ಶ್ರೀ ಶಂಕರ ಭಗವತ್ಪಾದರವರಿಂದ ರಚಿತವಾದ *ಪ್ರಶ್ನೋತ್ತರಮಾಲಿಕಾ* , ಬದುಕಿನಲ್ಲಿ ಏನನ್ನು ಮಾಡಬೇಕು , ಏನನ್ನು ಮಾಡಬಾರದೆಂದು ಬಹಳ
ಸುಂದರ , ಸರಳವಾಗಿ ತಿಳಿಸುತ್ತದೆ..
ಸುಂದರ , ಸರಳವಾಗಿ ತಿಳಿಸುತ್ತದೆ..
ಈ ಲೇಖನವನ್ನು ತಪ್ಪದೇ ಓದಿ..
ಪ್ರಶ್ನೆ- ಭಗವನ್ ಕಿಮ್ ಉಪಾದೇಯಮ್..?
ಪೂಜ್ಯರೇ ಜೀವನದಲ್ಲಿ
ಏನನ್ನು ಅನುಸರಿಸಬೇಕು ?
ಉತ್ತರ - *ಗುರುವಚನಮ್* ಜೀವನದಲ್ಲಿ ಗುರು-ಹಿರಿಯರ ಮಾತನ್ನು ಅನುಸರಿಸಬೇಕು.
ಪೂಜ್ಯರೇ ಜೀವನದಲ್ಲಿ
ಏನನ್ನು ಅನುಸರಿಸಬೇಕು ?
ಉತ್ತರ - *ಗುರುವಚನಮ್* ಜೀವನದಲ್ಲಿ ಗುರು-ಹಿರಿಯರ ಮಾತನ್ನು ಅನುಸರಿಸಬೇಕು.
ಪ್ರಶ್ನೆ - ಕಃ ಪಥ್ಯತರಃ ? ಪ್ರಪಂಚದಲ್ಲಿ ಹಿತಕರವಾದದ್ದು ಯಾವುದು ?
ಉತ್ತರ - *ಧರ್ಮಃ* ಧರ್ಮವೇ ಹಿತಕರವಾದದ್ದು.
ಉತ್ತರ - *ಧರ್ಮಃ* ಧರ್ಮವೇ ಹಿತಕರವಾದದ್ದು.
ಪ್ರಶ್ನೆ - ಕಿಮ್ ವಿಷಮ್ ?
ಯಾವುದು ವಿಷ ?
ಉತ್ತರ - *ಅವಧೀರಣಾ ಗುರುಷು* ಗುರು-ಹಿರಿಯರಿಗೆ ಮಾಡಿದ ಅವಮಾನ,ಅಗೌರವವೇ ವಿಷ.
ಯಾವುದು ವಿಷ ?
ಉತ್ತರ - *ಅವಧೀರಣಾ ಗುರುಷು* ಗುರು-ಹಿರಿಯರಿಗೆ ಮಾಡಿದ ಅವಮಾನ,ಅಗೌರವವೇ ವಿಷ.
ಪ್ರಶ್ನೆ - ಕಿಮ್ ಮನುಜೇಷು ಇಷ್ಟತಮಮ್ ? ಮನುಷ್ಯರಲ್ಲಿ ಇರಲೇಬೇಕಾದ ಶ್ರೇಷ್ಠ ಗುಣ ಯಾವುದು ?
ಉತ್ತರ - *ಸ್ವಪರಹಿತಾಯ ಉದ್ಯತಂ ಜನ್ಮ* ಯಾವಾಗಲೂ ತನ್ನ ಮತ್ತು ಇತರರ ಸುಖಕ್ಕಾಗಿ ಜೀವನವನ್ನು ತೊಡಗಿಸಿಕೊಳ್ಳುವುದು.
ಉತ್ತರ - *ಸ್ವಪರಹಿತಾಯ ಉದ್ಯತಂ ಜನ್ಮ* ಯಾವಾಗಲೂ ತನ್ನ ಮತ್ತು ಇತರರ ಸುಖಕ್ಕಾಗಿ ಜೀವನವನ್ನು ತೊಡಗಿಸಿಕೊಳ್ಳುವುದು.
ಪ್ರಶ್ನೆ - ಕೇ ಚ ದಸ್ಯವಃ ? ಕಳ್ಳರು ಯಾರು ?
ಉತ್ತರ - *ವಿಷಯಾಃ* ಸುಖಪಭೋಗ ವಸ್ತುಗಳೇ ಕಳ್ಳರು (ಅವು ಇಂದ್ರಿಯಗಳ ಮೂಲಕ ಮನಸನ್ನು ಅಪಹರಿಸುತ್ತವೆ )
ಉತ್ತರ - *ವಿಷಯಾಃ* ಸುಖಪಭೋಗ ವಸ್ತುಗಳೇ ಕಳ್ಳರು (ಅವು ಇಂದ್ರಿಯಗಳ ಮೂಲಕ ಮನಸನ್ನು ಅಪಹರಿಸುತ್ತವೆ )
ಪ್ರಶ್ನೆ - ಕೋ ವೈರೀ ? ನಮ್ಮ ಶತ್ರು ಯಾರು ?
ಉತ್ತರ - *ಯಸ್ತು ಅನುದ್ಯೋಗಃ* ನಿರುದ್ಯೋಗವೇ ನಮ್ಮ ಶತ್ರು.
ಉತ್ತರ - *ಯಸ್ತು ಅನುದ್ಯೋಗಃ* ನಿರುದ್ಯೋಗವೇ ನಮ್ಮ ಶತ್ರು.
ಪ್ರಶ್ನೆ - ಕಿಮ್ ಗುರುತಾಯಾಂ ಮೂಲಮ್ ? ಶ್ರೇಷ್ಠತೆಯ ಮೂಲ ಯಾವುದು ?
ಉತ್ತರ - *ಯತ್ ಏತತ್ ಅಪ್ರಾರ್ಥನಮ್ ನಾಮ* ಇತರರಲ್ಲಿ ಏನನ್ನೂ ಅಂಗಲಾಚದಿರುವುದೇ ಜೀವನದ ಶ್ರೇಷ್ಠತೆ
ಉತ್ತರ - *ಯತ್ ಏತತ್ ಅಪ್ರಾರ್ಥನಮ್ ನಾಮ* ಇತರರಲ್ಲಿ ಏನನ್ನೂ ಅಂಗಲಾಚದಿರುವುದೇ ಜೀವನದ ಶ್ರೇಷ್ಠತೆ
ಪ್ರಶ್ನೆ - ಕಿಮ್ ದುಃಖಮ್ ? ದುಃಖವೆಂದರೇನು..?
ಉತ್ತರ - *ಅಸಂತೋಷಃ* ಸಂತೋಷವನ್ನು ಕಳೆದುಕೊಂಡಾಗಿನ ಅವಸ್ಥೆ.
ಉತ್ತರ - *ಅಸಂತೋಷಃ* ಸಂತೋಷವನ್ನು ಕಳೆದುಕೊಂಡಾಗಿನ ಅವಸ್ಥೆ.
ಪ್ರಶ್ನೆ - ಕಿಮ್ ಜಾಡ್ಯಮ್ ? ಆಲಸ್ಯತನವು ಯಾವುದು ?
ಉತ್ತರ - *ಪಾಠತೋSಪಿ ಅನಭ್ಯಾಸಃ* ವಿದ್ಯಾವಂತನಾಗಿಬಿಟ್ಟೆನೆಂದು ತಿಳಿದು , ಅಧ್ಯಯನ ಮಾಡದಿರುವುದು.
ಉತ್ತರ - *ಪಾಠತೋSಪಿ ಅನಭ್ಯಾಸಃ* ವಿದ್ಯಾವಂತನಾಗಿಬಿಟ್ಟೆನೆಂದು ತಿಳಿದು , ಅಧ್ಯಯನ ಮಾಡದಿರುವುದು.
ಪ್ರಶ್ನೆ - ನಲಿನೀ-ದಲ-ಗತ-ಜಲವತ್-ತರಲಂ ಕಿಮ್ ? ಕಮಲದ ಎಲೆಯ ಮೇಲಿನ ನೀರಿನಂತೆ ಚಂಚಲವಾದದ್ದು ಯಾವುದು ?
ಉತ್ತರ - *ಯೌವ್ವನಂ - ಧನಂ ಚ ಆಯುಃ* ತಾರುಣ್ಯ,ಸಂಪತ್ತು ಮತ್ತು ಆಯುಷ್ಯ ಇವು ಕಮಲದ ಎಲೆ ಮೇಲಿನ ನೀರಿನಂತೆ ಚಂಚಲವಾದವುಗಳು.
ಉತ್ತರ - *ಯೌವ್ವನಂ - ಧನಂ ಚ ಆಯುಃ* ತಾರುಣ್ಯ,ಸಂಪತ್ತು ಮತ್ತು ಆಯುಷ್ಯ ಇವು ಕಮಲದ ಎಲೆ ಮೇಲಿನ ನೀರಿನಂತೆ ಚಂಚಲವಾದವುಗಳು.
ಪ್ರಶ್ನೆ - ಕಿಮ್ ಚ ಅನರ್ಘಮ್ ? ಬೆಲೆ ಕಟ್ಟಲಾಗದ್ದು ಯಾವುದು ?
ಉತ್ತರ - *ಯದವಸರೇ ದತ್ತಮ್* ಸರಿಯಾದ ಸಮಯದಲ್ಲಿ ಸತ್ಪಾತ್ರರಿಗೆ ದಾನ ಮಾಡಿದ್ದು.
ಉತ್ತರ - *ಯದವಸರೇ ದತ್ತಮ್* ಸರಿಯಾದ ಸಮಯದಲ್ಲಿ ಸತ್ಪಾತ್ರರಿಗೆ ದಾನ ಮಾಡಿದ್ದು.
ಪ್ರಶ್ನೆ - ಆಮರಣಾತ್ ಕಿಮ್ ಶಾಲ್ಯಮ್ ? ಸಾಯುವವರೆಗೂ ಬಾಣದಂತೆ ಚುಚ್ಚುತ್ತಲೇ ಇರುವುದು ಯಾವುದು ?
ಉತ್ತರ - *ಪ್ರಚ್ಛನ್ನಂ ಯತ್ ಕೃತಂ ಪಾಪಮ್* ಬಚ್ಚಿಟ್ಟುಕೊಂಡ ಪಾಪಕಾರ್ಯ ಸಾಯುವವರೆಗೂ ಬಾಣದಂತೆ ಚುಚ್ಚತ್ತಲೇ ಇರುತ್ತದೆ .
ಉತ್ತರ - *ಪ್ರಚ್ಛನ್ನಂ ಯತ್ ಕೃತಂ ಪಾಪಮ್* ಬಚ್ಚಿಟ್ಟುಕೊಂಡ ಪಾಪಕಾರ್ಯ ಸಾಯುವವರೆಗೂ ಬಾಣದಂತೆ ಚುಚ್ಚತ್ತಲೇ ಇರುತ್ತದೆ .
ಪ್ರಶ್ನೆ - ಕುತ್ರ ವಿಧೇಯೋ ಯತ್ನಃ ? ಯಾವ ವಿಷಯದಲ್ಲಿ ಪ್ರಯತ್ನವನ್ನು ಮಾಡಬೇಕು ?
ಉತ್ತರ - *ವಿದ್ಯಾಭ್ಯಾಸೇ ಸದೌಷಧೇ ದಾನೇ* ವಿಧ್ಯಾಭ್ಯಾಸದಲ್ಲಿ ,ಒಳ್ಳೆಯ ಔಷಧೋಪಚಾರದಲ್ಲಿ ಮತ್ತು ದಾನ ಮಾಡುವಲ್ಲಿ ಪ್ರಯತ್ನ ಮಾಡಬೇಕು..
ಉತ್ತರ - *ವಿದ್ಯಾಭ್ಯಾಸೇ ಸದೌಷಧೇ ದಾನೇ* ವಿಧ್ಯಾಭ್ಯಾಸದಲ್ಲಿ ,ಒಳ್ಳೆಯ ಔಷಧೋಪಚಾರದಲ್ಲಿ ಮತ್ತು ದಾನ ಮಾಡುವಲ್ಲಿ ಪ್ರಯತ್ನ ಮಾಡಬೇಕು..
ಪ್ರಶ್ನೆ - ಕೇನ ಜಿತಂ ಜಗದೇತತ್ ? ಈ ಜಗತ್ತನ್ನು ಯಾರು ಗೆಲ್ಲುತ್ತಾರೆ ?
ಉತ್ತರ - *ಸತ್ಯ-ತಿತಿಕ್ಷಾವತಾ ಪುಂಸಾ* ಸತ್ಯ ಮತ್ತು ಸಹನೆಗಳಿಂದ ಕೂಡಿದ ಮನುಷ್ಯನು ಈ ಜಗತ್ತನ್ನು ಗೆಲ್ಲುತ್ತಾನೆ.
ಉತ್ತರ - *ಸತ್ಯ-ತಿತಿಕ್ಷಾವತಾ ಪುಂಸಾ* ಸತ್ಯ ಮತ್ತು ಸಹನೆಗಳಿಂದ ಕೂಡಿದ ಮನುಷ್ಯನು ಈ ಜಗತ್ತನ್ನು ಗೆಲ್ಲುತ್ತಾನೆ.
ಪ್ರಶ್ನೆ - ಕಸ್ಯ ವಶೇ ಪ್ರಾಣಿಗಣಃ ? ಪ್ರಾಣಿ ಸಮೂಹವು ಯಾರ ಅಧೀನದಲ್ಲಿರುತ್ತದೆ ?
ಉತ್ತರ - *ಸತ್ಯ-ಪ್ರಿಯಭಾಷಿಣೋ ವಿನೀತಸ್ಯ* ಪ್ರಾಣಿ ಸಮೂಹವು ಸತ್ಯವದುದನ್ನು ಮತ್ತು ಪ್ರಿಯವಾದುದನ್ನು ಮಾತನಾಡುವ ವಿನಯಶಾಲಿಯ ವಶದಲ್ಲಿ ಇರುತ್ತದೆ.
ಉತ್ತರ - *ಸತ್ಯ-ಪ್ರಿಯಭಾಷಿಣೋ ವಿನೀತಸ್ಯ* ಪ್ರಾಣಿ ಸಮೂಹವು ಸತ್ಯವದುದನ್ನು ಮತ್ತು ಪ್ರಿಯವಾದುದನ್ನು ಮಾತನಾಡುವ ವಿನಯಶಾಲಿಯ ವಶದಲ್ಲಿ ಇರುತ್ತದೆ.
ಪ್ರಶ್ನೆ - ಕ್ವ ಸ್ಥಾತವ್ಯಮ್ ? ಎಲ್ಲಿ ಸ್ಥಿರವಾಗಿ ನಿಲ್ಲಬೇಕು ?
ಉತ್ತರ - *ನ್ಯಾಯ್ಯೇ ಪಥಿ ದೃಷ್ಟ - ಅದೃಷ್ಟ -* *ಲಾಭಾಢ್ಯೇ* ದೃಷ್ಟ ಮತ್ತು ಅದೃಷ್ಟ (ಕಂಡು ಕಾಣದ )ಲಾಭದಿಂದ ಸಮೃದ್ಧವಾದ ನ್ಯಾಯಯುತವಾದ
ಮಾರ್ಗದಲ್ಲಿ ಸದಾ ನಿಲ್ಲಬೇಕು.
ಉತ್ತರ - *ನ್ಯಾಯ್ಯೇ ಪಥಿ ದೃಷ್ಟ - ಅದೃಷ್ಟ -* *ಲಾಭಾಢ್ಯೇ* ದೃಷ್ಟ ಮತ್ತು ಅದೃಷ್ಟ (ಕಂಡು ಕಾಣದ )ಲಾಭದಿಂದ ಸಮೃದ್ಧವಾದ ನ್ಯಾಯಯುತವಾದ
ಮಾರ್ಗದಲ್ಲಿ ಸದಾ ನಿಲ್ಲಬೇಕು.
ಪ್ರಶ್ನೆ - ಕಿಮ್ ದಾನಮ್ ? ದಾನವು ಯಾವುದು ?
ಉತ್ತರ - *ಅನಾಕಾಂಕ್ಷಮ್* ಪ್ರತಿಫಲವನ್ನು ಬಯಸದೇ ಮಾಡಿದ ದಾನವೇ ನಿಜವಾದ ದಾನವು .
ಉತ್ತರ - *ಅನಾಕಾಂಕ್ಷಮ್* ಪ್ರತಿಫಲವನ್ನು ಬಯಸದೇ ಮಾಡಿದ ದಾನವೇ ನಿಜವಾದ ದಾನವು .
ಪ್ರಶ್ನೆ - ಕಿಮ್ ಮಿತ್ರಮ್ ? ನಿಜವಾದ ಮಿತ್ರನು ಯಾರು ?
ಉತ್ತರ - *ಯೋ ನಿವಾರಯತಿ ಪಾಪಾತ್* ಪಾಪ ಕಾರ್ಯಗಳನ್ನು ಮಾಡದಂತೆ ತಡೆಯುವನು ನಿಜವಾದ ಮಿತ್ರನು.
ಉತ್ತರ - *ಯೋ ನಿವಾರಯತಿ ಪಾಪಾತ್* ಪಾಪ ಕಾರ್ಯಗಳನ್ನು ಮಾಡದಂತೆ ತಡೆಯುವನು ನಿಜವಾದ ಮಿತ್ರನು.
ಪ್ರಶ್ನೆ - ಕಿಮ್ ಶೋಚ್ಯಮ್ ? ದುಃಖಕರವಾದುದು ಯಾವುದು ?
ಉತ್ತರ - *ಕಾರ್ಪಣ್ಯಮ್* ದಾರಿದ್ರ್ಯವು (ಬಡತನವು) ಕಷ್ಟಕರವಾದದ್ದು..
ಉತ್ತರ - *ಕಾರ್ಪಣ್ಯಮ್* ದಾರಿದ್ರ್ಯವು (ಬಡತನವು) ಕಷ್ಟಕರವಾದದ್ದು..
ಪ್ರಶ್ನೆ - ಕಃ ಪರಿಹರ್ಯೋ ದೇಶಃ ? ಎಂತಹ ದೇಶದಿಂದ ದೂರ ಇರಬೇಕು ?
ಉತ್ತರ - *ಪಿಶುನಯುತೋ ಲುಬ್ಧಭೂಪಶ್ಚ*
ಕ್ರೂರರಾದ ಪ್ರಜೆಗಳುಳ್ಳ ಮತ್ತು ಲೋಭಿಯಾದ ರಾಜನುಳ್ಳ ದೇಶವನ್ನು ತೊರೆಯಬೇಕು.
ಉತ್ತರ - *ಪಿಶುನಯುತೋ ಲುಬ್ಧಭೂಪಶ್ಚ*
ಕ್ರೂರರಾದ ಪ್ರಜೆಗಳುಳ್ಳ ಮತ್ತು ಲೋಭಿಯಾದ ರಾಜನುಳ್ಳ ದೇಶವನ್ನು ತೊರೆಯಬೇಕು.
ಪ್ರಶ್ನೆ - ಇಹ ಭುವನೇ ಕೋ ಶೋಚ್ಯಃ ? ವಿಶ್ವದಲ್ಲಿ ಸದಾ ದುಃಖದಲ್ಲಿರುವವನು ಯಾರು ?
ಉತ್ತರ - *ಸತ್ಯಪಿ ಭುವನೇ ಯೋ ನ ದಾತಾ* ಸಂಪತ್ತಿದ್ದರೂ ದಾನಿಯಾಗಿರದವನೇ ದುಃಖಿ.
ಉತ್ತರ - *ಸತ್ಯಪಿ ಭುವನೇ ಯೋ ನ ದಾತಾ* ಸಂಪತ್ತಿದ್ದರೂ ದಾನಿಯಾಗಿರದವನೇ ದುಃಖಿ.
ಪ್ರಶ್ನೆ - ಕಿಮಹರ್ನಿಶಂ ಅನುಚಿಂತ್ಯಮ್ ? ಹಗಲಿರುಳು (ಸದಾಕಾಲವೂ )ಯಾವುದನ್ನು ಕುರಿತು ಚಿಂತಿಸಬೇಕು ?
ಉತ್ತರ - *ಭಗವಚ್ಚರಣಮ್ ನ ಸಂಸಾರಃ* ಹಗಲಿರುಳು ಪರಮಾತ್ಮನ ಚರಣದ ಚಿಂತೆ ಮಾಡಬೇಕೇ ವಿನಃ ಸಂಸಾರವನ್ನಲ್ಲ .
ಉತ್ತರ - *ಭಗವಚ್ಚರಣಮ್ ನ ಸಂಸಾರಃ* ಹಗಲಿರುಳು ಪರಮಾತ್ಮನ ಚರಣದ ಚಿಂತೆ ಮಾಡಬೇಕೇ ವಿನಃ ಸಂಸಾರವನ್ನಲ್ಲ .
ಪ್ರಶ್ನೆ - ಕಿಮ್ ಸಂಪಾದ್ಯಂ ಮನುಜೈಃ ? ಮಾನವರು ಏನನ್ನು ಸಂಪಾದಿಸಬೇಕು ?
ಉತ್ತರ - *ವಿದ್ಯಾ , ವಿತ್ತಮ್ , ಬಲಂ , ಯಶಃ, ಪುಣ್ಯಮ್* ಮಾನವರು ವಿದ್ಯೆ ,ಸಂಪತ್ತು ,ಬಲ ,ಕೀರ್ತ ಮತ್ತು ಪುಣ್ಯಗಳನ್ನು ಸಂಪಾದಿಸಬೇಕು .
ಉತ್ತರ - *ವಿದ್ಯಾ , ವಿತ್ತಮ್ , ಬಲಂ , ಯಶಃ, ಪುಣ್ಯಮ್* ಮಾನವರು ವಿದ್ಯೆ ,ಸಂಪತ್ತು ,ಬಲ ,ಕೀರ್ತ ಮತ್ತು ಪುಣ್ಯಗಳನ್ನು ಸಂಪಾದಿಸಬೇಕು .
ಪ್ರಶ್ನೆ - ಕಃ ಸರ್ವಗುಣವಿನಾಶೀ ? ಎಲ್ಲ ಗುಣಗಳನ್ನು ನಾಶಪಡಿಸುವಂಥಹದು ಯಾವುದು ?
ಉತ್ತರ - *ಲೋಭಃ* ಲೋಭವು ಸರ್ವ ಗುಣಗಳನ್ನು ನಾಶ ಪಡಿಸುವಂತಹದು.
ಉತ್ತರ - *ಲೋಭಃ* ಲೋಭವು ಸರ್ವ ಗುಣಗಳನ್ನು ನಾಶ ಪಡಿಸುವಂತಹದು.
ಪ್ರಶ್ನೆ - ಶತ್ರುಶ್ಚ ಕಃ ? ವೈರಿಯು ಯಾರು ?
ಉತ್ತರ - *ಕಾಮಃ* ಕಾಮವೇ ವೈರಿಯು .
ಉತ್ತರ - *ಕಾಮಃ* ಕಾಮವೇ ವೈರಿಯು .
ಪ್ರಶ್ನೆ - ಕಾ ಸುರಕ್ಷ್ಯಾ ಸಂರಕ್ಷಿ ಸಲ್ಪಡತಕ್ಕಂಥಹದು ಯಾವುದು ?
ಉತ್ತರ - *ಕೀರ್ತಿಃ , ಪತಿವ್ರತಾ , ನೈಜಬುದ್ಧಿಶ್ಚ* ಕೀರ್ತಿ ,ಪತಿವ್ರತೆ ಮತ್ತು ಸ್ವಂತ ಬುದ್ಧಿ (ಸ್ವಂತ ವಿಚಾರ ಶಕ್ತಿ ) ಇವು ಸಂರಕ್ಷಿಸಲು ಅರ್ಹ .
ಉತ್ತರ - *ಕೀರ್ತಿಃ , ಪತಿವ್ರತಾ , ನೈಜಬುದ್ಧಿಶ್ಚ* ಕೀರ್ತಿ ,ಪತಿವ್ರತೆ ಮತ್ತು ಸ್ವಂತ ಬುದ್ಧಿ (ಸ್ವಂತ ವಿಚಾರ ಶಕ್ತಿ ) ಇವು ಸಂರಕ್ಷಿಸಲು ಅರ್ಹ .
ಪ್ರಶ್ನೆ - ಕಾ ಕಲ್ಪವೃಕ್ಷಃ ಲೋಕೇ ? ಜಗತ್ತಿನ್ನಲ್ಲಿ ಕಲ್ಪವೃಕ್ಷ ಯಾವುದು ? (ಬೇಡಿದ್ದನ್ನು ,ಬಯಸಿದ್ದನ್ನು ಕೊಡುವ ವೃಕ್ಷ)
ಉತ್ತರ - *ಸಚ್ಛಿಷ್ಯಾರ್ಪಿತ ವಿದ್ಯಾ* ಒಳ್ಳೆಯ ಶಿಷ್ಯನಿಗೆ ಗುರುವು ನೀಡಿದ ವಿದ್ಯೆಯು ಜಗತ್ತಿನಲ್ಲಿ ಕಲ್ಪವೃಕ್ಷವಾಗುತ್ತದೆ.
ಉತ್ತರ - *ಸಚ್ಛಿಷ್ಯಾರ್ಪಿತ ವಿದ್ಯಾ* ಒಳ್ಳೆಯ ಶಿಷ್ಯನಿಗೆ ಗುರುವು ನೀಡಿದ ವಿದ್ಯೆಯು ಜಗತ್ತಿನಲ್ಲಿ ಕಲ್ಪವೃಕ್ಷವಾಗುತ್ತದೆ.
ಪ್ರಶ್ನೆ - ಪಾತಕಂ ಚ ಕಿಮ್ ? ಪಾತಕವು ಯಾವುದು ?
ಉತ್ತರ - *ಹಿಂಸಾ* ಹಿಂಸೆಯೇ(ಕ್ರೂರತೆ) ಪಾತಕವು.
ಉತ್ತರ - *ಹಿಂಸಾ* ಹಿಂಸೆಯೇ(ಕ್ರೂರತೆ) ಪಾತಕವು.
ಪ್ರಶ್ನೆ - ಸಂಭಾವಿತಸ್ಯ ಮರಣಾತ್ ಅಧಿಕಂ ಕಿಮ್ ? ಒಳ್ಳೆಯವನಿಗೆ ಸಾವಿಗಿಂತಲೂ ಹೆಚ್ಚು ದುಃಖದಾಯಕ ಯಾವುದು ?
ಉತ್ತರ - *ದುರ್ಯಶೋ ಭವತಿ* ಅಪಕೀರ್ತಿಯು ಮರಣಕ್ಕಿಂತಲೂ ಹೆಚ್ಚು ದುಃಖದಾಯಕ.
ಉತ್ತರ - *ದುರ್ಯಶೋ ಭವತಿ* ಅಪಕೀರ್ತಿಯು ಮರಣಕ್ಕಿಂತಲೂ ಹೆಚ್ಚು ದುಃಖದಾಯಕ.
ಪ್ರಶ್ನೆ - ಕೋ ವರ್ಧತೇ ? ಯಾರು ಪ್ರಗತಿ ಯನ್ನು ಹೊಂದುತ್ತಾರೆ ?
ಉತ್ತರ - *ವಿನೀತಃ* ವಿನಮ್ರ ನಾದವನು (ವಿನಯಶಾಲಿಯು ) ಪ್ರಗತಿಯನ್ನು ಹೊಂದುತ್ತಾನೆ .
ಉತ್ತರ - *ವಿನೀತಃ* ವಿನಮ್ರ ನಾದವನು (ವಿನಯಶಾಲಿಯು ) ಪ್ರಗತಿಯನ್ನು ಹೊಂದುತ್ತಾನೆ .
ಪ್ರಶ್ನೆ - ಕಿಮ್ ಭಾಗ್ಯಂ ದೇಹವತಾಮ್ ? ದೇಹಿಗಳಿಗೆ (ಮನುಷ್ಯರಿಗೆ) ಭಾಗ್ಯವು ಯಾವುದು ?
ಉತ್ತರ - *ಆರೋಗ್ಯಮ್* ಆರೋಗ್ಯವೇ ಭಾಗ್ಯವು .
ಉತ್ತರ - *ಆರೋಗ್ಯಮ್* ಆರೋಗ್ಯವೇ ಭಾಗ್ಯವು .
ಪ್ರಶ್ನೆ - ಕೋ ಜಗದ್ಭರ್ತಾ ? ಜಗತ್ತಿನ ಸಂರಕ್ಷಕನ್ಯಾರು ?
ಉತ್ತರ - *ಸೂರ್ಯಃ* ಸೂರ್ಯ.
ಉತ್ತರ - *ಸೂರ್ಯಃ* ಸೂರ್ಯ.
ಪ್ರಶ್ನೆ - ಸರ್ವೇಷಾಂ ಕೋ ಜೀವನಹೇತುಃ ? ಎಲ್ಲರ ಬದುಕಿಗೆ ಕಾರಣನು ಯಾರು ?
ಉತ್ತರ - *ಸ ಪರ್ಜನ್ಯಃ* ಪರ್ಜನ್ಯನು (ಮಳೆ ) ಎಲ್ಲರ ಬದುಕಿಗೆ ಕಾರಣನು .
ಉತ್ತರ - *ಸ ಪರ್ಜನ್ಯಃ* ಪರ್ಜನ್ಯನು (ಮಳೆ ) ಎಲ್ಲರ ಬದುಕಿಗೆ ಕಾರಣನು .
ಪ್ರಶ್ನೆ - ಕಃ ಶೂರಃ ? ಶೂರನು ಯಾರು ?
ಉತ್ತರ - *ಯೋ ಭೀತತ್ರಾತಾ* ಭೀತನಾದವನನ್ನು ಕಾಪಾಡುವವನು ಶೂರನು .
ಉತ್ತರ - *ಯೋ ಭೀತತ್ರಾತಾ* ಭೀತನಾದವನನ್ನು ಕಾಪಾಡುವವನು ಶೂರನು .
ಪ್ರಶ್ನೆ - ತ್ರಾತಾ ಚ ಕಃ ? ಮತ್ತೆ ಕಾಪಾಡುವವನು ಯಾರು ?
ಉತ್ತರ - *ಸ ಗುರುಃ* ಗುರುವೇ ಕಾಪಾಡುವವನು.
ಉತ್ತರ - *ಸ ಗುರುಃ* ಗುರುವೇ ಕಾಪಾಡುವವನು.
ಪ್ರಶ್ನೆ - ಪ್ರತ್ಯಕ್ಷದೇವತಾ ಕಾ ? ಪ್ರತ್ಯಕ್ಷ(ಸಾಕ್ಷಾತ್ ) ದೇವತೆ ಯಾರು ?
ಉತ್ತರ - *ಮಾತಾ* ತಾಯಿಯೇ ಪ್ರತ್ಯಕ್ಷ ದೇವತೆಯು .
ಉತ್ತರ - *ಮಾತಾ* ತಾಯಿಯೇ ಪ್ರತ್ಯಕ್ಷ ದೇವತೆಯು .
ಪ್ರಶ್ನೆ - ಪೂಜ್ಯೋ ಗುರುಶ್ಚ ಕಃ ? ಪೂಜ್ಯ ಗುರುವು ಯಾರು ?
ಉತ್ತರ - *ತಾತಃ* ತಂದೆಯೇ ಪೂಜ್ಯ ಗುರುವು .
ಉತ್ತರ - *ತಾತಃ* ತಂದೆಯೇ ಪೂಜ್ಯ ಗುರುವು .
ಪ್ರಶ್ನೆ - ಪಾತ್ರಂ ಕಿಮ್ ಅನ್ನದಾನೇ ? ಅನ್ನದಾನಕ್ಕೆ ಅರ್ಹನಾರು ?
ಉತ್ತರ - *ಕ್ಷುಧಿತಮ್* ಹಸಿದವನು ಅನ್ನದಾನಕ್ಕೆ ಅರ್ಹನು . *ಲೋಕಾಃ ಸಮಸ್ತಾಃ ಸುಖಿನೋ ಭವಂತು.* ಜೀವನದಲ್ಲಿ ಇಷ್ಟು ಪ್ರಶ್ನೆಗಳಿಗೆ ಉತ್ತರ
ಉತ್ತರ - *ಕ್ಷುಧಿತಮ್* ಹಸಿದವನು ಅನ್ನದಾನಕ್ಕೆ ಅರ್ಹನು . *ಲೋಕಾಃ ಸಮಸ್ತಾಃ ಸುಖಿನೋ ಭವಂತು.* ಜೀವನದಲ್ಲಿ ಇಷ್ಟು ಪ್ರಶ್ನೆಗಳಿಗೆ ಉತ್ತರ
ಕಂಡುಕೊಂಡರೆ ಸಾಕು.. ತತ್ವಜ್ಞಾನವನ್ನರಿಯಲು ಇನ್ನ್ಯಾವ ಶಾಸ್ತ್ರ-ಪುರಾಣಗಳ ಅಗತ್ಯತೆಯಿಲ್ಲ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ