜಾಕಾಯಿ ಪುಡಿ, ಎಳ್ಳು ಬೆರೆಸಿ ಚೆನ್ನಾಗಿ ಕಲಕಿ ಒಲೆಯಿಂದ ಕೆಳಗಿಳಿಸಿ.
ಸ್ವಲ್ಪ ತುಪ್ಪ ಹಾಕಿ ಬೇಕಾದ ಗಾತ್ರದಲ್ಲಿ ಕಟ್ಟಿದರೆ, ಸಬ್ಬಕ್ಕಿ ಉಂಡೆ ರೆಡಿ.
[10/11 10:50 PM] +91 94498 28225: ಗೋಧಿ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿನ ಕೊಬ್ಬಿನಂಶ ಕಡಿಮೆಯಾಗಿ ಬೊಜ್ಜು ನಿವಾರಣೆಯಾಗುತ್ತದೆ. ಅಲ್ಲದೆ ಮಧುಮೇಹದ ಸಮಸ್ಯೆ ಇರುವವರೂ ಅನ್ನಕ್ಕೆ ಬದಲಾಗಿ ಗೋಧಿ ಆಹಾರವನ್ನು ಸೇವಿಸುವುದರಿಂದ ಕಾಯಿಲೆ ಹತೋಟಿಗೆ ಬರುತ್ತದೆ. ಅಂತಹ ಬಗೆ ಬಗೆ ಗೋಧಿ ಖಾದ್ಯಗಳಲ್ಲಿ ಗೋಧಿ ದೋಸೆ ಕೂಡ ಒಂದು. ಅಷ್ಟೇ ಅಲ್ಲ ಮಹಿಳೆಯರಿಗೆ ಗೋಧಿಯಿಂದ ಉಪಯೋಗ ಹೆಚ್ಚು. ಏಕೆಂದರೆ ಗೋಧಿ ಪದಾರ್ಥ ಸೇವಸುವುದರಿಂದ ಸ್ತನ ಕ್ಯಾನ್ಸರ್ಅನ್ನು ಸಹ ತಡೆಯಬಹುದು ಎಂದು ಇತ್ತೀಚಿನ ಸಂಶೋಧನೆಗಳು ಹೇಳಿವೆ. ಇದು ದೇಹದಲ್ಲಿರುವ ಅನಗತ್ಯ ಕೊಬ್ಬಿನಂಶಗಳನ್ನು ಕರಗಿಸುವುದಲ್ಲದೆ, ದೇಹ ಹೆಚ್ಚು ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳುತ್ತದೆ. ಆರೋಗ್ಯಕ್ಕೆ ತುಂಬಾ ಒಳ್ಳೇದು ಮತ್ತೆ ಫಟಾಫಟ್ ಅಂತ ಮಾಡಬಹುದಾದ ಗೋಧಿ ದೋಸೆ ಇಂದೇ ಟ್ರೈ ಮಾಡಿ..
ಬೇಕಾಗುವ ಸಾಮಗ್ರಿಗಳು
ಗೋಧಿ ಹಿಟ್ಟು
ಚಿರೋಟಿ ರವಾ (ಇದನ್ನು ಹಾಕುವುದರಿಂದ ದೋಸೆ ಗರಿಗರಿಯಾಗಿ ಬರುತ್ತವೆ)
ಹಸಿಮೆಣಸಿನಕಾಯಿ
ಸಣ್ಣಗೆ ಹೆಚ್ಚಿದ ಈರುಳ್ಳಿ (ಬೇಕಾದರೆ ಹಾಕಬಹುದು ಅಥವಾ ಹಾಕದೆ ಕೂಡ ಇರಬಹುದು)
ಕರಿಬೇವು
ಸ್ವಲ್ಪ ಅಡಿಗೆ ಸೋಡಾ
ಸ್ವಲ್ಪ ಜೀರಿಗೆ
ರುಚಿಗೆ ತಕ್ಕಷ್ಟು ಉಪ್ಪು
ಸ್ವಲ್ಪ ಎಣ್ಣೆ ಅಥವಾ ತುಪ್ಪ
ಮಾಡುವ ವಿಧಾನ
ಗೋದಿಹಿಟ್ಟು, ಸ್ವಲ್ಪ ರವೆ, ಉಪ್ಪು, ಕರಿಬೇವು, ಹಸಿಮೆಣಸಿನಕಾಯಿ, ಜೀರಿಗೆ, ಸ್ವಲ್ಪ ಅಡಿಗೆ ಸೋಡಾ ಒಟ್ಟಿಗೆ ಮಿಕ್ಸಿ ಜಾರಿನಲ್ಲಿ ಹಾಕಿ ನುಣ್ಣಗೆ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿಕೊಳ್ಳಿ.
ರುಬ್ಬಿಕೊಂಡ ಹಿಟ್ಟಿಗೆ ಕರಿಬೇವಿನ ಸೊಪ್ಪು ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿಯನ್ನು ಸೇರಿಸಿ.
೧೫ ರಿಂದ ೨೦ ನಿಮಿಷಗಳ ವರೆಗೆ ಹಿಟ್ಟನ್ನು ನೆನೆಯಲು ಬಿಡಿ.
ನಂತರ ಒಂದು ದೋಸೆ ಪ್ಯಾನ್ ಬಿಸಿಮಾಡಿ. ಪ್ಯಾನಿನ ಮೇಲೆ ತುಪ್ಪ ಅಥವಾ ಎಣ್ಣೆ ಸವರಿ, ಇದರ ಮೇಲೆ ನಿಧಾನವಾಗಿ ದೋಸೆ ಹೊಯ್ಯಿರಿ.
ಸಣ್ಣ ಉರಿಯಲ್ಲಿ ದೋಸೆಯನ್ನು ಎರಡೂ ಬದಿಗಳಲ್ಲಿ ಬೇಯಿಸಿ.
ಗೋದಿ ದೋಸೆ ತಯಾರು !!.ಇನ್ನೇಕೆ ತಡ, ಬೆಣ್ಣೆ ಮತ್ತು ಚಟ್ನಿಯ ಜತೆ ಇದನ್ನು ಸವಿಯಿರಿ.
[10/11 10:50 PM] +91 94498 28225: ರೋಗ್ಯ ಆರೋಗ್ಯ ಆರೋಗ್ಯ ಹೌದು ಈಗ ಆರೋಗ್ಯ ಕಾಪಾಡಿಕೊಳ್ಳಿ ಎಂದು ಬಾಯಿ ಬಾಯಿ ಬಡಿದುಕೊಳ್ಳುವ ಸ್ಥಿತಿ ಬಂದಿದೆ.. ಪರಿಸರ ಹಾಳಾಗುತ್ತಿರುವ ಸ್ಪೀಡ್ ನೋಡಿದರೆ ನಾವು ಅದ್ಯಾವಾಗ ಸಾಯುತ್ತೀವೋ ನಮಗೆ ಗೊತ್ತಿಲ್ಲ.. ಅಂತಹದರಲ್ಲಿ ಇರುವಷ್ಟು ದಿನ ಹಾಳು ಮೂಳು ತಿಂದು ಆರೋಗ್ಯ ಕೆಡಿಸಿ ಕೊಳ್ಳುವುದು ಬೇರೆ.. ಅದಕ್ಕಾಗಿಯೇ ಕೆವಲ 10 ನಿಮಿಷದಲ್ಲಿ ಮಡಬಹುದಾದ ಪ್ರೋಟಿನ್ ಕಣಜ ರಾಗಿ ಅಮ್ಲಿಯನ್ನು ಮಾಡುವುದು ಹೇಗೆಂದು ನಿಮ್ಮ ಮುಂದೆ ಇಡುತ್ತಿದ್ದೇವೆ..
ಗೋಧಿ ಹಿಟ್ಟು
ಚಿರೋಟಿ ರವಾ (ಇದನ್ನು ಹಾಕುವುದರಿಂದ ದೋಸೆ ಗರಿಗರಿಯಾಗಿ ಬರುತ್ತವೆ)
ಹಸಿಮೆಣಸಿನಕಾಯಿ
ಸಣ್ಣಗೆ ಹೆಚ್ಚಿದ ಈರುಳ್ಳಿ (ಬೇಕಾದರೆ ಹಾಕಬಹುದು ಅಥವಾ ಹಾಕದೆ ಕೂಡ ಇರಬಹುದು)
ಕರಿಬೇವು
ಸ್ವಲ್ಪ ಅಡಿಗೆ ಸೋಡಾ
ಸ್ವಲ್ಪ ಜೀರಿಗೆ
ರುಚಿಗೆ ತಕ್ಕಷ್ಟು ಉಪ್ಪು
ಸ್ವಲ್ಪ ಎಣ್ಣೆ ಅಥವಾ ತುಪ್ಪ
ಮಾಡುವ ವಿಧಾನ
ಗೋದಿಹಿಟ್ಟು, ಸ್ವಲ್ಪ ರವೆ, ಉಪ್ಪು, ಕರಿಬೇವು, ಹಸಿಮೆಣಸಿನಕಾಯಿ, ಜೀರಿಗೆ, ಸ್ವಲ್ಪ ಅಡಿಗೆ ಸೋಡಾ ಒಟ್ಟಿಗೆ ಮಿಕ್ಸಿ ಜಾರಿನಲ್ಲಿ ಹಾಕಿ ನುಣ್ಣಗೆ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿಕೊಳ್ಳಿ.
ರುಬ್ಬಿಕೊಂಡ ಹಿಟ್ಟಿಗೆ ಕರಿಬೇವಿನ ಸೊಪ್ಪು ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿಯನ್ನು ಸೇರಿಸಿ.
೧೫ ರಿಂದ ೨೦ ನಿಮಿಷಗಳ ವರೆಗೆ ಹಿಟ್ಟನ್ನು ನೆನೆಯಲು ಬಿಡಿ.
ನಂತರ ಒಂದು ದೋಸೆ ಪ್ಯಾನ್ ಬಿಸಿಮಾಡಿ. ಪ್ಯಾನಿನ ಮೇಲೆ ತುಪ್ಪ ಅಥವಾ ಎಣ್ಣೆ ಸವರಿ, ಇದರ ಮೇಲೆ ನಿಧಾನವಾಗಿ ದೋಸೆ ಹೊಯ್ಯಿರಿ.
ಸಣ್ಣ ಉರಿಯಲ್ಲಿ ದೋಸೆಯನ್ನು ಎರಡೂ ಬದಿಗಳಲ್ಲಿ ಬೇಯಿಸಿ.
ಗೋದಿ ದೋಸೆ ತಯಾರು !!.ಇನ್ನೇಕೆ ತಡ, ಬೆಣ್ಣೆ ಮತ್ತು ಚಟ್ನಿಯ ಜತೆ ಇದನ್ನು ಸವಿಯಿರಿ.
[10/11 10:50 PM] +91 94498 28225: ರೋಗ್ಯ ಆರೋಗ್ಯ ಆರೋಗ್ಯ ಹೌದು ಈಗ ಆರೋಗ್ಯ ಕಾಪಾಡಿಕೊಳ್ಳಿ ಎಂದು ಬಾಯಿ ಬಾಯಿ ಬಡಿದುಕೊಳ್ಳುವ ಸ್ಥಿತಿ ಬಂದಿದೆ.. ಪರಿಸರ ಹಾಳಾಗುತ್ತಿರುವ ಸ್ಪೀಡ್ ನೋಡಿದರೆ ನಾವು ಅದ್ಯಾವಾಗ ಸಾಯುತ್ತೀವೋ ನಮಗೆ ಗೊತ್ತಿಲ್ಲ.. ಅಂತಹದರಲ್ಲಿ ಇರುವಷ್ಟು ದಿನ ಹಾಳು ಮೂಳು ತಿಂದು ಆರೋಗ್ಯ ಕೆಡಿಸಿ ಕೊಳ್ಳುವುದು ಬೇರೆ.. ಅದಕ್ಕಾಗಿಯೇ ಕೆವಲ 10 ನಿಮಿಷದಲ್ಲಿ ಮಡಬಹುದಾದ ಪ್ರೋಟಿನ್ ಕಣಜ ರಾಗಿ ಅಮ್ಲಿಯನ್ನು ಮಾಡುವುದು ಹೇಗೆಂದು ನಿಮ್ಮ ಮುಂದೆ ಇಡುತ್ತಿದ್ದೇವೆ..
ಬೇಕಾಗುವ ಸಾಮಾಗ್ರಿಗಳು.
ರಾಗಿ ಹಿಟ್ಟು
ನೀರು
ಮೊಸರು
ಉಪ್ಪು
ಮಾಡುವ ವಿಧಾನ
ಪಾತ್ರೆಯಲ್ಲಿ ಎರೆಡು ಟೇಬಲ್ ಗ್ಲಾಸ್ ಅಷ್ಟು ನೀರನ್ನು ಹಾಕಿ..
ಅಲ್ಲಿಗೆ ಕೇವಲ ಎರೆಡು ಸ್ಪೂನ್ ಅಷ್ಟು ಮಾತ್ರ ರಾಗಿ ಹಿಟ್ಟನ್ನು ಹಾಕಿ.. (ಹೆಚ್ಚಿಗೆ ಹಾಕಿದರೆ ಗಂಜಿ ಹಾಳಾಗುವುದು)
ಸ್ಪೂನ್ ನಲ್ಲಿ ಚನ್ನಾಗಿ ಕದಕಿರಿ.. ಕದಡದಿದ್ದರೆ ಗಂಜಿ ಗನ್ಟಾಗುವುದು..
ಚೆನ್ನಾಗಿ ಕುದಿಯುವವರೆಗು ಕಾಯಿರಿ..
10 ನಿಮಿಷ ಕುದಿಸಿ ಗ್ಯಾಸ್ ಆಫ಼್ ಮಾಡಿ..
ಗಂಜಿ ತೆಳ್ಳಗಿದ್ದರೆ ಅದಕ್ಕೆ ಮೊಸರು ಮತ್ತು ಬೇಕಾದಷ್ಟು ಉಪ್ಪನ್ನು ಹಾಕಿ ಕಡಿಯಿರಿ(ಮಿಕ್ಸ್ ಮಾಡಿ)..
ನೀರು
ಮೊಸರು
ಉಪ್ಪು
ಮಾಡುವ ವಿಧಾನ
ಪಾತ್ರೆಯಲ್ಲಿ ಎರೆಡು ಟೇಬಲ್ ಗ್ಲಾಸ್ ಅಷ್ಟು ನೀರನ್ನು ಹಾಕಿ..
ಅಲ್ಲಿಗೆ ಕೇವಲ ಎರೆಡು ಸ್ಪೂನ್ ಅಷ್ಟು ಮಾತ್ರ ರಾಗಿ ಹಿಟ್ಟನ್ನು ಹಾಕಿ.. (ಹೆಚ್ಚಿಗೆ ಹಾಕಿದರೆ ಗಂಜಿ ಹಾಳಾಗುವುದು)
ಸ್ಪೂನ್ ನಲ್ಲಿ ಚನ್ನಾಗಿ ಕದಕಿರಿ.. ಕದಡದಿದ್ದರೆ ಗಂಜಿ ಗನ್ಟಾಗುವುದು..
ಚೆನ್ನಾಗಿ ಕುದಿಯುವವರೆಗು ಕಾಯಿರಿ..
10 ನಿಮಿಷ ಕುದಿಸಿ ಗ್ಯಾಸ್ ಆಫ಼್ ಮಾಡಿ..
ಗಂಜಿ ತೆಳ್ಳಗಿದ್ದರೆ ಅದಕ್ಕೆ ಮೊಸರು ಮತ್ತು ಬೇಕಾದಷ್ಟು ಉಪ್ಪನ್ನು ಹಾಕಿ ಕಡಿಯಿರಿ(ಮಿಕ್ಸ್ ಮಾಡಿ)..
ಕುದಿಸಿದ ಮೇಲೆ ಗಂಜಿ ಗಟ್ಟಿಯಾಗಿದ್ದರೆ ಅದಕ್ಕೆ ಮಜ್ಜಿಗೆಯನ್ನು ಹಾಗೂ ಬೇಕಾದಷ್ಟು ಉಪ್ಪನ್ನು ಹಾಕಿ ಕಡಿಯಿರಿ(ಮಿಕ್ಸ್ ಮಾಡಿ).
[10/11 10:50 PM] +91 94498 28225: ಸಂಧಿವಾತದಿಂದ ಕಾಣಿಸಿಕೊಳ್ಳುವ ಮಂಡಿನೋವಿಗೆ ಲಿಂಬೆಯು ತುಂಬಾ ಪರಿಣಾಮಕಾರಿ ಮನೆ ಔಷಧಿಯಾಗಿದೆ. ಇದರಲ್ಲಿ ಇರುವಂತಹ ಸಿಟ್ರಿಕ್ ಆಮ್ಲವು ಸಂಧಿವಾತಕ್ಕೆ ಕಾರಣವಾಗುವಂತಹ ಯೂರಿಕ್ ಆಮ್ಲದ ಕಲ್ಲುಗಳನ್ನು ಕರಗಿಸುವುದು. ಒಂದು ಅಥವಾ ಎರಡು ಲಿಂಬೆಯನ್ನು ಸಣ್ಣ ತುಂಡುಗಳನ್ನಾಗಿ ಮಾಡಿ.ಇದನ್ನು ಒಂದು ಶುದ್ಧ ಬಟ್ಟೆಯಲ್ಲಿ ಕಟ್ಟಿ ಬಿಸಿಯಾದ ಎಳ್ಳೆಣ್ಣೆಯಲ್ಲಿ ಮುಳುಗಿಸಿ.ಬಟ್ಟೆಯನ್ನು ನೋವು ಇರುವ ಮಂಡಿ ಮೇಲೆ ಹತ್ತು ನಿಮಿಷ ಕಾಲ ಇಡಿ.ಸಂಪೂರ್ಣವಾಗಿ ಗುಣಮುಖವಾಗುವ ತನಕ ದಿನದಲ್ಲಿ ಎರಡು ಸಲ ಹೀಗೆ ಮಾಡಿ.ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಲಿಂಬೆ ರಸ ಹಾಕಿಕೊಂಡು ಕುಡಿದರೆ ತುಂಬಾ
ಪರಿಣಾಮಕಾರಿಯಾಗಿರುವುದು.
ಪುಟ್ಟ ಜೀರಿಗೆಯಂತೆ ಕಾಣುವ ಓಮದ ಕಾಳುಗಳಲ್ಲಿರುವ ಅರಿವಳಿಕಾ ಮತ್ತು ಉರಿಯೂತ ನಿವಾರಕ ಗುಣಗಳು ಮಂಡಿನೋವಿನ ಶಮನಕ್ಕೂ ಉತ್ತಮ ಪರಿಹಾರ ನೀಡುತ್ತವೆ. ಉರಿಯೂತ ಅಥವಾ ಸಂಧಿವಾತದಿಂದಾಗಿ ಎದುರಾಗಿದ್ದ ಊತ, ಚರ್ಮ ಕೆಂಪಗಾಗಿರುವುದು ಮೊದಲಾದ ತೊಂದರೆಗಳೂ ಸುಲಭವಾಗಿ ಮತ್ತು ಶೀಘ್ರವಾಗಿ ಕಡಿಮೆಯಾಗುತ್ತದೆ.
ಇದಕ್ಕಾಗಿ ಕೊಂಚ ಓಮದ ಕಾಳುಗಳನ್ನು ನೀರಿನೊಂದಿಗೆ ಬೆರೆಸಿ ಕಲ್ಲಿನಲ್ಲಿ ಅರೆದು (ಮಿಕ್ಸಿಯಲ್ಲಿ ಅರೆಯಬಾರದು, ಬಿಸಿಗೆ ಸುಟ್ಟುಹೋಗುತ್ತದೆ) ಈ ಲೇಪನವನ್ನು ನೋವಿದ್ದ ಮಂಡಿಗಳ ಮೇಲೆ ಹಚ್ಚಿದರೆ ಶೀಘ್ರವಾಗಿ ಗುಣವಾಗುತ್ತದೆ.
ಸ್ವಲ್ಪ ತೆಂಗಿನ ಎಣ್ಣೆ ಅಥವಾ ಆಲೀವ್ ಎಣ್ಣೆ ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಬಿಸಿ ಮಾಡಿದ ಎಣ್ಣೆಯನ್ನು ನೋವಿರುವ ಜಾಗಕ್ಕೆ 10-15 ನಿಮಿಷಗಳಿಗೆ ಹಚ್ಚಿ ಹಾಗೂ ವೃತ್ತಾಕಾರವಾಗಿ ಮಸಾಜ್ ಮಾಡಿ. ಎಣ್ಣೆ ಮಸಾಜ್ ನೋವಿನಿಂದ ತ್ವರಿತ ಆರಾಮವನ್ನು ನೀಡುತ್ತದೆ.
ಪುದೀನಾ ಎಣ್ಣೆಯನ್ನು ನಿಮಗೆ ನೋವು ಇರುವ ಮಂಡಿಯ ಮೇಲೆ ಹಾಕಿ ಮಸಾಜ್ ಮಾಡಿ. ಇದರಲ್ಲಿರುವ ತಂಪುಕಾರಕ ಗುಣಗಳು ನೋವನ್ನು ನಿವಾರಿಸುತ್ತದೆ. ಹೀಗಾಗಿ ಪುದೀನಾ ಎಣ್ಣೆಯು ಸಹ ಒಂದು ಪರಿಣಾಮಕಾರಿಯಾದ ಮನೆಮದ್ದಾಗಿದೆ.
[10/11 10:50 PM] +91 94498 28225: ಸಂಧಿವಾತದಿಂದ ಕಾಣಿಸಿಕೊಳ್ಳುವ ಮಂಡಿನೋವಿಗೆ ಲಿಂಬೆಯು ತುಂಬಾ ಪರಿಣಾಮಕಾರಿ ಮನೆ ಔಷಧಿಯಾಗಿದೆ. ಇದರಲ್ಲಿ ಇರುವಂತಹ ಸಿಟ್ರಿಕ್ ಆಮ್ಲವು ಸಂಧಿವಾತಕ್ಕೆ ಕಾರಣವಾಗುವಂತಹ ಯೂರಿಕ್ ಆಮ್ಲದ ಕಲ್ಲುಗಳನ್ನು ಕರಗಿಸುವುದು. ಒಂದು ಅಥವಾ ಎರಡು ಲಿಂಬೆಯನ್ನು ಸಣ್ಣ ತುಂಡುಗಳನ್ನಾಗಿ ಮಾಡಿ.ಇದನ್ನು ಒಂದು ಶುದ್ಧ ಬಟ್ಟೆಯಲ್ಲಿ ಕಟ್ಟಿ ಬಿಸಿಯಾದ ಎಳ್ಳೆಣ್ಣೆಯಲ್ಲಿ ಮುಳುಗಿಸಿ.ಬಟ್ಟೆಯನ್ನು ನೋವು ಇರುವ ಮಂಡಿ ಮೇಲೆ ಹತ್ತು ನಿಮಿಷ ಕಾಲ ಇಡಿ.ಸಂಪೂರ್ಣವಾಗಿ ಗುಣಮುಖವಾಗುವ ತನಕ ದಿನದಲ್ಲಿ ಎರಡು ಸಲ ಹೀಗೆ ಮಾಡಿ.ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಲಿಂಬೆ ರಸ ಹಾಕಿಕೊಂಡು ಕುಡಿದರೆ ತುಂಬಾ
ಪರಿಣಾಮಕಾರಿಯಾಗಿರುವುದು.
ಪುಟ್ಟ ಜೀರಿಗೆಯಂತೆ ಕಾಣುವ ಓಮದ ಕಾಳುಗಳಲ್ಲಿರುವ ಅರಿವಳಿಕಾ ಮತ್ತು ಉರಿಯೂತ ನಿವಾರಕ ಗುಣಗಳು ಮಂಡಿನೋವಿನ ಶಮನಕ್ಕೂ ಉತ್ತಮ ಪರಿಹಾರ ನೀಡುತ್ತವೆ. ಉರಿಯೂತ ಅಥವಾ ಸಂಧಿವಾತದಿಂದಾಗಿ ಎದುರಾಗಿದ್ದ ಊತ, ಚರ್ಮ ಕೆಂಪಗಾಗಿರುವುದು ಮೊದಲಾದ ತೊಂದರೆಗಳೂ ಸುಲಭವಾಗಿ ಮತ್ತು ಶೀಘ್ರವಾಗಿ ಕಡಿಮೆಯಾಗುತ್ತದೆ.
ಇದಕ್ಕಾಗಿ ಕೊಂಚ ಓಮದ ಕಾಳುಗಳನ್ನು ನೀರಿನೊಂದಿಗೆ ಬೆರೆಸಿ ಕಲ್ಲಿನಲ್ಲಿ ಅರೆದು (ಮಿಕ್ಸಿಯಲ್ಲಿ ಅರೆಯಬಾರದು, ಬಿಸಿಗೆ ಸುಟ್ಟುಹೋಗುತ್ತದೆ) ಈ ಲೇಪನವನ್ನು ನೋವಿದ್ದ ಮಂಡಿಗಳ ಮೇಲೆ ಹಚ್ಚಿದರೆ ಶೀಘ್ರವಾಗಿ ಗುಣವಾಗುತ್ತದೆ.
ಸ್ವಲ್ಪ ತೆಂಗಿನ ಎಣ್ಣೆ ಅಥವಾ ಆಲೀವ್ ಎಣ್ಣೆ ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಬಿಸಿ ಮಾಡಿದ ಎಣ್ಣೆಯನ್ನು ನೋವಿರುವ ಜಾಗಕ್ಕೆ 10-15 ನಿಮಿಷಗಳಿಗೆ ಹಚ್ಚಿ ಹಾಗೂ ವೃತ್ತಾಕಾರವಾಗಿ ಮಸಾಜ್ ಮಾಡಿ. ಎಣ್ಣೆ ಮಸಾಜ್ ನೋವಿನಿಂದ ತ್ವರಿತ ಆರಾಮವನ್ನು ನೀಡುತ್ತದೆ.
ಪುದೀನಾ ಎಣ್ಣೆಯನ್ನು ನಿಮಗೆ ನೋವು ಇರುವ ಮಂಡಿಯ ಮೇಲೆ ಹಾಕಿ ಮಸಾಜ್ ಮಾಡಿ. ಇದರಲ್ಲಿರುವ ತಂಪುಕಾರಕ ಗುಣಗಳು ನೋವನ್ನು ನಿವಾರಿಸುತ್ತದೆ. ಹೀಗಾಗಿ ಪುದೀನಾ ಎಣ್ಣೆಯು ಸಹ ಒಂದು ಪರಿಣಾಮಕಾರಿಯಾದ ಮನೆಮದ್ದಾಗಿದೆ.
ಹಾಲಿಗೆ ಅರಶಿನ ಬೆರೆಸಿ ಕುಡಿದರೆ…ದಿವ್ಯ ಔಷಧಿಯಾಗಿ ಕೆಲಸ ಮಾಡುತ್ತದೆ..!!
ಹಾಲು ಹಾಗೂ ಅರಶಿನಗಳಲ್ಲಿ ಪ್ರಕೃತಿ ಸಹಜವಾದ ಅನೇಕ ಔಷಧೀಯ ಗುಣಗಳಿವೆ. ಹಾಲು ನಮ್ಮ ದೇಹಕ್ಕೆ ಸಂಪೂರ್ಣ ಪೋಷಕಾಂಶಗಳನ್ನು ಒದಗಿಸಿದರೆ…ಅರಶಿನ ಅನಾರೋಗ್ಯಗಳು ಬರದಂತೆ ತಡೆಯುತ್ತದೆ. ಇನ್ನು ಎರಡನ್ನೂ ಬೆರೆಸಿ ಕುಡಿಯುವುದರಿಂದ ನಮಗೆ ಅನೇಕ ಪ್ರಯೋಜನಗಳು ಆಗುತ್ತವೆ. ಈ ನಿಟ್ಟಿನಲ್ಲಿ ರಾತ್ರಿ ಮಲಗುವುದಕ್ಕೂ ಮುನ್ನ ಒಂದು ಲೋಟ ಹಾಲಿಗೆ ಕಾಲು ಚಮಚ ಅರಶಿನ ಬೆರೆಸಿ ಕುಡಿದರೆ ಆಗುವ ಲಾಭಗಳ ಬಗ್ಗೆ ನಾವೀಗ ತಿಳಿಯೋಣ.
ಹಾಲು ಹಾಗೂ ಅರಶಿನಗಳಲ್ಲಿ ಪ್ರಕೃತಿ ಸಹಜವಾದ ಅನೇಕ ಔಷಧೀಯ ಗುಣಗಳಿವೆ. ಹಾಲು ನಮ್ಮ ದೇಹಕ್ಕೆ ಸಂಪೂರ್ಣ ಪೋಷಕಾಂಶಗಳನ್ನು ಒದಗಿಸಿದರೆ…ಅರಶಿನ ಅನಾರೋಗ್ಯಗಳು ಬರದಂತೆ ತಡೆಯುತ್ತದೆ. ಇನ್ನು ಎರಡನ್ನೂ ಬೆರೆಸಿ ಕುಡಿಯುವುದರಿಂದ ನಮಗೆ ಅನೇಕ ಪ್ರಯೋಜನಗಳು ಆಗುತ್ತವೆ. ಈ ನಿಟ್ಟಿನಲ್ಲಿ ರಾತ್ರಿ ಮಲಗುವುದಕ್ಕೂ ಮುನ್ನ ಒಂದು ಲೋಟ ಹಾಲಿಗೆ ಕಾಲು ಚಮಚ ಅರಶಿನ ಬೆರೆಸಿ ಕುಡಿದರೆ ಆಗುವ ಲಾಭಗಳ ಬಗ್ಗೆ ನಾವೀಗ ತಿಳಿಯೋಣ.
ರಾತ್ರಿ ಹಾಲಿಗೆ ಅರಶಿನ ಬೆರೆಸಿ ಕುಡಿದರೆ…ಶ್ವಾಸಕೋಶ ಸಮಸ್ಯೆಗಳಿಗೆ ಉಪಶಮನ ದೊರೆಯುತ್ತದೆ.. ಕೆಮ್ಮು,ನೆಗಡಿ ಕಡಿಮೆಯಾಗುತ್ತವೆ. ಶ್ವಾಸಕೋಶಗಳಲ್ಲಿ ಸೇರಿಕೊಂಡಿರುವ ಕಫ ಕರಗುತ್ತದೆ. ಈ ಋತುವಿನಲ್ಲಿ ಬರುವ ಶ್ವಾಸಕೋಶ ಸಮಸ್ಯೆಗಳಿಂದ ಉಪಶಮನ ಲಭಿಸುತ್ತದೆ.
ತಲೆ ನೋವಿನಿಂದ ನರಳುತ್ತಿರುವವರು, ನಿದ್ರಾ ಹೀನತೆ ಉಳ್ಳವರು ರಾತ್ರಿ ಮಲಗುವುದಕ್ಕೆ ಮುನ್ನ ಹಾಲಿಗೆ ಅರಶಿನ ಬೆರೆಸಿ ಕುಡಿದರೆ ಒಳ್ಳೆಯ ಫಲಿತಾಂಶ ಲಭಿಸುತ್ತದೆ. ಬೆಳಗಾಗುವಷ್ಟರಲ್ಲಿ ತಲೆ ನೋವು ಮಾಯವಾಗಿರುತ್ತದೆ. ನಿದ್ದೆ ಚೆನ್ನಾಗಿ ಬಂದಿರುತ್ತದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಪದಾರ್ಥವು ನಮ್ಮ ಶರೀರದಲ್ಲಿರುವ ಲಿವರ್, ಹೊಟ್ಟೆಯ ಸುತ್ತಲೂ ಕೊಬ್ಬು ಸಂಗ್ರಹಗೊಳ್ಳದಂತೆ ನೋಡಿಕೊಳ್ಳುತ್ತದೆ. ಇದರಿಂದಾಗಿ ಶರೀರದ ಅಧಿಕ ಭಾರ ಕಡಿಮೆಯಾಗುತ್ತದೆ. ಸ್ತ್ರೀಯರಿಗೆ ಋತು ಸಮಯದಲ್ಲಿ ಬರುವ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಸಕ್ಕರೆ ಖಾಯಿಲೆ ಹತೋಟಿಯಲ್ಲಿರುತ್ತದೆ. ಫಾಸ್ಟಿಂಗ್ ಬ್ಲಡ್ ಗ್ಲೂಕೋಸ್ ಮಟ್ಟ ಕಡಿಮೆಯಾಗುತ್ತದೆ. ಕಾಮಾಲೆ ರೋಗದಿಂದ ಬಳಲುತ್ತಿರುವವರು ಈ ಮಿಶ್ರಣವನ್ನು ಸೇವಿಸಿದಲ್ಲಿ ಈ ಕಾಯಿಲೆಯಿಂದ ಮುಕ್ತಿ ಪಡೆಯಬಹುದು. ಶರೀರದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕು ಹತ್ತಿರ ಸುಳಿಯುವುದಿಲ್ಲ. ನೋವುಗಳು ನಿವಾರಣೆ ಯಾಗುತ್ತವೆ. ಅರಶಿನ ದಲ್ಲಿರುವ ಸಹಜ ಸಿದ್ಧವಾದ ಆಂಟೀ ಇನ್ ಫ್ಲಮೇಟರಿ ಗುಣದಿಂದ ನೋವು,ಬಾವು ಕಡಿಮೆಯಾಗುತ್ತದೆ. ಕೀಲು ನೋವುಗಳೂ ಕಡಿಮೆಯಾಗುತ್ತವೆ.
ತಲೆ ನೋವಿನಿಂದ ನರಳುತ್ತಿರುವವರು, ನಿದ್ರಾ ಹೀನತೆ ಉಳ್ಳವರು ರಾತ್ರಿ ಮಲಗುವುದಕ್ಕೆ ಮುನ್ನ ಹಾಲಿಗೆ ಅರಶಿನ ಬೆರೆಸಿ ಕುಡಿದರೆ ಒಳ್ಳೆಯ ಫಲಿತಾಂಶ ಲಭಿಸುತ್ತದೆ. ಬೆಳಗಾಗುವಷ್ಟರಲ್ಲಿ ತಲೆ ನೋವು ಮಾಯವಾಗಿರುತ್ತದೆ. ನಿದ್ದೆ ಚೆನ್ನಾಗಿ ಬಂದಿರುತ್ತದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಪದಾರ್ಥವು ನಮ್ಮ ಶರೀರದಲ್ಲಿರುವ ಲಿವರ್, ಹೊಟ್ಟೆಯ ಸುತ್ತಲೂ ಕೊಬ್ಬು ಸಂಗ್ರಹಗೊಳ್ಳದಂತೆ ನೋಡಿಕೊಳ್ಳುತ್ತದೆ. ಇದರಿಂದಾಗಿ ಶರೀರದ ಅಧಿಕ ಭಾರ ಕಡಿಮೆಯಾಗುತ್ತದೆ. ಸ್ತ್ರೀಯರಿಗೆ ಋತು ಸಮಯದಲ್ಲಿ ಬರುವ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಸಕ್ಕರೆ ಖಾಯಿಲೆ ಹತೋಟಿಯಲ್ಲಿರುತ್ತದೆ. ಫಾಸ್ಟಿಂಗ್ ಬ್ಲಡ್ ಗ್ಲೂಕೋಸ್ ಮಟ್ಟ ಕಡಿಮೆಯಾಗುತ್ತದೆ. ಕಾಮಾಲೆ ರೋಗದಿಂದ ಬಳಲುತ್ತಿರುವವರು ಈ ಮಿಶ್ರಣವನ್ನು ಸೇವಿಸಿದಲ್ಲಿ ಈ ಕಾಯಿಲೆಯಿಂದ ಮುಕ್ತಿ ಪಡೆಯಬಹುದು. ಶರೀರದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕು ಹತ್ತಿರ ಸುಳಿಯುವುದಿಲ್ಲ. ನೋವುಗಳು ನಿವಾರಣೆ ಯಾಗುತ್ತವೆ. ಅರಶಿನ ದಲ್ಲಿರುವ ಸಹಜ ಸಿದ್ಧವಾದ ಆಂಟೀ ಇನ್ ಫ್ಲಮೇಟರಿ ಗುಣದಿಂದ ನೋವು,ಬಾವು ಕಡಿಮೆಯಾಗುತ್ತದೆ. ಕೀಲು ನೋವುಗಳೂ ಕಡಿಮೆಯಾಗುತ್ತವೆ.
ರಕ್ತ ಶುದ್ಧಿಯಾಗುತ್ತದೆ. ಚರ್ಮ ರೋಗಗಳು ನಿವಾರಣೆಯಾಗುತ್ತವೆ.
ಇದು ಕೀಟವಿಕರ್ಷಕವಾಗಿದೆ
ಲವಂಗದೆಣ್ಣೆಯ ಪರಿಮಳ ತೀಕ್ಷ್ಣವಾಗಿದ್ದು ಇರುಗೆ ಹಾಗೂ ಗೊದ್ದಗಳ ಸಹಿತ ಹಲವು ಕೀಟಗಳನ್ನು ವಿಕರ್ಷಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ಇರುವೆ ಕಾಟವಿದ್ದರೆ ಕೆಲವು ಲವಂಗಗಳನ್ನು ಚಿಕ್ಕ ಹತ್ತಿಯ ಬಟ್ಟೆಯ ಪಟ್ಟಿಯಲ್ಲಿ ಸುತ್ತಿ ಇರುವೆಗಳು ಬರುವ ಸ್ಥಳದ ಒಳಭಾಗದಲ್ಲಿರಿಸಿ. ಇಲ್ಲಿಂದ ಇರುವೆ ಹಾಗೂ ಇತರ ಕೀಟಗಳನ್ನು ಅಲ್ಲಿಂದ ತಕ್ಷಣ ಓಡಿ ಹೋಗುತ್ತವೆ.
ಲವಂಗದೆಣ್ಣೆಯ ಪರಿಮಳ ತೀಕ್ಷ್ಣವಾಗಿದ್ದು ಇರುಗೆ ಹಾಗೂ ಗೊದ್ದಗಳ ಸಹಿತ ಹಲವು ಕೀಟಗಳನ್ನು ವಿಕರ್ಷಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ಇರುವೆ ಕಾಟವಿದ್ದರೆ ಕೆಲವು ಲವಂಗಗಳನ್ನು ಚಿಕ್ಕ ಹತ್ತಿಯ ಬಟ್ಟೆಯ ಪಟ್ಟಿಯಲ್ಲಿ ಸುತ್ತಿ ಇರುವೆಗಳು ಬರುವ ಸ್ಥಳದ ಒಳಭಾಗದಲ್ಲಿರಿಸಿ. ಇಲ್ಲಿಂದ ಇರುವೆ ಹಾಗೂ ಇತರ ಕೀಟಗಳನ್ನು ಅಲ್ಲಿಂದ ತಕ್ಷಣ ಓಡಿ ಹೋಗುತ್ತವೆ.
ಲವಂಗ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ
ಲವಂಗದ ಸೇವನೆಯಿಂದ ಜೀರ್ಣರಸಗಳು ಹೆಚ್ಚು ಸ್ರವಿಸಲು ಪ್ರಚೋದನೆ ಪಡೆಯುತ್ತದೆ. ತನ್ಮೂಲಕ ಜೀರ್ಣಕ್ರಿಯೆ ಉತ್ತಮಗೊಳ್ಳುತದೆ.ಇದರೊಂದಿಗೆ ಲವಂಗ ವಾಯು ಪ್ರಕೋಪವನ್ನು ಶಮನಗೊಳಿಸುತ್ತದೆ ಹಾಗೂ ಹೊಟ್ಟೆಯ ಉರಿ, ವಾಕರಿಕೆ ಹುಳಿತೇಗು ಮೊದಲಾದವುಗಳಿಂದ ರಕ್ಷಿಸುತ್ತದೆ.
ಲವಂಗದ ಸೇವನೆಯಿಂದ ಜೀರ್ಣರಸಗಳು ಹೆಚ್ಚು ಸ್ರವಿಸಲು ಪ್ರಚೋದನೆ ಪಡೆಯುತ್ತದೆ. ತನ್ಮೂಲಕ ಜೀರ್ಣಕ್ರಿಯೆ ಉತ್ತಮಗೊಳ್ಳುತದೆ.ಇದರೊಂದಿಗೆ ಲವಂಗ ವಾಯು ಪ್ರಕೋಪವನ್ನು ಶಮನಗೊಳಿಸುತ್ತದೆ ಹಾಗೂ ಹೊಟ್ಟೆಯ ಉರಿ, ವಾಕರಿಕೆ ಹುಳಿತೇಗು ಮೊದಲಾದವುಗಳಿಂದ ರಕ್ಷಿಸುತ್ತದೆ.
ಕಾಲೆರಾ ವಿರುದ್ಧ ಉತ್ತಮ ರಕ್ಷಣೆ ಒದಗಿಸುತ್ತದೆ
ನೀರಿನ ಮೂಲಕ ಹರಡುವ ಸಾಂಕ್ರಾಮಿಕ ರೋಗವಾದ ಕಾಲೆರಾ ರೋಗ ಮುಖ್ಯ ಲಕ್ಷಣಗಳೆಂದರೆ ಅತಿಸಾರ, ವಾಂತಿ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೇ ಇದ್ದರೆ ಸಾವು ಸಹಾ ಎದುರಾಗಬಹುದು. ಸಂಶೋಧನೆಗಳ ಮೂಲಕ ಲವಂಗದ ಬ್ಯಾಕ್ಟೀರಿಯಾ ನಿವಾರಕ ಗುಣ ಹಲವಾರು ರೋಗಕಾರಕ ಕೀಟಾಣುಗಳ ವಿರುದ್ಧ ಹೋರಾಡುತ್ತದೆ ಹಾಗೂ ವಿಶೇಷವಾಗಿ ಕಾಲೆರಾ ಹರಡುವ ರೋಗಾಣುಗಳನ್ನು ಕೊಲ್ಲುವ ಮೂಲಕ ರೋಗವನ್ನು ಹತೋಟಿಗೆ ತರಲು ನೆರವಾಗುತ್ತದೆ.
ನೀರಿನ ಮೂಲಕ ಹರಡುವ ಸಾಂಕ್ರಾಮಿಕ ರೋಗವಾದ ಕಾಲೆರಾ ರೋಗ ಮುಖ್ಯ ಲಕ್ಷಣಗಳೆಂದರೆ ಅತಿಸಾರ, ವಾಂತಿ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೇ ಇದ್ದರೆ ಸಾವು ಸಹಾ ಎದುರಾಗಬಹುದು. ಸಂಶೋಧನೆಗಳ ಮೂಲಕ ಲವಂಗದ ಬ್ಯಾಕ್ಟೀರಿಯಾ ನಿವಾರಕ ಗುಣ ಹಲವಾರು ರೋಗಕಾರಕ ಕೀಟಾಣುಗಳ ವಿರುದ್ಧ ಹೋರಾಡುತ್ತದೆ ಹಾಗೂ ವಿಶೇಷವಾಗಿ ಕಾಲೆರಾ ಹರಡುವ ರೋಗಾಣುಗಳನ್ನು ಕೊಲ್ಲುವ ಮೂಲಕ ರೋಗವನ್ನು ಹತೋಟಿಗೆ ತರಲು ನೆರವಾಗುತ್ತದೆ.
ಇದರಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ
ಲವಂಗದ ಹಲವಾರು ಪೋಷಕಾಂಶಗಳಲ್ಲಿ phenylpropanoids ಎಂಬ ಸಂಯುಕ್ತಗಳೂ ಇದ್ದು ಇವುಗಳು ಅನುವಂಶಿಕ ಗುಣವನ್ನು ಬದಲಿಸುವ ಕಣಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿವೆ. ಸಾಮಾನ್ಯವಾಗಿ ಒಂದು ಬಗೆಯ ಜೀವಕೋಶಗಳು ತನ್ನ ಅನುವಂಶಿಕ ಸಂಯೋಜನೆಯಿಂದ ಒಂದು ಹಂತದವರೆಗೆ ಮಾತ್ರವೇ ಬೆಳೆಯಬೇಕು. ಒಂದು ವೇಳೆ ಈ ಜೀವಕೋಶಗಳು ನಿಯಂತ್ರಣ ಮೀರಿ ಬೆಳೆದರೆ ಇದು ಕ್ಯಾನ್ಸರ್ ರೂಪ ಪಡೆಯಬಹುದು. ಸಂಶೋಧನೆಗಳಲ್ಲಿ ಕಂಡುಕೊಂಡಂತೆ ಲವಂಗದಲ್ಲಿರುವ ಪೋಷಕಾಂಶಗಳು ವಿಶೇಷವಾಗಿ ಶ್ವಾಸಕೋಶದ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿದ್ದರೆ ಇದನ್ನು ನಿಯಂತ್ರಿಸುವ ಗುಣ ಹೊಂದಿದೆ.
ಲವಂಗದ ಹಲವಾರು ಪೋಷಕಾಂಶಗಳಲ್ಲಿ phenylpropanoids ಎಂಬ ಸಂಯುಕ್ತಗಳೂ ಇದ್ದು ಇವುಗಳು ಅನುವಂಶಿಕ ಗುಣವನ್ನು ಬದಲಿಸುವ ಕಣಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿವೆ. ಸಾಮಾನ್ಯವಾಗಿ ಒಂದು ಬಗೆಯ ಜೀವಕೋಶಗಳು ತನ್ನ ಅನುವಂಶಿಕ ಸಂಯೋಜನೆಯಿಂದ ಒಂದು ಹಂತದವರೆಗೆ ಮಾತ್ರವೇ ಬೆಳೆಯಬೇಕು. ಒಂದು ವೇಳೆ ಈ ಜೀವಕೋಶಗಳು ನಿಯಂತ್ರಣ ಮೀರಿ ಬೆಳೆದರೆ ಇದು ಕ್ಯಾನ್ಸರ್ ರೂಪ ಪಡೆಯಬಹುದು. ಸಂಶೋಧನೆಗಳಲ್ಲಿ ಕಂಡುಕೊಂಡಂತೆ ಲವಂಗದಲ್ಲಿರುವ ಪೋಷಕಾಂಶಗಳು ವಿಶೇಷವಾಗಿ ಶ್ವಾಸಕೋಶದ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿದ್ದರೆ ಇದನ್ನು ನಿಯಂತ್ರಿಸುವ ಗುಣ ಹೊಂದಿದೆ.
ಯಕೃತ್ ಅನ್ನು ರಕ್ಷಿಸುತ್ತದೆ
ಲವಂಗದಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದಲ್ಲಿರುವ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಾಗೂ ದೇಹದಲ್ಲಿ ಸಂಗ್ರಹವಾಗಿದ್ದ ಕಲ್ಮಶಗಳನ್ನು ನಿವಾರಿಸುವ ಮೂಲಕ ಯಕೃತ್ ಅನ್ನು ರಕ್ಷಿಸುತ್ತದೆ.
ಲವಂಗದಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದಲ್ಲಿರುವ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಾಗೂ ದೇಹದಲ್ಲಿ ಸಂಗ್ರಹವಾಗಿದ್ದ ಕಲ್ಮಶಗಳನ್ನು ನಿವಾರಿಸುವ ಮೂಲಕ ಯಕೃತ್ ಅನ್ನು ರಕ್ಷಿಸುತ್ತದೆ.
ಮಧುಮೇಹವನ್ನು ನಿಯಂತ್ರಿಸುತ್ತದೆ
ನಿಮ್ಮ ನಿತ್ಯದ ಆಹಾರದಲ್ಲಿ ನಿಯಮಿತವಾಗಿ ಲವಂಗವನ್ನು ಬೆರೆಸಿ ಸೇವಿಸುವ ಮೂಲಕ ಟೈಪ್ 1 ಮಧುಮೇಹವನ್ನು ಸಾಕಷ್ಟು ಮಟ್ಟಿಗೆ ನಿಯಂತ್ರಿಸಬಹುದು. ಇದರಲ್ಲಿರುವ ಕೆಲವು ಪೋಷಕಾಂಶಗಳು ಇನ್ಸುಲಿನ್ ನಂತೆಯೇ ಕಾರ್ಯನಿರ್ವಹಿಸುತ್ತವೆ ಹಾಗೂ ತನ್ಮೂಲಕ ರಕ್ತದಲ್ಲಿರುವ ಅಧಿಕ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ನೆರವಾಗುತ್ತದೆ.
ನಿಮ್ಮ ನಿತ್ಯದ ಆಹಾರದಲ್ಲಿ ನಿಯಮಿತವಾಗಿ ಲವಂಗವನ್ನು ಬೆರೆಸಿ ಸೇವಿಸುವ ಮೂಲಕ ಟೈಪ್ 1 ಮಧುಮೇಹವನ್ನು ಸಾಕಷ್ಟು ಮಟ್ಟಿಗೆ ನಿಯಂತ್ರಿಸಬಹುದು. ಇದರಲ್ಲಿರುವ ಕೆಲವು ಪೋಷಕಾಂಶಗಳು ಇನ್ಸುಲಿನ್ ನಂತೆಯೇ ಕಾರ್ಯನಿರ್ವಹಿಸುತ್ತವೆ ಹಾಗೂ ತನ್ಮೂಲಕ ರಕ್ತದಲ್ಲಿರುವ ಅಧಿಕ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ನೆರವಾಗುತ್ತದೆ.
ಬಿಳಿರಕ್ತಕಣಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ
ರಕ್ತದಲ್ಲಿರುವ ಬಿಳಿರಕ್ತಕಣಗಳು ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುವ ಯೋಧರಾಗಿವೆ. ದೇಹವನ್ನು ಪ್ರವೇಶಿಸುವ ವೈರಾಣುಗಳನ್ನು ಕೊಂದು ದೇಹದಿಂದ ಹೊರಹಾಕುವ ಮೂಲಕ ಇವು ವಿವಿಧ ರೋಗಗಳಿಂದ ಸತತವಾಗಿ ರಕ್ಷಿಸುತ್ತಾ ಇರುತ್ತದೆ. ಆದ್ದರಿಂದ ನಮ್ಮ ರಕ್ತದಲ್ಲಿ ಉತ್ತಮ ಪ್ರಮಾಣದ ಬಿಳಿರಕ್ತಕಣಗಳಿರುವುದು ಅಗತ್ಯ. (ಒಂದು ಸಂದರ್ಭದಲ್ಲಿ ಬಿಳಿರಕ್ತಕಣಗಳು ವಿಪರೀತವಾಗಿದ್ದರೆ ಇದು ರಕ್ತದ ಕ್ಯಾನ್ಸರ್ ಗೂ ಕಾರಣವಾಗಬಹುದು). ಆದರೂ ಲವಂಗದ ಸೇವನೆಯಿಂದ ರಕ್ತದಲ್ಲಿ ಆರೋಗ್ಯಕರ ಮಟ್ಟದಲ್ಲಿ ಬಿಳಿರಕ್ತಕಣಗಳು ಉತ್ಪತ್ತಿಯಾಗುವಂತೆ ನೋಡಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ವಿಶೇಷವಾಗಿ ಹಲವಾರು ಅಲರ್ಜಿಕಾರಕ ಪ್ರತಿಕ್ರಿಯೆಗಳಿಂದ ರಕ್ಷಿಸುತ್ತದೆ.
ರಕ್ತದಲ್ಲಿರುವ ಬಿಳಿರಕ್ತಕಣಗಳು ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುವ ಯೋಧರಾಗಿವೆ. ದೇಹವನ್ನು ಪ್ರವೇಶಿಸುವ ವೈರಾಣುಗಳನ್ನು ಕೊಂದು ದೇಹದಿಂದ ಹೊರಹಾಕುವ ಮೂಲಕ ಇವು ವಿವಿಧ ರೋಗಗಳಿಂದ ಸತತವಾಗಿ ರಕ್ಷಿಸುತ್ತಾ ಇರುತ್ತದೆ. ಆದ್ದರಿಂದ ನಮ್ಮ ರಕ್ತದಲ್ಲಿ ಉತ್ತಮ ಪ್ರಮಾಣದ ಬಿಳಿರಕ್ತಕಣಗಳಿರುವುದು ಅಗತ್ಯ. (ಒಂದು ಸಂದರ್ಭದಲ್ಲಿ ಬಿಳಿರಕ್ತಕಣಗಳು ವಿಪರೀತವಾಗಿದ್ದರೆ ಇದು ರಕ್ತದ ಕ್ಯಾನ್ಸರ್ ಗೂ ಕಾರಣವಾಗಬಹುದು). ಆದರೂ ಲವಂಗದ ಸೇವನೆಯಿಂದ ರಕ್ತದಲ್ಲಿ ಆರೋಗ್ಯಕರ ಮಟ್ಟದಲ್ಲಿ ಬಿಳಿರಕ್ತಕಣಗಳು ಉತ್ಪತ್ತಿಯಾಗುವಂತೆ ನೋಡಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ವಿಶೇಷವಾಗಿ ಹಲವಾರು ಅಲರ್ಜಿಕಾರಕ ಪ್ರತಿಕ್ರಿಯೆಗಳಿಂದ ರಕ್ಷಿಸುತ್ತದೆ.
ಬಾಯಿಯಿಂದ ಸೇವಿಸುವ ಪುರಾತನ ಔಷಧಿಯಾಗಿದೆ
ಲವಂಗದಲ್ಲಿರುವ ಯೂಜಿನಾಲ್ ಅಯುತ್ತಮವಾದ ಉರಿಯೂತ ನಿವಾರಕವಾಗಿದ್ದು ಇದರ ಗುಣವನ್ನು ಬಲು ಪುರಾತನ ದಿನಗಳಿಂದ ಹಲ್ಲುನೋವಿನ ಶಮನಕ್ಕೆ ಬಳಸಲಾಗುತ್ತಾ ಬರಲಾಗಿದೆ. ಇದರ ನೋವು ನಿವಾರಕ ಗುಣದಿಂದಾಗಿ ಹಲ್ಲುನೋವಿನ ಯಾವುದೇ ಔಷಧಿಯಲ್ಲಿ ಲವಂಗ ಇರುವುದು ಕಡ್ಡಾಯ ಎನ್ನುವಷ್ಟು ಇದರ ಬಳಕೆಯಾಗುತ್ತದೆ.
ಲವಂಗದಲ್ಲಿರುವ ಯೂಜಿನಾಲ್ ಅಯುತ್ತಮವಾದ ಉರಿಯೂತ ನಿವಾರಕವಾಗಿದ್ದು ಇದರ ಗುಣವನ್ನು ಬಲು ಪುರಾತನ ದಿನಗಳಿಂದ ಹಲ್ಲುನೋವಿನ ಶಮನಕ್ಕೆ ಬಳಸಲಾಗುತ್ತಾ ಬರಲಾಗಿದೆ. ಇದರ ನೋವು ನಿವಾರಕ ಗುಣದಿಂದಾಗಿ ಹಲ್ಲುನೋವಿನ ಯಾವುದೇ ಔಷಧಿಯಲ್ಲಿ ಲವಂಗ ಇರುವುದು ಕಡ್ಡಾಯ ಎನ್ನುವಷ್ಟು ಇದರ ಬಳಕೆಯಾಗುತ್ತದೆ.
ತಲೆನೋವಿಗೂ ಉತ್ತಮವಾಗಿದೆ
ಮುಂದಿನ ಬಾರಿ ನಿಮಗೆ ತಲೆನೋವು ಎದುರಾದರೆ ಅಪಾಯಕಾರಿ ಮಾತ್ರೆಗಳನ್ನು ಸೇವಿಸಲು ಹೋಗಬೇಡಿ. ಬದಲಿಗೆ ಕೆಲವು ಲವಂಗಗಳನ್ನು ನುಣ್ಣಗೆ ಅರೆದು ಇದಕ್ಕೆ ಕೊಂಚವೇ ಕಲ್ಲುಪ್ಪು ಸೇರಿಸಿ ಇದನ್ನು ಒಂದು ಲೋಟ ಬಿಸಿ ಹಾಲಿಗೆ ಬೆರೆಸಿ ಕುಡಿಯಿರಿ. ತಲೆನೋವು ತಕ್ಷಣ ಮಾಯವಾಗುತ್ತದೆ.
ಮುಂದಿನ ಬಾರಿ ನಿಮಗೆ ತಲೆನೋವು ಎದುರಾದರೆ ಅಪಾಯಕಾರಿ ಮಾತ್ರೆಗಳನ್ನು ಸೇವಿಸಲು ಹೋಗಬೇಡಿ. ಬದಲಿಗೆ ಕೆಲವು ಲವಂಗಗಳನ್ನು ನುಣ್ಣಗೆ ಅರೆದು ಇದಕ್ಕೆ ಕೊಂಚವೇ ಕಲ್ಲುಪ್ಪು ಸೇರಿಸಿ ಇದನ್ನು ಒಂದು ಲೋಟ ಬಿಸಿ ಹಾಲಿಗೆ ಬೆರೆಸಿ ಕುಡಿಯಿರಿ. ತಲೆನೋವು ತಕ್ಷಣ ಮಾಯವಾಗುತ್ತದೆ.
ಒಂದು ಕುಟುಂಬದಲ್ಲಿ ತಾಯಿಯ ಸ್ಥಾನ ಬಹಳ ಮಹತ್ತರವಾದದ್ದು. ಮನೆಯ ಪ್ರತಿಯೊಂದು ಚಿಕ್ಕ ಪುಟ್ಟ ಕೆಲಸದಿಂದ ಹಿಡಿದು ದೊಡ್ಡ ದೊಡ್ಡ ಜವಾಬ್ದಾರಿ ಕೆಲಸದ ವರೆಗೂ ಕಾಳಜಿವಹಿಸಬೇಕಾಗುತ್ತದೆ. ಒಂದು ಸಂಸಾರದ ನಿರ್ವಹಣೆಯಲ್ಲಿ ಸ್ತ್ರೀಯ ಪಾತ್ರ ಎಷ್ಟು ಮಹತ್ತರವಾದದ್ದೋ ಅಷ್ಟೇ ಕಾಳಜಿ ಹಾಗೂ ಜವಾಬ್ದಾರಿಯನ್ನು ಗರ್ಭಾವಸ್ಥೆಯಲ್ಲಿರುವ ಮಹಿಳೆ ಕಾರ್ಯನಿರ್ವಹಿಸಬೇಕಾಗುತ್ತದೆ. ತನ್ನ ದೇಹದಲ್ಲಿಯೇ ಇನ್ನೊಂದು ಪುಟ್ಟ ಮಗುವನ್ನು ಹೊತ್ತು ಅದರ ಆರೋಗ್ಯ ಹಾಗೂ ಆರೈಕೆಯ ಕುರಿತು ಶ್ರಮಿಸಬೇಕಾಗುತ್ತದೆ.
ಕೆಲವು ಸಮೀಕ್ಷೆಯ ಪ್ರಕಾರ ಶೇ.80 ರಷ್ಟು ಮಹಿಳೆಯರು ಗರ್ಭಾವಸ್ಥೆಯಲ್ಲಿ ನಿದ್ರಾಹೀನತೆಯನ್ನು ಅನುಭವಿಸುತ್ತಾರೆ ಎಂದು ವರದಿಯಾಗಿದೆ. ಹಾರ್ಮೋನ್ಗಳ ವ್ಯತ್ಯಾಸದಿಂದ ದೇಹದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತದೆ. ಅವುಗಳ ಕಾರಣಕ್ಕಾಗಿ ನಿದ್ರಾ ಹೀನತೆ ಉಂಟಾಗುವುದು. ಏಳರಿಂದ ಎಂಟನೇ ತಿಂಗಳಿಗೆ ಕಾಲಿಡುತ್ತಿದ್ದಂತೆಯೇ ಮಗುವಿನ ಬೆಳವಣಿಗೆಯೂ ಹೆಚ್ಚುವುದು. ಇದರೊಟ್ಟಿಗೆ ಗರ್ಭಿಣಿಯ ಹೊಟ್ಟೆ ಗಾತ್ರವೂ ಹೆಚ್ಚಾಗುವುದು. ಈ ಕಾರಣದಿಂದಲೂ ಸೂಕ್ತ ರೀತಿಯಲ್ಲಿ ಮಲಗಿ ನಿದ್ರಿಸಲು ಕಷ್ಟವಾಗುವುದು.
ಮಹಿಳೆಯರಲ್ಲಿ ಕಂಡುಬರುವ ಬಂಜೆತನಕ್ಕೆ ಕಾರಣಗಳೇನು?
ಗರ್ಭಾವಸ್ಥೆಯಲ್ಲಿ ಇರುವಾಗ ಆರೋಗ್ಯದಲ್ಲಿ ಉಂಟಾಗುವ ಅನೇಕ ಬದಲಾವಣೆಯನ್ನು ಮಹಿಳೆ ಸೂಕ್ತ ರೀತಿಯಲ್ಲಿ ಎದುರಿಸಬೇಕಾಗುತ್ತದೆ. ಆ ಸಮಯದಲ್ಲಿ ನಿದ್ರೆ ಅತ್ಯವಶ್ಯಕವಾಗಿದ್ದರೂ ನಿದ್ರೆ ಮಾಡಲು ಸಾಧ್ಯವಾಗದು. ಇದಕ್ಕೆ ಕಾರಣವೇನು? ಪರಿಣಾಮವೇನು ಎನ್ನುವ ಸೂಕ್ತ ವಿವರಣೆಯನ್ನು ಈ ಲೇಖನದ ಮುಂದಿನ ಭಾಗದಲ್ಲಿ ತಿಳಿಯಬಹುದು....
ಮಹಿಳೆಯರಲ್ಲಿ ಕಂಡುಬರುವ ಬಂಜೆತನಕ್ಕೆ ಕಾರಣಗಳೇನು?
ಗರ್ಭಾವಸ್ಥೆಯಲ್ಲಿ ಇರುವಾಗ ಆರೋಗ್ಯದಲ್ಲಿ ಉಂಟಾಗುವ ಅನೇಕ ಬದಲಾವಣೆಯನ್ನು ಮಹಿಳೆ ಸೂಕ್ತ ರೀತಿಯಲ್ಲಿ ಎದುರಿಸಬೇಕಾಗುತ್ತದೆ. ಆ ಸಮಯದಲ್ಲಿ ನಿದ್ರೆ ಅತ್ಯವಶ್ಯಕವಾಗಿದ್ದರೂ ನಿದ್ರೆ ಮಾಡಲು ಸಾಧ್ಯವಾಗದು. ಇದಕ್ಕೆ ಕಾರಣವೇನು? ಪರಿಣಾಮವೇನು ಎನ್ನುವ ಸೂಕ್ತ ವಿವರಣೆಯನ್ನು ಈ ಲೇಖನದ ಮುಂದಿನ ಭಾಗದಲ್ಲಿ ತಿಳಿಯಬಹುದು....
ಮಗುವಿನ ಚಲನವಲನ
ಗರ್ಭಾವಸ್ಥೆಯ ಕೊನೆ ಹಂತಕ್ಕೆ ಬರುತ್ತಿದ್ದಂತೆ ಮಗುವಿನ ಬೆಳವಣಿಗೆಯೂ ಪೂರ್ಣಗೊಳ್ಳುತ್ತಾ ಬರುತ್ತದೆ. ಆಗ ಮಗು ಹೊಟ್ಟೆಯೊಳಗೆ ಹೆಚ್ಚು ಕೈಕಾಲುಗಳನ್ನು ಆಡಿಸುವ ಪ್ರಕ್ರಿಯೆಯನ್ನು ಮಾಡುತ್ತದೆ. ಈ ಕ್ರಿಯೆಯು ತಾಯಿ ನಿದ್ರಾವಸ್ಥೆಯಲ್ಲಿರುವಾಗ ಅತಿಯಾದರೆ ತಾಯಿಗೆ ನಿದ್ರಾಹೀನತೆ ಉಂಟಾಗುವುದು.
ಗರ್ಭಾವಸ್ಥೆಯ ಕೊನೆ ಹಂತಕ್ಕೆ ಬರುತ್ತಿದ್ದಂತೆ ಮಗುವಿನ ಬೆಳವಣಿಗೆಯೂ ಪೂರ್ಣಗೊಳ್ಳುತ್ತಾ ಬರುತ್ತದೆ. ಆಗ ಮಗು ಹೊಟ್ಟೆಯೊಳಗೆ ಹೆಚ್ಚು ಕೈಕಾಲುಗಳನ್ನು ಆಡಿಸುವ ಪ್ರಕ್ರಿಯೆಯನ್ನು ಮಾಡುತ್ತದೆ. ಈ ಕ್ರಿಯೆಯು ತಾಯಿ ನಿದ್ರಾವಸ್ಥೆಯಲ್ಲಿರುವಾಗ ಅತಿಯಾದರೆ ತಾಯಿಗೆ ನಿದ್ರಾಹೀನತೆ ಉಂಟಾಗುವುದು.
ಆತಂಕ
ಮಗುವಿನ ಕಾಳಜಿ ಹಾಗೂ ತನ್ನ ಪ್ರಸವದ ಕುರಿತು ಹೀಗೆ ಇನ್ನಿತರ ಆಲೋಚನೆಯು ಹೆಚ್ಚಾದಂತೆ ಮಾನಸಿಕವಾಗಿ ಒತ್ತಡ ಹಾಗೂ ಆತಂಕ ಹೆಚ್ಚುವುದು. ಇದು ರಾತ್ರಿವೇಳೆ ಮನಸ್ಸನ್ನು ಕಾಡುವುದು ಅಥವಾ ನಿದ್ರೆ ಬರದಂತೆ ಮಾಡುವುದು. ಇದು ಕೊನೆಯ ತ್ರೈಮಾಸಿಕದ ಅವಧಿಯಲ್ಲಿ ಸಾಮಾನ್ಯವಾದ ತೊಂದರೆ ಎಂದು ಸಹ ಹೇಳಲಾಗುತ್ತದೆ.
ಮಗುವಿನ ಕಾಳಜಿ ಹಾಗೂ ತನ್ನ ಪ್ರಸವದ ಕುರಿತು ಹೀಗೆ ಇನ್ನಿತರ ಆಲೋಚನೆಯು ಹೆಚ್ಚಾದಂತೆ ಮಾನಸಿಕವಾಗಿ ಒತ್ತಡ ಹಾಗೂ ಆತಂಕ ಹೆಚ್ಚುವುದು. ಇದು ರಾತ್ರಿವೇಳೆ ಮನಸ್ಸನ್ನು ಕಾಡುವುದು ಅಥವಾ ನಿದ್ರೆ ಬರದಂತೆ ಮಾಡುವುದು. ಇದು ಕೊನೆಯ ತ್ರೈಮಾಸಿಕದ ಅವಧಿಯಲ್ಲಿ ಸಾಮಾನ್ಯವಾದ ತೊಂದರೆ ಎಂದು ಸಹ ಹೇಳಲಾಗುತ್ತದೆ.
ಕಾಲುಗಳ ಸೆಳೆತ
ಗರ್ಭಾವಸ್ಥೆಯಲ್ಲಿ ಕಾಲಿನ ಸೆಳೆತ ಸಾಮಾನ್ಯವಾಗಿ ಹೆಚ್ಚಾಗಿ ಇರುತ್ತದೆ. ಇದು ಎರಡನೇ ತ್ರೈಮಾಸಿಕದ ಅವಧಿಯಿಂದಲೇ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಮೂರನೇ ತ್ರೈಮಾಸಿಕಕ್ಕೆ ಬಂದಂತೆ ಇನ್ನಷ್ಟು ದ್ವಿಗುಣವಾಗುವುದು. ರಾತ್ರಿ ನಿದ್ರೆ ಮಾಡುವಾಗ ಇದರ ಸೆಳೆತ ಹೆಚ್ಚಾಗುವುದರಿಂದಲೂ ಸಾಕಷ್ಟು ಪ್ರಮಾಣದ ನಿದ್ರೆ ಮಾಡಲು ಸಾಧ್ಯವಾಗದು.
ಗರ್ಭಾವಸ್ಥೆಯಲ್ಲಿ ಕಾಲಿನ ಸೆಳೆತ ಸಾಮಾನ್ಯವಾಗಿ ಹೆಚ್ಚಾಗಿ ಇರುತ್ತದೆ. ಇದು ಎರಡನೇ ತ್ರೈಮಾಸಿಕದ ಅವಧಿಯಿಂದಲೇ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಮೂರನೇ ತ್ರೈಮಾಸಿಕಕ್ಕೆ ಬಂದಂತೆ ಇನ್ನಷ್ಟು ದ್ವಿಗುಣವಾಗುವುದು. ರಾತ್ರಿ ನಿದ್ರೆ ಮಾಡುವಾಗ ಇದರ ಸೆಳೆತ ಹೆಚ್ಚಾಗುವುದರಿಂದಲೂ ಸಾಕಷ್ಟು ಪ್ರಮಾಣದ ನಿದ್ರೆ ಮಾಡಲು ಸಾಧ್ಯವಾಗದು.
ಆಗಾಗ ಮೂತ್ರ ವಿಸರ್ಜನೆಯ ಸಮಸ್ಯೆ
ಗರ್ಭಾವಸ್ಥೆಯಲ್ಲಿ ಮೂತ್ರ ವಿಸರ್ಜನೆಯ ಸಮಸ್ಯೆಯು ಸಾಮಾನ್ಯವಾದದ್ದು ಎಂದು ಹೇಳಬಹುದು. ಈ ಸಂದರ್ಭದಲ್ಲಿ ತಾಯಿ ಹೆಚ್ಚು ಹೆಚ್ಚು ನೀರು ಕುಡಿಯಬೇಕಾದ ಅನಿವಾರ್ಯತೆ ಇರುತ್ತದೆ. ಇದರ ಪರಿಣಾಮವಾಗಿ ಪದೇ ಪದೇ ಮೂತ್ರವಿಸರ್ಜನೆಗೆ ಹೋಗಬೇಕಾಗುವುದು. ಅಲ್ಲದೆ ಭಾರವಾದ ಹೊಟ್ಟೆಯು ಒತ್ತಡವನ್ನು ಹೇರುವುದರಿಂದ ರಾತ್ರಿ ನಿದ್ರೆಯ ಸಮಯದಲ್ಲಿ ಪದೇ ಪದೇ ಮೂತ್ರವಿಸರ್ಜನೆ ಮಾಡಬೇಕೆನ್ನುವ ಸಂವೇದನೆ ಉಂಟಾಗುತ್ತದೆ. ಇದು ಸಹ ಗರ್ಭಿಣಿಯ ನಿದ್ರಾ ಹೀನತೆಗೆ ಒಂದು ಪ್ರಮುಖ ಕಾರಣವಾಗಿ ಪರಿಣಮಿಸುತ್ತದೆ.
ಗರ್ಭಾವಸ್ಥೆಯಲ್ಲಿ ಮೂತ್ರ ವಿಸರ್ಜನೆಯ ಸಮಸ್ಯೆಯು ಸಾಮಾನ್ಯವಾದದ್ದು ಎಂದು ಹೇಳಬಹುದು. ಈ ಸಂದರ್ಭದಲ್ಲಿ ತಾಯಿ ಹೆಚ್ಚು ಹೆಚ್ಚು ನೀರು ಕುಡಿಯಬೇಕಾದ ಅನಿವಾರ್ಯತೆ ಇರುತ್ತದೆ. ಇದರ ಪರಿಣಾಮವಾಗಿ ಪದೇ ಪದೇ ಮೂತ್ರವಿಸರ್ಜನೆಗೆ ಹೋಗಬೇಕಾಗುವುದು. ಅಲ್ಲದೆ ಭಾರವಾದ ಹೊಟ್ಟೆಯು ಒತ್ತಡವನ್ನು ಹೇರುವುದರಿಂದ ರಾತ್ರಿ ನಿದ್ರೆಯ ಸಮಯದಲ್ಲಿ ಪದೇ ಪದೇ ಮೂತ್ರವಿಸರ್ಜನೆ ಮಾಡಬೇಕೆನ್ನುವ ಸಂವೇದನೆ ಉಂಟಾಗುತ್ತದೆ. ಇದು ಸಹ ಗರ್ಭಿಣಿಯ ನಿದ್ರಾ ಹೀನತೆಗೆ ಒಂದು ಪ್ರಮುಖ ಕಾರಣವಾಗಿ ಪರಿಣಮಿಸುತ್ತದೆ.
ಮಗುವಿನ ತುಳಿತ
ಕೊನೆಯ ತ್ರೈಮಾಸಿಕಕ್ಕೆ ಬರುತಿದ್ದಂತೆ ಮಗುವಿನ ಚಟುವಟಿಕೆ ಹೆಚ್ಚಾಗಿರುತ್ತದೆ. ಒಟ್ಟೆಯ ಒಳಗೆ ಒತ್ತಡ ಉಂಟಾದಾಗ ಮಗು ತನ್ನ ಕಾಲುಗಳ ತುಳಿತವನ್ನು ಹೆಚ್ಚಿಸುತ್ತದೆ. ತಾಯಿ ನಿದ್ರೆ ಮಾಡುವಾಗ ಮಗುವಿಗೆ ಒತ್ತಡ ಉಂಟಾಗುವುದು ಆ ಸಂದರ್ಭದಲ್ಲಿ ಹೆಚ್ಚು ಕಾಲ್ತುಳಿತುಂಟಾಗುವುದು. ಇದು ತಾಯಿಯ ನಿದ್ರೆಯನ್ನು ಕೆಡಿಸ
ಕೊನೆಯ ತ್ರೈಮಾಸಿಕಕ್ಕೆ ಬರುತಿದ್ದಂತೆ ಮಗುವಿನ ಚಟುವಟಿಕೆ ಹೆಚ್ಚಾಗಿರುತ್ತದೆ. ಒಟ್ಟೆಯ ಒಳಗೆ ಒತ್ತಡ ಉಂಟಾದಾಗ ಮಗು ತನ್ನ ಕಾಲುಗಳ ತುಳಿತವನ್ನು ಹೆಚ್ಚಿಸುತ್ತದೆ. ತಾಯಿ ನಿದ್ರೆ ಮಾಡುವಾಗ ಮಗುವಿಗೆ ಒತ್ತಡ ಉಂಟಾಗುವುದು ಆ ಸಂದರ್ಭದಲ್ಲಿ ಹೆಚ್ಚು ಕಾಲ್ತುಳಿತುಂಟಾಗುವುದು. ಇದು ತಾಯಿಯ ನಿದ್ರೆಯನ್ನು ಕೆಡಿಸ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ